Breaking News

ತನ್ನ ಹೆಂಡತಿಯ ಜೊತೆ ಅಫೇರ್ ಇದೆ ಇಂದು ಅಣ್ಣನನ್ನೇ ಖಲ್ಲಾಸ್ ಮಾಡಿದ ತಮ್ಮ…

ಚಿಕ್ಕೋಡಿ-.ಅನೈತಿಕ ಸಂಬಂಧ ಅಣ್ಣತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ,ಚಿಕ್ಕೋಡಿ ತಾಲುಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.

ಉಮ್ರಾಣಿ ಗ್ರಾಮದ ಹೊರವಲಯದಲ್ಲಿ ಶವ ಪತ್ತೆಯಾಗಿದೆ.ಅಕ್ಬರ್ ಅಬ್ದುಲ್ ಶೇಕ್ ಕೊಲೆಯಾದ ವ್ಯಕ್ತಿಯಾಗಿದ್ದು,ಅಮ್ಜದ್ ಶೇಕ್ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.ಅಮಜದ್ ಮತ್ತು ಅಕ್ಬರ್ ಇಬ್ವರು ಸಹೋದರರಾಗಿದ್ದಾರೆ.

ಚಿಕ್ಕೋಡಿ ಪಟ್ಟಣದ ಡಂಬಳ ಪ್ಲಾಟ್ ನಿವಾಸಿಗಿರುವ ಆರೋಪಿ ಪೋಲೀಸರಿಗೆ ಶರಣಾಗಿದ್ದಾನೆ.ಕೊಲೆಯಾದ ಅಕ್ಬರ್ ಕಬ್ಬೂರ ಗ್ರಾಮದಲ್ಲಿ ಬ್ಯಾಟರಿ ಅಂಗಡಿಯನ್ನು ಹೊಂದಿದ್ದ,,ಅಣ್ಣನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಶರಣಾದ ಅಮ್ಜದ್ ಶೇಕ್.ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *