Breaking News
Home / LOCAL NEWS (page 114)

LOCAL NEWS

ಯಾವಾಗಲೂ ನಾವು ನಿಮ್ಮ ಜೊತೆಗಿದ್ದೇವೆ.- ಬಾಲಚಂದ್ರ ಜಾರಕಿಹೊಳಿ

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಕೊಟ್ಟ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ*: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. …

Read More »

ಹಿಂದಿನ ಸರ್ಕಾರ ಕೆಡವಿದ ರಮೇಶ ಜಾರಕಿಹೊಳಿಗೆ ಈ ಸರ್ಕಾರ ಕೆಡುವುದು ದೊಡ್ಡ ಮಾತಲ್ಲ.

ಬೆಳಗಾವಿ-ಮುಂದಿನ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಗೆ ರಮೇಶ ಜಾತಕಿಹೊಳಿ ನೇತೃತ್ವ ಎಂಬ ಕಟೀಲ್ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.ಯಡಿಯೂರಪ್ಪನವರಿಗೆ ಕೊಡ್ತಿಲ್ಲ, ಇನ್ನೂ ರಮೇಶ ಜಾರಕಿಹೊಳಿ ಯಾವ ಲೆಕ್ಕ? ಎಂದು ಸತೀಶ್ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾದ್ಯಮಗಳ ಜೊತೆ ಮಾತನಾಡಿದ್ದು,ಪಕ್ಷ ಕಟ್ಟಿದ ಯಡಿಯೂರಪ್ಪನವರನ್ನೇ ಅವರನೇ ಸೈಡ್‌ಲೈನ್ ಮಾಡಿದ್ದಾರೆ.ಬಿಜೆಪಿ ನಾಯಕರು ರಮೇಶ ಜಾರಕಿಹೋಳಿ ಮೂಗಿಗೆ ತುಪ್ಪ ಸವರುವ ಕೆಲಸಮಾಡುತ್ತಿದ್ದಾರೆ.ಮಂತ್ರಿಗಾಗಿ ಕಾಯ್ದು ಕುಳಿತ ರಮೇಶ್ …

Read More »

ಮಹಾನವಮಿಯ ದಿನ ಬೈಕ್ ಟಾಯರ್ ಢುಮ್, ಇಬ್ವರ ಲೈಫು ಖಲ್ಲಾಸ್…

ಬೆಳಗಾವಿ- ಚಲಿಸುತ್ತಿದ್ದ ಬೈಕ್ ಟಾಯರ್ ಪಂಕ್ಚರ್ ಆಗಿ,ನಿಯಂತ್ರಣ ತಪ್ಪಿ ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಮೈತ ಪಟ್ಟರೆ ಇಬ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನಿಪ್ಪಾಣಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ನಡೆದಿದೆ.ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದ ಇಪ್ಪತ್ತೈದು ವರ್ಷದ ಲಕ್ಷ್ಮೀ ಆನಂದ ಕೊಪ್ಪದ,ರಾಮದುರ್ಗ ತಾಲ್ಲೂಕಿನ ಕಟಕೋಳ ಗ್ರಾಮದ ಹದಿಮೂರು ವರ್ಷದ ಭಾಗ್ಯಶ್ರೀ ವಕಮಿ ಮೃತ ದುರ್ದೈವಿಗಳಾಗಿದ್ದಾರೆ. ಬೈಕ್ ಚಲಾಯಿಸುತ್ತಿದ್ದ‌ ಹಣಮಂತ ಸಕ್ರೀ,ಮತ್ತು ಮಾರುತಿ ರಮೇಶ್ ಚುನಾಮದಾರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು …

Read More »

ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕಾಗಿ ಹರಿದು ಬಂದ ಭಕ್ತಸಾಗರ…!!

ಬೆಳಗಾವಿ-ಏಳುಕೊಳ್ಳದ ನಾಡುಯಲ್ಲಮ್ಮನಗುಡ್ಡದಲ್ಲಿ ಮಂಗಳವಾರ ಈ ಜೈಕಾರ ಮುಗಿಲು ಮುಟ್ಟಿತ್ತು. ಭಕ್ತಾಧಿಗಳು ಮಹಾನವಮಿ ಸಂಭ್ರಮದಲ್ಲಿ ಮಿಂದೆದ್ದಿದ್ದರು. ನವರಾತ್ರಿ ಅಂಗವಾಗಿ ಯಲ್ಲಮ್ಮನ ದರ್ಸನಕ್ಕಾಗಿ ಅಮ್ಮನ ಸನ್ನಿಧಿಗೆ ಕರ್ನಾಟಕ, ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳಿಂದ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಸುಡು ಬಿಸಿಲಲ್ಲೂ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದುಕೊಂಡರು. ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅಂಗವಾಗಿ ಮಂಗಳವಾರ ಬೆಳಗ್ಗೆ ಆಯುಧ ಪೂಜೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಸಕಲ …

Read More »

ದನದ ಕೊಟ್ಟಿಗೆ ಕುಸಿದು ಜೋಡೆತ್ತು ಸ್ಥಳದಲ್ಲೇ ಸಾವು….

ಬೆಳಗಾವಿ-ಮಳೆಯ ಅರ್ಭಟಕ್ಕೆ ಅತ್ಯಂತ ಹಳೇಯದಾದ ಮಣ್ಣಿನ ಮನೆಗಳು ದನದ ಕೊಟ್ಟಿಗೆಗಳು ಕುಸಿದು ಬೀಳುತ್ತಲೇ ಇದ್ದು ಈಗಾಗಲೇ ಹತ್ತು ಹಲವು ಜೀವಗಳು ಇದಕ್ಕೆ ಬಲಿಯಾಗಿವೆ. ದನದಕೊಟ್ಟಿಗೆ ಕುಸಿದು ಬಿದ್ದು ಜೋಡೆತ್ತು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.ಪ್ರಭು ನಗರದ ನಿವಾಸಿ ಸಾಬವ್ವ ಹುಡೇದಗೆ ಸೇರಿದ ಜೋಡೆತ್ತುಗಳು ಮೃತಪಟ್ಟಿವೆ. ಕಳೆದ ರಾತ್ರಿ ಏಕಾಏಕಿ ದನದ ಕೊಟ್ಟಿಗೆ ಕುಸಿದು ಬಿದ್ದು ಘಟನೆ. ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು, ಪೊಲೀಸರ ಭೇಟಿ …

Read More »

ಇವರಿಬ್ಬರು ಮಾಡಿದ್ದಾದರೂ ಏನು ಗೊತ್ತಾ…??

ನಂದಗಡ & ಖಾನಾಪುರ ಠಾಣೆಯ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಇಬ್ಬರು ಆರೊಪಿತರನ್ನು ಬಂಧಿಸಿದ್ದಾರೆ. ಅಳನಾವರದ ಯಲ್ಲಪ್ಪ ಬಿಸಿಕೇರಿಯ ದುರ್ಗಪ್ಪ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೋಲೀಸರು57 ಗ್ರಾಂ ಬಂಗಾರ, 310 ಗ್ರಾಂ ಬೆಳ್ಳಿ ಆಭರಣಗಳು, 55 ಸಾವಿರ ನಗದು ಹಣವನ್ನು & ಕಳ್ಳತನಕ್ಕೆ ಬಳಸಿದ ಮೊಟಾರ ಬೈಕನ್ನು ವಶಪಡಿಸಿಕೊಂಡಿದ್ದಾರೆ ಇಬ್ಬರು ಆರೋಪಿಗಳು ನಂದಗಡ ಖಾನಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದರು.

Read More »

ವಾಕಿಂಗ್ ಮಾಡುವ ಮಹಿಳೆಯರು ಟಾರ್ಗೆಟ್….!!

ಬೆಳಗಾವಿ- ಬೆಳಗಾವಿ ಜಿಕ್ಲೆಯ ಗೋಕಾಕ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರಗಳ್ಳತನ ಮಾಡುತ್ತಿದ್ದ ಖತರ್ನಾಕ್ ಲೂಟಿಕೋರನನ್ನು ಗೋಕಾಕ್ ಪೋಲೀಸ್ರು ಬಂಧಿಸಿದ್ದಾರೆ. ಗೋಕಾಕಿನ ಕಡಬಗಟ್ಟಿ ಪ್ರದೇಶದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ ಸುಮಾರು ಎರಡು ಲಕ್ಷ ರೂ ಮೌಲ್ಯದ ಮಂಗಳಸೂತ್ರ ದೋಚಿ ಪರಾರಿಯಾಗಿದ್ದ ದರೋಡೆಕೋರನನ್ನು ಪೋಲೀಸರು ಪತ್ತೆ ಮಾಡಿ ಆತನಿಂದ ಮಂಗಳಸೂತ್ರವನ್ನು ವಶಪಡಿಸಿಕೊಂಡಿದ್ದಾರೆ. ಬಸವರಾಜ್ ರಾಮಣ್ಣಾ ಕರೆಯಪ್ಪಗೋಳ್ ಎಂಬಾತನನ್ನು ಬಂಧಿಸಿರುವ ಪೋಲೀಸರು ಈತನಿಂದ ಮಂಗಳಸೂತ್ರ ಮತ್ತು ಲೂಟಿಗೆ ಬಳಿಸುತ್ತಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ. ಗೋಕಾಕಿನ …

Read More »

ಎರಡು ಕಾರ, ಟ್ರಕ್ ಹಾಗೂ 4 ಕ್ಕೂ ಹೆಚ್ಚು ಬೈಕ್ ಗಳ ಸರಣಿ ಅಪಘಾತ…

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಓರ್ವ ವಾಹನ ಚಾಲಕ ಮೃತಪಟ್ಟಿದ್ದಾನೆ. ಎರಡು ಕಾರ, ಟ್ರಕ್ ಹಾಗೂ 4 ಕ್ಕೂ ಹೆಚ್ಚು ಬೈಕ್ ಗಳ ಸರಣಿ ಅಪಘಾತ ಸಂಭವಿಸಿದೆ.ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ಮೊಲ್ಯಾಸೀಸ್ ಸೋರಿಕೆ ಹಿನ್ನಲೆ ಸರಣಿ ಅಪಘಾತ ಸಂಭವಿಸಿದ್ದು ಈ ಸರಣಿ ಅಪಘಾತಕ್ಕೆ ಓರ್ವ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಘಟನೆ ನಡೆದಿದೆ.ಹೆದ್ದಾರಿಯಲ್ಲಿ ಮೊಲ್ಯಾಸೀಸ್ ಸೋರಿಕೆ ಹಿನ್ನಲೆ ವಾಹನಗಳು …

Read More »

ಬ್ರೇಕ್ ಫೇಲ್ ಆಯ್ತು,ಪ್ರಾವೇಟ್ ಬಸ್ಸ್ ಬಿಲ್ಡಿಂಗ್ ಒಳಗೆ ನುಗ್ಗಿತು…!!

ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಆಯುಕ್ತರ ಕಚೇರಿ ಕಡೆಯಿಂದ ಆರ್ ಟಿ ಓ ಸರ್ಕಲ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸು ಬ್ರೇಕ್ ಫೇಲ್ ಆಗಿ ನಿಂಬಾಳ್ಕರ್ ಬಿಲ್ಡಿಂಗ್ ಒಳಗೆ ನುಗ್ಗಿದ ಘಟನೆ ನಡೆದಿದೆ. ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸರ್ಕಲ್ ( RTO circle) ನಲ್ಲಿರುವ ಪೋಲೀಸ್ ಇಲಾಖೆಯ ಹೊಸ ಕಟ್ಟಡದಲ್ಲೇ ಈ ಬಸ್ಸು ನುಗ್ಗಿದ್ದು ಕಂಪೌಂಡು ಒಡೆದು ಒಳಗೆ ನುಗ್ಗಿದೆ.ಬಸ್ಸಿನಲ್ಲಿ ಪ್ಯಾಸೆಂಜರ್ ಇರಲಿಲ್ಲ ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. …

Read More »

ಗೆಳೆಯರ ಜೊತೆ ಈಜಲು ಹೋದ ಬಾಲಕ ಮರಳಿ ಬರಲಿಲ್ಲ….

ಬೆಳಗಾವಿ- ಗೆಳೆಯರ ಜೊತೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಬೆಳಗಾವಿ ಮಹಾನಗರದ ಪಕ್ಕದಲ್ಲೇ ಇರುವ ಕೆ‌.ಕೆ ಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಗಾವಿ ಪಕ್ಕದ ಕೆ.ಕೆ ಕೊಪ್ಪ ಗ್ರಾಮದಲ್ಲಿರುವ ಧರ್ಮಪೂರ ಹದ್ದಿಯಲ್ಲಿರುವ ಕಲ್ಲಿನ ಕ್ವಾರಿಯ ಹೊಂಡದಲ್ಲಿ ಗೆಳೆಯರ ಜೊತೆ ಈಜಲು ಹೋಗಿದ್ದ 14 ವರ್ಷದ ಬಾಲಕ ಈಜಲು ಬಾರದೇ ನೀರು ಪಾಲಾಗಿದ್ದಾನೆ. ಮೂಲತಹ ಉಡಪಿಯ 14 ವರ್ಷದ ವಾಹೀಲ ದಾದಾಪೀರ ದೇಸಾಯಿ ಎಂಬ ಬಾಲಕ ತನ್ನ …

Read More »