ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಚೆಲ್ಲಾಟ ಮುಂದುವರೆದಿದ್ದು,ಈ ಬಾರಿಯೂ ಕೊರೋನಾ ಕರಿನೆರಳು ಕಿತ್ತೂರು ಉತ್ಸವದ ಮೇಲೆ ಬಿದ್ದಿದೆ. ಕಳೆದ ಬಾರಿಯೂ ಕಿತ್ತೂರು ಉತ್ಸವ ಮಹಾಪೂರದಲ್ಲಿ ತೇಲಿ ಹೋಗಿತ್ತು,.ಈ ಬಾರಿಯೂ ಮಹಾಮಾರಿ ಕೊರೋನಾ ಕಿತ್ತೂರು ಉತ್ಸವದ ಸಂಬ್ರಮಕ್ಕೆ ಬ್ರೇಕ್ ಹಾಕಿದೆ. ಈ ವರ್ಷದ ಕಿತ್ತೂರು ಉತ್ಸವವನ್ನು ಸಿಂಪಲ್ ಅಂದ್ರೆ ಸಾಂಕೇತಿಕವಾಗಿ, ಆಚರಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ,ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡ್ರು ಅವರು ಕಿತ್ತೂರು ಉತ್ಸವ ಆಚರಣೆ ಮಾಡುವ ವಿಷಯವನ್ನು ಅಧಿವೇಶನದಲ್ಲಿ …
Read More »ಡ್ರಗ್ಸ್ ಕುರಿತು,ಸ್ಯಾಂಡಲ್ ವುಡ್ ನಡುಗಿಸಿದ ಸಂಬರಗಿ ರಾಣಿ ಚನ್ನಮ್ಮನ ಮರಿ ಮೊಮ್ಮಗನಂತೆ….!
ಬೆಳಗಾವಿ- ಡ್ರಗ್ಸ್ ಮಾಫಿಯಾ ಬಯಿಲೆಗೆಳೆದು ಸ್ಯಾಂಡಲ್ ವುಡ್ ರಂಗವನ್ನೇ ನಡುಗಿಸಿದ ಸಮಾಜ ಸೇವಕ ಪ್ರಶಾಂತ ಸಂಬರಗಿ ಮೂಲತಹ ಬೆಳಗಾವಿ ಜಿಲ್ಲೆಯವರು ಎನ್ನುವದು ಹೆಮ್ಮೆಯ ಸಂಗತಿಯಾಗಿದೆ. ಸಮಾಜ ಸೇವಕ ಪ್ರಶಾಂತ ಸಂಬರಗಿ ಅವರು,ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಮುನವಳ್ಳಿ ಗ್ರಾಮದವರಾಗಿದ್ದು,ನಾನು ಕಿತ್ತೂರು ರಾಣಿ ಚನ್ನಮ್ಮನ ವಂಶಸ್ಥ,ಚನ್ನಮ್ಮನ ಮರಿ ಮೊಮ್ಮಗ ಎಂದು ಪ್ರಶಾಂತ ಸಂಬರಗಿ ಅವರು ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ. ಕರ್ನಾಟಕದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಆರಂಭವಾದಾಗ ಫೇಸ್ ಬುಕ್ …
Read More »ಬೆಳಗಾವಿ ಜಿಲ್ಲೆಯಲ್ಲಿ, ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಬೆಳಗಾವಿ,-): ಸಮಗ್ರ ಶಿಕ್ಷಣ ಯೋಜನೆಯ ಸಮನ್ವಯ ಶಿಕ್ಷಣ ಮಧ್ಯವರ್ತನೆ ಚಟುವಟಿಕೆಯಡಿಯಲ್ಲಿ 2020-21 ನೇ ಸಾಲಿಗೆ ಕಿತ್ತೂರು, ಖಾನಾಪುರ ಹಾಗೂ ರಾಮದುರ್ಗ ವಲಯಗಳಲ್ಲಿ ಖಾಲಿ ಇರುವ ನಿಗದಿಪಡಿಸಿದ ವಿಶೇಷ ಸಂಪನ್ಮೂಲ ಶಿಕ್ಷಕರಿಗಾಗಿ ವಿದ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ನೇರ ಗುತ್ತಿಗೆ ಮೂಲಕ ಇಲಾಖಾ ನಿಯಮಾನುಸಾರ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿಶೇಷ ಡಿ.ಇಡಿ(ಪ್ರಾಥಮಿಕ ಮತ್ತು ವಿಶೇಷ ಬಿ.ಇಡಿ(ಪ್ರೌಢ) ಪದವಿ ಪಡೆದಿರುವ ಆರ್.ಸಿ.ಆಯ್. ಪ್ರಮಾಣ ಪತ್ರ ಹೊಂದಿರುವ ಸರ್ಕಾರಿ ಶಾಲಾ ಶಿಕ್ಷಕರು …
Read More »ವಿಡಿಯೋದಲ್ಲಿ ಯೋಧನ, ರೋಧನ….ಮೂವರ ಬಂಧನ…!
ಯೋಧನ ಕುಟುಂಬದ ಮೇಲೆ ಹಲ್ಲೆ,ಭೀತಿಯಿಂದ ಗ್ರಾಮ ತೊರೆದ ಯೋಧನ ಕುಟುಂಬ….! ಬೆಳಗಾವಿ- ಅಣ್ಣ ಮತ್ರು ತಂಗಿ ಇಬ್ಬರೂ ಭಾರತೀಯ ಸೇನೆಯಲ್ಲಿ ಸೇವೆ ಮಾಡುತ್ತಿದ್ದಾರೆ,ಈ ಯೋಧನ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿ ಯೋಧ ಮತ್ತು ಯೋಧನ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿ ಸಮೀಪದ ಕಿಣಿಯೇ ಗ್ರಾಮದಲ್ಲಿ ನಡೆದಿದೆ. ಮೂಳೆ ಚಿಕಿತ್ಸೆಗೆ ಪ್ರಸಿದ್ದಿ ಪಡೆದಿರುವ ಕಿಣಿಯೇ ಗ್ರಾಮದಲ್ಲಿ ಈ ಘಟನೆ ನಡೆದಿದೆ,ನನ್ನ ಹಾಗು ನನ್ನ ಕುಟುಂಬದವರ …
Read More »ಬೆಳಗಾವಿ ಮಹಾನಗರದ ಹೊಸ ಡಿಸಿಪಿ ವಿಕ್ರಂ ಆಮಟೆ
ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು ವಿಕ್ರಂ ಆಮಟೆ …
Read More »ಶಾಲೆಗಳ ಆರಂಭಕ್ಕೆ ಶುರುವಾದ ಚಿಂತನೆ….!
ಬೆಳಗಾವಿ- ಸೆಪ್ಟೆಂಬರ್ 21 ರಿಂದ ಶಿಕ್ಷಕರು 9 ನೇಯ ತರಗತಿಯಿಂದ 12 ನೇಯ ತರಗತಿಯ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬಹುದು ಎಂದು ಕೇಂದ್ರ ಮಾರ್ಗಸೂಚಿ ಪ್ರಕಟಿಸಿದ್ದು ಇದನ್ನು ರಾಜ್ಯದಲ್ಲಿ ಯಾವ ರೀತಿ ಅನುಷ್ಠಾನ ಮಾಡಬಹುದು ಎಂದು ರಾಜ್ಯ ಸರ್ಕಾರ ಚಿಂತನೆ ಶುರು ಮಾಡಿದೆ. ಈಗಾಗಲೇ ಈ ಕುರಿತು ಕೇಂದ್ರ ಸರ್ಕಾರದಿಂದ SOP ,ಬಂದಿದೆ ಕರ್ನಾಟಕ ಸರ್ಕಾರ SOP ಮಾಡಿಕೊಳ್ಳುತ್ತದೆ,ಶಾಲೆಗಳ ಆರಂಭದ ಕುರಿತು ಸರ್ಕಾರ ಸೆಪ್ಟೆಂಬರ್ 12 ಅಥವಾ 13 ಕ್ಕೆ SOP …
Read More »ಚನ್ನಮ್ಮನ ಮೂರ್ತಿಗೆ ಜೇನಿನ ಮುಸುಕು….!
ಹುಬ್ಬಳ್ಳಿ- ಬ್ರಿಟೀಷರ ವಿರುದ್ಧ ಹೋರಾಡಿದ ವೀರರಾಣಿ ಕಿತ್ತೂರು ಚನ್ನಮ್ಮನ ಮೂರ್ತಿಗೆ ಜೇನು ಮುಸುಕು ಹಾಕಿದೆ. ಹುಬ್ಬಳ್ಳಿಯ ಹಳೆಯ ಬಸ್ ನಿಲ್ಧಾಣದ ಎದುರಿನ ಚನ್ನಮ್ಮನ ವೃತ್ತದಲ್ಲಿರುವ ಮೂರ್ತಿಗೆ ಜೇನಿನ ಮುಸುಕು,ಅತ್ಯಂತ ಜನನಿಬಿಡ ಪ್ರದೇಶದ್ಲಿರುವ ಈ ಮೂರ್ತಿ ಈಗ ಜನರ ಗಮನ ಸೆಳೆಯುತ್ತಿದೆ. ಮೂರ್ತಿಯ ಮುಖಕ್ಕೆ ಸಂಪೂರ್ಣವಾಗಿ ಜೇನುನೊಣಗಳು ಮುಸುಕು ಹಾಕಿದ್ದು ವಿಶೇಷವಾಗಿದೆ.
Read More »ನನಗೆ ಕಷ್ಟ ಕೊಡುತ್ತಿದ್ದಾರೆ,ಯಾರು ಕಷ್ಟ ಕೊಡುತ್ತಿದ್ದಾರೆ ಅನ್ನೋದು ನಿಮಗೆಲ್ಲ ಗೊತ್ತಿದೆ
ಐದು ಲಕ್ಷ ಸಾಂಕ್ಷನ್ ಮಾಡಲು ಕಷ್ಟ ಕೊಡ್ತೀದ್ದಾರೆ,ಆದ್ರೂ ಪ್ರತಿದಿನ ಒಂದು ಕೋಟಿ ಕೆಲಸ ಮಾಡ್ತೀದ್ದೀನಿ.- ಹೆಬ್ಬಾಳಕರ ಬೆಳಗಾವಿ- ಐದು ಲಕ್ಷ ರೂ ಸಾಂಕ್ಷನ್ ಮಾಡಿಸಬೇಕಂದ್ರೂ ಬಹಳ ಕಷ್ಟ ಕೊಡುತ್ತಿದ್ದಾರೆ,ಯಾರು ಕಷ್ಟ ಕೊಡುತ್ತಿದ್ದಾರೆ ಅನ್ನೋದು ನಿಮಗೆಲ್ಲ ಗೊತ್ತಿದೆ,ಆದ್ರೆ,ನೀವೆಲ್ಲಾ ಫೇಸ್ ಬುಕ್ ನೋಡಿರಬಹುದು ಪ್ರತಿ ದಿನ ಒಂದು ಕೋಟಿ ರೂ ಕೆಲಸ ಮಾಡುತ್ತಿದ್ದೇನೆ,ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹೊನ್ನಿಹಾಳ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ …
Read More »ಯಾವ ರಾಗಿಣಿ ಇರಲಿ, ಪಾಗಿಣಿ ಇರಲಿ ನಮಗೆ ಸಂಬಂಧ ಇಲ್ಲ-ಡಿಸಿಎಂ,ಸವದಿ
ಬೆಳಗಾವಿ- ಡ್ರಗ್ ಮುಕ್ತ ಕರ್ನಾಟಕ ಮಾಡಲು ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಅಧಿಕಾರಿಗಳಿಗೆ ಸಂಪೂರ್ಣ ಸ್ವಾಯತ್ತತೆಯನ್ನು ಸರ್ಕಾರ ಕೊಟ್ಟಿದೆ, ಯಾವುದೇ ಒತ್ತಡ, ಬಲಾಡ್ಯ ಇದ್ದರೂ ಯಾವುದಕ್ಕೂ ಮಣಿಯದೇ ಗೃಹ ಇಲಾಖೆ ಕೆಲಸ ಮಾಡುತ್ತಿದೆ, ಗೃಹಸಚಿವರು ಸಹ ವಿಶೇಷವಾದ ನಿಗಾ ವಹಿಸಿದ್ದಾರೆ, ಯಾರಿಗೂ ಸಂಶಯ ಬೇಡ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ರಾಜಕಾರಣಿ ಮಕ್ಕಳಿರಲಿ, ಪ್ರಭಾವ ವ್ಯಕ್ತಿಗಳಿರಲಿ …
Read More »ಮತ್ತೆ ಬೆಳಗಾವಿಗೆ ಬರತೈತಿ ಪೋಲೀಸ್ ಟೈಗರ್….!
ಬಬೆಳಗಾವಿ- ಬೆಳಗಾವಿಯಲ್ಲಿ ಖಾಕಿ ಖದರ್ ತೋರಿಸುವ ಮೂಲಕ ಅಪಾರ ಜನ ಮೆಚ್ಚುಗೆ ಗಳಿಸಿದ್ದ ಬೆಳಗಾವಿಯ ಮಾರ್ಕೆಟ್ ಎಸಿಪಿ ಯಾಗಿ ಕರ್ತವ್ಯನಿಭಾಯಿಸಿದ್ದ ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿ ಮಹಾನಗರಕ್ಕೆ ನಿಯೋಜಿಸುವ ಪ್ರಯತ್ನ ನಡೆದಿದೆ. ಬೆಳಗಾವಿ ಮಾರ್ಕೆಟ್ ಎಸಿಪಿ ಯಾಗಿದ್ದ ನಾರಾಯಣ ಭರಮಣಿ ಅವರನ್ನು ಸರ್ಕಾರ ಖಾನಾಪೂರ ಪೋಲೀಸ್ ತರಬೇತಿ ಶಾಲೆಗೆ ವರ್ಗಾವಣೆ ಮಾಡಿ ಇತ್ತೀಚಿಗೆ ಸರ್ಕಾರ ಆದೇಶ ಮಾಡಿತ್ತು,ಆದ್ರೆ ಬೆಳಗಾವಿ ಮಹಾನಗರ ಅತೀ ಸೂಕ್ಷ್ಮ ನಗರವಾಗಿದ್ದು ಕಾನೂನು ಸುವ್ಯೆವಸ್ಥೆ …
Read More »