Breaking News
Home / LOCAL NEWS (page 140)

LOCAL NEWS

ಇದು ಬ್ರೇಕಿಂಗ್ ಅಲ್ಲ ಶಾಕೀಂಗ್ ನ್ಯುಸ್…..!!!

ಚಿಕಲೆ ಜಲಪಾತದಲ್ಲಿ ಪ್ರವಾಸಿಗರಿಂದ ಹಣ ವಸೂಲಿ….!!! ಬೆಳಗಾವಿ- ಯಾವುದೇ ಪ್ರವಾಸಿ ತಾಣ ಆಗಿರಲಿ, ಹತ್ತೋ ಇಪ್ಪತ್ತೋ ರೂಪಾಯಿ ಪ್ರವೇಶ ಶುಲ್ಕ ಪಡೆಯುವದನ್ನು ನಾವು ನೋಡಿದ್ದೇವೆ. ಐವತ್ತು ರೂಗಳವರೆಗೆ ಎಂಟ್ರಿ ಫೀಸ್ ಕೊಟ್ಟಿದ್ದೇವೆ.ಆದ್ರೆ ಜಾಂಬೋಟಿ ಬಳಿಯ ಚಿಕಲೆ ಪ್ರವಾಸಿರಿಂದ ಅರಣ್ಯ ಇಲಾಖೆಯ ಸಿಬ್ಬಂಧಿ ಪಡೆಯುತ್ತಿರುವ ಪ್ರವೇಶ ಶುಲ್ಕದ ಮೊತ್ತ ಕೇಳಿದ್ರೆ ಚಳಿ ಜ್ವರ ಬರುವದರಲ್ಲಿ ಸಂಶಯವೇ ಇಲ್ಲ. ದೊಡ್ಡ ದೊಡ್ಡ ಬ್ರಾಂಡೇಡ್ ಕಂಪನಿಗಳು ತಮ್ಮ ಉತ್ಪನ್ನಗಳ ದರ ನಿಗದಿ ಮಾಡಿದಂತೆ,ಚಿಕಲೆ ಫಾಲ್ಸ್ …

Read More »

ಪ್ರವಾಹ ಎದುರಿಸಲು SDRF ಪಡೆಗೆ ,ಬೋಟು, ಜೊತೆಗೆ ಲೈಫ್ ಜಾಕೇಟು…!!!

ಪ್ರವಾಹ ಎದುರಿಸಲು ಬೆಳಗಾವಿಗೆ ಬಂದಿರುವ ಬೋಟು ಲೈಫ್ ಜಾಕೇಟು….!! ಬೆಳಗಾವಿ- ಪಕ್ಕದ ಮಹಾರಾಷ್ಟ್ರದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಇತ್ತ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆ ಬೆಳಗಾವಿ ಜಿಲ್ಲೆಯಲ್ಲಿ ಅವಾಂತರ ಸೃಷ್ಠಿಸಿದೆ.ಮಹಾಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಸೇರಿದಂತೆ,ಉಳಿದ ಎಲ್ಲ ನದಿಗಳು,ಹಳ್ಳಗಳು,ನಾಲೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾದರೆ,ಬೋಟು,ಜತೆಗೆ ಲೈಫ್ ಜಾಕೇಟು ಸೇರಿಸಂತೆ ಎಲ್ಲ ಸರಂಜಾಮುಗಳೊಂದಿಗೆ SDRF ತಂಡ ಸಜ್ಜಾಗಿದೆ.ಇಂದು SDRF ಬೆಳಗಾವಿ ಘಟಕಕ್ಕೆ ಬೆಳಗಾವಿ ಜಿಲ್ಲಾ …

Read More »

ವಿದ್ಯುತ್‌ ತಗುಲಿ ಇಬ್ಬರು ರೈತರ ದುರ್ಮರಣ….

ಬೆಳಗಾವಿ- ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟ ಘಟನೆ ಸವದತ್ತಿ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಗದ್ದೆಯಲ್ಲಿ ಕೆಲಸ ಮಾಡುವಾಗ ಕಾಲಿಗೆ ವಿದ್ಯುತ್ ತಂತಿ ಸ್ಪರ್ಷವಾಗಿ 54 ವರ್ಷದ ಫಕೀರಪ್ಪ ಚಂದರಗಿ,ಹಿರಿಯೂರು,4O ವರ್ಷದ ಮಹಾದೇವ ದುರ್ಗಪ್ಪ ಮೇತ್ರಿ ಹಿರಿಯೂರು ಎಂಬಾತರು ಮೃತಪಟ್ಟಿದ್ದಾರೆ. ಸವದತ್ತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. In Savadatti PS limits Two farmers 1) Fakkirappa Siddappa Chandaragi, 54 …

Read More »

ಕಚೇರಿಗಳಲ್ಲಿ ಪೋಟೋ,ವಿಡಿಯೋ, ರಾತ್ರೋ ರಾತ್ರಿ,ಆದೇಶ ಹಿಂಪಡೆದ ಸರ್ಕಾರ

ಬೆಳಗಾವಿ- ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂಬ ಆದೇಶ ವಾಪಸ್ ಪಡೆಯಲಾಗಿದೆ. ಸರ್ಕಾರ ಜುಲೈ ೧೫ ರ ತಡರಾತ್ರಿ ಆದೇಶ ವಾಪಸ್ ಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಪೋಟೋ ತೆಗೆಯಬಾರ್ದು,ವಿಡಿಯೋ ಮಾಡಬಾರ್ದು ಎಂದು ನಿನ್ನೆಯಷ್ಟೇ ಸರ್ಕಾರ ಆದೇಶ ಹೊಡಸಿತ್ತು.ಆದ್ರೆ ಇದಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ರಾತ್ರೋ ರಾತ್ರಿ ,ಆದೇಶ ಹಿಂಪಡೆದಿದೆ.

Read More »

ಪೋಲೀಸ್ ತರಬೇತಿ ಕೇಂದ್ರಕ್ಕೂ ಪ್ರವಾಹದ ಭೀತಿ…!!

ಖಾನಾಪೂರ-ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಖಾನಾಪೂರ ಪೋಲಿಸ್ ತರಬೇತಿ ಕೇಂದ್ರಕ್ಕೂ ಪ್ರವಾಹದ ಭೀತಿ ಎದುರಾಗಿದೆ. ಪೊಲೀಸ್ ತರಬೇತಿ ಕೇಂದ್ರದ ಪಕ್ಕದಲ್ಲಿರುವ ಕುಂಬಾರಹಳ್ಳ ನೀರು ನುಗ್ಗುವ ಭೀತಿ ಎದುರಾಗಿದೆ.ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ತರಬೇತಿ ಕೇಂದ್ರದಿಂದ ತಾಲೂಕು ಆಡಳಿತಕ್ಕೆ ಪತ್ರ ಬರೆಯಲಾಗಿದೆ. ಖಾನಾಪುರ ತಹಶಿಲ್ದಾರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ತರಬೇತಿ ಕೇಂದ್ರದ ಪ್ರಾಂಶುಪಾಲರು ಪತ್ರ ಬರೆದು,ಕೇಂದ್ರ ಜಲಾವೃತವಾಗುವ ಆತಂಕವಿದೆ ಪ್ರವಾಹ ಪರಿಸ್ಥಿತಿ ಎದುರಾದರೆ,ಎರಡು ಸಮುದಾಯ ಭವನಗಳ ವ್ಯವಸ್ಥೆ ಮಾಡಬೇಕು …

Read More »

ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸರ್ಕಾರದ ಅನುದಾನದಲ್ಲಿ 9 ಅಂಬ್ಯುಲೆನ್ಸ್ ಕೊಟ್ರು….!!

ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ 9 ಅಂಬ್ಯುಲೆನ್ಸ್ ವಿತರಣೆ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಒದಗಿಸಲು ಸುಸಜ್ಜಿತ ಅಂಬ್ಯುಲೆನ್ಸ್: ಸಂಸದ ಅಣ್ಣಾಸಾಹೇಬ್ ಜೊಲ್ಲೆ ಬೆಳಗಾವಿ, -ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ ಅವರು 2019-20 ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಒಟ್ಟಾರೆ 9 ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಂಬ್ಯಲೆನ್ಸ್ ಗಳನ್ನು ನೀಡಿದ್ದಾರೆ. ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ …

Read More »

ಸರ್ಕಾರಿ ಕಚೇರಿಗಳಲ್ಲಿ,ಪೋಟೋ ವಿಡಿಯೋ ಶೂಟಿಂಗ್ ಮಾಡಿದ್ರೆ ಹುಷಾರ್….!!

ಬೆಳಗಾವಿ-ಸರ್ಕಾರಿ ಕಚೇರಿಯ ಬಾಗಿಲು ತರೆದ್ರೆ ಸಾಕು,ಮೋಬೈಲ್ ಹಿಡಿದುಕೊಂಡು ಪೋಟೋ ಕ್ಲಿಕ್ ಮಾಡುವ,ಪ್ರಶ್ನೆಗಳ ಸುರಿಮಳೆಗೈದು ಮೋಬೈಲ್ ನಲ್ಲೇ ವಿಡಿಯೋ ಶೂಟಿಂಗ್ ಮಾಡುವವರ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ,ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘ,ರಾಜ್ಯ ಸರ್ಕಾರಕ್ಕೆ ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಸರ್ಕಾರ,ಸರ್ಕಾರಿ ಕಚೇರಿಗಳಲ್ಲಿ ,ಪೋಟೋ ವಿಡಿಯೋ ತೆಗೆಯುವದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಇನ್ಮುಂದೆ ಯಾರಾದರೂ ಸರ್ಕಾರಿ ಕಚೇರಿಗಳಿಗೆ ಹೋಗಿ ಪೋಟೋ ವಿಡಿಯೋ ತೆಗೆದಲ್ಲಿ ಕಚೇರಿಯ ಮುಖ್ಯಸ್ಥರು …

Read More »

ವರದಿ ಪಡೆದ, ಕೆಲವೇ ಗಂಟೆಗಳಲ್ಲಿ ಐದು ಲಕ್ಷ ರೂ ಪರಿಹಾರ

ವಿರೀತ ಮಳೆಯಿಂದಾಗಿ ನಿನ್ನೆ ಮದ್ಯರಾತ್ರಿ ಯುವಕನೊಬ್ಬ ಮನೆಯ ಗೋಡೆ ಕುಸಿದು ಮೃತಪಟ್ಟಿದ್ದ,ಇಂದು ಬೆಳಗ್ಗೆ ಖಾನಾಪೂರ ತಹಶಿಲ್ದಾರರಿಂದ ವರದಿ ಪಡೆದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ,ವರದಿ ಪಡೆದ ಕೆಲವೇ ಗಂಟೆಗಳಲ್ಲಿ ಮೃತ ಯುವಕನ ಕುಟುಂಬಸ್ಥರ ಖಾತೆಗೆ ಐದು ಲಕ್ಷ ರೂ ಪರಿಹಾರದ ಹಣ,ಜಮಾ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ, : ಖಾನಾಪುರ ತಾಲ್ಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಬಿದ್ದು ಮೃತಪಟ್ಟಿರುವ ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಅವರ …

Read More »

ಇಂದು,ನಾಳೆ ಎರಡು ದಿನ, ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ..

ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ.. ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ***

Read More »

ಮನೆ ಗೋಡೆ ಕುಸಿದು 13 ವರ್ಷದ ಬಾಲಕನ ಬಲಿ

ಖಾನಾಪೂರ-ಖಾ ಖನಾಪುರ(ಗ್ರಾ): ಕಳೆದೊಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೋಡೆ ಕುಸಿದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ. ತಾಲೂಕಿನ ಲಿಂಗನಮಠ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚುಂಚವಾಡ ಗ್ರಾಮದ ಅನಂತು ಧರ್ಮೇಂದ್ರ ಪಾಶೆಟ್ಟಿ(15) ಎಂಬ ಯುವಕ ಮೃತಪಟ್ಟಿರುತ್ತಾನೆ. ತಾವು ವಾಸಿಸುವ ಮನೆಯ ಪಕ್ಕದಲ್ಲಿರುವ ಮನೆಯಲ್ಲಿ ದನ ಕರುಗಳನ್ನು ಕಟ್ಟುತ್ತಿದ್ದರು. ಗುರುವಾರ ರಾತ್ರಿ 10ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿರುವ ದನ ಕರುಗಳಿಗೆ ಮೇವು ಹಾಕಲು ಹೋದಾಗ ಗೋಡೆ ಏಕಾಏಕಿ ಯುವಕನ ಮೇಲೆ …

Read More »