Breaking News

ಫೆಬ್ರುವರಿ 20 ರಂದು ಬೆಳಗಾವಿಗೆ ಬರಲಿದೆ ಸಮಾಜವಾದಿ ಸಮಾಗಮ ಯಾತ್ರೆ

ಬೆಳಗಾವಿ- ಭಾರತವನ್ನು ಒಂದುಗೂಡಿಸು,ಸಂವಿಧಾನ ರಕ್ಷಿಸು ಎಂಬ ಘೋಷವಾಕ್ಯದೊಂದಿಗೆ ಜನೇವರಿ 30 ರಿಂದ ದೆಹಲಿಯ ರಾಜಘಾಟದಿಂದ ಆರಂಭವಾದ ಭಾರತ ಪರಿಕ್ರಮ ಯಾತ್ರೆ ಫೆಬ್ರುವರಿ 20 ರಂದು ಬೆಳಗಾವಿಗೆ ಬರಲಿದೆ

ಊ ಯಾತ್ರೆಯಲ್ಲಿ ಸಮಾಜವಾದಿ ನಾಯಕರುಗಳಾದ ಅರುಣಕುಮಾರ ಶ್ರೀ ವಾಸ್ತವ, ಸುನೀಲಂ,ಬಿಜೆ ಪಾರೀಕ,ಮೇಧಾ ಪಾಟ್ಕರ್, ಸೇರಿಂದತೆ ಹಲವಾರು ಜನ ಸಮಾಜವಾದಿ ನಾಯಕರು ಈ ಯಾತ್ರೆಯಲ್ಲಿದ್ದಾರೆ ಎಂದು ಸಮಾಜವಾದಿ ಸಮಾಗಮದ ಸಂಯೋಜಕ ಅರವಿಂದ ದಳವಾಯಿ ತಿಳಿಸಿದರು.

ಫೆಬ್ರುವರಿ 20 ರಂದು ಈ ಯಾತ್ರೆ ಬೆಳಿಗ್ಗೆ 10 ಘಂಟೆಗೆ ಬೆಳಗಾವಿಗೆ ಆಗಮಿಸಿ ಟಿಳಕವಾಡಿಯ ವೀರಸೌಧಕ್ಕೆ ಭೇಟಿ ನೀಡಲಿದೆ

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *