ಮಾಹಿತಿ ನೀಡದ ಬುಡಾ ಮ್ಯಾನೇಜರ್ ಗೆ ೨೫ ಸಾವಿರ ದಂಡ

ಬೆಳಗಾವಿ- ಸಾರ್ಬಜನಿಕರಿಗೆ ಮಾಹಿತಿ ನೀಡದ ಬೆಳಗಾವಿ ಬುಡಾ ವ್ಯವಸ್ಥಾಪಕರಾಗಿದ್ದ ವಿ ಎನ್ ಕಾರೇಕರ ಅವರಿಗೆ ರಾಜ್ಯ ಮಾಹಿತಿ ಆಯೋಗ ೨೫ ಸಾವಿರ ರೂ ದಂಡ ವಿಧಿಸಿದೆ

ರಾಜ್ಯ ಮಾಹಿತಿ ಆಯೋಗದ ಅಧ್ಯಕ್ಷ ಶಂಕರ ಪಾಟೀಲ ಅವರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಹಕ್ಕುಗಳಿಗೆ ಸಮಂಧಿಸಿದ ಅರ್ಜಿಗಳ ಪರಶೀಲನೆ ನಡೆಸಿದರು

ಸಾಎ್ವಜನಿಕರೊಬ್ಬರು ಕಾನೂನು ಸಲಹೆಗಾರರ ನೇಮಕಾತಿಗೆ ಸಮಂಧಿಸಿದ ಮಾಹಿತಿಯನ್ನು ಕೇಳಿದ್ದರು ಆದರೆ ಮಾಹಿತಿ ನೀಡದ ಹಿಂದಿನ ಬುಡಾ ಮ್ಯಾನೇಜರ್ ವಿಎನ್ ಕಾರೇಕರ ಅವರಿಗೆ ಆಯೋಗದ ಅಧ್ಯಕ್ಷರು ೨೫ ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ

ವಿಎನ್ ಕಾರೇಕರ ಅವರು ಸದ್ಯಕ್ಕೆ ಧಾರವಾಡ ನಗರಾಭಿವೃದ್ಧಿ ಪಾಧಿಕಾರದ ಮ್ಯನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *