Home / LOCAL NEWS (page 178)

LOCAL NEWS

ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪರಶೀಲನೆ…

ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ .ಶಿವಯೋಗಿ ಸಿ.ಕಳಸದ, ಭಾಆಸೇ, ರವರು, ಸ್ಮಾರ್ಟ್ ಸಿಟಿಯಿಂದ ಕೈಗೊಂಡಿರುವ ಬೆಳಗಾವಿ ಸಿಟಿ ಬಸ್ ಟರ್ಮಿನಸ್ ಗೆ ಭೇಟಿ ನೀಡಿ ಕಾಮಗಾರಿ ಪರಿವೀಕ್ಷಣೆ ನಡೆಸಿದರು. ಹಾಗೆಯೇ ಎನ್‌ಡಬ್ಲ್ಯುಕೆಆರ್‌ಟಿಸಿ ನಿರ್ಮಿಸುತ್ತಿರುವ ಬೆಳಗಾವಿ ಬಸ್ ನಿಲ್ದಾಣವನ್ನು ಪರಿಶೀಲಿಸಿದ ಅವರು ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸದರಿ ಬಸ್ ನಿಲ್ದಾಣದಲ್ಲಿ ಪ್ರತ್ಯೇಕ ಮಹಿಳಾ ಕೊಠಡಿ, ಬೇಬಿ ಕೇರ್ ಕೇಂದ್ರ, ಪಾರ್ಸೆಲ್ ಮತ್ತು ಕೊರಿಯರ್‌ಗಳ ಸೇವೆಗಳ‌ ಕೇಂದ್ರ, ಛಾವಣಿಗಳಿಗೆ …

Read More »

ಉಕ್ರೇನ್ ಟೂ ಬೆಳಗಾವಿ ರಿಟರ್ನ್ ಸಕ್ಸೆಸ್….!!!

ಬೆಳಗಾವಿ-ಯುದ್ಧಪೀಡಿತ ಉಕ್ರೇನ್‌ನಿಂದ ಬೆಳಗಾವಿ ಮೂಲದ ಮೆಡಿಕಲ್ ವಿಧ್ಯಾರ್ಥಿನಿ ಫೈಜಾ ಯಾವುದೇ ಅಡೆತಡೆ ಇಲ್ಲದೇ ತವರೂರಿಗೆ ಸುರಕ್ಷಿತವಾಗಿ ತಲುಪಿದ್ದಾಳೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ನಿವಾಸಿ ಆಗಿರುವ ಫೈಜಾ ಸುಬೇದಾರ್ ರೊಮೇನಿಯಾ ಗಡಿಗೆ ಬಂದು ಅಲ್ಲಿಂದ 12 ಗಂಟೆ ಪ್ರಯಾಣ ಮಾಡಿ ಮುಂಬೈ ಏರ್‌ಪೋರ್ಟ್‌ ತಲುಪಿ ಬೆಳಗಾವಿಗೆ ಮರಳಿದ್ದಾಳೆ. ನಿನ್ನೆ ರಾತ್ರಿ ಮುಂಬೈಗೆ ಆಗಮಿಸಿದ್ದ ಫೈಜಾ ಅಲ್ತಾಫ್ ಸುಬೇದಾರ್, ರೋಮೆನಿಯಾದಿಂದ ಮುಂಬೈಗೆ ಬಂದಿದ್ದ ಫೈಜಾ ಅವರ ತಂದೆ ಅಲ್ತಾಫ್ ಮಗಳನ್ನ ಬೆಳಗಾವಿಗೆ …

Read More »

ಪರಿಹಾರ….ಪರಿಹಾರ……ಪರಿಹಾರ…..!!!!

35 ಬನವಿ ಭಸ್ಮ; ಶಾಸಕ ಸತೀಶ್ ಜಾರಕಿಹೊಳಿ 10 ಸಾವಿರ ರೂ. ಪರಿಹಾರ ಘೋಷಣೆ ಬೆಳಗಾವಿ: ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಿಸಿದ್ದಾರೆ. ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. …

Read More »

ಬಾಲಚಂದ್ರ ಜಾರಕಿಹೊಳಿ ಸಿಎಂಗೆ ಮನವಿ ಮಾಡಿದ್ದೇನು ಗೊತ್ತಾ…??

*ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ …

Read More »

ಸುವರ್ಣಸೌಧದಲ್ಲಿ ಇವತ್ತು ಜಬರದಸ್ತ್ ಮೀಟೀಂಗ್ ಆಯ್ತು…!!

ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕು: ಸಚಿವ ಗೋವಿಂದ ಕಾರಜೋಳ ಬೆಳಗಾವಿ, ಫೆ.25(ಕರ್ನಾಟಕ ವಾರ್ತೆ): ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲಜೀವನ ಮಿಷನ್ ಯೋಜನೆಯ ಪ್ರಸಕ್ತ ಸಾಲಿನ ನಿಗದಿತ ಗುರಿಯನ್ನು ಮಾರ್ಚ್ ಅಂತ್ಯಕ್ಕೆ ಸಾಧನೆ ಮಾಡಬೇಕು; 2019 ರ ನೆರೆಹಾವಳಿ ಸಂದರ್ಭದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಮನೆ ಒದಗಿಸಬೇಕು; ಶೇ.100 ಗುರಿ ಸಾಧಿಸುವ ಮೂಲಕ ಕೋವಿಡ್ ಲಸಿಕಾಕರಣ ಸಂಪೂರ್ಣ ಯಶಸ್ವಿಗೊಳಿಸಬೇಕು. ಇದಲ್ಲದೇ ಎಲ್ಲ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ …

Read More »

ಬೆಳಗಾವಿ ಡಿಹೆಚ್ಓ ಮುನ್ಯಾಳ ನೀರಿಳಿಸಿದ ಮಿನಿಸ್ಟರ್….

ಬೆಳಗಾವಿ ಡಿಹೆಚ್ಓ ನೀರಿಳಿಸಿದ ಮಿನಿಸ್ಟರ್…. ಬೆಳಗಾವಿ- ದೀರ್ಘಾವಧಿಯ ಬಳಿಕ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೆಡಿಪಿ ಸಭೆ ನಡೆಯುತ್ತಿದೆ ಈ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದು ,ಜಿಲ್ಲಾ ಉಸ್ತುವಾರಿ ಸಚಿವ ಬೆಳಗಾವಿ ಡಿಹೆಚ್ಓ ಮುನ್ಯಾಳ ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಡಿಪಿ ಸಭೆಯಲ್ಲಿ ರಾಮದುರ್ಗ ದಡಾರ ಲಸಿಕೆಯಿಂದ ಮೂರು ಜನ ಮಕ್ಕಳ ಸಾವಿನ ಕುರಿತು ಚರ್ಚೆ ನಡೆಯಿತು,ಈ ಪ್ರಕರಣದ ಕುರಿತು ಇನ್ನುವರೆಗೆ ವರದಿ ಬಂದಿಲ್ಲ,ಸಮಂಧಿಸಿದ …

Read More »

ಸಾರ್ಟ್ ಸಿಟಿ ಕಾಮಗಾರಿ ನೋಡಿದ್ರು….ನಂತರ ಮಸಾಲೆ ದೋಸೆ ತಿಂದ್ರು…!!!

ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ ——————————————————– “ಡಿಸೆಂಬರ್ ಅಂತ್ಯಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣ” ಬೆ ಬೆಳಗಾವಿ-  ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಗುರುವಾರ(ಫೆ.24) ಪರಿಶೀಲಿಸಿದರು. ನಗರದ ಸಿ.ಬಿ.ಟಿ. ಕಾಮಗಾರಿ, ವಿವಿಧ ರಸ್ತೆಗಳು, ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್‌ ಸೆಂಟರ್, ಟಿಳಕವಾಡಿಯ ಕಲಾಮಂದಿರ ಮತ್ತಿತರ ಕಾಮಗಾರಿಗಳನ್ನು ಅವರು ವೀಕ್ಷಿಸಿದರು. ಸಿಬಿಟ 2018 ರಲ್ಲಿ …

Read More »

ಬೆಳಗಾವಿ ಸಿಟಿಯಲ್ಲಿ ಡಿಸಿ ಹಿರೇಮಠ ರೌಂಡ್ಸ್……

ರುಕ್ಮಿಣಿ ನಗರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ,ಗುಡಿಸಲು ನಿವಾಸಿಗಳಿಗೆ ವಸತಿ ಕಲ್ಪಿಸಲು ಸೂಚನೆ ಬೆಳಗಾವಿ, – ರುಕ್ಮಿಣಿ ನಗರದಲ್ಲಿ ಪಾಲಿಕೆಯ ಜಾಗೆಯಲ್ಲಿ ಗುಡಿಸಲುಗಳಲ್ಲಿ ವಾಸಿಸುವ ಕುಟುಂಬಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ರುಕ್ಮಿಣಿ ನಗರಕ್ಕೆ ಬುಧವಾರ (ಫೆ.23) ಭೇಟಿ ನೀಡಿ ಪರಿಶೀಲಿಸಿದ ಅವರು, ಸ್ಥಳೀಯ ಜನರ ಅಹವಾಲುಗಳನ್ನು ಆಲಿಸಿದರು. …

Read More »

ಜನಪರ ಕಾಳಜಿ ಇದ್ರೆ ಹಿಂಗ್ ಇರಬೇಕ್ ನೋಡ್ರಿ….!!

ಶಾಸಕ ಅಭಯ ಪಾಟೀಲ ಸಿಎಂ ಬೊಮ್ಮಾಯಿ ಅವರನ್ನು ತುರ್ತಾಗಿ ಭೇಟಿಯಾಗಿದ್ದು ಯಾಕೆ ಗೊತ್ತಾ…?? ಬೆಳಗಾವಿ- ಮಹಾನಗರಗಳಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುವ ವಸತಿ ಯೋಜನೆಗಳಲ್ಲಿ ಬಡವರಿಗೂ ನಿವೇಶನಗಳನ್ನು ಮೀಸಲಿಡುವ ನಿಯಮ ರೂಪಿಸುವಂತೆ ಶಾಸಕ ಅಭಯ ಪಾಟೀಲ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ತುರ್ತಾಗಿ ಭೇಟಿ ಮಾಡಿ ಮನವಿ ಅರ್ಪಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, …

Read More »

ಖಾನಾಪೂರದಲ್ಲಿ ಎಂಈಎಸ್ ವೇಗಕ್ಕೆ ಬ್ರೇಕ್ ಹಾಕಲು, ಲಕ್ಷ್ಮಣ ರೇಖೆ……!!!!!

ಬೆಳಗಾವಿ- ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ ಆದರೂ ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ಪರ್ವ ಆರಂಭವಾಗಿದೆ. ಖಾನಾಪೂರ ಕ್ಷೇತ್ರದ ಮಾಜಿ ಎಂಈಎಸ್ ಶಾಸಕ ಅರವಿಂದ್ ಪಾಟೀಲ ನಾಡವಿರೋಧಿ ಎಂಈಎಸ್ ತೊರೆದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಕಾರಣ ಖಾನಾಪೂರ ಕ್ಷೇತ್ರದಲ್ಲಿ ಎಂಈಎಸ್ ಈಗ ಸಂಪೂರ್ಣವಾಗಿ ಕಂಗಾಲಾಗಿದ್ದು ಈ ಕ್ಷೇತ್ರದಲ್ಲಿ ಎಂಈಎಸ್ ಸಂಘಟನೆಯೇ ಸಮಾಧಿಯಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಅರವಿಂದ ಪಾಟೀಲ ಎಂಈಎಸ್ ನಿಂದ ಸ್ಪರ್ದೆ ಮಾಡಿ ಅಲ್ಪ …

Read More »