ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ ನಿವಾಸಿಯಾಗಿರೋ ರಾಹುಲ್,ಇಂದು ಬೆಳಗಾವಿಯ ಜೈತನಮಾಳದಲ್ಲಿ ಈ ಘಟನೆ ನಡೆದಿದೆ. ಐಪಿ ರೀಡಿಂಗ್ ತರಲು ಹೋಗಿದ್ದ ರಾಹುಲ್. ಟಿಪಿ ಬಾಕ್ಸ್ ನಲ್ಲಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವುನ್ಬೊಪ್ಪಿದ್ದಾನೆ.ಕಳೆದ ಆರು ತಿಂಗಳ ಹಿಂದಷ್ಟೆ ತಂದೆಯಾದ ಖುಷಿಯಲ್ಲಿದ್ದ ರಾಹುಲ್ ಐಪಿ ರೀಡಿಂಗ್ ತರಲು ಹೋದ ಸಂಧರ್ಭದಲ್ಲಿ ಈ ಅವಘಡ ಸಂಭವಿಸಿದ್ದುಐಪಿ ಸೆಟ್ ಉಸ್ತುವಾರಿ …
Read More »ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾಗಿದ್ದು ದುರ್ದೈವದ ಸಂಗತಿಯಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ವೆಂಕಟೇಶ ದಳವಾಯಿ(18)ಎಂಬಾತನ ಕೊಲೆಯಾಗಿದೆ. ಇದೇ ಗ್ರಾಮದ ವೆಂಕಟೇಶ ಹಾಗೂ ರಾಘು ಪೆಂಟೆದ ಎಂಬ ಸಹೋದರರಿಂದ ಕೃತ್ಯ ನಡೆದಿದೆ. ಗ್ರಾಮೀಣ ಆಟವಾದ ತಿಳಿ ಆಡುತ್ತಿದ್ದ ವೇಳೆ ವಾಗ್ವಾದ ನಡೆದಿದೆ.ಬಳಿಕ ಸಹೋದರು ಸೇರಿಕೊಂಡು ಚಾಕು ನಿಂದ ಇರಿದು ಕೊಲೆ ಮಾಡಿದ್ದಾರೆ.ಹೊಟ್ಟೆಗೆ …
Read More »ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಮಹಾನಗರದಲ್ಲಿ ಒಂದು ತಿಂಗಳ ಅವಧಿಯಲ್ಲಿ ಸಾಮೂಹಿಕ ಅತ್ಯಾಚಾರದ ಎರಡನೇ ಪ್ರಕರಣ ದಾಖಲಾಗಿದೆ.ಆರು ಜನ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಬೆಳಗಾವಿ ತಾಲೂಕಿನ ಹೊರವಲಯದಲ್ಲಿರುವ ಗುಡ್ಡಗಾಡಿನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲಾಗಿದೆ,ಬಳಿಕ ಲೈಂಗಿಕ ದೌರ್ಜನ್ಯದ ದೃಶ್ಯ ಸೆರೆಹಿಡಿದು ಬ್ಲ್ಯಾಕ್ …
Read More »ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿರುವದು ವರದಿಯಾಗಿದೆ. ಈ ಘಟನೆಯಲ್ಲಿ ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಈ ಇಬ್ಬರು ಸಹೋದರರು ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಈ ಇಬ್ಬರು ಸಹೋದರರಿಗೆ ಮದುವೆ ಆಗಿರಲಿಲ್ಲ ಎನ್ನುವ ಕಾರಣದಿಂದ ಸಾರಾಯಿ ಕುಡಿತದ ಚಟಕ್ಕೆ ಬಿದ್ದಿದ್ದರು. ಬಳಿಕ ಕುಡಿತದ …
Read More »ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೋರ್ಸ್ ಭೂಷಣ ಗುಲಾಬರಾವ್ ಅವರನ್ನು ಬೆಳಗಾವಿ ನಗರ ಪೋಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ
Read More »ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧ ಬಲಿಯಾಗಿದ್ದಾರೆ. ಬುಧವಾರದಂದು ಕೋವಿಡ್ ಪಾಸಿಟಿವ್ ಎಂದು ತಪಾಸಣೆಯಲ್ಲಿ ಕಂಡು ಬಂದಿತ್ತು. ತಡರಾತ್ರಿ ಚಿಕಿತ್ಸೆ ಫಲಿಸದೆ ವೃದ್ಧ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿತ್ತು.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧನಿಗೆ ಚಿಕಿತ್ಸೆ ಗೆ ಅಂತಾ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ಕೊವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಗೊತ್ತಾದ …
Read More »ಅಕ್ಕ ಕಫೆಗೆ ಭೇಟಿ ನೀಡಿ ತಿಂಡಿ ಸವಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯೆಯರನ್ನು ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ, ಅವರ ಸ್ವಾವಲಂಬಿ ಜೀವನಕ್ಕೆ ನೆರವಾಗುವ ಉದ್ದೇಶದಿಂದ ರಾಷ್ಟ್ರೀಯ ಜೀವನೋಪಾಯ ಮಿಷನ್ ಇಲ್ಲಿನ ಜಿಪಂ ಕಚೇರಿಯಲ್ಲಿ ಆರಂಭಿಸಿದ ‘ಅಕ್ಕ ಕೆಫೆ’ ಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ತಿಂಡಿಯನ್ನು ಸವಿದು ಪರಿಶೀಲಿಸಿದರು. ಇದೇ ವೇಳೆ ರಾಷ್ಟ್ರೀಯ ಜೀವನೋಪಾಯ ಮಿಷನ್ ಯೋಜನೆ ಅಡಿ ಸ್ಥಾಪಿಸಿದ ಅಕ್ಕ ಕಫೆ ಬಗ್ಗೆ …
Read More »ಮಳೆಯ ಅವಾಂತರಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಲಿ.
ಬೆಳಗಾವಿ- ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ,ಮಳೆಯ ಅವಾಂತರಕ್ಕೆ ಬೆಳಗಾವಿಯಲ್ಲಿ ಮತ್ತೊಂದು ಬಲಿಯಾಗಿದೆ. ನಿರಂತರ ಮಳೆಯ ಪರಿಣಾಮ ಮನೆ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನೊಪ್ಪಿದ ಘಟನೆ ಬೆಳಗಾವಿಯ ಗೋಕಾಕ್ ನಗರದ ಮಹಾಲಿಂಗೇಶ್ವರ ನಗರದಲ್ಲಿ ನಡೆದಿದೆ. ಕೀರ್ತಿಕಾ ನಾಗೇಶ ಪೂಜಾರಿ(3) ಗೋಡೆ ಕುಸಿದು ಸಾವನ್ನೊಪ್ಪಿದ್ದಾಳೆ.ಘಟನೆಯಲ್ಲಿ ಕೀರ್ತಿಕಾ ತಾಯಿ ರೇಷ್ಮಾ, ಸಹೋದರಿ ಖುಷಿಗೂ ಗಂಭೀರ ಗಾಯಗಳಾಗಿವೆ.ಮನೆಯಲ್ಲಿ ಮಲಗಿದ್ದಾಗ ಪಕ್ಕದ ಮನೆಯ ಗೋಡೆ ನಾಗೇಶ ಪೂಜಾರಿ ಮನೆ ಮೇಲೆ ಬಿದ್ದು ಅವಘಡ …
Read More »ಶಿಕ್ಷಣ ಸಂಸ್ಥೆ ಆರಂಭಿಸುವ ಕನಸು ಇದೆ- ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ರಾಜಕಾರಣ ಕೇವಲ ಚುನಾವಣೆಗೆ ಸೀಮಿತ. ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗುಂದಿಯಲ್ಲಿ ಭವ್ಯ ಶ್ರೀ ರವಳನಾಥ ಮಂದಿರದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸೋಹಳಾದಲ್ಲಿ ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಮಾತ್ರ ನಾನು ರಾಜಕಾರಣ ಮಾಡುತ್ತೇನೆ, ನಂತರ ರಸ್ತೆ, ಗಟಾರ, ಶಾಲೆ, ನೀರು ಸೇರಿದಂತೆ ಪಕ್ಷಾತೀತವಾಗಿ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇಮಕ ಆಗೋದು ಬಹುತೇಕ ಖಚಿತವಾಗಿದೆ.ಭಾರತ-ಪಾಕ್ ಮಧ್ಯೆ ಕದನ ಆರಂಭವಾಗದಿದ್ದರೆ ಇಷ್ಟೊತ್ತಿಗಾಗಲೇ ರಾಷ್ಟ್ರಪತಿಗಳಿಂದ ಆದೇಶ ಹೊರಬಿದ್ದು ಕೋರೆಯವರು ತಮ್ಮ ರಾಜಕೀಯ ಜೀವನದ 2ನೇ ಇನ್ನಿಂಗ್ಸ್ ಆರಂಭಿಸುತ್ತಿದ್ದರು. ಈಗ ಭಾರತ -ಪಾಕ್ ಮಧ್ಯೆ ಕದನ ವಿರಾಮ ಘೋಷಣೆ ಆಗಿದ್ದು, ಈಗ ಶೀಘ್ರದಲ್ಲೇ ಆದೇಶ ಹೊರಬೀಳುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯತ …
Read More »