ನಾಳೆ ತಾರಾ..ನಾಡಿದ್ದು ಯಡಿಯೂರಪ್ಪ ಬೆಳಗಾವಿಗೆ

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ಪರವಾಗಿ ಮತಯಾಚಿಸಲು ವಿವಿಐಪಿ ಗಳ ದಂಡೇ ಬೆಳಗಾವಿಗೆ ಬರುತ್ತಿದೆ

ನಾಳೆ ದಿ 12 ರಂದು ಚಿತ್ರನಟಿ ತಾರಾ,13ರಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,17ರಂದು ಯೋಗಿ ಆದಿತ್ಯನಾಥ 18 ರಂದು ಪ್ರಧಾನಿ ಮೋದಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *