Breaking News

ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆ

ಬೆಳಗಾವಿ-ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.ದೇಶದ ವಿವಿಧೆಡಯಿಂದ ಸ್ವಾಮೀಜಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿ ಬರುತ್ತಿದೆ.

ಯಾಕೆ‌ ಮುಹೂರ್ತ ಕೊಟ್ಟಿರೀ ಅದನ್ನ ವಾಪಸ್ ಪಡೆದುಕೊಳ್ಳಿ ಅಂತಾ ಅನಾಮಿಕರು ಕರೆ ಮಾಡುತ್ತಿದ್ದಾರೆ.ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ನೀಡಿದ್ದ ಬೆಳಗಾವಿಯ ಎನ್.ಆರ್.ವಿಜಯೇಂದ್ರ ಶರ್ಮಾ ಅವರಿಗೆ ಅನಾಮಿಕರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ.

ಎನ್. ಆರ್.ವಿಜಯೇಂದ್ರ ಶರ್ಮಾ,ಬೆಳಗಾವಿಯ ವಿದ್ಯಾ ವಿಹಾರ ವಿದ್ಯಾಲಯದ ಕುಲಪತಿಗಳಾಗಿದ್ದಾರೆ.
ಬೆಳಗಾವಿಯ ಶಾಸ್ತ್ರೀ ನಗರದಲ್ಲಿರುವ ವಿದ್ಯಾ ವಿಹಾರ ವಿದ್ಯಾಲಯ. ವಿದ್ವಾಂಸರ ಮನೆ ಮುಂದೆ ಓರ್ವ ಪೊಲೀಸ್ ಪೇದೆ ನೇಮಕ ಮಾಡಲಾಗಿದೆ.ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆ

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *