Breaking News
Home / LOCAL NEWS (page 210)

LOCAL NEWS

ಲಖನ್ ಮನವೊಲಿಸುವದಿಲ್ಲ-ಡಿ.ಕೆ ಶಿವಕುಮಾರ್

ಬೆಳಗಾವಿ-ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಇಂದು ಬೆಳಗಾವಿಯಲ್ಲಿ, ಕಾಂಗ್ರೆಸ್ ಪಕ್ಷಕ್ಕೆ ಡಿಕೆಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಇದಾದ  ಬಳಿಕ  ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು.ಮಾಜಿ ಶಾಸಕ ಮಧು ಬಂಗಾರಪ್ಪ ಸಹ ಪಕ್ಷ ಸೇರ್ಪಡೆಯಾಗುವ ಕುರಿತು ಅರ್ಜಿ ಸಲ್ಲಿಸಿದ್ದಾರೆ,ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಜಾತ್ಯಾತೀತ ನಿಲುವುಗಳನ್ನ ಹೊಂದಿದ್ದಾರೋ ಅವರಿಗೆ ಪತ್ರ ಬರೆಯುವೆ,ಅವರು ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡುವೆ,ಕಮ್ಯೂನಿಸ್ಟ್‌ ಪಕ್ಷ. ರೈತ ಸಂಘದ ಮುಖಂಡರು, …

Read More »

ಉಪ ಚುನಾವಣೆಯ ಬಳಿಕ ಸರ್ಕಾರ ಪತನ, ಬೆಳಗಾವಿಯಲ್ಲಿ ವೀಣಾ ಹೊಸ ಬಾಂಬ್….

ಬೆಳಗಾವಿಯಲ್ಲಿ ವೀಣಾ ಕಾಶಪ್ಪನವರ ಅವಾಜ್….. ಬೆಳಗಾವಿ-ದೇಶದ ಸೈನಿಕರನ್ನು ಇಟ್ಟುಕೊಂಡು ಬಿಜೆಪಿ  ಆಡಳಿತ ನಡೆಸುತ್ತಿದೆ,ರೈತ ವಿರೋಧಿ, ಜನ ವಿರೋಧಿ ನೀತಿ ಜಾರಿ ಮಾಡಿ ದೇಶದ ಜನತೆಯ ತುಳಿಯುವ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮಹಿಳಾ ನಾಯಕಿ ವೀಣಾ ಕಾಶಪ್ಪನವರ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ,ಪತ್ರಿಕಾಗೋಷ್ಠಿ ನಡೆಸಿದ ಅವರು,ರಾಜ್ಯ ಸರ್ಕಾರದ ಬಜೆಟ್ ಯಾರಗೂ ಅನುಕೂಲವಾಗಿಲ್ಲ, ರಾಜ್ಯ ಸರ್ಕಾರ ಶೇ.50 ಕಮಿಷನ್ ಸರ್ಕಾರವಾಗಿದೆ. ರಾಜ್ಯದ ಬಿಜೆಪಿ ಸಚಿವರಲ್ಲಿ ಹೊಂದಾಣಿಕೆ ಕೊರತೆ ಇದೆ, ಎಂದು ಬೆಳಗಾವಿಯಲ್ಲಿ ರಾಜ್ಯ …

Read More »

ಭರವಸೆ ಉಳಿಸಿಕೊಳ್ಳುವ,ಈಡೇರಿಸುವ ಶಕ್ತಿ ಸರ್ಕಾರಕ್ಕಿಲ್ಲ- ಹೆಚ್.ಕೆ ಪಾಟೀಲ

ಬೆಳಗಾವಿ-ಸರಕಾರದ ನಿರ್ಲಕ್ಷ್ಯದಿಂದ ಇಂದು ಸಾರಿಗೆ ಮುಷ್ಕರ ನಡೆಯುತ್ತಿದೆ,ಗೊಂದಲಮಯ ವಾತಾವರಣ ಸೃಷ್ಠಿಯಾಗೋಕೆ ರಾಜ್ಯ ಸರಕಾರವೇ ಕಾರಣ ಎಂದು,ಬೆಳಗಾವಿಯಲ್ಲಿ ಕಾಂಗ್ರೆಸ್ ‌ಮುಖಂಡ ಎಚ್ ಕೆ ಪಾಟೀಲ ಆರೋಪಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿದ ಅವರು,ಭರವಸೆ ಉಳಿಸಿಕೊಳ್ಳುವ ಹಾಗೂ ಭರಸವೆ ಈಡೇರಿಸುವ ಶಕ್ತಿ ಸರ್ಕಾರಕ್ಕಿಲ್ಲ,ಸಾರಿಗೆ ನೌಕರರಲ್ಲಿ ಭಯ ಹುಟ್ಟಿಸುವ ವಾತಾವರಣ ನಿರ್ಮಾಣ ಆಗಬಾರದು,ನೌಕರರ ಮುಷ್ಕರ ಬಗೆಹರಿಸುವ ಕೆಲಸ ಬೇಗ ಆಗಬೇಕು ಎಂದರು. ಮೂರು ತಿಂಗಳ ಹಿಂದೆಯೇ ಸಾರಿಗೆ ನೌಕರರ ಸಮಸ್ಯೆ ಬಂದಿತ್ತು, ಈಗ …

