Breaking News
Home / Breaking News / ನಾಳೆ ತಾರಾ..ನಾಡಿದ್ದು ಯಡಿಯೂರಪ್ಪ ಬೆಳಗಾವಿಗೆ

ನಾಳೆ ತಾರಾ..ನಾಡಿದ್ದು ಯಡಿಯೂರಪ್ಪ ಬೆಳಗಾವಿಗೆ

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ಪರವಾಗಿ ಮತಯಾಚಿಸಲು ವಿವಿಐಪಿ ಗಳ ದಂಡೇ ಬೆಳಗಾವಿಗೆ ಬರುತ್ತಿದೆ

ನಾಳೆ ದಿ 12 ರಂದು ಚಿತ್ರನಟಿ ತಾರಾ,13ರಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,17ರಂದು ಯೋಗಿ ಆದಿತ್ಯನಾಥ 18 ರಂದು ಪ್ರಧಾನಿ ಮೋದಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *