ಹೊಸ ತರಕಾರಿ ಮಾರುಕಟ್ಟೆ ಕಾಮಗಾರಿಗೆ ಕುತ್ತು..!

ಬೆಳಗಾವಿ- ನಗರದ ಗಾಂಧೀನಗರದ ಪರಿಸರದಲ್ಲಿ ನ್ಯಾಶನಲ್ ಹಾಯವೇ ಪಕ್ಕ ನಿರ್ಮಿಸಲಾಗುತ್ತಿರುವ ಹೊಸ ತರಕಾರಿ ಮಾರುಕಟ್ಟೆಯನ್ನು ಆಕ್ರಮವಾಗಿ ನಿರ್ಮಿಸಲಾಗುತ್ತಿದೆ ಎಂದು ಕೆಲವರು ಪಾಲಿಕೆಗೆ ದೂರು ನೀಡಿದ ಹಿನ್ನಲೆಯಲ್ಲಿ ಪಾಲಿಕೆ  ಅಧಿಕಾರಿಗಳು ಕಾಮಗಾರಿ ನಿಲ್ಲಿಸಲು ಮುಂದಾಗಿದ್ದಾರೆ

ಮಾರುಕಟ್ಟೆಯನ್ನು ಆಕ್ರಮವಾಗಿ ನಿರ್ಮಿಸಲಾಗುತ್ತದೆ ಎಂದು ಆರೋಪಿಸಿ ಕೆವರು ಹೈಕೋರ್ಟಿನಿಂದ ತಡೆಯಾಜ್ಞೆ ತಂದಿದ್ದರು ಕಾಮಗಾರಿಗೆ ತಡೆಯಾಜ್ಞೆ ಇರುವಾಗ ಕಾಮಗಾರಿ ಮುಂದುವರೆದ ಹಿನ್ನಲೆಯಲ್ಲಿ ಪಾಲಿಕೆ ಅಧಿಕಾರಿಗಳು ಗುರುವಾರ ಸಂಜೆ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಲಿದ್ದಾರೆ

ಗಾಂಧಿನಗರದ ಪಕ್ಕ ಪಾಲಿಕೆಯಿಂದ ಅನುಮತಿ ಪಡೆಯದೇ ಮಾರುಕಟ್ಟೆ ನಿರ್ಮಿಸಲಾಗುತ್ತಿದ್ದು ಇದನ್ನು ಪ್ರಶ್ನಿಸಿ ಕೆಲವು ಸಾಮಾಜಿಕ ಕಾರ್ಯಕರ್ತರು ಹೈಕೋರ್ಟ ಮೊರೆ ಹೋಗಿದ್ದರು

ಪಾಲಿಕೆ ಅಧಿಕಾರಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ದಾಳಿ ಮಾಡಿ ಕಾಮಗಾರಿಯ ಸಲಕರಣೆ ಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *