LOCAL NEWS

ಬೆಳಗಾವಿಯ ಹುಲಿ ಶೌರ್ಯ ಇನ್ನಿಲ್ಲ….!!

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ ಹುಲಿಯೊಂದು ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದೆ.ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯದಲ್ಲಿದ್ದ 13 ವರ್ಷದ “ಶೌರ್ಯ” ಎಂಬ ಹೆಸರಿನ ಗಂಡು ಹುಲಿ ಮೃತವಾಗಿದೆ. Mycoplasma, Cytauxzonosis ಮತ್ತು Babesiosis ಎಂಬ ವಿರಳ ರೋಗದಿಂದ ಬಳಲುತ್ತಿತ್ತು. ಕಳೆದ 21 ದಿನಗಳಿಂದ ವನ್ಯಜೀವಿ ವೈದ್ಯ ತಜ್ಞರ ಸಲಹೆಯಂತೆ ಮೃಗಾಲಯದಲ್ಲೆ ಶೌರ್ಯನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಿಗ್ಗೆ 9.40ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ …

Read More »

ಬೆಳಗಾವಿ ಜಿಲ್ಲೆಯಲ್ಲಿ, ಕೆರೆಗೆ ಹಾರಿ ಯೋಧ ಆತ್ಮಹತ್ಯೆ ಶಂಕೆ

ಬೆಳಗಾವಿ -ಕೆರೆಗೆ ಹಾರಿ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ  ಶಂಕೆ ವ್ಯಕ್ತವಾದ ಘಟನೆ,ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ದೇಗಾಂವ ಗ್ರಾಮದ ಯೋಧ ನರೇಶ ಯಲ್ಲಪ್ಪ ಆಗಸರ(28) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ  ಎನ್ನೂವ ಶಂಕೆ ವ್ಯಕ್ತವಾಗಿದೆ ಐದು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ,ನಿನ್ನೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದ ಯೋಧ ನರೇಶ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. ವೈವಾಹಿಕ ಜೀವನದಲ್ಲಿ ಏರುಪೇರಿಂದ ಕೆರೆಗೆ ಹಾರಿ ಆತ್ಮಹತ್ಯೆಗೆ …

Read More »

ವಕ್ಫ್ ವಿವಾದ,ಇಂದು ಬೆಳಗಾವಿಯಲ್ಲಿ ಒಂದೇ ದಿನ ಪರ,ವಿರೋಧ ಧರಣಿ

ಬೆಳಗಾವಿ- ವಕ್ಫ್ ಬೋರ್ಡ್ ನಿಂದ ರೈತರಿಗೆ ಜಾರಿಯಾಗಿರುವ ನೋಟೀಸ್ ಗಳ ಕುರಿತು ರಾಜ್ಯಾದ್ಯಂತ ವಿವಾದ ಸೃಷ್ಠಿಯಾಗಿದ್ದು ಈ ಕುರಿತು ಇವತ್ತು ಬೆಳಗಾವಿಯಲ್ಲಿ ಪರ,ವಿರೋಧ ಧರಣಿ ನಡೆಯಲಿದೆ. ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಇಂದು ಬೆಳಗ್ಗೆ ಸಮಾವೇಶಗೊಳ್ಳಲಿರುವ ಬಿಜೆಪಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಬಿಜೆಪಿಯ ಶಾಸಕರು ಮಾಜಿ ಶಾಸಕರು ಸೇರಿದಂತೆ ಬಿಜೆಪಿಯ ಎಲ್ಲ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ದಿನವಿಡೀ ಧರಣಿ ನಡೆಸಲಿದ್ದಾರೆ.ಇದು ಬಿಜೆಪಿಯಿಂದ ನಡೆಯಲಿರುವ …

Read More »

ಬೆಳಗಾವಿಯಲ್ಲಿ ಪೂರ್ಣಾವಧಿ ಅಧಿವೇಶನ ಜರುಗಲಿ ಡಾ. ಪ್ರಭಾಕರ್ ಕೋರೆ

ಬೆಳಗಾವಿ-ಡಿಸೆಂಬರದಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ ಬರುತ್ತದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಅಡಿಪಾಯ ಹಾಕಿದ ಕೆಎಲ್ ಇ ಸಂಸ್ಥೆಯ ಮೂಲ ಉದ್ದೇಶ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುವುದಾಗಿತ್ತು. ಆದರೆ ಒಂದು ದಶಕಕ್ಕೂ ಅಧಿಕ ಕಾಲದಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುತ್ತಿದೆ. ಸಮಸ್ಯೆಗಳ ಪರಿಹಾರ ಮಾತ್ರ ಶೂನ್ಯ. ಆದ್ದರಿಂದ ಒಂದು ತಿಂಗಳ ಕಾಲ …

Read More »

ಪಂಚಮಸಾಲಿ ಸಮಾಜದ ಮುಖಂಡ ಆರ್ ಕೆ ಪಾಟೀಲ ಇನ್ನಿಲ್ಲ.

ಬೆಳಗಾವಿ- ಪಂಚಮಸಾಲಿ ಸಮಾಜದ ಬೆಳಗಾವಿ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ ನಿಧನರಾಗಿದ್ದಾರೆ.ಅವರಿಗೆ 58 ವರ್ಷ ವಯಸ್ಸಾಗಿತ್ತು.ಚಿಕ್ಕೋಡಿ ತಾಲೂಕಿನ,ಡೋಣವಾಡದವರಾಗಿದ್ದ ಆರ್.ಕೆ. ಪಾಟೀಲ ವೃತ್ತಿಯಲ್ಲಿ ವಕೀಲರಾಗಿದ್ದರು. ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಗಳಲ್ಲಿ ಸಕ್ರೀಯವಾಗಿದ್ದರು ಅಲ್ಪ ಕಾಲದ ಅನಾರೋಗ್ಯದ ನಂತರ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತುತ್ತಿರುವಾಗ ಗುರುವಾರ ಬೆಳಗ್ಗೆ ನಿಧನರಾದರು. ಅವರಿಗೆ ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಡೋಣವಾಡದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ

Read More »

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ ಮುನಿ ಮಹಾರಾಜರ ಸಮಾಧಿ ಮರಣ, ನ. 13 ರಂದು ಯಮಸಲ್ಲೇಖ ವೃತ ಸ್ವೀಕರಿಸಿದ್ದ ಜ್ಞಾನೇಶ್ವರ ಮುನಿ ಮಹಾರಾಜರು,ಎಂಟು ದಿನಗಳ ಬಳಿಕ ನಿನ್ನೆ ಸಂಜೆ 5 ಸಮಾಧಿ ಮರಣ ಹೊಂದಿದ್ದಾರೆ. ಜ್ಞಾನೇಶ್ವರ ಮುನಿ ಮಹಾರಾಜರು,ದೇವಲಾಪುರದ ಅಷ್ಟಮ ನಂದೀಶ್ವರ ಕ್ಷೇತ್ರದ ಸಂಸ್ಥಾಪಕರಾಗಿದ್ದರು. ಇಂದು ಬೆಳಗ್ಗೆ 11 ರಿಂದ ಮುನಿಗಳ ಅಂತಿಮ ದರ್ಶನದ …

Read More »

ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!

ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ ತನ್ನ ಗಂಡನನ್ನು ಮುಗಿಸಲು ಊರಿನ ರೌಡಿಗೆ ಸುಫಾರಿ ಕೊಟ್ಟು ಗಂಡನ ಕೊಲೆ ಮಾಡಿಸಿ ಇಪ್ಪತ್ತು ವರ್ಷಗಳ ಸುಖ ಸಂಸಾರಕ್ಕೆ ಬತ್ತಿ ಇಟ್ಡ ಘಟನೆ ಬೆಳಗಾವಿ ಜಿಲ್ಲೆಯ ನೇಸರಗಿ ಠಾಣಾ ವ್ಯಾಪ್ತಿಯ ವಣ್ಣೂರಿನಲ್ಲಿನಡೆದಿದೆ.ನೀಲಮ್ಮನ ಗೆಳೆಯ ಸುಪಾರಿ ತಗೊಂಡು ಮರ್ಡರ್ ಮಾಡಿದ ರೌಡಿ ಕೊಲೆಯಾದ ಗಂಡ ಅದೊಂದು ಹತ್ತೊಂಬತ್ತು ವರ್ಷದ ಸುಂದರ …

Read More »

ಪಾರ್ಟಿ ಮಾಡಲು ಹೋದಾಗ. ಬಸ್ ಚಾಲಕ ನಿಗೂಢ ಸಾವು

ಬೆಳಗಾವಿ – ಗೆಳೆಯರ ಜೊತೆ ಪಾರ್ಟಿ ಮಾಡಲು ಹೋದಾಗ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನೊಪ್ಪಿದ ಘಟನೆ ಬೆಳಗಾವಿ ಪಕ್ಕದ ಹಿಂಡಲಗಾ ಸುಳಗಾ ಗ್ರಾಮದ ಹದ್ದಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಳಗಾವಿ ಮಹಾನಗರದ ಶಹಾಪೂರ್ ಪ್ರದೇಶದ ಬಶೀರ್ ಚಿಕ್ಕೋಡಿ ಅಳ್ವಾನ್ ಗಲ್ಲಿಯ ನಿವಾಸಿ ಎಂದು ಗುರುತಿಸಲಾಗಿದೆ. KSRTC ಬಸ್ ಚಾಲಕನಾಗಿದ್ದ ಬಶೀರ್ ಚಿಕ್ಕೋಡಿ ಇಂದು ಗೆಳೆಯರ ಜೊತೆ ಸೇರಿಕೊಂಡು ಹಿಂಡಲಗಾ ಸುಳಗಾ ಹತ್ತಿರ ಪಾರ್ಟಿ ಮಾಡಲು ಹೋಗಿದ್ದ ಈ ಸಂಧರ್ಭದಲ್ಲಿ ಬಶೀರ್ ಮೃತಪಟ್ಡಿದ್ದಾನೆ …

Read More »

ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ

ಬೆಳಗಾವಿ-ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸರಕಾರ ನಿರ್ಧರಿಸಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ, ಸ್ಥಳ ನಿಗದಿ ಮಾಡಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಗಿತ್ತುಅದರಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಕಾನೂನು ಮತ್ತು …

Read More »

ಇಂದು ರಾಜ್ಯಾದ್ಯಂತ ವಕ್ಫ್ ಬೋರ್ಡ್ ಚುನಾವಣೆ, ಬೆಳಗಾವಿಯಲ್ಲಿ ಮತದಾನ.

ಬೆಳಗಾವಿ – ಬಹು ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಕ್ಫ್ ಬೋರ್ಡ್ ಚುನಾವಣೆ ನಡೆಯುತ್ತಿದೆ. ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಇಂದು ಮತದಾನ ನಡೆಯಲಿದೆ. ಬೆಳಗಾವಿ ವಿಭಾಗದ ಮತದಾನ ಬೆಳಗಾವಿ ನಗರದ ರೀಜನಲ್ ಕಮಿಷ್ನರ್ ಕಚೇರಿಯಲ್ಲಿ ನಡೆಯಲಿದೆ. ಈಗಾಗಲೇ ಸಂಸದ,ಶಾಸಕಾಂಗ ಮತ್ತು ಬಾರ್ ಕೌನ್ಸಿಲ್ ವಿಭಾಗದ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ‌. ಮುತವಲ್ಲಿ ವಿಭಾಗದ ಎರಡು ಮಹತ್ವದ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ಈ ಚುನಾವಣೆ ಸಚಿವ …

Read More »