Home / LOCAL NEWS (page 247)

LOCAL NEWS

ಬೆಳಗಾವಿ – ಹುಬ್ಬಳ್ಳಿ ನಡುವೆ,ನಾನ್ ಸ್ಟಾಪ್ ವೋಲ್ವೋ ಬಸ್ ಸರ್ವಿಸ್…

ಬೆಳಗಾವಿ – ಪ್ರಯಾಣಿಕರ ಅನಕೂಲಕ್ಕಾಗಿ NWKSRTC ಬೆಳಗಾವಿ- ಹುಬ್ಬಳ್ಳಿ ನಡೆವೆ ತಡೆ ರಹಿತ ವೋಲ್ವೋ ಬಸ್ ಸೇವೆ ಆರಂಭಿಸಿದೆ. ಪ್ರಯಾಣದ ದರ ಒಬ್ಬರಿಗೆ 150 ₹ , ಬೆಳಿಗ್ಗೆ 8-30 ,9-00 am,11-45, 12-45, 3-00 ಗಂಟೆ,3-30,5-30 6-00 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿ,ಹುಬ್ಬಳ್ಳಿಯಿಂದ ಬೆಳಗಾವಿಗೆ ಎರಡೂ ಕಡೆಯಿಂದ ವೋಲ್ವೋ ಬಸ್ ಗಳು ಹೊರಡಲಿವೆ. ಪ್ರಯಾಣಿಕರ ವೋಲ್ವೋ ಬಸ್ ಗಳ ಸೇವೆಯ ಲಾಭವನ್ನು ಪಡೆಯಬಹುದಾಗಿದೆ. NWKRTC Belagavi – Hubballi Non-Stop …

Read More »

ಇಲ್ಲಿ ಆತ್ಮಗಳು ವಾಸಿಸುತ್ತಿವೆ ಅಂತಾ ಸರ್ಕಾರವೇ ಬೋರ್ಡ್ ಹಾಕಿದೆ…!!!

ಬೆಳಗಾವ-ಉರಿನ ಹೆಸರು,ಜನಸಂಖ್ಯೆ ಬರೆದು ಬೋರ್ಡ್ ಹಾಕಿದ್ದನ್ನು ನಾವು ನೋಡಿದ್ದೇವೆ.ಆದ್ರೆ ಊರಿನ ಹೆಸರು,ಊರಿನಲ್ಲಿ ಇಷ್ಟು ಆತ್ಮಗಳು ಬದುಕುತ್ತಿವೆ ಅಂತಾ ಸರ್ಕಾರವೇ ಬೋರ್ಡ್ ಹಾಕಿ ಅಚ್ಚರಿ ಮೂಡಿಸಿದೆ. ಬೆಳಗಾವಿ ಸಾಂಬ್ರಾ ರಸ್ತೆಯಲ್ಲಿ ಸಂಚರಿಸಿ ನೋಡಿ,ಈ ರಸ್ತೆಯಲ್ಲಿ ಬರುವ ಪ್ರತಿಯೊಂದು ಗ್ರಾಮದಲ್ಲೂ ಬೆಳಗಾವಿ – ಬಾಗಲಕೋಟೆ ಹೈವೇ ಪಕ್ಕ ಬೋರ್ಡ್ ಹಾಕಿದ್ದಾರೆ.ಈ ಬೋರ್ಡ್ ನಲ್ಲಿ ಗ್ರಾಮದ ಹೆಸರು,ಜನಸಂಖ್ಯೆ ಬರೆದಿದ್ದಾರೆ ಜೊತೆಗೆ souls ಎಂಬ ಪದ ಬಳಕೆ ಮಾಡಿದ್ದಾರೆ souls ಅಂದ್ರೆ ಆತ್ಮ ಈ ಗ್ರಾಮದಲ್ಲಿ …

Read More »

ಅಭಯ ಪಾಟೀಲ ಪ್ರಶ್ನೆ ಕೇಳಿದ್ರು…ಜೊಲ್ಲೆ ಉತ್ತರ ಕೊಟ್ರು…!!!

ಬೆಳಗಾವಿ-ನೇಕಾರರು ಸಂಕಕಷ್ಟದಲ್ಲಿದ್ದಾರೆ,ನೇಕಾರರು ಸಿದ್ಧಪಡಿಸಿದ ಸೀರೆಗಳನ್ನು ಸರ್ಕಾರ ಖರೀಧಿ ಮಾಡಬೇಕೆಂದು ಅಧಿವೇಶನದಲ್ಲಿ ಶಾಸಕ ಅಭಯ ಪಾಟೀಲ ಸಿದ್ಧು ಸವದಿ,ಮಹಾದೇವಪ್ಪಾ ಯಾದವಾಡ ಸರ್ಕಾರದ ಗಮನ ಸೆಳೆದರು. ಶಾಸಕ ಅಭಯ ಪಾಟೀಲ ಮಾತನಾಡಿ,ನನ್ನ ಕ್ಷೇತ್ರದಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ‌.ಸಂಕಷ್ಟದಲ್ಲಿರುವ ಬಹಳಷ್ಟು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನೇಕಾರರ ಸೀರೆ ಖರೀಧಿ ಮಾಡುವ ಕುರಿತು ಅನೇಕ ಬಾರಿ ನಿಯೋಗ ತಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೇವೆ.ಕಾರಣಾಂತರಗಳಿಂದ ಸೀರೆ ಖರೀಧಿಗೆ ಚಾಲನೆ ಸಿಕ್ಕಿಲ್ಲ ,ಸರ್ಕಾರ ಆದಷ್ಟು ಬೇಗನೆ ನೇಕಾರರ ಸೀರೆ ಖರೀಧಿ …

Read More »

ಬಾವಿಯಲ್ಲಿ ಮುಳುಗಿ ಇಬ್ಬರು ಮಕ್ಕಳು ನೀರು ಪಾಲು….

ಬೆಳಗಾವಿ- ಆಟವಾಡಲು ಹೋಗಿ,ಬಾವಿಯಲ್ಲಿ ಮುಳುಗಿ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ,ಬೆಳಗಾವಿ ಸಮೀಪದ ಬೆಕ್ಕಿನಕೇರಿಯಲ್ಲಿ ನಡೆದಿದೆ. ಮೈತ ಮಕ್ಕಳು 1) ಲೋಕೇಶ ವಿಠ್ಠಲ ಪಾಟೀಲ್ 10 ವರ್ಷ ಸಾ= ಬೆಕ್ಕಿನಕೇರೆ 2) ನಿಕೀಲ ರಾಮು ಬೊಂದ್ರೆ 7 ವರ್ಷ ಸಾ=ದೆಕೂಳೆ (MH), ಬಾವಿಯಲ್ಲಿ ಮುಳುಗಿ ಸಾವನ್ನೊಪ್ಪಿದ್ದಾರೆ. ಬೆಕ್ಕಿನಕೇರಿಯಲ್ಲಿ ಚಿಕ್ಕ ಚಿಕ್ಜ,ಬಾವಿಗಳಿದ್ದು,ಬಾವಿಯಲ್ಲಿನ ಏಡಿಗಳನ್ನು ಹಿಡಿಯುತ್ತ ಆಟವಾಡುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಾಕತಿ ಪೋಲೀಸರು ದೌಡಾಯಿಸಿದ್ದು ತನಿಖೆ …

Read More »

ಬೆಳಗಾವಿ ಪಾಲಿಕೆ ಆಯುಕ್ತರ ಕನ್ನಡ ಪ್ರೇಮ…..

” ಬೆಳಗಾಮ್” ಫಲಕ ಕಿತ್ತು ಹಾಕಿದ ಮಹಾನಗರ ಪಾಲಿಕೆ: ರಂಗೋಲಿಗೊಂದು ” ಗೋಲಿ”!! ಪಾಲಿಕೆಯ ಆಯುಕ್ತರ ತುರ್ತು ಕ್ರಮ. ಬೆಳಗಾವಿಯಲ್ಲಿ ವಸ್ತು ಪ್ರದರ್ಶನ ನಡೆಸುವ ಸಂಬಂಧ ಕೆಲವು ಕಡೆ ನಿಲ್ಲಿಸಿದ್ದ ಫಲಕಗಳಲ್ಲಿ ” ಬೆಲಗಾಮ್” ಎಂದು ಇಂಗ್ಲೀಷಿನಲ್ಲಿ ಬರೆಸಿದ್ದನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಇಂದು ಮಂಗಳವಾರ ಮುಂಜಾನೆ ಆಕ್ಷೇಪಿಸಿತ್ತು.ಬೆಳಗಾವಿ ಹಿಂಡಲಗಾ ಗಣಪತಿ ಗುಡಿಯ ಹಿಂದೆ ನಿಲ್ಲಿಸಿದ್ದ ಫಲಕದ ಫೋಟೊ ಸಹಿತ ಮಹಾನಗರ ಪಾಲಿಕೆಯ ಆಯುಕ್ತ ಶ್ರೀ …

Read More »

ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ

” ಛಲದಂಕ ಮಲ್ಲ” ರಮೇಶ ಜಾರಕಿಹೊಳಿಯವರ ಕಿರೀಟಕ್ಕೆ ಮತ್ತೊಂದು ಗರಿ: ಭದ್ರಾ ಮೇಲ್ದಂಡೆ ಯೋಜನೆಗೆ ” ರಾಷ್ಟ್ರೀಯ ಯೋಜನೆ” ಪಟ್ಟ:ಕೃಷ್ಣಾ ಮೇಲ್ದಂಡೆ ಯೋಜನೆಗೂ ” ದಿಲ್ಲಿಯ ದಾರಿ” ಸುಗಮವಾಗುವದೆ? ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಶ್ರೀ ರಮೇಶ ಜಾರಕಿಹೊಳಿಯವರ ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ.ಆದರೆ ಅವರು ಈ ಖಾತೆಯನ್ನು ವಹಿಸಿಕೊಂಡ ನಂತರ ನೀರಾವರಿ ಯೋಜನೆಗಳಲ್ಲಿ ಲಾಟರಿ ಮೇಲೆ ಲಾಟರಿಯನ್ನು ಕರ್ನಾಟಕವು ಹೊಡೆದೇ ಹೊಡೆಯುತ್ತಿದೆ! ದೀರ್ಘ ಕಾಲದಿಂದ ಮುಂದೆ ಸಾಗದೇ …

Read More »

ಅವರು ಮೀಟಿಂಗ್ ಗೆ ಹೋಗದಿದ್ದರೂ ಅವರ ಹೆಸರು ಚರ್ಚೆಗೆ ಬಂತು….!!!

ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ,ಆದ್ರೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗೆ ಸರಣಿ ಸಭೆಗಳು ನಡೆಯುತ್ತಿವೆ‌‌. ಕಾಂಗ್ರೆಸ್ ಬೆಳಗಾವಿ ಅಭ್ಯರ್ಥಿ ಆಯ್ಕೆಗೆ ಮಾಜಿ ಸಚಿವ ಎಂ.ಬಿ ಪಾಟೀಲ ಅವರ ನೇತ್ರತ್ವದಲ್ಲಿ ಒಂದು ಸಮೀತಿ ರಚಿಸಿದೆ,ಈ ಸಮೀತಿ ಈಗಾಗಲೇ ಬೆಳಗಾವಿಯಲ್ಲಿ ಒಂದು ಸುತ್ತಿನ ಸಭೆ ನಡೆಸಿದೆ.ಸೋಮವಾರ ಬೆಂಗಳೂರಲ್ಲೂ ಅಭ್ಯರ್ಥಿ ಆಯ್ಕೆ ಕುರಿತು ಸಭೆ ನಡೆಸಿ ಚರ್ಚೆ ನಡೆಸಿದೆ‌. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ,ಡಿಕೆ …

Read More »

ರಸ್ತೆಯಲ್ಲೇ,ರೆಡಿ ಆಯ್ತು ಚಹಾ…ರೈತರ ಹೋರಾಟ ವ್ಹಾ….ರೇ ವ್ಹಾ….!!!!

ಬೆಳಗಾವಿ-/ಕೇಂದ್ರ ಸರ್ಕಾರದ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಬೆಳಗಾವಿಯಲ್ಲಿ ಬೆಳಗಿನ ಜಾವವೇ ಪ್ರತಿಭಟನೆ ಶುರುವಾಗಿದೆ. ಬೆಳಗಾವಿ ಬಸ್ ನಿಲ್ದಾಣ ಎದುರು ರೈತ ಮುಖಂಡರ ವಿನೂತನವಾಗಿ ಧರಣಿ ಮಾಡುತ್ತಿದ್ದಾರೆ. ಒಲೆ ಸಿದ್ಧಪಡಿಸಿ ಚಹಾ ತಯಾರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದು, ಚಾಯ್‌ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದಾರೆ. ಟೀ ಪೌಡರ್, ಹಾಲು ತಂದು ಚಹಾ ತಯಾರಿಸಿದ ರೈತ ಮಹಿಳೆ ಜಯಶ್ರೀ,  ಶುಗರ್ …

Read More »

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ.

*ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.* ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ …

Read More »

ಬಂದ್ ಕೈಬಿಡಲು,ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮನವಿ

ಬೆಳಗಾವಿ- ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. ಇಂದು ಬೆಳಗಾವಿಯ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ …

Read More »