ಬೆಳಗಾವಿ- ಬೆಳಗಾವಿಯ ಪ್ರಕಾಶ ಥೇಟರ್ ನಲ್ಲಿ ಪದ್ಮಾವತಿ ಶೋ ನಡೆಯುತ್ತಿರುವ ಸಂಧರ್ಭದಲ್ಲಿ ಕೆಲವು ಕಿಡಗೇಡಿಗಳು ಕೆರೋಸೀನ್ ಬಾಟಲ್ ಬ್ಲಾಸ್ಡ ಮಾಡಿದ ಪರಿಣಾಮ ಪ್ರೇಕ್ಷಕರು ಗಾಬರಿಯಾಗಿ ಓಡಾಡಿದ ಘಟನೆ ನಡೆದಿದೆ
ಘಟನೆ ಸಂಬವಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ
ಬೆಳಗಾವಿ- ಬೆಳಗಾವಿಯ ಪ್ರಕಾಶ ಥೇಟರ್ ನಲ್ಲಿ ಪದ್ಮಾವತಿ ಶೋ ನಡೆಯುತ್ತಿರುವ ಸಂಧರ್ಭದಲ್ಲಿ ಕೆಲವು ಕಿಡಗೇಡಿಗಳು ಕೆರೋಸೀನ್ ಬಾಟಲ್ ಬ್ಲಾಸ್ಡ ಮಾಡಿದ ಪರಿಣಾಮ ಪ್ರೇಕ್ಷಕರು ಗಾಬರಿಯಾಗಿ ಓಡಾಡಿದ ಘಟನೆ ನಡೆದಿದೆ
ಘಟನೆ ಸಂಬವಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ
ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …