LOCAL NEWS

ಬೆಳಗಾವಿ ಮಹಾನಗರ ಕರವೇ ಅಧ್ಯಕ್ಷರಾಗಿ ಭೂಪಾಲ ಅತ್ತು

  ಬೆಳಗಾವಿ -ಹಲವಾರು ವರ್ಷಗಳಿಂದ ಕರವೇ ಕಾರ್ಯಕರ್ತರಾಗಿ ನಾಡುನುಡಿ ಹಿತಕ್ಕಾಗಿ ಕನ್ನಡ ನೆಲ,ಜಲ,ಭಾಷೆಯ ರಕ್ಷಣೆಗಾಗಿ ಹೋರಾಟ ಮಾಡುವದರ ಜೊತೆಗೆ ಸಮಾಜ ಸೇವೆಯಲ್ಲೂ ಸಕ್ರೀಯವಾಗಿರುವ ಭೂಪಾಲ ಅತ್ತು ಅವರನ್ನು ಬೆಳಗಾವಿ ಮಹಾನಗರದ ಕರವೇ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬೆಳಗಾವಿ ಜಿಲ್ಲಾ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ ಅವರು ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ ಕರವೇ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ನೇಮಕದ ಆದೇಶ ಪ್ರತಿಯನ್ನು ಹಸ್ತಾಂತರಿಸಿ ಬೆಳಗಾವಿ ಮಹಾನಗರದ ವ್ಯಾಪ್ತಿಯಲ್ಲಿ ಕರವೇ ಸಂಘಟನೆಯನ್ನು ಬಲಪಡಿಸುವಂತೆ ಸೂಚನೆ …

Read More »

ಜಗದೀಶ್ ಶೆಟ್ಟರ್ ಹಾಗೂ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿದ್ದು ಯಾಕೆ ಗೊತ್ತಾ ?

ದೆಹಲಿ-ಘಟಪ್ರಭಾ ಬಲದಂಡೆ ಕಾಲುವೆ (GRBC) ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆ (CBCI) ಗಳನ್ನು ನವೀಕರಣಗೊಳಿಸುವ ನಿಟ್ಟಿನಲ್ಲಿ ಅಂದಾಜು ರೂ. 1722 ಕೋಟಿ ವೆಚ್ಚಕ್ಕೆ ತಯಾರಿಸಿ ರಾಜ್ಯ ಸರ್ಕಾರವು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಕಳುಹಿಸಿದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವ ಬಗ್ಗೆ ಮಾನ್ಯ ಕೇಂದ್ರ ಜಲಶಕ್ತಿ ರಾಜ್ಯ ಸಚಿವರಾದ ಶ ವಿ. ಸೋಮಣ್ಣ ಇವರ ಉಪಸ್ಥಿಯಲ್ಲಿ, ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ …

Read More »

215.37 ಕೋಟಿ ರೂ.ಗಳ ವೆಚ್ಚದಲ್ಲಿ ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿ

    ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಸ್ಕಿ ಯೋಜನೆಯಡಿ 100 ಕೋಟಿ, ಪ್ರಸಾದ ಯೋಜನೆಯಡಿ 18 ಕೋಟಿ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ನಿಧಿಯಿಂದ 97 ಕೋಟಿ ಪ್ರವಾಸೋದ್ಯಮ ಇಲಾಖೆಯ 15 ಕೋಟಿ ಸೇರಿದಂತೆ 215.37 ಕೋಟಿ ರೂ.ಗಳ ಮೊತ್ತದಲ್ಲಿ ಕೆಟಿಟಿಪಿ ಕಾಯ್ದೆಯಡಿ ಅನುಷ್ಠಾನ ಗೊಳಿಸಲು ಡಿಪಿಎಆರ್‌ ಗೆ ಸರ್ಕಾರದ ಅನುಮೋದನೆ ನೀಡಲು ಪ್ರವಾಸೋದ್ಯಮ ಇಲಾಖೆಯ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಜಿಲ್ಲಾಧಿಕಾರಿಗಳನ್ನು ಅನುಷ್ಠಾನ ಅಧಿಕಾರಿಯನ್ನಾಗಿ …

Read More »

ಬಾಲಕನ ಮೇಲೆ ಹಲ್ಲೆ ಮಾಡಿದ, ಮೂವರ ಬಂಧನ

ಸಣ್ಣಪುಟ್ಟ ಜಗಳದಲ್ಲಿ ಚಿಕ್ಕ,ಚಿಕ್ಕ ಮಕ್ಕಳು ಚಾಕು, ಚೂರಿ, ತಲವಾರ್ ಗಳಿಂದ ವಾರ್, ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ತಲವಾರ್ ಗಳಿಂದ ವಾರ್ ಮಾಡುವದು ಬೆಳಗಾವಿಯಲ್ಲಿ ಫ್ಯಾಶನ್ ಆಗಿದೆ. ಇದಕ್ಕೆ ಲಗಾಮು ಹಾಕಲು ಪೋಲೀಸರು ಆಪರೇಷನ್ ತಲವಾರ್ ಕಾರ್ಯಾಚರಣೆ ನಡೆಸಿ ತಲವಾರ್ ಚಾಕು,ಚೂರಿ ಹಾವಳಿಗೆ ಬ್ರೇಕ್ ಹಾಕುವುದು ಅಗತ್ಯವಾಗಿದೆ. ಬೆಳಗಾವಿ-ಇಲ್ಲಿನ ಖಡೇಬಜಾರ್‌ನಲ್ಲಿ ಕವಡಿಪೀರ್‌ ಮೆರವಣಿಗೆ ವೇಳೆ ಸೌಂಡ್‌ಬಾಕ್ಸ್‌ ಹಚ್ಚಿ ಡ್ಯಾನ್ಸ್‌ ಮಾಡುತ್ತಿದ್ದವೇಳೆ ಕಾಲು ತಾಗಿದ್ದರಿಂದ ಬಾಲಕನೋರ್ವನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೆ …

Read More »

ಬೆಳಗಾವಿ ಜಿಲ್ಲೆಗೆ ಬರಲಿವೆ 300 ಹೊಸ ಬಸ್ – ಸಾರಿಗೆ ಸಚಿವರ ಭರವಸೆ

ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕುವಾಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕರಿಗೆ ತ್ವರಿತ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ …

Read More »

ಬೆಳಗಾವಿಗೆ ಸಿಂಗಮ್ ರಿಟರ್ನ್

    ಬೆಳಗಾವಿ – ಧಾರವಾಡ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿಯಾಗಿದ್ದ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಮಹಾನಗರ ಡಿಸಿಪಿ (ಕಾನೂನು ಸೂವ್ಯವಸ್ಥೆ) ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು ಬೆಳಗಾವಿಗೆ ಸಿಂಗಮ್ ರಿಟರ್ನ್ ಆಗಿದ್ದಾರೆ. ಬೆಳಗಾವಿಯಲ್ಲಿ ಸಬ್ ಇನ್ಸಪೆಕ್ಟರ್ ಆಗಿ ಎಸಿಪಿಯಾಗಿ ಕಾರ್ಯನಿರ್ವಹಿಸಿ ಬೆಳಗಾವಿ ಸಿಂಗಮ್ ಎಂದೇ ಖ್ಯಾತನಾಮರಾಗಿದ್ದ ಭರಮಣಿ ಅವರನ್ನು ಸರ್ಕಾರ ಬೆಳಗಾವಿ ಡಿಸಿಪಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

Read More »

ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ವರ್ಗಾವಣೆ

ಬೆಳಗಾವಿ -ಕಳೆದ ಎರಡು ವರ್ಷಗಳಿಂದ ಬೆಳಗಾವಿ ಡಿಸಿಪಿ ( ಕಾ.ಸೂ) ಯಾಗಿ ಕರ್ತವ್ಯ ನಿಭಾಯಿಸಿದ ರೋಹನ್ ಜಗದೀಶ್ ಅವರ ವರ್ಗಾವಣೆಯಾಗಿದ್ದು ಅವರನ್ನು ಗದಗ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ. ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಅವರ ಜಾಗಕ್ಕೆ ಬೇರೊಬ್ಬ ಅಧಿಕಾರಿಯನ್ನು ನಿಯೋಜಿಸಿಲ್ಲ.

Read More »

ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟ ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್…..???

  ಬೆಳಗಾವಿ- ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸದ್ದಿಲ್ಲದೇಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.ಎನ್ನುವ ಸುದ್ದಿ ಈಗ ವೈರಲ್ ಆಗಿದೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ‌ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್,ರಾಜಕಾರಣ ಜೊತೆಗೆ ಸಿನಿಮಾ ಕ್ಷೇತ್ರದಲ್ಲೂ ಛಾಪು ಮೂಡಿಸಲು ಪ್ಲ್ಯಾನ್ ಮಾಡಿದ್ದಾರೆ. ಮೊಮ್ಮಗಳ ಹೆಸರಲ್ಲಿ ಪ್ರೊಡಕ್ಷನ್ ‌ಹೌಸ್ ತೆರೆದಿದ್ದಾರೆ.ಐರಾ ಪ್ರೊಡಕ್ಷನ್ ‌ಹೌಸ್‌ನಿಂದಲೇ ಈಗಾಗಲೇ ‌ಎರಡು ಕನ್ನಡ ಚಿತ್ರಗಳ ನಿರ್ಮಾಣ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.ಐರಾ ಪ್ರೊಡಕ್ಷನ್‌ಹೌಸ್‌ನಿಂದ ನಿರ್ಮಾಣ ಹಂತದಲ್ಲಿರುವ …

Read More »

ಚಿಕನ್ ಪೀಸ್….ಪಾರ್ಟಿಯಲ್ಲಿ ಬಿತ್ತು ಯುವಕನ ಹೆಣ

ಬೆಳಗಾವಿ-ಚಿಕನ್ ಪೀಸ್ ಬಡಿಸುವುದರಲ್ಲಿ ತಾರತಮ್ಯ ಮಾಡಿದಕ್ಕೆ ಸ್ನೇಹಿತರ ಮಧ್ಯೆ ಜಗಳ ವಿಕೋಪಕ್ಕೆ ಹೋಗಿ,ಸಿಟ್ಟಿನಿಂದ ‌ಯುವಕನ ಹೊಟ್ಟೆಗೆ ಚೂರಿ ಇರಿದು ಹತ್ಯೆಗೈದ ಘಟನೆ,ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸ್ನೇಹಿತನ ಮದುವೆ ಪಾರ್ಟಿ ನಡೆದಿತ್ತು ಚಿಕನ್ ಪೀಸ್ ಹಂಚಿಕೆ ಮಾಡುವಾಗ ಹೆಚ್ಚುಕಮ್ಮಿಯಾಗಿದೆ ಇದಕ್ಕಾಗಿ ಸ್ನೇಹಿತರ ನಡುವೆ ಜಗಳ ಆಗಿದೆ ಈ ಜಗಳದಲ್ಲಿ,ವಿನೋಧ ಮಲಶೆಟ್ಟಿ (30) ಕೊಲೆಯಾಗಿದೆ. ಕೆಲ ದಿನಗಳ ಹಿಂದೆ ಮದುವೆ ಆಗಿದ್ದ ಅಭಿಷೇಕ ಕೊಪ್ಪದ.ತನ್ನ ಜಮೀನಿನಲ್ಲಿ ಸ್ನೇಹಿತರಿಗೆ ಡಿನ್ನರ್ …

Read More »

ನಾಳೆ ಬೆಳಗಾವಿಯಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಕ್ಕೆ ಗಣ್ಯರ ದಂಡು

ಪತ್ರಿಕಾ ದಿನಾಚರಣೆ ನಾಳೆ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಬೆಳಗಾವಿ: ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಪತ್ರಿಕಾ ದಿನಾಚರಣೆ ನಾಳೆ ಭಾನುವಾರ ಬೆಳಗ್ಗೆ 11ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪತ್ರಿಕಾ ದಿನಾಚರಣೆ ಪ್ರಯುಕ್ತ ನಡೆದ ಕ್ರಿಕೆಟ್ ಪಂದ್ಯಾವಳಿ, ಕೇರಂ ಸ್ಪರ್ಧೆ, ಚೆಸ್ ಸ್ಪರ್ಧೆಯ ವಿಜೇತರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಹುಮಾನ ವಿತರಿಸಲಿದ್ದಾರೆ. ಸಂಘದ ಅಧ್ಯಕ್ಷ …

Read More »