Breaking News
Home / LOCAL NEWS (page 132)

LOCAL NEWS

ಬೇಸಿಗೆಯಲ್ಲಿ ನಿರಂತರವಾಗಿ ಧ್ವಜ ಹಾರಿಸಲು ಪ್ರಯತ್ನ

ಬೆಳಗಾವಿ ಕೋಟೆಕೆರೆ ಆವರಣದಲ್ಲಿ ಬೃಹತ್ ಧ್ವಜಾರೋಹಣ; ತಿರಂಗಾ ಯಾತ್ರೆ ——————————————————– ನೀಲಿ ಬಾನಂಗಳದಲ್ಲಿ ಬೃಹತ್ ತಿರಂಗಾ ಬೆಳಗಾವಿ, ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತ ಘಳಿಗೆಯಲ್ಲಿ ದೇಶದ‌ ಅತೀ ಎತ್ತರದ ಧ್ವಜಸ್ತಂಭಗಳಲ್ಲಿ ಒಂದಾಗಿರುವ ಇಲ್ಲಿನ ಕೋಟೆಕೆರೆ ಆವರಣದ 110 ಮೀಟರ್ ಎತ್ತರದ ಧ್ವಜಸ್ತಂಭದಲ್ಲಿ 9600 ಚದುರ ಅಡಿಯ ಬೃಹತ್ ತ್ರಿವರ್ಣ ಧ್ವಜವು ಜಿಟಿಜಿಟಿ ಮಳೆಯ ನಡುವೆಯೂ ನೀಲಿಬಾನಂಗಳಲ್ಲಿ ಹಾರಿತು. 110 ಮೀಟರ್ ಎತ್ತರದ ಬೃಹತ್ ಧ್ವಜಸ್ತಂಭದಲ್ಲಿ 36.60×24.40(120×90 ಅಡಿ=9600 ಚದುರ …

Read More »

ಬೆಳಗಾವಿಯ ನವಿಲುತೀರ್ಥ ಡ್ಯಾಂ ಭರ್ತಿಗೆ ಕೇವಲ ಮೂರು ಅಡಿ, ಬಾಕಿ

ನವಿಲುತೀರ್ಥ ಭರ್ತಿಗೆ ಕೇವಲ ಮೂರು ಅಡಿ, ಬಾಕಿ ಬೆಳಗಾವಿ-ಪಶ್ಚಿಮಘಟ್ಟ ಪ್ರದೇಶ ಹಾಗೂ, ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಮಲಪ್ರಭಾ ನದಿ ನೀರಿನ ಒಳಹರಿವು ಪ್ರಮಾಣ ಹೆಚ್ಚಳವಾಗಿದ್ದುಮಲಪ್ರಭಾ ನದಿಗೆ 14,453 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.ರಾಮದುರ್ಗ ತಾಲೂಕಿನ ಮಲಪ್ರಭಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.ನವಿಲುತೀರ್ಥ ಜಲಾಶಯ ಭರ್ತಿಯಾಗಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ. ನವಿಲು ತೀರ್ಥ …

Read More »

ಸರಳತೆ ಮೆರೆದ ಪರಿಷತ್ ಸದಸ್ಯ ನಾಗರಾಜ್ ಯಾದವ್..!

ಸಾರಿಗೆ ಬಸ್ ನಲ್ಲಿಯೇ ಬೆಂಗಳೂರಿಗೆ ಹೋಗುವ ಮೂಲಕ ಸರಳತೆ ಮೆರೆದ ಪರಿಷತ್ ಸದಸ್ಯ ನಾಗರಾಜ್ ಯಾದವ್..! ಬೆಳಗಾವಿ: ರಾಜಕೀಯ ವ್ಯಕ್ತಿಗಳೆಂದರೆ ಸಾಕು ಅವರೊಳಗೆ ಜಗತ್ತಿನಲ್ಲಿ ತನಗಿಂತ ಮಿಗಿಲಿಲ್ಲ ಎನ್ನುವ ಭಾವನೆ ಮೂಡಿ ಬಿಡುತ್ತದೆ. ಇಷ್ಟೇ ಅಲ್ಲದೇ ಶಾಸಕರು ಅಂದ್ರೆ ಅವರಿಗೊಂದು ಕಾರು ಹಿಂಬಾಲಕರು ಇರೋದ ಸಹಜ.ಅಂತಹುದರಲ್ಲಿ ಇಲ್ಲೊಬ್ಬ ಶಾಸಕರು ಯಾವುದೇ ರೀತಿಯ ಹಮ್ಮುಬಿಮ್ಮು ಇಲ್ಲದೇ ಸಾಮಾನ್ಯರಂತೆ ಸಾಮಾನ್ಯರಾಗಿ ಸಾರಿಗೆ ಬಸ್ ನ ಸೀಟಿನಲ್ಲಿ ಕುಳಿತು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಎಲ್ಲರ …

Read More »

ಬೆಳಗಾವಿಯ 22 ಶಾಲೆಗಳಿಗೆ ಶನಿವಾರವೂ ಚಿರತೆ,ರಜೆ…

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಚಿರತೆ ಆತಂಕ ಮುಂದುವರೆದಿದ್ದು,ನಾಳೆ ಶನಿವಾರವೂ,ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯ ಹನುಮಾನ ನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾದ ಕಾರಣ ಚಿರತೆ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದೆ. ಮುಂಜಾಗೃತವಾಗಿ,ಬೆಳಗಾವಿಯ ಹನುಮಾನ ನಗರ,ಜಾಧವ ನಗರ,ದೂರದರ್ಶನ ನಗರ,ಜಯ ನಗರ ಹಾಗೂ ಹಿಂಡಲಗಾ ಪ್ರದೇಶದ 22 ಶಾಲೆಗಳಿಗೆ ನಾಳೆ ಶನಿವಾರವೂ ಚಿರತೆ ರಜೆ ಸಿಗಲಿದೆ. ನಾಳೆ ಶನಿವಾರವೂ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳಗಾವಿ …

Read More »

ಕೋಯ್ನಾ ಡ್ಯಾಂ ನಿಂದ ನೀರ ಬಿಟ್ಟಾರ ಹುಷಾರ್…!!

*ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆ;ಕೃಷ್ಣಾ ನದಿಗೆ 2,06,532 ಕ್ಯೂಸೆಕ್ ನೀರಿನ ಒಳಹರಿವು..!* ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಚಿಕ್ಕೋಡಿ ಉಪವಿಭಾಗದಲ್ಲಿ ಬರುವ ರಾಯಭಾಗ, ನಿಪ್ಪಾಣಿ, ಅಥಣಿ , ಕಾಗವಾಡ, ಚಿಕ್ಕೋಡಿ ತಾಲೂಕಿನಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು ಕೃಷ್ಣಾ ನದಿಗೆ 2,06,532 ಕ್ಯೂಸೆಕ್ ನೀರಿನ ಒಳಹರಿವು ಹರಿದು ಬರುತ್ತಿದೆ. ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಕಳೆದ ಎಂಟು ದಿನಗಳಿಂದ ಧಾರಾಕಾರ ಮಳೆ ಹಿನ್ನೆಲೆ ನಿತ್ಯ 49,524ಕ್ಯೂಸೆಕ್ ಒಳಹರಿವಿನೊಂದಿಗೆ …

Read More »

ಭೂತರಾಮನಮಟ್ಟಿ ಗ್ರಾಮಕ್ಕೆ ನುಗ್ಗಿದ ಜಿಂಕೆ….!!

ಬೆಳಗಾವಿ- ಮೂರು ಚಿರತೆ,ಎರಡು ಕತ್ತೆ ಕಿರುಬು ಆಯ್ತು ..ಈಗ ಗ್ರಾಮಕ್ಕೆ ಜಿಂಕೆ ನುಗ್ಗಿ ಎಲ್ಲರಲ್ಲಿ ಅಚ್ಚರಿ ಮೂಡಿಸಿದ ಘಟನೆ ನಡೆದಿದೆ. ಆಹಾರ ಅರಸಿ ಭೂತರಾಮನಮಟ್ಟಿ ಗ್ರಾಮಕ್ಕೆ ಜಿಂಕೆ ನುಗ್ಗಿದೆ.ಬೆಳಗಾವಿ ಹೊರವಲಯದ ಭೂತರಾಮನಮಟ್ಟಿ ಗ್ರಾಮದಲ್ಲಿ ಜಿಂಕೆಯ ಓಡಾಟ ನೋಡಿ ಎಲ್ಲರೂ ಚಿರಾಡಿ,ಬೊಬ್ಬೆ ಹಾಕಿ ಆನಂದಿಸಿದ್ದಾರೆ. ಹಾಡು ಹಗಲೇ ಗ್ರಾಮಕ್ಕೆ ಬಂದ ಚಿರತೆ ಕಂಡು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ.ಗ್ರಾಮದಲ್ಲಿ ಕೆಲ ಕಾಲ ಓಡಾಡಿದ ಜಿಂಕೆ ನಂತರ ಅರಣ್ಯದೊಳಗೆ ಓಡಿ ಹೋಗಿದೆ.ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ ಕಾಡು …

Read More »

ಮೂರು ಚಿರತೆ ಬಳಿಕ,ಬೆಳಗಾವಿಗೆ ಬಂತು ಕತ್ತೆ ಕಿರುಬು….!!

ಬೆಳಗಾವಿಗೆ ಬಂತು ಕತ್ತೆ ಕಿರುಬು….!! ಬೆಳಗಾವಿ-ಬೆಳಗಾವಿ ಜಿಲ್ಲೆಯ ಮೂರು ಕಡೆ ಚಿರತೆ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಬೆಳಗಾವಿ ಪಕ್ಕದ ಮೋದಗಾ ಗ್ರಾಮದ ಪರಿಸರದಲ್ಲಿ ಕತ್ತೆ ಕಿರುಬು ಕಾಣಿಸಿಕೊಂಡಿದೆ. ಮೋದಗಾ,ಪಂತ ಬಾಳೆಕುಂದ್ರಿ ಗ್ರಾಮದ ಹದ್ದಿಯಲ್ಲಿ ಎರಡು ಕತ್ತೆ ಕಿರುಬು ಕಾಣಿಸಿಕೊಂಡಿವೆ. ಮೋದಗಾ ಗ್ರಾಮಸ್ಥರು,ಇದನ್ನು ನೋಡಿ ಭಯಭೀತರಾಗಿದ್ದು,ಊರಿಗೆ ಕಾಡು ನಾಯಿ,ಬಂದಿದೆ,ತೋಳ ಬಂದಿದೆ ಎಂದು ಇಲ್ಲಿಯ ಜನ ಆತಂಕಕ್ಕೊಳಗಾಗಿದ್ದಾರೆ. ಕತ್ತೆ ಕಿರುಬು ಡೇಂಜರ್ ಪ್ರಾಣಿ,ಹಳ್ಳಿಯ ಜನ ಇದಕ್ಕೆ ಕಾಡು ನಾಯಿ ಅಂತಾರೆ,ಇದು ಮನುಷ್ಯರ ಮೇಲೆ ದಾಳಿ …

Read More »

ಬೆಳಗಾವಿಯ 22 ಶಾಲೆಗಳಿಗೆ ಶುಕ್ರವಾರವೂ ರಜೆ..

ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಬೆಳಗಾವಿ ನಗರ ಮತ್ತು ಗ್ರಾಮೀಣ ಶಿಕ್ಷಣ ವಲಯದ ವ್ಯಾಪ್ತಿಯ 22 ಶಾಲೆಗಳಿಗೆ ಶುಕ್ರವಾರ(ಆ.12) ರಜೆಯನ್ನು ಮುಂದುವರಿಸಲಾಗಿದೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ತಿಳಿಸಿರುತ್ತಾರೆ. ಸದರಿ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.ಹನುಮಾನ ನಗರ,ಕುವೆಂಪು ನಗರ,ಜಾಧವ ನಗರ,ಸದಾಶಿವ ನಗರ,ಹಾಗು ದೂರದರ್ಶನ ನಗರದ …

Read More »

ಸ್ವಾತಂತ್ರ್ಯೋತ್ಸವದ ದಿನದಂದು ವಿಭಿನ್ನ, ವಿಶಿಷ್ಟ ಕಾರ್ಯಕ್ರಮ..

ಬೆಳಗಾವಿ ಆ.11: ಕಳೆದ 14 ವರ್ಷಗಳಿಂದ ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತ ಮುಂಚೂಣಿಯಲ್ಲಿರುವ ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ ಜಿತೋ ಸಂಸ್ಥೆ ಹಾಗೂ ಉಪ ಔಷಧ ನಿಯಂತ್ರಕರ ಪ್ರಾದೇಶಿಕ ಕಚೇರಿ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇದೇ ಆಗಸ್ಟ 15 ರಂದು ಬೆಳಗಾವಿಯ ಮಹಾವೀರ ಭವನದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೃಹತ್ತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿತೋ ಸಂಸ್ಥೆಯ ರಕ್ತದಾನ …

Read More »

ಕೇಳಿದ್ದು ನಾಲ್ಕು ಸಾವಿರ,ಹೋಗಿದ್ದು ಜೈಲಿಗೆ….!!

ಪಿಡಿಒ, ಕ್ಲರ್ಕ್ ಎಸಿಬಿ ಬಲೆಗೆ ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಿಟ್ಟೂರು ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಕ್ಲಿರ್ಕ್ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಪಿಡಿಒ ಶ್ರೀದೇವಿ ಮತ್ತು ಕ್ಲರ್ಕ್ ಸಿದ್ಧಪ್ಪ ಪೊಲೀಸರ ಅತಿಥಿಯಾದವರು. ಗ್ರಾಮದ ವ್ಯಕ್ತಿಯೂಬ್ಬರು ತಮ್ಮ ಆಸ್ತಿ ದಾಖಲಾತಿ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ತಂದೆ ನಿಧನರಾದ ಮೇಲೆ ಪುತ್ರನ ಹೆಸರಿಗೆ ಆಸ್ತಿ ನೋಂದಣಿ ಮಾಡಿಕೊಡಲು ಈ ಇಬ್ಬರೂ ₹ 4000 ಲಂಚ ಕೇಳಿದ್ದರು.ಈ ಬಗ್ಗೆ …

Read More »