ಬೆಳಗಾವಿ- ಭುತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಸಂಪೂರ್ಣವಾಗಿ ಹಿರೇಬಾಗೇವಾಡಿ ಗ್ರಾಮಕ್ಕೆ ಶಿಪ್ಟ್ ಆಗುವದಿಲ್ಲ ಮೂಲ ವಿಶ್ವ ವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆ ಆಗುವದಿಲ್ಲ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಭೂತರಾಮನಹಟ್ಟಿ ಯಲ್ಲಿರುವ ವಿಶ್ವ ವಿದ್ಯಾಲಯ ಅರಣ್ಯ ಇಲಾಖೆಯ ಜಾಗೆಯಲ್ಲಿರುವದರಿಂದ ವಿಶ್ವ ವಿದ್ಯಾಲಯದ ಕಟ್ಟಡ ವಿಸ್ತರಣೆ,ಹಾಗು ಇನ್ನಿತರ ಹೆಚ್ವುವರಿ ಕಾರ್ಯಚಟುವಟೆಕೆಗಳನ್ನು ನಡೆಸಲು ಸಾಧ್ಯವಾಗಿರಲ್ಲಿಲ್ಲ,ಜಾಗೆಯ ಸಮಸ್ಯೆ ಇರುವದರಿಂದ ವಿಶ್ವ ವಿದ್ಯಾಲಯದ ಹೆಚ್ಚುವರಿ ಕಟ್ಟಡ ನಿರ್ಮಾಣ ಮಾಡಲು ಹಿರೇಬಾಗೇವಾಡಿ ಯಲ್ಲಿ …
Read More »ಜೈಲಿನಿಂದಲೇ ಟೈಗರ್ ಗ್ಯಾಂಗ್ ಆಪರೇಟಿಂಗ್ ಶಂಕೆ ಡಿಸಿಐಬಿ ಪೋಲೀಸರ ದಾಳಿ
ಬೆಳಗಾವಿ-ಬೆಳಗಾವಿ ಜಿಲ್ಲೆ ಗೋಕಾಕ್ನಲ್ಲಿ ಟೈಗರ್ ಗ್ಯಾಂಗ್ ಸದಸ್ಯರು ಕೊಲೆ ಪ್ರಕರಣದ ಆರೋಪದ ಮೇಲೆ ಹಿಂಡಲಗಾ ಜೈಲಿನಲ್ಲಿದ್ದು,ಜೈಲಿನಿಂದಲೇ ಗ್ಯಾಂಗ್ ಆಪರೇಟಿಂಗ್ ಶಂಕೆಯ ಮೇಲಿ ಡಿಸಿಐಬಿ ಪೋಲೀಸರು ಹಿಂಡಲಗಾ ಜೈಲಿನ ಮೇಲೆ ದಾಳಿ ಮಾಡಿದ್ದಾರೆ. ಹಿಂಡಲಗಾ ಜೈಲಿನ ಮೇಲೆ ದಾಳಿ ಮಾಡಿರುವ ಡಿಸಿಐಬಿ ಪೋಲೀಸರು,ಎರಡು ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.ಜೈಲಿನಲ್ಲಿದ್ದುಕೊಂಡೇ ಟೈಗರ್ ಗ್ಯಾಂಗ್ ಆಪರೇಟ್ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ರಾಮದುರ್ಗ ಡಿವೈಎಸ್ಪಿ ಎಸ್.ಎ.ಪಾಟೀಲ್ ನೇತೃತ್ವದಲ್ಲಿ ನಡೆದಿದ್ದ ದಾಳಿ ನಡೆದಿದ್ದು ಹಿಂಡಲಗಾ …
Read More »ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಿಗೆ ಶಿಪ್ಟ್ ….!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರತಿಷ್ಟಿತ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯ ಭೂತರಾಮಟ್ಟಿಯಿಂದ ಹಿರೇಬಾಗೇಡಿಗೆ ಶಿಪ್ಟ್ ಮಾಡಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ರಾಜ್ಯದ ಕಂದಾಯ ಸಚಿವ ಆರ್ ಅಶೋಕ ಅವರು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕಟ್ಟಡ ನಿರ್ಮಿಸಲು ಹಿರೇಬಾಗೇವಾಡಿ ಗ್ರಾಮ ಪಂಚಾಯತಿ ಹದ್ದಿಯಲ್ಲಿರುವ 70 ಎಕರೆ ಸರ್ಕಾರಿ ಜಮೀನು ನೀಡಲು ಕಂದಾಯ ಸಚಿವ ಆರ್ ಅಶೋಕ ಅನುಮೋದನೆ ನೀಡಿದ್ದು,ಕ್ಯಾಬಿನೇಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ ಬೆಳಗಾವಿಯ ರಾಣಿ …
Read More »ಎಂಇಎಸ್ ನಾಯಕರು ನಮ್ಮ ಸೋದರರಿದ್ದಂತೆ ಎಂದ ಅನಂತಕುಮಾರ್ ಹೆಗಡೆ
ಬೆಳಗಾವಿ- ಎಂಇಎಸ್ ನಾಯಕರು ನಮ್ಮ ಸೋದರರಿದ್ದಂತೆ ಎಂದು, ನಾಡದ್ರೋಹಿ ಎಂಇಎಸ್ ಪರ ಸಂಸದ ಅನಂತಕುಮಾರ್ ಹೆಗಡೆ ಬ್ಯಾಟಿಂಗ್ ಮಾಡಿ ಸಮಸ್ತ ಕನ್ನಡದ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿನ್ನೆ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ಅನಂತಕುಮಾರ್ ಹೆಗಡೆ ಎಂ.ಈ.ಎಸ್ ನಾಯಕರು ನಮ್ಮ ಸಹೋದರರು,ಎಂದಿದ್ದಾರೆ. ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಅನಂತಕುಮಾರ್ ಹೆಗಡೆ,ಈ ವೇಳೆ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಅನಂತಕುಮಾರ್ ಹೆಗಡೆ ಭಾಷಣ ಮಾಡಿದ್ದಾರೆ. ಖಾನಾಪುರ ಕ್ಷೇತ್ರದಲ್ಲಿ ಒಂದು ಬಾರಿ ಬಿಜೆಪಿ ಶಾಸಕ ಆಯ್ಕೆಯಾಗಿದ್ದರು’,ಅದಕ್ಕೂ ಮುನ್ನ …
Read More »ಕಬ್ಬು ಸೋಯಾ,ಎಲ್ಲಾ ಹಾಳಾಗಿದೆ,ಬೇಗ ಸಹಾಯ ಮಾಡ್ರಿ….!
ನೆರೆಹಾನಿ: ಕೇಂದ್ರ ಅಧ್ಯಯನ ತಂಡ ಭೇಟಿ; ಪರಿಶೀಲನೆ ಬೆಳಗಾವಿ, ಸೆ.8(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡವು ಮಂಗಳವಾರ (ಸೆ.8) ಭೇಟಿ ನೀಡಿ ಪರಿಶೀಲಿಸಿತು ಹೈದ್ರಾಬಾದ್ ನಲ್ಲಿರುವ ಕೃಷಿ ಇಲಾಖೆಯ ಎಣ್ಣೆಬೀಜಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಮನೋಹರನ್ ಹಾಗೂ ಬೆಂಗಳೂರಿನ ಜಲಶಕ್ತಿ ಸಚಿವಾಲಯದ ಅಧೀಕ್ಷಕ ಎಂಜಿನಿಯರ್ ಗುರುಪ್ರvಸಾದ್ ಜೆ. ಅವರು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಂಚರಿಸಿ ಮಾಹಿತಿಯನ್ನು ಕಲೆಹಾಕಿದರು. ನಗರಕ್ಕೆ ಆಗಮಿಸಿದ …
