ಬೆಳಗಾವಿ ಪೋಲೀಸರಿಂದ ಹೋಲ್ ಸೇಲ್ ಬೇಟೆ…..

ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ.

ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ.

ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ ಯಡೂರ ಗೊಶಾಲೆಗಳಿಗೆ ಕಳುಹಿಸಲಾಗಿದೆ..

ಬೆಳಗಾವಿ ಜಿಲ್ಲಾ ಪೋಲೀಸರು ಬಕ್ರೀದ್ ಹಬ್ಬದ ಮುನ್ನಾದಿನ 209 ಆಕಳು ಕರುಗಳನ್ನು ರಕ್ಷಿಸಿದ್ದಾರೆ‌

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *