Breaking News
Home / ಬೆಳಗಾವಿ ನಗರ / ಬಡ್ತಿಯಲ್ಲಿ ಮೀಸಲಾತಿ, ಮರು ಪರಶೀಲನಾ ಅರ್ಜಿ ಸಲ್ಲಿಸಲು ಮನವಿ

ಬಡ್ತಿಯಲ್ಲಿ ಮೀಸಲಾತಿ, ಮರು ಪರಶೀಲನಾ ಅರ್ಜಿ ಸಲ್ಲಿಸಲು ಮನವಿ

ಬೆಳಗಾವಿ- ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿ ನೀಡುವದನ್ನು ಸುಪ್ರೀಂ ಕೋರ್ಟ ರದ್ದು ಪಡಿಸಿದ್ದು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕೂಡಲೇ ಸುಪ್ರೀಂ ಕೋರ್ಟಗೆ ಮರು ಪರಶೀಲನಾ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ sc/st ನೌಕರರ ಸಮನ್ವಯ ಸಮೀತಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ

ನಗರದಲ್ಲಿ ಪ್ತತಿಭಟನೆ ನಡೆಸಿದ ನೌಕರರು ಮಾನ್ಯ ಸುಪ್ರೀಂ ಕೋರ್ಟಿನ ಆದೇಶದಿಂದ ದಿಗ್ಬ್ರಾಂತರಾಗಿದ್ದಾರೆ ಬಡ್ತಿ ಯಲ್ಲಿ ಮೀಸಲಾತಿ ರದ್ದು ಪಡಿಸುವ ಆದೇಶದಿದಂದ ದಲಿತ ಸಮುದಾಯದ ನೌಕರರಿಗೆ ಅನ್ಯಾಯ ವಾಗಿದ್ದು ಸರ್ಕಾರ ಕೂಡಲೇ ಆದೇಶ ಪ್ರಶ್ನಿಸಿ ರಿವಿವ್ ಪಿಟಿಶನ್ ದಾಖಲು ಮಾಡಬೇಕೆಂದು ಒತ್ತಾಯಿಸಿದರು

ರಾಹುಲ್ ಮೇತ್ರಿ,ಬಿ ಆರ್ ಚನ್ನಯ್ಯನವರ ಯಲ್ಲಪ್ಪ ಬಾಳಿಗಡ್ಡಿ ಮೊದಲಾದವರು ಉಪಸ್ಥಿತರಿದ್ದರು

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *