Breaking News
Home / Breaking News / ಬಂದ್ ಕರೆಗೆ ಬೆಳಗಾವಿಯ ಜನ ಕ್ಯಾರೇ ಅನ್ನಲಿಲ್ಲ…ಟೋಟಲ್ ನೋ ರಿಸ್ಪಾನ್ಸ್

ಬಂದ್ ಕರೆಗೆ ಬೆಳಗಾವಿಯ ಜನ ಕ್ಯಾರೇ ಅನ್ನಲಿಲ್ಲ…ಟೋಟಲ್ ನೋ ರಿಸ್ಪಾನ್ಸ್

ಬೆಳಗಾವಿ- ಬೆಳಗಾವಿ-ಪ್ರತಿಯೊಂದು ಮಾತಿಗೂ ಬಂದ್..ಬಂದ್..ಬಂದ್..ಎನ್ನುವ ವಾಟಾಳ್ ನಾಗರಾಜ್ ಅವರು ನೀಡಿದ ಬಂದ್ ಕರೆಗೆ ಬೆಳಗಾವಿಯ ಜನ ಕ್ಯಾರೆ ಅನ್ನಲಿಲ್ಲ,ಬೆಳಗಾವಿಯಲ್ಲಿ ಬಂದ್ ಕರೆಗೆ ರಿಸ್ಪಾನಸ್ಸೇ ಸಿಗಲಿಲ್ಲ.

ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ.
ಕರ್ನಾಟಕ ಬಂದ್ ಕರೆಗೆ ಬೆಳಗಾವಿಯ ಜನ ಬೆಂಬಲ ಕೊಡಲಿಲ್ಲ. ಬೆಳಗಾವಿಯಲ್ಲಿ ಎಂದಿನಂತೆ ಬಸ್ ಸಂಚಾರ ನಡೆದಿದೆ.

ಮಾರ್ಕೆಟ್ ಶುರುವಾಗಿದೆ.ಅಟೋಗಳು ರಸ್ತೆಗಿಳಿದಿವೆ.ಅಂಗಡಿಗಳು ತೆರೆದಿವೆ, ಬೆಳಗಾವಿಯಲ್ಲಿ ಸಿಎಂ ಸೇರಿ ಹಲವು ಸಚಿವರ ವಾಸ್ತವ್ಯ ಹಿನ್ನೆಲೆಯಲ್ಲಿ
ಕನ್ನಡ ಪರ ಸಂಘಟನೆಗಳಿಗೆ ಕೇವಲ ಪ್ರತಿಭಟನೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕರವೇ ನಾರಾಯಣಗೌಡ ಬಣದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಯಲಿದೆ,
ಕರವೇ ಸೇರಿ ಇತರೆ ಸಂಘಟನೆಗಳಿಂದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ
ಆಟೋ, ಬಸ್ ಸೇರಿ ಯಾವುದೇ ಸಂಘಟನೆಯಿಂದ ಬಂದ್ ಗೆ ಬೆಂಬಲ ದೊರೆತಿಲ್ಲ,ಹೀಗಾಗಿ ಬೆಳಗಾವಿ ಬಂದ್ ಇಲ್ಲಾ…ಮಾಮು

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *