Breaking News
Home / Breaking News / ಬೆಳಗಾವಿಗೆ ಗುರು ರಾಯರ ಕೃಪೆ,ಇಂದು ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಳಗಾವಿಗೆ ಗುರು ರಾಯರ ಕೃಪೆ,ಇಂದು ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಳಗಾವಿ – ಇಂದು ಬೆಳಗಾವಿ ಜಿಲ್ಲೆಗೆ ಗುರು ರಾಯರ ಕೃಪೆ ಯಾಕೆಂದರೆ ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಹೆಲ್ತ್‌ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಸಿಟೀವ್ ಕೇಸ್ ಇಲ್ಲ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಗೆ ಲಗಾಮು ಹಾಕಲು ಎಲ್ಲ ರೀತಿಯ ಪ್ರಯತ್ನಗಳು ನಡೆದಿವೆ.ಇಂದು ಗುರಯವಾರ ಬೆಳಗಾವಿ ಸೇಫ್.

 

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *