Home / LOCAL NEWS (page 198)

LOCAL NEWS

ಕಾಣೆಯಾದ ಮಗು ಬೋರವೆಲ್ ನಲ್ಲಿ ಬಿದ್ದಿದೆ,ರಕ್ಷಣಾ ಕಾರ್ಯಚರಣೆ ಶುರುವಾಗಲಿದೆ.

ಬೆಳಗಾವಿ- ರಾಯಬಾಗ ತಾಲ್ಲೂಕಿನ ಗ್ರಾಮವೊಂದರ ಎರಡು ವರ್ಷದ ಮಗು ನಿನ್ನೆಯ ದಿನ ಕಾಣೆಯಾದ ಬಗ್ಗೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಆದ್ರೆ ಇವತ್ತು ಈ ಮಗು ಬೋರವೆಲ್ಲನಲ್ಲಿ ಬಿದ್ದಿರುವದು ಖಚಿತವಾಗಿದೆ. ರಾಯಭಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಿನ್ನೆ ಕಾಣೆಯಾಗಿದ್ದ ಎರಡು ವರ್ಷದ ಮಗು ಬೊರವೇಲ್ಲದಲ್ಲಿ ಬಿದ್ದಿರುವ ಇಂದು ಸಂಜೆ ಖಚಿತವಾಗಿದ್ದು ರಾಯಬಾಗ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ಮಗುವಿನ ರಕ್ಷಣೆಗೆ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಬೆಳಗಾವಿ ಸುದ್ಧಿ …

Read More »

ಸಾಧನೆ ಮಾಡಿದ ಬೆಳಗಾವಿ ಜಿಲ್ಲೆಯ ರೈತನ ಮಗಳು…

ಬೆಳಗಾವಿ-ಪ್ಯಾರಾ ಕ್ಲೈಂಬಿಂಗ್ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿ ರೈತನ ಮಗಳು ಅಧ್ಬುತ ಸಾಧನೆ ಮಾಡಿದ್ದಾಳೆ. ರಷ್ಯಾದ ಮಾಸ್ಕೋದಲ್ಲಿ ನಡೆದ ಪ್ಯಾರಾ ಕ್ಲೈಂಬಿಂಗ್ ವಿಶ್ವಚಾಂಪಿಯನ್‌ಶಿಪ್ ನಲ್ಲಿ ಸುನಿತಾ ದುಂಡಪ್ಪನವರ್‌ಗೆ ಕಂಚಿನ ಪದಕ ಲಭಿಸಿದೆ. ಸಮರ್ಥನಂ ಅಂಗವಿಕಲರ ಸಂಸ್ಥೆಗೆ ಸೇರಿದ್ದ ಸುನಿತಾ ದುಂಡಪ್ಪನವರ್ ವಿಶೇಷ ಸಾಧನೆ ಮಾಡುವ ಮೂಲಕ ಬೆಳಗಾವಿಗೆ ಕೀರ್ತಿ ತಂದಿದ್ದಾಳೆ. ತೋಲಗಿ ಗ್ರಾಮದ ರೈತ ನೀಲಕಂಠ ಬಸಪ್ಪ ದುಂಡಪ್ಪನವರ್, ಸಾವಿತ್ರಿ ಪುತ್ರಿಯಾಗಿರುವ ಸುನಿತಾ ಹಲವಾರು ವರ್ಷಗಳಿಂದ ಪರಿಶ್ರಮ ಪಟ್ಟಿದ್ದರು.ರೈತ ನೀಲಕಂಠ ದುಂಡಪ್ಪನವರ್‌ಗೆ ಒಟ್ಟು …

Read More »

ದೇಶದಲ್ಲಿಯೇ ಬೆಳಗಾವಿಗೆ ಎರಡನೇಯ ಸ್ಥಾನ…

ಮೆಗಾ ಲಸಿಕಾಮೇಳ- ದೇಶಕ್ಕೆ‌ಬೆಳಗಾವಿ ದ್ವಿತೀಯ ಸ್ಥಾನ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೆಳಗಾವಿ, -: ದೇಶದಲ್ಲಿ ಸೆ.17 ರಂದು ನಡೆದ ಮೆಗಾ‌ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆಯು ಎರಡನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೆ.17 ರಂದು‌‌ ಒಂದೇ ದಿನದಲ್ಲಿ 2,57,604 ಲಸಿಕೆ …

Read More »

ಅಣ್ಣ ಸತ್ತ ಮೇಲೆ ತಮ್ಮನ, ಕಮಾಲ್,ಬೆಳಗಾವಿಯಲ್ಲಿ ಗೋಲ್ಡ್ ಗೋಲ್ ಮಾಲ್…!!!

ಅಣ್ಣ ಕೋವೀಡ್ ನಿಂದ ಸತ್ತ ತಮ್ಮ ಅಣ್ಣನ ಅಂಗಡಿಯಿಂದ ಬಂಗಾರ ಹೊತ್ಕೊಂಡ ಹೋದ… ಬೆಳಗಾವಿ- ಕುಂದಾನಗರಿ ಬೆಳಗಾವಿಯಲ್ಲಿ ಮತ್ತೊಂದು ಗೋಲ್ಡ್ ಗೋಲ್‌ಮಾಲ್ ಪ್ರಕರಣ ಬೆಳಕಿಗೆ ಬಂದಿದೆ. ಅಣ್ಣ ಕೋವಿಡ್‌ನಿಂದ ಮೃತಪಟ್ಟ ಆದ್ರೆ ತಮ್ಮ ಅಣ್ಣನ ಬಂಗಾರ ಅಂಗಡಿ ಖಾಲಿ ಮಾಡಿದ ಪ್ರಕರಣ ಈಗ ಪೋಲೀಸ್ ಠಾಣೆ ಕಟ್ಟೆ ಏರಿದೆ. ಹಿರಿಯ ಸಹೋದರ ಕೋವಿಡ್ ನಿಂದ ಸಾಯ್ತಾನೆ,ನಂತರ ತಮ್ಮ ಅಣ್ಣನ,ಚಿನ್ನದಂಗಡಿಯಲ್ಲಿದ್ದ 4 ಕೋಟಿ ಮೌಲ್ಯದ ಚಿನ್ನ, ಹಣದೊಂದಿಗೆ ಎಸ್ಕೇಪ್ ಆಗ್ತಾನೆ. ಈ …

Read More »

ಶುಕ್ರವಾರ ಬೆಳಗಾವಿ ಜಿಲ್ಲೆಯ ಮೂರು ಲಕ್ಷ ಜನರಿಗೆ ಡೋಸ್…

ಸೆ.17 ರಂದು ಲಸಿಕಾಮೇಳ: ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆಗೆ ಕ್ರಮ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೆಳಗಾವಿ, –  ಇದೇ ಶುಕ್ರವಾರ (ಸೆ.17) ನಡೆಯಲಿರುವ ಲಸಿಕಾ ಮೇಳದ ಸಂದರ್ಭದಲ್ಲಿ ಸರಕಾರದಿಂದ ಪೂರೈಸುವ ಲಸಿಕೆಗಳನ್ನು ನಗರದ ಎಲ್ಲ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಲಸಿಕಾ ಮೇಳದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಸೆ.15) ನಡೆದ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆಯಲ್ಲಿ ಅವರು ಮಾತನಾಡಿದರು. …

Read More »

ಬೆಳಗಾವಿ, ಜಿಲ್ಲಾ ಆಸ್ಪತ್ರೆಯಿಂದ ಆರೋಪಿ ಪರಾರಿ,ಕೇವಲ ಒಂದು ತಾಸಿನಲ್ಲಿ ಮತ್ತೇ ಸರೆಸ್ಟ್…

ಬೆಳಗಾವಿ-ಪೋಸ್ಕೋ ಪ್ರಕರಣದಡಿಯಲ್ಲಿ ಬಂಧನಕ್ಕೊಳಗಾಗಿ ಮೆಡಿಕಲ್ ಟೆಸ್ಟ್‌ ಗಾಗಿ ಜಿಲ್ಲಾ ಆಸ್ಪತ್ರೆಗೆ ತರಲಾಗಿದ್ದ ಆರೋಪಿಯೊಬ್ನ ಪರಾರಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೋಸ್ಕೋ ಪ್ರಕರಣಕ್ಕೆ ಸಮಂಧಿಸಿದಂತೆ ….ಎಂಬ ಆರೋಪಿಯನ್ನು ಕಾಕತಿ ಪೋಲೀಸರು ಬಂಧಿಸಿ ಮೆಡಿಕಲ್ ಟೆಸ್ಟ್ ಮಾಡಲು ಆತನನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ತರಲಾಗಿತ್ತು,ಆದ್ರೆ ಈ ಆರೋಪಿ ಪೋಲೀಸರ ಕಣ್ಣುತಪ್ಪಸಿ ಆಸ್ಪತ್ರೆಯಿಂದ ಪರಾರಿ ಆಗಿದ್ದಾನೆ. ಆರೋಪಿಯ ಪತ್ತೆಗೆ ಪೋಲೀಸರು ವ್ಯಾಪಕ ಶೋಧ ನಡೆಸಿದ್ದಾರೆ.ಪರಾರಿಯಾದ ಆರೋಪಿ ಪೋಸ್ಕೋ ಪ್ರಕರಣದ ಆರೋಪಿ ಆಗಿರುವದರಿಂದ ಆರೋಪಿಯ ಹೆಸರು …

Read More »

ಬೆಳಗಾವಿಯಲ್ಲಿ ಎರಡು ದಿನ ಸಿಎಂ ಬೊಮ್ಮಾಯಿ..

ಬೆಳಗಾವಿ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 25,ಹಾಗೂ 26 ರಂದು ಎರಡು ದಿನ ಬೆಳಗಾವಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ,ಶಾಸಕರು ಸಿಎಂ ಬೊಮ್ಮಾಯಿ ಅವರನ್ನು ಅಭಿನಂದಿಸಲು ಬೆಂಗಳೂರಿಗೆ ಹೋದ ಸಂಧರ್ಭದಲ್ಲಿ 25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,ಬೆಳಗಾವಿ ಅಭಿವೃದ್ಧಿಗೆ ಸಮಂಧಿಸಿದ. ವಿಚಾರವನ್ನು ಅಲ್ಲೇ ಚರ್ಚೆ ಮಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಎರಡನೇಯ ಬಾರಿಗೆ ಬೆಳಗಾವಿಗೆ ಬರುತ್ತಿರುವ ಬಸವರಾಜ ಬೊಮ್ಮಾಯಿ …

Read More »

ಗುಟಕಾ ಉದ್ರಿ ಕೊಡಲಿಲ್ಲ ಎಂದು ಕೊಚ್ಚಿ ಕೊಲೆ ಮಾಡಿದ‌….

ಬೆಳಗಾವಿ- ನಿನ್ನೆ ಮದ್ಯರಾತ್ರಿ ಬೆಳಗಾವಿಯ ವಡಗಾವಿ ಪ್ರದೇಶದ ಲಕ್ಷ್ಮೀ ನಗರದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಪಾನ್ ಅಂಗಡಿ ಮಾಲೀಕನ ಕೊಲೆಯಾದ ಅಂಶ ಬೆಳಕಿಗೆ ಬಂದಿದೆ. ಕಳೆದ 25 ವರ್ಷಗಳಿಂದ ಬೆಳಗಾವಿಯ ಲಕ್ಷ್ಮೀ ನಗರದಲ್ಲಿ ಪಾನ್ ಅಂಗಡಿ ನಡೆಸಿ ಜೀವನ ಸಾಗಿಸುತ್ತಿದ್ದ ಬಾಳಕೃಷ್ಣ ಶೆಟ್ಟಿ ಎಂಬಾತನನ್ನ ಕ್ಷುಲ್ಲಕ ಕಾರಣಕ್ಕಾಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಡಗಾವಿ ಪ್ರದೇಶದ ದತ್ತಾ ಜತ್ತಿನಕಟ್ಟಿ, ಎಂಬಾತ ದಿನನಿತ್ಯ ರಾತ್ರಿ ಹೊತ್ತ ಬಾಳಕೃಷ್ಣನ ಅಂಗಡಿಗೆ ಬಂದು ಗುಟಕಾ ಸಿಗರೇಟ್ ಉದ್ರಿ …

Read More »

ಬೆಳಗಾವಿಯಲ್ಲಿ ಪಾನ್ ಅಂಗಡಿ ಮಾಲೀಕನ ಮರ್ಡರ್….

ಬೆಳಗಾವಿ-ಪಾನ್ ಅಂಗಡಿ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ,ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ನಗರದ ವಡಗಾವಿ ಪ್ರದೇಶದಲ್ಲಿರುವ ಲಕ್ಷ್ಮೀ ನಗರದಲ್ಲಿ ನಡೆದಿದೆ. ಬೆಳಗಾವಿಯ ಶಹಾಪೂರ ಠಾಣೆ ವ್ಯಾಪ್ತಿಯಲ್ಲಿ ಬರುವ ವಡಗಾವಿ ಪ್ರದೇಶದ ಲಕ್ಷ್ಮೀ ನಗರದ ನಿವಾಸಿ ಪಾನ್ ಅಂಗಡಿ ನಡೆಸುತ್ತಿದ್ದ ಬಾಳಕೃಷ್ಣ ಶೆಟ್ಟಿ (50) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾತ್ರಿ 11-00 ಗಂಟೆಗೆ ನಡೆದಿದೆ. ಬಾಳಕೃಷ್ಣ ಶೆಟ್ಟಿ ಹಲವಾರು ವರ್ಷಗಳಿಂದ ಲಕ್ಷ್ಮೀ ನಗರದಲ್ಲಿ ಪಾನ್ ಅಂಗಡಿ …

Read More »

ಮೈ ಬೆಳಗಾವಿ” ಸಿಟಿಜನ್ ಮೊಬೈಲ್ ಆ್ಯಪ್

ಸ್ಮಾರ್ಟ್ ಸಿಟಿ: ಇಂಟಿಗ್ರೇಟೆಡ್ ಕಮಾಂಡ್‌ ಆ್ಯಂಡ್ ಕಂಟ್ರೋಲ್ ಸೆಂಟರ್: ಸಮನ್ವಯ ಸಭೆ ಅತ್ಯಾಧುನಿಕ ಸೌಲಭ್ಯಗಳ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ಬೆಳಗಾವಿ,): ಬೆಳಗಾವಿ ಮಹಾನಗರದಲ್ಲಿ ಈಗಾಗಲೇ 1,12,669 ಮನೆ/ಆಸ್ತಿಗಳಿಗೆ ಆರ್.ಎಫ್.ಐ.ಡಿ. ಟ್ಯಾಗ್ ಅಳವಡಿಸಲಾಗಿದೆ. ಕಸ ಸಂಗ್ರಹಕ್ಕೆ ಹೋದಾಗ ಕಡ್ಡಾಯವಾಗಿ ಟ್ಯಾಗ್ ರೀಡರ್ ಬಳಸಿದರೆ ಮಾತ್ರ ಆಯಾ ಮನೆಯ ಕಸ ಸಂಗ್ರಹದ ಖಚಿತ ಮಾಹಿತಿಯು ಲಭ್ಯವಾಗಲಿದೆ. ಆದ್ದರಿಂದ ಕಸ ಸಂಗ್ರಹಿಸುವಾಗ ಕಡ್ಡಾಯವಾಗಿ ಟ್ಯಾಗ್ ರೀಡರ್ ಬಳಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ …

Read More »