ನಾಡದ್ರೋಹಿಗಳಿಂದ ಭೀಮಪ್ಪ ಗಡಾದ ಅವರಿಗೆ ಧಮಕಿ

ಸಮಾಜ ಸೇವಕ ಭೀಮಪ್ಪ ಗಡಾದ ಅವರಿಗೆ ಪ್ರಾಣ ಬೆದರಿಕೆ
ಬೆಳಗಾವಿ- ಸಮಾಜ ಸೇವಕ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರಿಗೆ ಅನಾಮಧೇಯ ಮರಾಠಾ ಯುವಕ ಮಂಡಳವೊಂದು ಪತ್ರ ಬರೆದು ಪ್ರಾಣ ಬೆದರಿಕೆ ಹಾಕಿದ ಘಟನೆ ನಡೆದಿದೆ

ಪತ್ರವನ್ನು ನಿಪ್ಪಾಣಿ ಪಟ್ಟಣದಿಂದ ಭೀಮಪ್ಪ ಗಡಾದ ಅವರಿಗೆ ಪೋಸ್ಟ ಮಾಡಲಾಗಿದೆ ಬೆಳಗಾವಿ ಮಹಾನಗರ ಪಾಲಿಕೆಯ ಮೇಲಿನ ಭಗ್ವಾ ಧ್ವಜವನ್ನು ತೆಗೆದಾಗ ಸುಮ್ಮನಿದ್ದೇವು,ಯಳ್ಳೂರಿನ ಮಹಾರಾಷ್ಟ್ರ ಫಲಕ ತೆರವು ಮಾಡಿದಾಗ ಸುಮ್ಮನಿದ್ದೇವು ಈಗ ನೀವು ಕನ್ನಡ ಧ್ವಜದ ಮಾನ್ಯತೆಗಾಗಿ ನಡೆಸಿರುವ ಹೋರಾಟ ನಿಲ್ಲಿಸದಿದ್ದರೆ ನಿಮ್ಮನ್ನು ರಾಜಕೀಯವಾಗಿ ಸಾಮಾಜಿಕವಾಗಿ ಮುಗಿಸಿಬಿಡುತ್ತೇವೆ ಇನ್ನು ಮುಂದೆ ನಿಮಗೆ ಉಳಿಗಾಲವಿಲ್ಲ ಎಂದು ಮರಾಠಾ ಯುವಕ ಮಂಡಳ ಭೀಮಪ್ಪ ಗಡಾದ ಅವರಿಗೆ ಪ್ರಾಣ ಬೆದರಿಕೆ ಹಾಕಿದೆ

ನಿನ್ನೆ ಮದ್ಯಾಹ್ನ ನಾಡದ್ರೋಹಿ ಗಳು ಬರೆದ ಧಮಕಿ ಪತ್ರ ಭೀಮಪ್ಪ ಗಡಾದ ಅವರ ಕೈಸೇರಿದ್ದು ತಮಗೆ ರಕ್ಷಣೆ ನೀಡುವಂತೆ ಗಡಾದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *