Breaking News

ಬೆಳಗಾವಿಗೆ ಗುರು ರಾಯರ ಕೃಪೆ,ಇಂದು ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಳಗಾವಿ – ಇಂದು ಬೆಳಗಾವಿ ಜಿಲ್ಲೆಗೆ ಗುರು ರಾಯರ ಕೃಪೆ ಯಾಕೆಂದರೆ ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಹೆಲ್ತ್‌ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಸಿಟೀವ್ ಕೇಸ್ ಇಲ್ಲ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಗೆ ಲಗಾಮು ಹಾಕಲು ಎಲ್ಲ ರೀತಿಯ ಪ್ರಯತ್ನಗಳು ನಡೆದಿವೆ.ಇಂದು ಗುರಯವಾರ ಬೆಳಗಾವಿ ಸೇಫ್.

 

Check Also

ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ …

Leave a Reply

Your email address will not be published. Required fields are marked *