Breaking News
Home / ಲೇಖನ

ಲೇಖನ

ಲೇಖನ

ಅಯೋಧ್ಯೆಯ ರಾಮಮಂದಿರದ ಮೂರ್ತಿಯ ಶಿಲ್ಪಿ ಯಾರು ಗೊತ್ತಾ..???

ಬೆಳಗಾವಿ- ಅಯೋಧ್ಯೆಯಲ್ಲಿ ನಿರ್ಮಿಸಿದ ರಾಮಮಂದಿರದ ಶ್ರೀರಾಮನ ಮೂರ್ತಿ ಸಿದ್ಧವಾಗಿದ್ದು ಕರ್ನಾಟಕದಲ್ಲಿ ಮೂರ್ತಿಯ ಶಿಲ್ಪಿ ಕೂಡಾ ನಮ್ಮ ನೆಲದವರು,ಮೂರ್ತಿಗೆ ನಮ್ಮ ನೆಲದ ಕಲ್ಲನ್ಬು ಉಪಯೋಗಿಸಲಾಗಿದೆ. ಇದು ಶ್ರೀರಾಮ ಮೂರ್ತಿಯ ವೈಶಿಷ್ಟ್ಯ. ರಾಜ್ಯದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಕರ್ನಾಟಕಕ್ಕೆ ಮತ್ತೊಂದು ಗರಿ. ಶ್ರೀರಾಮನ ಮೂರ್ತಿ ಕೆತ್ತುವ …

Read More »

LOVE… ಗಾಗಿ ಗಂಡನ ಕಥೆ ಮುಗಿಸಿದ ಖಿಲಾಡಿ ಪ್ರೀಯಾಂಕಾ ಇವಳೇ….!!

ಮೂಡಲಗಿ- ಮನೆಯವರು ಸೋದರಮಾವನ ಜೊತೆ ಮದುವೆ ಮಾಡಿಸಿದ ಬಳಿಕವೂ ಗಂಡನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ,ಹಳೆಯ ಲವರ್ ನನ್ನು ಕರೆಯಿಸಿ ಗಂಡನ ಕಥೆ ಮುಗಿಸಿದ ಖಿಲಾಡಿ ಹೆಂಡತಿ ಇವಳೇ….. ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಲವ್ ಕೇಸ್ ಒಂದು ಅಮಾಯಕನನ್ನು ಬಲಿ ಪಡೆದ ಪ್ರೇಮ್ ಕಹಾನಿ ನಡೆದಿದೆ.ಭೀಮನ ಅಮವಾಸ್ಯೆಯಂದೇ ಪತಿಯ ಕೊಲೆ ಮಾಡಿಸಿದ ಪತ್ನಿಯ ಬಂಧನವಾಗಿದೆ.ಮಾಡಿಕೊಂಡ ಗಂಡನ ಕಥೆ ಮುಗಿಸಿ ಪ್ರೇಮಿಯ ಜೊತೆ ಬದುಕು ಸಾಗಿಸುವ ಸ್ಕೇಚ್ ಹಾಕಿದ್ದ ಇವಳು ಈಗ …

Read More »

ಹೆತ್ತ ಒಡಲ ಮುಂದೆ ಸತ್ತ ಮಗ ಅಂತ್ಯಸಂಸ್ಕಾರದಲ್ಲೂ ಲಾಕ್ ಡೌನ್ ವಿಧಿಯಾಟ….!!!

ಬೆಳಗಾವಿ- ಆ ತಾಯಿಯ ಕರುಳ ಬಳ್ಳಿಯ ರೋಧನ… ಎದೆಯೆತ್ತರಕ್ಕೆ ಬೆಳೆದು ಮಗನ ಹೆಣದ ಮುಂದೆ ತಾಯಿ ಒಡಲ ರೋಧನ…. ಲಾಕ್‌ಡೌನ್ ಎನ್ನುವುದು ಹೇಗೆಲ್ಲ ವಿಧಿಯಾಟ ಆಡಿಸುತ್ತಿದೆಯಲ್ಲ ಎಂಬ ಆಕ್ರೋಶ ಎಲ್ಲವೂ ನೋಡಿದಾಗ ಅಲ್ಲಿದ್ದಾಗ ದುಃಖ ಉಮ್ಮಳಿಸಿ ಬಂತು… ಅದನ್ನೆಲ್ಲ‌ ಬರಿಯಬೇಕು ಅಂದ್ರೆ ನಡುಗುತ್ತಿರುವ ಕೈ ಇನ್ನು ನಿಂತಿಲ್ಲ..‌ ಇಷ್ಟೆಲ್ಲ ಪೀಠಿಕೆ ಏಕೆಂದರೆ ಲಾಕ್‌ಡೌನ್ ಮಧ್ಯೆ ಸ್ಮಶಾನ ಮೌನದಂತೆ ಇರೋ ಬೆಳಗಾವಿಯಲ್ಲಿ ನಡೆದ ನತದೃಷ್ಟ ತಾಯಿ-ಮಕ್ಕಳ‌ ಕರುಣಾಜನಕ, ಕರುಳ ಬಳ್ಳಿ ಕಳೆದುಕೊಂಡು …

