Breaking News

LOCAL NEWS

ಕಿತ್ತೂರ ಅಭಿವೃದ್ಧಿಗೆ ಐದು ಕೋಟಿ, ಪಾರ್ಕ ನಿರ್ಮಿಸಲು 35 ಕೋಟಿ…

    ಬೆಳಗಾವಿ-ಐತಿಹಾಸಿಕ ಕಿತ್ತೂರು ಉತ್ಸವದ 200ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಿತ್ತೂರಿನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ತೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿ ಕೈಗೊಳ್ಳಲು ₹ 40 ಕೋಟಿ ಕಾಮಗಾರಿಗೆ ಅನುಮೋದನೆ ನೀಡಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಭೈರೇಗೌಡ ಅನುದಾನ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅ‍ವರ ಕೋರಿಕೆಗೆ …

Read More »

ಶೆಟ್ರೆ, ಬೆಳಗಾವಿಗೆ ಕೇವಲ 20 ಕೋಟಿ ಸಿಕ್ಕಿದ್ದು ನ್ಯಾಯವೇ…..???

ಬೆಳಗಾವಿ- ನೈರುತ್ಯ ರೇಲ್ವೆ ಇಲಾಖೆ ಇತ್ತೀಚಿಗೆ ಕರ್ನಾಟಕದ ರೇಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡಿರುವ ಅನುದಾನದ ವಿವರ ಹೊಂದಿರುವ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಧಾರವಾಡ- ಕಿತ್ತೂರು- ಬೆಳಗಾವಿ ಹೊಸ ರೈಲು ಮಾರ್ಗಕ್ಕೂ ಕೇಂದ್ರ ಕೇವಲ 20 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಇನ್ನುವರೆಗೆ ಧಾರವಾಡ- ಕಿತ್ತೂರು- ಬೆಳಗಾವಿ ಹೊಸ ರೈಲು ಮಾರ್ಗದ ಯೋಜನೆಗೆ ಇನ್ನುವರೆಗೆ ಭೂಸ್ವಾಧೀನ ಮಾಡಿಲ್ಲ, ವರ್ಕ್ ಶುರು ಆಗಿಲ್ಲ ಅಂತಾ …

Read More »

ಕಾಲೇಜು ಕ್ಯಾಂಪಸ್ ನಲ್ಲಿ ಕನ್ನಡದ ಕಲರ್….!!

    ಬೆಳಗಾವಿ-ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಶೈಲಿಗೆ ಮಾರುಹೋಗದೇ, ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಬೆಳಸಬೇಕು ಎಂದು ಮೆಥೋಡಿಸ್ಟ್ ಚರ್ಚ್ ನ ಸಭಾಪಾಲಕರಾದ ರೆವಿಡೆಂಟ್ ಜಯಂತ ಎಲೀಯಾ ಅವರು ತಿಳಿಸಿದರು. ನಗರದ ಬೆನೆನ್ ಸ್ಮಿಥ್ ಮೆಥೋಡಿಸ್ಟ್ ಪದವಿ ಮಹಾವಿದ್ಯಾಲಯದಲ್ಲಿ ನಡೆದ ನಾಡಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿಯನ್ನು ಅಳವಡಿಕೊಳ್ಳುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿಯು ನಶಿಸಿ ಹೋಗುತ್ತಿದೆ. ಕರ್ನಾಟಕದಲ್ಲಿ ಪ್ರತಿ 20 ಕಿ.ಮೀ ಗೆ ಭಾಷೆ, ವೇಷಭೂಷಣ, …

Read More »

ನಾಳೆ ಬೆಳಗಾವಿಯಲ್ಲಿ ದೊಡ್ಡ ಹೋರಾಟಕ್ಕೆ ಕಾಂಗ್ರೆಸ್ ನಿರ್ಧಾರ..

ಬೆಳಗಾವಿ- ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವದನ್ನು ವಿರೋಧಿಸಿ ನಾಳೆ ಸೋಮವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಬೆಳಗಾವಿ ಮಹಾನಗರ ಮತ್ತು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಯಲಿದ್ದು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕಾರ್ಯಕರ್ತರ ಪಡೆ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಕಚೇರಿಯಂದಲೂ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರುಗಳಿಗೆ ನಾಳೆ ನಡೆಯುವ ಹೋರಾಟದಲ್ಲಿ ತಮ್ಮ ತಮ್ಮ ಕ್ಷೇತ್ರದ ಕಾರ್ಯಕರ್ತರ …

Read More »

ಮರಾಠಾ ಸಮುದಾಯದ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಚಿಂತನಾ ಸಭೆ

ಮರಾಠಾ ಬಂಧುಗಳ ಕಲ್ಯಾಣಕ್ಕೆ ಸಂಘಟಿತ ಪ್ರಯತ್ನ ನಡೆಸುವುದು ಅಗತ್ಯವಾಗಿದೆ ಎಂದು ಮರಾಠ ಸಮಾಜದ ಯುವ ಮುಖಂಡ ಕಿರಣ ಕಿರಣ ಜಾಧವ ಅಭಿಪ್ರಾಯಪಟ್ಟರು. ಮರಾಠ ಮೀಸಲಾತಿಯನ್ನು 3 ಬಿ ಯಿಂದ 2 ಎ ವರೆಗೆ ಲೆಕ್ಕ ಹಾಕಬೇಕು ಸೇರಿದಂತೆ ಸಮುದಾಯದ ಬಲವರ್ಧನೆಗೆಯ ಬಗ್ಗೆ ಒಮ್ಮತ ಮೂಡಲು ಬೆಳಗಾವಿ ಉತ್ತರದ ಪ್ರಮುಖ ಮರಾಠ ಸಮುದಾಯದ ಚಿಂತನಾ ಸಭೆಯು 5 ಗಂಟೆಗೆ ನಡೆಯಿತು. ಬೆಳಗಾವಿ ನಗರದ ಹೋಟೆಲ್ ಮಿಲನ್ ಸಭಾಂಗಣದಲ್ಲಿ ಶನಿವಾರ ಸಭೆಯಲ್ಲಿ ಮರಾಠ …

Read More »

ಕಿತ್ತೂರು ಊತ್ಸವಕ್ಕೆ 200 ವರ್ಷ ನಾಳೆ ಬೆಂಗಳೂರಲ್ಲಿ ಮಹತ್ವದ ಸಭೆ…..

ಬೆಳಗಾವಿ – ಸ್ವಾತಂತ್ರ್ಯ ಸಂಗ್ರಾಮದ ಕಿಡಿ ಹೊತ್ತಿಸಿದ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವ ಬಿಂಬಿಸುವ ಕಿತ್ತೂರು ಉತ್ಸಕ್ಕೆ ಈ ವರ್ಷ 200 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ಕಿತ್ತೂರು ಉತ್ಸವವನ್ನು ಅದ್ಧೂರಿಯಾಗಿ,ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರ ಒತ್ತಡ,ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ನಾಳೆ ಸೋಮವಾರ, ಮಧ್ಯಾಹ್ನ 2-30 ಗಂಟೆಗೆ …

Read More »

ಸಿಎಂ ವಿರುದ್ಧ ಪ್ರಾಸಿಕ್ಯುಷನ್ ಗೆ ರಾಜ್ಯಪಾಲರ ಅನುಮತಿ, ಖಚಿತ ಮಾಹಿತಿ

ಬೆಂಗಳೂರು: ಸಿಎಂ ಸಿದ್ರಾಮಯ್ಯ ಈಗ ಬಿಜೆಪಿ ಚಕ್ರ ವ್ಯೂಹದಲ್ಲಿ ಸಿಲುಕಿದ್ದಾರೆ.ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ.ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಕಾಣುತ್ತಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಸಿಕ್ಕಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಬ್ಬರು …

Read More »

ಹೊಲದಾಗ ಹಾರುವ ಡ್ರೋಣ, ಶನಿವಾರ ಮದ್ಯಾಹ್ನ ಹತ್ತರಗಿಯಲ್ಲಿ ಟೇಕಪ್….!!

ಬೆಳಗಾವಿ-ಕೃಷಿ ಇಲಾಖೆಯ ವತಿಯಿಂದ ಡ್ರೋನ್ ಮೂಲಕ ಸೋಯಾ ಅವರೆ ಬೆಳೆಗೆ ಪೋಷಕಾಂಶಗಳ ಸಿಂಪಡಣೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಶನಿವಾರ(ಆ.17) ಸಂಜೆ 4 ಗಂಟೆಗೆ ಹತ್ತರಗಿ ಬಳಿಯ ಕೃಷಿ ಜಮೀನಿನಲ್ಲಿ ಚಾಲನೆ ನೀಡಲಿದ್ದಾರೆ. ಸುಮಾರು 30 ಡ್ರೋನ್ ಗಳ ಮೂಲಕ ಏಕಕಾಲಕ್ಕೆ ಪೋಷಕಾಂಶ ಸಿಂಪಡಣೆ ನಡೆಯಲಿದೆ. ರಾಜ್ಯದಲ್ಲೇ ನಡೆಯುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಆಕಾಶದಲ್ಲಿ ಹಾರುವ ಡ್ರೋಣ ಫಾರ್ಮುಲಾ ಈಗ ಕೃಷಿ ಪದ್ದತಿಗೆ ಎಂಟ್ರಿ ಕೊಟ್ಟಿದ್ದು …

Read More »

ಬೆಳಗಾವ್ಯಾಗೂ…ಐತ್ರೀ ನಂದಿ ಹಿಲ್ಸ್…. ಇಲ್ಲಿಯೂ ಇದೆ, ನಂದಿ ಮೂರ್ತಿ…..!!

ಬೆಳಗಾವಿ- ನಂದಿ ಹಿಲ್ಸ್ ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಮೈಸೂರು, ಆದ್ರೆ ಬೆಳಗಾವಿ ನಗರದ ಪಕ್ಕದಲ್ಲೇ ನಂದಿ ಹಿಲ್ಸ್ ಇದೆ. ಇಲ್ಲಿ ಹೆಸರಿಗೆ ಮಾತ್ರ ನಂದಿ ಹಿಲ್ಸ್ ಇಲ್ಲ. ಈ ಹಿಲ್ಸ್ ಮೇಲೆ ನಂದಿ ಮೂರ್ತಿಯೂ ಇದೆ. ನಿಮಗೆ ಆಶ್ಚರ್ಯ ಅನಿಸಬಹುದು ಬೆಖಗಾವಿಯ ನಂದಿ ಹಿಲ್ಸ್ ಮೇಲೆ ನಿಂತ್ರೆ, ನವಿಲುಗಳ ಇಂಪಾದ ಕೂಗು ಕೇಳುತ್ತದೆ. ಈ ಹಿಲ್ಸ್ ಮೇಲೆ ನಿಂತು ನೋಡಿದ್ರೆ ಕೇವಲ ನಿಸರ್ಗ ಅಷ್ಟೇ ಅಲ್ಲ ಭೂಮಿಯ …

Read More »

ನಾಳೆ ಬೆಳಗಾವಿ ಜಿಲ್ಲೆಯಾದ್ಯಂತ ಸರ್ಕಾರಿ,ಖಾಸಗಿ ಆಸ್ಪತ್ರೆ ಎರಡೂ ಬಂದ್…

ನಾಳೆ ಬೆಳಗಾವಿಯಲ್ಲಿ ಸರ್ಕಾರಿ ಖಾಸಗಿ ಆಸ್ಪತ್ರೆಗಳು ಓಪಿಡಿ ಸೇವೆ ಬಂದ್ ಆಗಲಿದ್ದು ನಾಳೆ ಶನಿವಾರ ಬೆಳಗಾವಿ ಜಿಲ್ಲೆಯಾದ್ಯಂತ ಮೆಡಿಕಲ್ ಎಮರ್ಜೆನ್ಸಿ ಎದುರಾಗಲಿದೆ. ಕಲ್ಕತ್ತಾ ಘಟನೆ ಖಂಡಿಸಿ ಬೆಳಗಾವಿ ಜಿಲ್ಲೆಯಾದ್ಯಂತ ಓಪಿಡಿ ಸೇವೆ ಬಂದ್ ಮಾಡಲು,ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಬೆಳಗಾವಿ ಜಿಲ್ಲಾಧ್ಯಕ್ಷ ಡಾ.ರವೀಂದ್ರ ಆನಗೋಳ ಹೇಳಿಕೆ ನೀಡಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಕೊಲೆ ಖಂಡಿಸಿ ಓಪಿಡಿ ಸೇವೆ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದು ವಾರ ಕಳೆದರೂ ಸರ್ಕಾರ …

Read More »