Read More »

ಸಾರಿಗೆ ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ-ಸಿಎಂ ,

ಬೆಳಗಾವಿ-ಸಾರಿಗೆ ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ. ಆಗ ನಾನು ಯಾರ ಜೊತೆಗಾದ್ರು ಮಾತನಾಡಲು ಸಿದ್ದ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾರಿಗೆ ನೌಕರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಅವರು,ಮುಷ್ಕರದ ಬಗ್ಗೆ ೯ ಬೇಡಿಕೆಗಳ ಪೈಕಿ ೮ ಈಡೇರಿಸಿದ್ದೇವೆ. ಹಠ ಮಾಡುವುದು ಸರಿಯಲ್ಲ. ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ. ಖಾಸಗಿಯವರು ಹೆಚ್ಚಿಗ ಹಣ ಪಡೆದ್ರೆ ಕ್ರಮ ಕೈಗೊಳ್ಳುತ್ತೇವೆ. ಅವರಿಗೂ ಮನವಿ ಮಾಡುವೆ ಜನರ ಸುಲಿಗೆ ಮಾಡಬೇಡಿ ಎಂದು ಮನವಿ ಮಾಡುವೆ. …

Read More »

ನನ್ನ ಅಭಿವೃದ್ಧಿ ಕಾರ್ಯಗಳು, ನನ್ನ ಕಾರ್ಯಕರ್ತರು,ನನ್ನ ಕ್ಷೇತ್ರದ ಸ್ಟಾರ್ ಕ್ಯಾಂಪೇನರ್- ಅಭಯ ಪಾಟೀಲ

ಬೆಳಗಾವಿ-ಬೆಳಗಾವಿ ದಕ್ಷಿಣ ಮತಕ್ಷೇತ್ರ ಬಿಜೆಪಿ ಮತಗಳ ಕಣಜ,ಈ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರ ಪಕ್ಷ ನಿಷ್ಠೆ ಪ್ರತಿಯೊಂದು ಲೋಕಸಭಾ ಚುನಾವಣೆಯಲ್ಲಿಯೂ ಸದ್ದು ಮಾಡುತ್ತಲೇ ಬಂದಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿವೆ,ದಿ.ಸುರೇಶ್ ಅಂಗಡಿ ಅವರು ಪ್ರತಿಯೊಂದು ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳನ್ನು ಪಡೆದಿದ್ದು ಬೆಳಗಾವಿ ದಕ್ಷಿಣ ಮತಕ್ಷೇತ್ರದಿಂದ ಅನ್ನೋದು ವಿಶೇಷ.. ಲೋಕಸಭಾ ಚುನಾವಣೆ ಬಂದಾಗ ಶಾಸಕ ಅಭಯ ಪಾಟೀಲ ತಮ್ಮ ಕ್ಷೇತ್ರವನ್ನು ಬಿಟ್ಟು ಹೊರಗೆ ಹೋಗುವದೇ …

Read More »

ಯಾಕೋ ಎನ್ನದ ಸರ್ಕಾರ,ಬಿಕೋ ಎಂದ ಬಸ್ ಸ್ಟ್ಯಾಂಡ್…..

ಬೆಳಗಾವಿ-ಇದು ಸರ್ಕಾರದ ಹಠಮಾರಿತನವೋ ಅಥವಾ ಸಾರಿಗೆ ನೌಕರರ ಚೆಲ್ಲಾಟವೋ ಅನ್ನೋದು ಅರ್ಥವಾಗುತ್ತಿಲ್ಲ,ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವದರಿಂದ ಸಾರ್ವಜನಿಕರು ಕಷ್ಟ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ.. ವೇತನ ಹೆಚ್ಚಳ,ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿರುವ ಕಾರಣ ಬೆಳಗಾವಿ ಬಸ್ ನಿಲ್ಧಾಣ ಬಿಕೋ ಎನ್ನುತ್ತಿದೆ. ಇಂದು ಮುಷ್ಕರ ಇದೆ ಎಂದು ಮುಂಚಿತವಾಗಿ ತಿಳಿದ ಕಾರಣ,ಪ್ರಯಾಣಿಕರು,ಬಸ್ ನಿಲ್ಧಾಣದ ಹತ್ತಿರ ಸುಳಿಯಲಿಲ್ಲ.ಬಸ್ ಗಳು ಗೂಡು ಬಿಟ್ಟು …

Read More »

ಸುರೇಶ್ ಅಂಗಡಿ ಕುಟುಂಬ, ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ,ಯಾರ ವಿರುದ್ಧ ದ್ವೇಷ ಸಾಧಿಸಿಲ್ಲ- ಡಾ.ಸೋನಾಲಿ

ಬೆನಕನಹಳ್ಳಿಯಲ್ಲಿ ಮನೆ,ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮತಯಾಚಿಸುತ್ತಿರುವ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್. ಬೆಳಗಾವಿ-ದಿ.ಸುರೇಶ ಅಂಗಡಿ ಅವರ ಕುಟುಂಬ ಈವರೆಗೆ ಯಾರಿಗೂ ಕೇಡು ಬಯಸಿಲ್ಲ,ಯಾರ ವಿರುದ್ಧವೂ ದ್ವೇಷ ಸಾಧಿಸಿಲ್ಲ,ಸಮಾಜ ಸೇವೆಯನ್ನೇ ಉಸಿರಾಗಿಸಿಕಡಿರುವ ಈ ಕುಟುಂಬಕ್ಕೆ ಎಲ್ಲ,ಜಾತಿ,ಧರ್ಮ ಭಾಷೆಯ ಜನರನ್ನು ಪ್ರೀತಿಸುವ ಮನಸ್ಸಿದೆ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ, ಗಣೇಶಪೂರ,ಬೆನಕನಹಳ್ಳಿ,ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿ,ಬಿಜೆಪಿ ಅಭ್ಯರ್ಥಿ ಮಂಗಲಾ …

Read More »

ಹಿರೇಬಾಗೇವಾಡಿ, ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರು ತಪಾಸಣೆ

ಬೆಳಗಾವಿ-ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಈ ಚುನಾವಣಾ ಪ್ರಚಾರಕ್ಕೆ ಬೆಳಗಾವಿ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿಎಸ್‌ವೈಅವರು ತೆರಳುತ್ತಿದ್ದ ಕಾರು ತಡೆದ ಹಿರೇಬಾಗೇವಾಡಿ ಚೆಕ್ ಪೋಸ್ಟ್ ಸಿಬ್ಬಂಧಿ ಕಾರು ತಪಾಸಣೆ ಮಾಡಿದರು. ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿರ್ಮಿಸಿರುವ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರನ್ನು ಸಹ ತಪಾಸಣೆ ಮಾಡಲಾಯಿತು. ಸಿಎಂಮುತ್ನಾಳ ಗ್ರಾಮದಿಂದ ಹಲಗಾ ಗ್ರಾಮಕ್ಕೆ ತೆರಳಿದರು. ಮುತ್ನಾಳ ಗ್ರಾಮದಲ್ಲಿ ಶ್ರೀಗಳ ಆಶೀರ್ವಾದ. ಮುತ್ನಾಳ ಗ್ರಾಮದ ಬಸದಿಗೆ ಭೇಟಿ …

Read More »

ಸತೀಶ್ ಜಾರಕಿಹೊಳಿ‌ ಒತ್ತಾಯ ಪೂರ್ವಕವಾಗಿ ಸ್ಪರ್ಧಿಸಿದ್ದಾರೆ- ಪ್ರಲ್ಹಾದ್ ಜೋಶಿ

ಬೆಳಗಾವಿ:ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ನರೇಂದ್ರ ಮೋದಿ ಅವರ ಅಭಿವೃದ್ಧಿ ಕೆಲಸಗಳನ್ನು ಜನರು ಮೆಚ್ಚುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಒತ್ತಾಯ ಪೂರ್ವಕವಾಗಿ ಸ್ಪರ್ಧಿಸಿದ್ದಾರೆ. ಸತೀಶ್ ಜಾರಕಿಹೊಳಿ‌ ವಿರುದ್ಧ ಕಾಂಗ್ರೆಸ್ ನ ದೊಡ್ಡ ಗೇಮ್ ಪ್ಲ್ಯಾನ್ ಇದಾಗಿದೆ. ಹೀಗಾಗಿ ಬಿಜೆಪಿ ಇಲ್ಲಿ ಗೆಲುವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯೆಕ್ತ ಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಸಾರಿಗೆ ನೌಕರರ ಬೇಡಿಕೆಗಳನ್ನು ರಾಜ್ಯ …

Read More »

ಹಿಂಡಲಗಾ ಜೈಲಿನಲ್ಲಿ ಕೈದಿ ಸುಸೈಡ್

ಬೆಳಗಾವಿ- ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹ ದಲ್ಲಿ ವಿಚಾರಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹಿಂಡಲಗಾ ಕಾರಾಗೃಹದ ಶಾಚಾಲಯದಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಗೋಕಾಕ್ ಮೂಲದ ಮಾಯಪ್ಪ ಲಿಂಗಪ್ಪ ಧನಗರ್(30) ಆತ್ಮಹತ್ಯೆಗೆ ಶರಣಾದ ಕೈದಿಯಾಗಿದ್ದಾನೆ. ಕೊಲೆ ಕೇಸ್​​ನಲ್ಲಿ ಹಿಂಡಲಗಾ ಜೈಲು ಸೇರಿದ್ದ ಕೈದಿಆತ್ಮಹತ್ಯೆ ಮಾಡಿಕೊಂಡ ಕೈದಿಯ ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶಿಫ್ಟ್.ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನ ನಡೆದಿದೆ.

Read More »