Read More »

ಬೆಳಗಾವಿ ಜಿಲ್ಲೆಯ ರಸ್ತೆ ಕಾಮಗಾರಿಗಳ ಪರಶೀಲನೆ

ಬೆಳಗಾವಿ ಜಿಲ್ಲೆಯ ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯು ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಯಿತು. PRAMCS, SHDP ಮತ್ತು ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು, ನಡೆಯುತ್ತಿರುವ ರಸ್ತೆ ಕಾಮಗಾರಿಗಳು ಮತ್ತು ಈಗ ಕೈಗೊಳ್ಳಬೇಕಾದ ಕಾಮಗಾರಿಗಳ ಮಂಜೂರಾತಿ ಕುರಿತು ಚರ್ಚಿಸಿದರು. ಸದರಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ತುರ್ತಾಗಿ ಪೂರ್ಣಗೊಳಿಸಲು ಸಚಿವರು ಸೂಚಿಸಿದರು. ಸಭೆಯಲ್ಲಿ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್, SHDP …

Read More »

ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!!

ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!! ಬೆಳಗಾವಿ- ನಾನು ಬರೆದ ತೆಲೆಬರಹ ಕೆಲವು ನಾಯಕರ ತೆಲೆ ಕೆಡಿಸಬಹುದು ಆದ್ರೆ ಇದು ಬೆಳಗಾವಿ ಗ್ರಾಮೀಣ ಕ್ಷೇತ್ರದ ನೈಜ ಚಿತ್ರಣ,ನೈಜ ರಾಜಕೀಯ ಬೆಳವಣಿಗೆ ಬೆಳಗಾವಿ ಜಿಲ್ಲೆಯ ರಾಜಕಾರಣವನ್ನು ಸ್ಪಷ್ಟವಾಗಿ ವಿಶ್ಲೇಷಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದರಲ್ಲಿಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕಾರಣ ವಿಶೇಷ ,ವಿಭಿನ್ನ ಯಾಕಂದ್ರೆ ಈ ಕ್ಷೇತ್ರದ ರಾಜಕಾರಣ ಈಗಾಗಲೇ …

Read More »

ರಾಜಕೀಯದಿಂದ ದೂರ ಉಳಿಯುತ್ತೇನೆ .ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ- ರಮೇಶ್ ಜಾರಕಿಹೊಳಿ

ರಾಜಕೀಯದಿಂದ ಇನ್ನು ದೂರ…! ಜಲ ಸಂಪನ್ಮೂಲಕ್ಕೆ ಆದ್ಯತೆ: ಸಚಿವ ರಮೇಶ್ ಬೆಂಗಳೂರು: ರಾಜ್ಯದ ಜಲ ಸಂಪತ್ತನ್ನು ಉಳಿಸಿ ಸಮರ್ಪಕವಾಗಿ ಬಳಸಲು ತಾವು ಬದ್ಧರಾಗಿರುವುದಾಗಿ ಜಲ ಸಂಪನ್ಮೂಲ ಸಚಿವ ರಮೇಶ್ ಲ.ಜಾರಕಿಹೊಳಿ ಹೇಳಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟಕ್ಕೆ ಸೇರ್ಪಡೆಗೊಂಡಿದ್ದ ಅವರು, ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ ಅವರು, ತಮಗೆ ಈ ಜವಾಬ್ದಾರಿ ವಹಿಸಿದ ಮುಖ್ಯಮಂತ್ರಿಗಳಿಗೆ …

Read More »

ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ

ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ   ಬೆಳಗಾವಿ – ಕಳೆದ ಆರವತ್ತು ನಾಲ್ಕು ವರ್ಷದಿಂದ ಬೆಳಗಾವಿ ಗಡಿಯಲ್ಲಿ ಸರ್ಕಾರಿ ಆಸ್ತಿಯನ್ನು ಹಾಳು ಮಾಡಿ ಕನ್ನಡಿಗರಿಗೆ ಮುಳ್ಳಿನಂತೆ ಚುಚ್ಚುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ ಅದಕ್ಕೆ ನನ್ನ ಬೆಂಬಲ ಇದೆ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಫರ್ಮಾನು ಹೊರಡಿಸಿದ್ದಾರೆ. ಬೆಳಗಾವಿಯ ಪಂಚತಾರಾ …

Read More »

ಕಬ್ಬಿನ ಬೆಲೆಯ ಎಡವಟ್ಟು ಸರ್ಕಾರದ ವಿರುದ್ಧ ಶಾಂತಕುಮಾರ್ ಸಿಟ್ಟು….!!!

