Breaking News

ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆ

ಬೆಳಗಾವಿ-ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.ದೇಶದ ವಿವಿಧೆಡಯಿಂದ ಸ್ವಾಮೀಜಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿ ಬರುತ್ತಿದೆ.

ಯಾಕೆ‌ ಮುಹೂರ್ತ ಕೊಟ್ಟಿರೀ ಅದನ್ನ ವಾಪಸ್ ಪಡೆದುಕೊಳ್ಳಿ ಅಂತಾ ಅನಾಮಿಕರು ಕರೆ ಮಾಡುತ್ತಿದ್ದಾರೆ.ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ನೀಡಿದ್ದ ಬೆಳಗಾವಿಯ ಎನ್.ಆರ್.ವಿಜಯೇಂದ್ರ ಶರ್ಮಾ ಅವರಿಗೆ ಅನಾಮಿಕರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ.

ಎನ್. ಆರ್.ವಿಜಯೇಂದ್ರ ಶರ್ಮಾ,ಬೆಳಗಾವಿಯ ವಿದ್ಯಾ ವಿಹಾರ ವಿದ್ಯಾಲಯದ ಕುಲಪತಿಗಳಾಗಿದ್ದಾರೆ.
ಬೆಳಗಾವಿಯ ಶಾಸ್ತ್ರೀ ನಗರದಲ್ಲಿರುವ ವಿದ್ಯಾ ವಿಹಾರ ವಿದ್ಯಾಲಯ. ವಿದ್ವಾಂಸರ ಮನೆ ಮುಂದೆ ಓರ್ವ ಪೊಲೀಸ್ ಪೇದೆ ನೇಮಕ ಮಾಡಲಾಗಿದೆ.ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *