Breaking News

ರಸ್ತೆ ಬಂದ್ ಮಾಡುವದು ಶಿಕ್ಷಾರ್ಹ ಅಪರಾಧ, ಹುಷಾರ್….!!

ರಸ್ತೆ ಬಂದ್ ಮಾಡುವದು ಶಿಕ್ಷಾರ್ಹ ಅಪರಾಧ,ಜಿಲ್ಲಾಧಿಕಾರಿಗಳ ಎಚ್ಚರಿಕೆ

ಬೆಳಗಾವಿ- ಬೆಳಗಾವಿ ನಗರ ಹಾಗು ಜೆಲ್ಲೆಯ ವಿವಿಧ ಗ್ರಾಮಗಳಲ್ಲಿ ಕೆಲವರು ರಸ್ತೆಯನ್ನು ಅಗೆದು,ರಸ್ತೆಗೆ ಬೇಲಿ ಹಾಕಿ ರಸ್ತೆಗಳನ್ನು ಬಂದ್ ಮಾಡುತ್ತಿರುವದರಿಂದ ಪಡಿತರ ಧಾನ್ಯಗಳ ಸಾಗಾಣಿಕೆಗೆ ತೊಂದರೆಯಾಗುತ್ತಿದ್ದು ಈ ರೀತಿ ರಸ್ತೆ ಬಂದ್ ಮಾಡುವದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಅಗತ್ಯ ವಸ್ತುಗಳ ಪೂರೈಕೆ,ಮತ್ತು ಪಡಿತರ ಧಾನ್ಯಗಳ ಪೂರೈಕೆಗೆ ತೊಂದರೆ ಮಾಡುವದು ಅಪರಾಧವಾಗಿದ್ದು ಕೂಡಲೇ ರಸ್ತೆಗಳಿಗೆ ಹಾಕಿರುವ ಬೇಲಿಯನ್ನು,ತೆರವು ಮಾಡಿ ಅಗೆದಿರುವ ರಸ್ತೆಗಳನ್ನು ಮುಚ್ವಿ ಪಡಿತರ ಧಾನ್ಯಗಳ ಪೂರೈಕೆಗೆ ಅನಕೂಲ ಮಾಡಿಕೊಡುವಂತೆ ಡಿಸಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *