Breaking News
Home / LOCAL NEWS (page 11)

LOCAL NEWS

ಅನ್ನೋತ್ಸವದ ಮಾದರಿಯಲ್ಲಿ ಬೆಳಗಾವಿಯಲ್ಲಿ ಕೃಷಿ ಉತ್ಸವ…

ಬೆಳಗಾವಿ-ಮಾ.7 ರಿಂದ 11ರ ವರೆಗೆ ಜಿಲ್ಲಾಡಳಿತದ ಸಹಕಾರದೊಂದಿಗೆ ನಗರದ ಸಿಪಿಎಡ್ ಮೈದಾನದಲ್ಲಿ ಅನ್ನೋತ್ಸವದ ಮಾದರಿಯಲ್ಲಿ ಕೃಷಿ ಉತ್ಸವ ನಡೆಯಲಿದೆ ಎಂದು ಬೆಳಗಾವಿ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಅಲವಣಿ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ಇದೇ ಪ್ರಥಮ ಬಾರಿಗೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಉತ್ಸವ ಆಯೋಜಿಸಲಾಗಿದೆ. ಸುಮಾರು‌ 150 ಮಳಿಗೆಗಳ ಸ್ಥಾಪಿಸಿ ರೈತರ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ …

Read More »

ಗೋಕಾಕಿನಲ್ಲಿ ಅನ್..ಅಪೋಸ್….!!

ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ *ಗೋಕಾಕ*- ಇಲ್ಲಿಯ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಆಡಳಿತ ಮಂಡಳಿಯ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ ನಡೆದಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ತಿಳಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ “ಅ” ವರ್ಗದಿಂದ ಸುಣಧೋಳಿಯ ಬಸಪ್ಪ ಲಕ್ಷ್ಮಪ್ಪ ಕುರಿಬಾಗಿ, ಗೊಡಚಿನಮಲ್ಕಿಯ …

Read More »

ಶಾಂತಾಯಿ ಆಶ್ರಮ್ ಟೂ….ಮುಂಬಯಿ..ಫ್ಲಾಯಿಂಗ್….!

ಆಶ್ರಮದ ಆಶ್ರಿತರಿಗೆ ವಿಮಾನದಲ್ಲಿ ಪ್ರಯಾಣ…! ಬೆಳಗಾವಿ- ಆ ವಯೋವೃದ್ಧರ ಕಣ್ಣಂಚಿನಲ್ಲಿ ಅದೇನೋ ಖುಷಿ. ಅವರು ತಾವೂ ಮುಂದೊಂದು ದಿನ ವಿಮಾನಯಾನ ಮಾಡುತ್ತೇವೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ವಿಮಾನ ಯಾನ ಮಾಡುತ್ತೇವೆ ಎಂದು ಕನಸು ಮನಸ್ಸಿನಲ್ಲೂ ಎಂದುಕೊಂಡಿರಲಿಲ್ಲ. ಸಮಾಜ ಸೇವಕ, ಮಾಜಿ ಮೇಯರ್‌ ವಿಜಯ ಮೋರೆ ನೇತೃತ್ವದಲ್ಲಿ ನಡೆಯುತ್ತಿರುವ ಶಾಂತಾಯಿ ವೃದ್ಧಾಶ್ರಮದಲ್ಲಿ ಉಚಿತವಾಗಿ ಆಶ್ರಯ ಪಡೆದುಕೊಂಡಿರುವ ಹಿರಿಯ ಜೀವಿಗಳಿಗೆ ಇದೀಗ ವಿಮಾನ ಯಾನ ಮಾಡುವ ಸೌಭಾಗ್ಯ ಕೂಡಿಬಂದಿದೆ. ಶಾಂತಾಯಿ ವೃದ್ಧಾಶ್ರಮಕ್ಕೆ ಇದೀಗ …

Read More »

ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ದಾಖಲೆ ದೋಚಿದ್ರು…!!

ಬೆಳಗಾವಿ ಬೆಳಗಾವಿಯ ಬಸವೇಶ್ವರ ವೃತ್ತದ ಬಳಿ ಇರುವ ಬೆಳಗಾವಿ ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಕಂದಾಯ ಶಾಖೆಯಲ್ಲಿ ಕಳ್ಳತನ ನಡೆದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಪಾಲಿಕೆಯ ಕಚೇರಿಯ ಕಿಡಿಕಿ ಗಾಜು ಒಡೆದು, ಬಾಗಿಲು ಮುರಿದು ಒಳಗೆ ನುಗ್ಗಿ ಲ್ಯಾಪ್‌ಟಾಪ್ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ಆಸ್ತಿ ಮಾಲೀಕತ್ವದ ದಾಖಲಾತಿ, ಆಸ್ತಿ ಮಾಲೀಕರ ಗುರುತಿನ ಚೀಟಿ, ತೆರಿಗೆ ಚೀಟಿ, ಕಟ್ಟಡ ಪರವಾನಗಿ ಪತ್ರ ಸೇರಿದಂತೆ ಒಟ್ಟು 26 ವಾರ್ಡ್‌ಗಳ ನಿವಾಸಿಗಳ ದಾಖಲೆಗಳ …

Read More »

ಮಗನ ಕಳೆದುಕೊಂಡ ಅಜ್ಜಿಗೆ ಲಕ್ಷ್ಮೀ ಕೃಪೆ….!!!

ಬೆಳಗಾವಿ-ಮಗನ ಕಳೆದುಕೊಂಡ ಭಾರವಾದ ತಾಯಿ ಹೃದಯಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನ ಮಿಡಿದಿದ್ದಾರೆ. ಚಿಕಿತ್ಸೆಗಾಗಿ ಮಗನನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿ,ಚಿಕಿತ್ಸೆ ಫಲಕಾರಿಯಾಗದೇ ಮಗನನ್ನು ಕಳೆದುಕೊಂಡು,ಮಗನ ಅಂತಿಮ ಸಂಸ್ಕಾರ ಮಾಡಲು ಸಾಧ್ಯವಾಗದೇ ಅಸಹಾಯಕಳಾಗಿ ನಂತರ ಮಾಜಿ ಮೇಯರ್ ವಿಜಯ ಮೋರೆ ಅವರ ಪುತ್ರ ಅಲೆನ್ ಮತ್ತು ಅವರ ಗೆಳೆಯರ ನೆರವಿನಿಂದ ಮಗನ ಅಂತ್ಯಸಂಸ್ಕಾರ ಮುಗಿಸಿ ಊರಿಗೆ ಹೋಗಿದ್ದ ತಾಯಿಯ ನೆರವಿಗೆ ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ …

Read More »

ಖಾನಾಪುರದ ಹಳ್ಳಿಯಲ್ಲಿ ಕಂಡು ಬಂತು ಚಿರತೆ ಮರಿ…

ಬೆಳಗಾವಿ :ದಟ್ಟ ಕಾಡಿನಿಂದ ಕೂಡಿರುವಖಾನಾಪುರದ ಹಳ್ಳಿಯಲ್ಲಿ ಚಿರತೆ ಮರಿ ಇರುವುದು ಕಂಡು ಬಂದಿದ್ದು, ಜನ ಭಯ ಭೀತರಾಗಿದ್ದಾರೆ.ಚಿರತೆ ಮರಿ ಪ್ರತ್ಯಕ್ಷವಾಗಿರುವುದರಿಂದ ತಾಯಿ ಮರಿಯನ್ನು ಹುಡುಕಿಕೊಂಡು ಬರುವ ಶಂಕೆವ್ಯಕ್ತವಾಗಿದೆ. ಹಲಸಿವಾಡಿ ಗ್ರಾಮದ ಕೃಷಿ ಜಮೀನಿನಲ್ಲಿ ಚಿರತೆ ಮರಿ ಕಾಣಿಸಿಕೊಂಡಿದೆ‌. ಜಮೀನಿನಲ್ಲಿ ರೈತರು ಕೃಷಿ ಕಾರ್ಯ ಕೈಗೊಂಡಿದ್ದಾಗ ಚಿರತೆ ಮರಿ ಜಮೀನಿನ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾದುಹೋಗಿದೆ. ಜನವಸತಿ ಪ್ರದೇಶದ ಬಳಿ ಚಿರತೆ ಕಾಣಿಸಿಕೊಂಡ ಕಾರಣ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. …

Read More »

ಜ್ಞಾನ ಜ್ಯೋತಿಯನ್ನು ಬೆಳಗುವ ಉತ್ಸವ ಬೆಳಗಾವಿಯಲ್ಲಿ….

