Breaking News
Home / Breaking News / ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಯುವಕನ ಸಾವು

ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಯುವಕನ ಸಾವು

ಬೆಳಗಾವಿ – ಬುಧವಾರ ರಾತ್ರಿ ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಗಣೇಶ ಮಂಡಳದ ಯುವಕನೊಬ್ಬ ಸಾವನ್ನೊಪ್ಪಿದ ಘಟನೆ ರಾತ್ರಿ 11 ಘಂಟೆಗೆ ಬೆಳಗಾವಿಯ ರುಕ್ಮಿಣಿ ನಗರದಲ್ಲಿ ನಡೆದಿದೆ

ರುಕ್ಮಿಣಿ ನಗರದ ಲಕ್ಷ್ಮೀ ನಾರಾಯಣ ಮಂದಿರದ ಹತ್ತಿರ ಗಣೇಶ ಮಂಡಳದ ಯುವಕರು ಮಂಟಪ ನಿರ್ಮಿಸುವ ಸಂಧರ್ಭದಲ್ಲಿ ಮೋಹನ ಬೆಳಗುಳಕರ(38) ಎಂಬ ಯುವಕ ಮಂಟಪದ ಛಾವಣಿಗೆ ಹಗ್ಗ ಬಿಗೆಯುವ ಸಂಧರ್ಭದಲ್ಲಿ ಕರೆಂಟ್ ತಗುಲಿ ಈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಸಂಧರ್ಭದಲ್ಲಿ ಮಾರ್ಗದ ಮದ್ಯದಲ್ಲಿಯೇ ಯುವಕ ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ

Check Also

ಬುಧವಾರ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಗ್ರ್ಯಾಂಡ್ ವೆಲ್ ಕಮ್…!!!

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರು ನಾಳೆ ಬುಧವಾರ ಬೆಳಗಾವಿಗೆ ಬರಲಿದ್ದು ಬೆಳಗಾವಿಯ ಬಿಜೆಪಿ …

Leave a Reply

Your email address will not be published. Required fields are marked *