Breaking News
Home / LOCAL NEWS (page 239)

LOCAL NEWS

ವರಿಷ್ಠರು ಹೇಳೋಕೆ ಅವರೇನು ಅಂತಹ ದೊಡ್ಡ ಲೀಡರಾ…???

ಬೆಳಗಾವಿ-ಸಂಕ್ರಾಂತಿ ಬಳಿಕ ಉತ್ತರಾಯಣ ಕಾಲದಲ್ಲಿ ಎಲ್ಲವೂ ಬದಲಾಗುತ್ತೆ ಎಂಬ ಯತ್ನಾಳ್ ಹೇಳಿಕೆ ವಿಚಾರ ಅದುಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವೈಯಕ್ತಿಕ ವಿಚಾರ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ರಮೇಶ್ ಜಾರಕಿಹೊಳಿ‌ ಹೇಳಿದರು. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಸಿಎಂ ಬದಲಾವಣೆ ಇಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ, ಪದೇಪದೇ ಈ ಬಗ್ಗೆ ಕೇಳದೇ …

Read More »

ಸರ್ಕಾರಿ ಶಾಲೆಗಳಿಗೆ ದತ್ತು ಪಡೆಯುವ ಸೌಭಾಗ್ಯ….!!

*ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ; ಮಾನವೀಯತೆ ಮೆರೆದ ಸಚಿವ ರಮೇಶ್ ಜಾರಕಿಹೊಳಿ‌.* ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ‌* ಅವರು ಮಾನವೀಯತೆಯನ್ನು ಮೆರೆದಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಕಾಲದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ *ಶ್ರೀ ಬಿ …

Read More »

ನೈಟ್ ಕರ್ಫ್ಯು ರದ್ದು. ಸರ್ಕಾರದ ನಿರ್ಧಾರ..

ಬೆಳಗಾವಿ- ಇಂದಿನಿಂದ ಜನೇವರಿ 2 ರವರೆಗೆ ನೈಟ್ ಕರ್ಫ್ಯು ಜಾರಿ ಮಾಡಿ ಮಾರ್ಗಸೂಚಿ ಗಳನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ಇಂದು ಏಕಾ ಏಕಿ ಕರ್ಫ್ಯು ಆದೇಶವನ್ನು ವಾಪಸ್ ಪಡೆದು ನೈಟ್ ಕರ್ಫ್ಯು ರದ್ದು ಮಾಡಿದೆ. ಸರ್ಕಾರ ನೈಟ್ ಕರ್ಫ್ಯು ಆದೇಶ ಹೊರಡಿಸಿದ ಮೇಲೆ ಅನೇಕ ಟೀಕೆ ಟಿಪ್ಪಣಿ ಗಳು ಎದುರಾದ ಹಿನ್ನಲೆಯಲ್ಲಿ ಸರ್ಕಾರ ರಾತ್ರಿ ಕರ್ಫ್ಯು ರದ್ದು ಮಾಡಿದೆ.

Read More »

ಬೆಳಗಾವಿ ಗ್ರಾಮೀಣದಲ್ಲಿ ಶುರುವಾಗಿದೆ ಸಾಹುಕಾರ್ ಆಟ…!!!

ಬೆಳಗಾವಿ-ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಟ ಶುರು ಮಾಡಿದ್ದಾರೆ. ಗ್ರಾಮ ಮಟ್ಟದಿಂದಲೇ ಸಂಘಟನೆ ಕಟ್ಟುತ್ತಿರುವ ರಮೇಶ್ ಜಾರಕಿಹೊಳಿ ಅವರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕೈಯಾಡಿಸಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಯಾಕಂದ್ರೆ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿದ್ದು.ಸಾಹುಕಾರ್ ರಮೇಶ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಈ ಕ್ಷೇತ್ರದಲ್ಲಿ ಬೀಜ ಬೀತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ …

Read More »

ಹಳ್ಳಿ ಮಾಡೆಲ್ ಗಳ ಹವಾ ಜೋರು….!!!

ಬೆಳಗಾವಿ: ಈ ಮೊಬೈಲ್ ಕೈಗೆ ಬಂದಾಗಿನಿಂದ ಹಳ್ಳಿಯ ಹಲವಾರು ಪ್ರತಿಭಾವಂತರು ತಮ್ಮಲ್ಲಿನ ಪ್ರತಿಭೆಗಳಿಗೆ ಸ್ವತಃ ವೇದಿಕೆ ಕಲ್ಪಿಸಿಕೊಳ್ಳುವ ಮೂಲಕ ನಾವು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಝೀ ಟಿ.ವಿ ಸರೆಗಮಪ ರಿಯಾಲಿಟಿ ಶೋ ನಲ್ಲಿ ಮಿಂಚಿದ ಹಣ್ಮಂತು ಇದಕ್ಕೆ ಉತ್ತಮ ಉದಾಹರಣೆ. ಇತ್ತೀಚೆಗೆ ಬೆಳಗಾವಿಯ ಉದಯ್ ಎಂಬ ಪ್ರತಿಭಾವಂತ ಗಾಯಕ ಉಧೋ.. ಉಧೋ….ಎಂಬ ಹಾಡು ಬರೆದು ತಾನೇ ಸ್ವರ ಸಂಯೋಜನೆ ಮಾಡಿ Rap ಮಾದರಿಯಲ್ಲಿ ಹಾಡಿರುವ ವಿಡಿಯೋ …

Read More »

strictly prohibited between 11.00 pm to 5.00 am,

GOVERNMENT OF KARNATAKA No. RD 158 TNR 2020 Karnataka Government Secretariat, Vidhana Soudha, Bengaluru, dated:23-12-2020 ORDER Whereas, the State has effectively implemented COVID 19 containment measures through strictly enforcing COVID appropriate behaviour and aggressive tracking, testing and isolating, as a result, there is sustained decline in the number of fresh …

Read More »

ವಿರೋಧ ಮಾಡುವದೇ ಧರ್ಮ ಅಲ್ಲ,,ಜೀವದ ಜತೆಗೆ ಚೆಲ್ಲಾಟ ಆಗಬಾರದು.

ಬೆಳಗಾವಿ – ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ವಿಚಾರದ ಕುರಿತು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಬರುವ ಸಾಧ್ಯತೆ ಹಿನ್ನಲೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ ರಾಜ್ಯದಲ್ಲಿ ಒಂಬತ್ತು ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಯಾಗಿದ್ದು ಬಸ್ ಸಂಚಾರಕ್ಕೆ ಯಾವುದೇ ತೊಂದರೆ, ವ್ಯತ್ಯಯ ಆಗುವುದಿಲ್ಲ ಎಂದು ಸಾರಿಗೆ ಸಚಿವ …

Read More »

ನೈಟ್ ಕರ್ಫ್ಯು ಜಾರಿ…ಬೆಳಗಾವಿ ಓಲ್ಡ್ ಮ್ಯಾನ್ ಗೆ ಅಜಾರಿ….!!!

ಬೆಳಗಾವಿ-ಬೆಳಗಾವಿ ಗಡಿಭಾಗ,ಮಹಾರಾಷ್ಟ್ರ ,ಗೋವಾ ,ಕರ್ನಾಟಕ ರಾಜ್ಯಗಳ ಸಂಸ್ಕೃತಿಯ ಸಂಗಮ.ಕ್ರಿಸ್ ಮಸ್ ಹಬ್ಬ ಶುರುವಾದ್ರೆ ಸಾಕು,ಇಲ್ಲಿ ಸಂಬ್ರಮ ಶುರುವಾಗುತ್ತದೆ. ಕೊರೋನಾ ರೂಪಾಂತರಗೊಂಡ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇವತ್ತಿನಿಂದ ಜನೇವರಿ 2 ರವರೆಗೆ ನೈಟ್ ಕರ್ಫ್ಯು ಜಾರಿ ಮಾಡಿದ್ದು ಕ್ರಿಸ್ ಮಸ್ ,ಹ್ಯಾಪೀ ನ್ಯು ಇಯರ್ ಸಂಬ್ರಮಕ್ಕೆ ಬ್ರೇಕ್ ಬಿದ್ದಿದೆ. ಇವತ್ತಿನಿಂದ ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ನೈಟ್ ಕರ್ಫ್ಯು ಜಾರಿಗೆ ಬರಲಿದೆ. ಹೀಗಾಗಿ ಬಾರ್ ಆ್ಯಂಡ ರೆಸ್ಟೋರೆಂಟ್,ಮತ್ತು ಹೊಟೇಲ್ …

Read More »

ಕೊರೋನಾ ರೂಪಾಂತರಗೊಂಡಿದೆ ಹುಷಾರಾಗೀರಿ….

  *ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ.* ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ‌ ನಿರ್ವಹಣೆ ಮಾಡುವಂತೆ ಸಚಿವ *ರಮೇಶ್ ಜಾರಕಿಹೊಳಿ* ಕರೆ ನೀಡಿದ್ದಾರೆ. ಕೋವಿಡ್ …

Read More »

ಬೆಳಗಾವಿ ಜಿಲ್ಲೆಯಲ್ಲಿ 82.70 ರಷ್ಟು ಭರ್ಜರಿ ಮತದಾನ

ಗ್ರಾಮ ಪಂಚಾಯತಿ ಚುನಾವಣೆ; ಮತದಾನ ಶಾಂತಿಯುತ ———————————————————- ಜಿಲ್ಲೆಯಲ್ಲಿ ಮೊದಲ‌ ಹಂತದಲ್ಲಿ ಶೇ.82.70 ಮತದಾನ ಬೆಳಗಾವಿ, ): ಗ್ರಾಮ ಪಂಚಾಯತಿ ಮೊದಲ ಹಂತದ ಚುನಾವಣೆ ಮಂಗಳವಾರ (ಡಿ.22) ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆಯಿತು. ಮೊದಲ‌ ಹಂತದಲ್ಲಿ ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು, ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಉತ್ಸಾಹದಿಂದ ಭಾಗವಹಿಸಿದರು. ಒಟ್ಟಾರೆ ಶೇ.82.70 …

Read More »