ರಾಮಕೃಷ್ಣ ಮಿಷನ್ ವಿಶ್ವಭಾವೈಕ್ಯ ಮಂದಿರ ವಾರ್ಷಿಕೋತ್ಸವ : ಶಿಕ್ಷಕರು ಪ್ರೀತಿಯಿಂದ ಬೋಧಿಸಬೇಕು- ವೀರೇಶಾನಂದಜೀ ಮಹಾರಾಜ ಬೆಳಗಾವಿ : ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರೀತಿಯಿಂದ ಬೋಧನೆ ಮಾಡಬೇಕು ಎಂದು ಬೆಂಗಳೂರು ವೀರೇಶಾನಂದಜೀ ಮಹಾರಾಜ ತಿಳಿಸಿದರು. ಇಲ್ಲಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರದ ಉದ್ಘಾಟನೆಯ ಸವಿನೆನಪಿಗೆ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ಸಮ್ಮೇಳನದಲ್ಲಿ ಅವರು ಕಲಿಕೆ ಎಂಬ ಸಂತಸದ ಸಾಹಸ ವಿಷಯವಾಗಿ ಮಾತನಾಡಿದರು. ಮಕ್ಕಳು …

Read More »

ನಿಮ್ಮ ಸಹಾಯಕ್ಕೆ ನಮ್ಮ ಸಲಾಂ…..!!!

ಬೆಳಗಾವಿ: ಅನಾರೋಗ್ಯದಿಂದ ಸಾವನ್ನಪ್ಪಿದ ಮಗನ ಅಂತ್ಯಕ್ರಿಯೆಗೆ ದುಡ್ಡಿಲ್ಲದೇ ಪರದಾಡುತ್ತಿದ್ದ ತಾಯಿಗೆ ಬೆಳಗಾವಿಯ ವಿಜಯ ಮೋರೆ ಅವರ ಯಂಗ್ ಬೆಲಗಾಮ್ ಫೌಂಡೇಶನ್ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಹೌದು ಸವದತ್ತಿ ತಾಲ್ಲೂಕಿನ ಮರುಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಅನಾರೋಗ್ಯದಿಂದ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತರಾಗಿದ್ದರು. ಈ ವೇಳೆ ಮೃತ ವಿಶ್ವನಾಥ ತಾಯಿ‌ ನೀಲವ್ವ ದಿಕ್ಕೆ ತೋಚದಂತಾಗಿ ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಆಗ ಸಹಾಯಕ್ಕೆ ಬಂದಿದ್ದೆ ಯಂಗ್ ಬೆಲಗಾಮ್ ಫೌಂಡೇಶನ್. ಮಗನ …

Read More »

ಟ್ರೇಡಿಂಗ್ ಹೆಸರಿನಲ್ಲಿ ಚೀಟೀಂಗ್ ,ಕೋಟಿ,ಕೋಟಿ ವಂಚನೆ…

ಗೋಕಾಕ: ಸೈಬರ್ ವಂಚಕರಿಂದ ಇಬ್ಬರು ಇಂಜಿನಿಯರ್‌, ಓರ್ವ ಉದ್ಯಮಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿರುವ ಘಟನೆ ಗೋಕಾಕದಲ್ಲಿ ನಡೆದಿದೆ. ಗೋಕಾಕ ಮೂಲದ ಉದ್ಯಮಿ ಬಾಬುರಾವ್‌ ಹಾಗೂ ಚಿಕ್ಕೋಡಿ ತಾಲೂಕಿನ ಖಡಕಲಾಟ್ ಗ್ರಾಮದ ನಿವಾಸಿ ಚಿದಾನಂದ ಹಾಗೂ ಇಂಜಿನಿಯರ್ ಶಿವರಾಜ್‌ಗೆ ಸೈಬರ್ ವಂಚಕರು ಲಕ್ಷ ಲಕ್ಷ ಪಂಗನಾಮ ಹಾಕಿದ್ದಾರೆ. ಫೇಸ್ಬುಕ್‌ನಲ್ಲಿ ಬಂದ ಜಾಹೀರಾತು ರೀಲ್ಸ್ ನೋಡಿ ಮೋಸ ಹೋಗಿರುವ ಶಿವರಾಜ್ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸಿದರೆ ಒಂದೇ ದಿನದಲ್ಲಿ ಶೇ. 10 …

Read More »

ಬೆಳಗಾವಿ ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ ಎಷ್ಟು ಗೊತ್ತಾ..??

  ಲೋಕಸಭೆ ಚುನಾವಣೆ, ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ ಬೆಳಗಾವಿ- ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ರೆಡಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 40,37,275 ಲಕ್ಷ ಮತದಾರರು ಇದ್ದಾರೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದು, ಕರಡು ಮತದಾರರ ಪಟ್ಟಿಯಲ್ಲಿ 2005003 ಪುರುಷರು, 1973668 ಮಹಿಳೆಯರು, 155 ಇತರರು ಹೀಗೆ 3978826 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ …

Read More »