Breaking News
Home / LOCAL NEWS (page 280)

LOCAL NEWS

ನದಿಗಳ ಒತ್ತುವರಿ ತೆರವು ಮಾಡಲು ಆಪರೇಷನ್ ಆರಂಭ

ಬೆಳಗಾವಿ, ಸೆ.19(ಕರ್ನಾಟಕ ವಾರ್ತೆ): ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ …

Read More »

ಉತ್ತರ ಕರ್ನಾಟಕದ ಶಕ್ತಿ ಕೇಂದ್ರದಿಂದಲೇ ಪ್ರತ್ಯೇಕತೆಯ ಕೂಗು….!

ಬೆಳಗಾವಿ-ಉತ್ತರ ಕರ್ನಾಟಕದ ಶಕ್ತಿ ಕೇಂದ್ರ,ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ಈಗ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಕೇಳಿ ಬಂದಿದೆ. ಧಾರವಾಡ ಹೈಕೋರ್ಟಿನ ಹೋರಾಟದ ರೂವಾರಿ,ಬಿ.ಡಿ ಹಿರೇಮಠ ಅವರು ಇಂದು,ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸರ್ಕಾರ ಸ್ಥಳಾಂತರ ಮಾಡದಿದ್ದರೆ,ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವಂತೆ ಹೋರಾಟ ಶುರು ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸರ್ಕಾರ ಹುಬ್ಬಳ್ಳಿ- ದಾರವಾಡದ ನೀರಾವರಿ ಕಚೇರಿಯನ್ನು ಬೆಳಗಾವಿಯ ಸುವರ್ಣವಿಧಾನ ಸೌಧಕ್ಕೆ ಶಿಪ್ಟ್ ಮಾಡುವದು ಬೇಡ ಅದರ …

Read More »

ನಿಸಾರಾಹ್ಮದ ಈಗ ಬೆಳಗಾವಿ JDLR

ಬೆಳಗಾವಿ- ಬೆಳಗಾವಿಯಲ್ಲಿ ADLR ಆಗಿ ಹಲವಾರು ವರ್ಷಗಳ ಕಾಲ ಕರ್ತವ್ಯ ನಿಭಾಯಿಸಿ ಪದೋನ್ನತಿ ಹೊಂದಿJDLR ಆಗಿರುವ ನಿಸಾರ ಅಹ್ಮದ ಅವರು ಇಂದು ಅಧಿಕಾರ ಸ್ವೀಕರಿಸಿದರು JDLR ಆಗಿ ಪದೋನ್ನತಿ ಹೊಂದಿರುವ ನಿಸಾರ ಅಹ್ಮದ ಅವರನ್ನು ಸರ್ಕಾರ ಬೆಳಗಾವಿ JDLR ನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು ಇಂದು ಬೆಳಿಗ್ಗೆ ನಿಸಾರ ಅಹ್ಮದ ಅವರು ಅಧಿಕಾರ ಸ್ವೀಕರಿಸಿದರು .

Read More »

ಸೇವಾದಳ ಅಕಾಡೆಮಿ ತರಬೇತಿ ಕೇಂದ್ರ ನಿರ್ಮಿಸಿ ರಾಷ್ಟ್ರದ ಗಮನ ಸೆಳೆದ ಸತೀಶ್ ಸಾಹುಕಾರ್….

ಬೆಳಗಾವಿ: ಬೆಳಗಾವಿ ಜಿಲ್ಲೆಯ ಘಟಪ್ರಭಾ ಭಾರತದ ಭೂಪಟದಲ್ಲಿ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಸ್ವಾತಂತ್ರ್ಯಸೇನಾನಿ ಡಾ.ನಾ.ಸು.ಹರ್ಡಿಕರ ಸೇವಾದಳ ತರಬೇತಿ ಅಕಾಡೆಮಿಯ ರಾಷ್ಟ್ರಮಟ್ಟದ ತರಬೇತಿ ಕೇಂದ್ರದ ಬೃಹತ್ ಕಟ್ಟಡ ತಲೆ ಎತ್ತಿನಿಂತಿದ್ದು, ಮುಂಬರುವ ಅಕ್ಟೋಬರ ೨ರ ಮಹಾತ್ಮ ಗಾಂಧೀಜಿಯವರ ಜಯಂತಿ ದಿನದಂದೇ ಈ ತರಬೇತಿ ಕೇಂದ್ರದ ಕಟ್ಟಡ ರಾಷ್ಟ್ರಕ್ಕೆ ಸಮರ್ಪಣೆಯಾಗಲಿದೆ. ಈ ತರಬೇತಿ ಕೇಂದ್ರ ಕಾಂಗ್ರೆಸ್ ಪಕ್ಷದ ತತ್ವ,ಸಿದ್ದಾಂತದ ಜೊತೆಗೆ ಶಿಸ್ತಿನ ತರಬೇತಿಯ ಪ್ರಮುಖ ಭಾಗವಾಗಲಿದೆ. ಕಾಂಗ್ರೆಸ್ ಸೇವಾದಳದ ಪುನಶ್ಚೇತನಕ್ಕೆ ಈ …

Read More »

ಹಲಗಾ ಗ್ರಾಮದಲ್ಲಿ ತಾಯಿ,ಮಗ,ಆತ್ಮಹತ್ಯೆ

ಬೆಳಗಾವಿ- ಬೆಳಗಾವಿ ಪಕ್ಕದ ಹಿರೇಬಾಗೇವಾಡಿ ಪೋಲೀಸ್ ಠಾಣೆ ವ್ಯಾಪ್ತಿಯ ಹಲಗಾ ಗ್ರಾಮದಲ್ಲಿ ತಾಯಿ ಮತ್ತು ಮಗ ಒಟ್ಟಿಗೆಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಯಿ,ಭಾರತಿ ಗಿರಾಣಿ,35 ಮಗ ಪ್ರಜ್ವಲ್ 15 ಇಬ್ಬರೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾರತಿ ಗೋಕಾಕಿನ ವ್ಯೆಕ್ತಿಯೊಬ್ಬನ ಬಾಲ್ಯವಿವಾಹವಾಗಿತ್ತು,ಇತ್ತೀಚಿಗೆ ಭಾರತಿ ಬೇರೊಬ್ಬನ ಜೊತೆ ಲಿವಿಂಗ್ ರಿಲೇಶನ್ ನಲ್ಲಿ ಹಲಗಾ ಗ್ರಾಮದಲ್ಲಿ ವಾಸವಾಗಿದ್ದಳು ಆತ್ಮಹತ್ಯೆ ಮಾಡಿಕೊಂಡ ಮಗ ಪ್ರಜ್ವಲ್ ಮೊದಲನೇಯ ಗಂಡನ ಮಗ ಎಂದು ತಿಳಿದು ಬಂದಿದೆ.ಹಿರೇಬಾಗೇವಾಡಿ …

Read More »

ವಾರದಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ-ಕೃಷಿ ಮಂತ್ರಿ ಸೂಚನೆ

  ಬೆಳಗಾವಿ,-ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸೋಮವಾರ (ಸೆ.14) ನಡೆದ ಬೆಳಗಾವಿ ವಿಭಾಗಮಟ್ಟದ ಬೆಳೆ ಸಮೀಕ್ಷೆ ಕಾರ್ಯ ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂತ್ರಜ್ಞಾನ ಆಧಾರಿತವಾಗಿ ರೈತರೇ ಸ್ವಯಂ ನಡೆಸುವ ಬೆಳೆ ಸಮೀಕ್ಷೆ ಕಾರ್ಯಕ್ಕೆ ಉತ್ತರ ಕರ್ನಾಟಕದಲ್ಲಿ ಇದುವರೆಗೆ ಅತ್ಯುತ್ತಮ …

Read More »

ಹಿಂದಿ ಸಾಪ್ತಾಹ ಬೇಡವೇ ಬೇಡ ಎಂದ,ಕನ್ನಡದ ಮಂದಿ….!

ಬೆಳಗಾವಿ-ಭಾರತದ ಭಾಷಾನೀತಿಯನ್ನು ಮರುಪರಿಶೀಲಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ,ಬೆಳಗಾವಿಯಲ್ಲಿ ಕರವೇ ಕರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು. ಬೆಳಗಾವಿಯ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಹಿಂದಿ ದಿವಸ್ ಗೆ ತೀವ್ರ ಆಕ್ಷೇಪ ವ್ಯೆಕ್ತ ಪಡಿಸಿದರು ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯ ಸಾರಾಂಶ ಕರ್ನಾಟಕದ ಅತಿ ದೊಡ್ಡ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯು ಕಳೆದ ಇಪ್ಪತ್ತೊಂದು ವರ್ಷಗಳಿಂದ ನಾಡು ನುಡಿ ಗಡಿ ಜಲ ರಕ್ಷಣೆಯ …

Read More »

ಬಿ.ಕೆ ಹರಿಪ್ರಸಾದ್ ಬ್ರಹ್ಮ ಅಲ್ಲ- ಸಚಿವ ಬಿ.ಸಿ ಪಾಟೀಲ

ಬಿಜೆಪಿ ನಾಯಕರು ಅಫೀಮು ಸೇವಿಸುತ್ತಾರೆ ಎಂಬ ಬಿ.ಕೆ.ಹರಿಪ್ರಸಾದ್ ಆರೋಪ,ಮಾಡಿದ್ದು ಬಿ.ಕೆ.ಹರಿಪ್ರಸಾದ್ ಹೇಳಿದ ತಕ್ಷಣ ಅದು ವೇದ ವಾಕ್ಯ ಅಲ್ಲ, ಬಿ.ಕೆ.ಹರಿಪ್ರಸಾದ್ ಬ್ರಹ್ಮ ಏನು‌ ಅಲ್ಲ ಎಂದ ಸಚಿವ ಬಿ.ಸಿ.ಪಾಟೀಲ್ ತಿರಗೇಟು ನೀಡಿದ್ದಾರೆ. ಬೆಳಗಾವಿಯ ಬಿಜೆಪಿ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ,ಕೃಷಿ ಸಚಿವ ಬಿಸಿ ಪಾಟೀಲ, ಬಿಜೆಪಿ ನಾಯಕರು ಅಫೀಮು ಸೇವಿಸೋದನ್ನು ಬಿ.ಕೆ.ಹರಿಪ್ರಸಾದ್ ಯಾವಗಾ ನೋಡಿದ್ರು? ಮೊದಲೇ ಹೇಳಬೇಕಿತ್ತಲ್ಲಾ ಇಷ್ಟು ದಿನ ಏಕೆ ಬಾಯಿ ಮುಚ್ಚಿಕೊಂಡರು, ಸುಮ್ಮನೇ ಆಪಾದನೆ ಮಾಡಿ ಹೋಗುವುದು …

Read More »

ಬಿಜೆಪಿಯ ದೊಡ್ಡ ನಾಯಕರು ಅಫೀಮು ಗುಂಗಿಲ್ಲದೇ ಮನೆಯಿಂದ ಹೊರಗೆ ಬರುತ್ತಿರಲಿಲ್ಲ.

ಬೆಳಗಾವಿ: ಆರ್ ಎಸ್ ಎಸ್ ಗೂ ಕಾಂಗ್ರೆಸ್ ತರಬೇತಿ ಶಿಬಿರಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ. ಹರಿಪ್ರಸಾದ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾತನಾಡಿದರು. ಆರ.ಎಸ.ಎಸ ತರಹ ನಮ್ಮ ಶತ್ರುಗಳನ್ನು ಸಹ ತಯಾರು ಮಾಡಲ್ಲ. ಆರ.ಎಸ.ಎಸ ತರಹ ಸಂಘಟನೆ ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಅಡಿಯಲ್ಲಿ, ಪಕ್ಷದ ಇತಿಹಾಸ ಇಟ್ಟುಕೊಂಡು ದೇಶದ ಅಭಿವೃದ್ಧಿಗಾಗಿ ಕೈ …

Read More »

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ AK-47 ಗೆ ಬಳಿಸುವ ಜೀವಂತ ಗುಂಡು ಪತ್ತೆ…

ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಪ್ರಯಾಣಿಕರನ್ನು ತಪಾಸಣೆ ಮಾಡುವಾಗ ಸೈನಿಕನ ಬಳಿ ಜೀವಂತ ಗುಂಡುಗಳು ಪತ್ತೆಯಾದ ಹಿನ್ನಲೆಯಲ್ಲಿ ಪೋಲೀಸರು ಸೈನಿಕನನ್ನು ವಶಕ್ಕೆ ಪಡೆದಿದ್ದಾರೆ ಇಂದು ಬೆಳಿಗ್ಗೆ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ,ಸೈನಿಕನ ಹತ್ತಿರ, ಒಂದು ರೌಂಡ್ ಜೀವಂತ ಗುಂಡಿನ ಸರ,ಮತ್ತು ಬಳಿಸಿದ ಗುಂಡಿನ ಒಂದು ಕೇಸ್ ಪತ್ತೆಯಾಗಿದೆ. ಈತ ದೆಹಲಿಯಿಂದ,ಬೆಂಗಳೂರು,ಮತ್ತು ಬೆಂಗಳೂರಿನಿಂದ,ಬೆಳಗಾವಿಗೆ ವಿಮಾನ ಮೂಲಕ ಬಂದಿದ್ದಾನೆ,ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಎ.ಕೆ ,47 ಗೆ ಬಳಿಸುವ ದು ರೌಂಡ್ ಜೀವಂತ ಗುಂಡುಗಳು …

Read More »