ಬೆಳಗಾವಿ- ಸಕ್ಕರೆ ನಾಡು ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರದ ವಿರುದ್ಧ ರೈತರ ಸಮರ ಮುಂದುವರೆದಿದೆ ರೈತ ಹೋರಾಟಗಾರ ಕುರುಬೂರು ಶಾಂತಕುಮಾರ ರೈತರ ಹೋರಾಟದಲ್ಲಿ ಪಾಲ್ಗೊಂಡು ಇಷ್ಟು ದಿನ ಶಾಂತವಾಗಿದ್ದ ಕುರುಬರ ಶಾಂತಕುಮಾರ್ ಸರ್ಕಾರದ ವಿರುದ್ಧ ಉಗ್ರ ನಿಲುವು ತಾಳಿದ್ದಾರೆ ಭಾನುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸೋಮವಾರದಿಂದ ಉಗ್ರವಾದ ಚಳುವಳಿ ಉಂಟಾಗುತ್ತದೆ. ಇದಕ್ಕೆ ಸಂಪೂರ್ಣ ಜವಾಬ್ದಾರಿ ರಾಜ್ಯ ಸರಕಾರವೇ ಹೊಣೆಯಾಗುತ್ತದೆ. ಕಬ್ಬು ನಿಗದಿ ಪಡಿಸುವ …

Read More »

ನಿಸ್ವಾರ್ಥ ಸೇವೆಯ ಶಿಖರ ” ಪ್ರಭಾಕರ”

ಬೆಳಗಾವಿ- ಬರೊಬ್ಬರಿ ಒಂದು ಶತಮಾನದ ಹಿಂದೆ ಸಪ್ತ ಋಷಿಗಳು ಕಂಡ ಕನಸಿಗೆ ರೆಕ್ಕೆಗಳನ್ನು ಕಟ್ಟಿ ಸಪ್ತರ್ಷಿಗಳು ಸಂಸ್ಥಾಪಿಸಿದ ಕೆಎಲ್ಇ ಸಂಸ್ಥೆಯನ್ನು ಹಳ್ಳಿಯಿಂದ ದಿಲ್ಲಿಗೆ ದಿಲ್ಲಿಯಿಂದ ದುಬಾಯಿ ವರೆಗೆ ಬೆಳೆಸಿ ಸಂಸ್ಥೆಯ ಕದಂಬ ಬಾಹುಗಳನ್ನು ಜಾಗತಿಕ ಮಟ್ಡದಲ್ಲಿ ಪಸರಿಸಿ ಕನ್ನಡ ನಾಡಿನ, ಭಾರತದದ ಕೀರ್ತಿಯನ್ನು ಬೆಳಗಿ ಕನ್ನಡ ನೆಲದ ಹಿರಿಮೆಯನ್ನು ಹೆಚ್ಚಿಸಿ ಎಲ್ಲರ ಹೃದಯ ಸಿಂಹಾಸನದಲ್ಲಿ ಅಷ್ಠ ಋಷಿಯ ಸ್ಥಾನ ಪಡೆದು ಎಲ್ಲರ ಮೆಚ್ಚುಗೆ ಪಾತ್ರರಾದ ಸಾದಕ ಡಾ ಪ್ರಭಾಕರ ಕೋರೆ …

Read More »

ಕೊಡುಗೈ ದಾನಿಯ ಹುಟ್ಟು ಹಬ್ಬದಲ್ಲಿ ಶುಭ ಹಾರೈಕೆಯ ಮಹಾಪೂರ

ಬೆಳಗಾವಿ- ಕಾಂಗ್ರೆಸ್ ಮುಖಂಡ ರಾಜು ಸೇಠ ಅವರು ತಮ್ಮ 56 ನೇಯ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡರು ಬುಧವಾರ ಬೆಳಿಗ್ಗೆಯಿಂದಲೇ ಅವರ ಅಭಿಮಾನಿಗಳು ರಾಜು ಸೇಠ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು ರಾಜು ಸೇಠ ಅವರು ಸರ್ವಧರ್ಮಿಯರ ಮೆಚ್ಚುಗೆಗೆ ಪಾತ್ರರಾಗಿದ್ದು ಅವರು ಮಾಡಿದ ದಾನ ಧರ್ಮದ ಫಲವಾಗಿ ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಸಮಾಜ ಸೇವೆ ಬಡವರಿಗೆ ಸಹಾಯ ಸೇರಿದಂತೆ ಅನೇಕ ಸಾಮಿಜಿಕ ಕಾರ್ಯಗಳಿಂದ ಎಲ್ಲರಿಗೂ ಚಿರಪರಿಚಿತರಾಗಿರುವ ಅವರು ಕೊಡುಗೈ …

Read More »