Read More »ಬೆಳಗಾವಿಗೆ ಬಂದಿದೆ,ಕೇಂದ್ರದ ಅಧ್ಯಯನ ತಂಡ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶದಲ್ಲಿ ಬೆಳೆ ಹಾನಿ ಸೇರಿದಂತೆ ಇತರ ಹಾನಿಯನ್ನು ಅದ್ಯಯನ ಮಾಡಲು ಕೇಂದ್ರದ ಅದ್ಯಯನ ತಂಡ ಬೆಳಗಾವಿಗೆ ಆಗಮಿಸಿದೆ ಇಂದು ಬೆಳಿಗ್ಗೆ ಬೆಳಗಾವಿಗೆ ಬಂದಿರುವ ಕೇಂದ್ರದ ತಂಡ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಇತರ ಅಧಿಕಾರಿಗಳ ಜೊತೆ,ಸಭೆ ನಡೆಸಿದೆ ಸಭೆಯಲ್ಲಿ ಜಿಲ್ಲಾಧಿಕಾರಿಗಳು ವಿಪರೀತ ಮಳೆಯಿಂದ ಎಷ್ಟು ನಷ್ಟ ವಾಗಿದೆ ಎನ್ನುವದರ ಬಗ್ಗೆ ಮಾಹಿತಿ ನೀಡಿದ್ದಾರೆ,ಬೆಳೆಹಾನಿ,ಸಾರ್ವಜನಿಕ ಆಸ್ತಿ,ಮನೆಗಳ ಹಾನಿ ಸೇರಿದಂತೆ …
Read More »ಕ್ರಾಂತಿ ನೆಲದಲ್ಲೂ ಓಡಾಡತೈತಿ ರೈಲು ಗಾಡಿ….ವ್ಹಾರೆ ವ್ಹಾ ಸುರೇಶ ಅಂಗಡಿ…..!
ಬೆಳಗಾವಿ-ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಬ್ರಿಟೀಷರ ರುಂಡ ಚೆಂಡಾಡಿದ ಕ್ರಾಂತಿಯ ನೆಲ ವೀರರಾಣಿ ಕಿತ್ತೂರ ಚನ್ನಮ್ಮ ನಾಡಿನಲ್ಲೂ ರೈಲು ಗಾಡಿ ಓಡಾಡುವ ಕಾಲ ಕೂಡಿ ಬಂದಿದೆ,ರೇಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಇಚ್ಛಾಶಕ್ತಿಯಿಂದಾಗಿ ಐತಿಹಾಸಿಕ ನಗರಿ ಕಿತ್ತೂರಿಗೂ ರೈಲು ಬರಲಿದೆ. ಬಹುದಿನಗಳ ಕನಸನ್ನು ಸಚಿವ ಸುರೇಶ ಅಂಗಡಿ ನನಸು ಮಾಡಿದ್ದು, ಬೆಳಗಾವಿಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ರೈಲ್ವೆ …
Read More »ಪೀರನವಾಡಿಯಲ್ಲಿ ಯಾತ್ರೆಗಳ ಜಾತ್ರೆ….ಸೆಲ್ಫೀಯ ಹಾಟ್ ಸ್ಪಾಟ್….!
ಬೆಳಗಾವಿ- ಬೆಳಗಾವಿಯ ಪೀರನವಾಡಿ,ರಾಯಣ್ಣನ ಮೂರ್ತಿ ಈಗ ಸೆಲ್ಫೀ ಸ್ಪಾಟ್ ಆಗಿಬಿಟ್ಟಿದೆ.ದಿನನಿತ್ಯ ನೂರಾರು ಜನ ಅಲ್ಲಿಗೆ ಬಂದು ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಜಯವಾಗಲಿ ಎಂದು ಘೋಷಣೆ ಕೂಗಿ,ಸೆಲ್ಫಿ ತೆಗೆಸಿಕೊಂಡು,ಅಲ್ಲಿಂದಲೇ ಫೇಸ್ ಬುಕ್ ಗೆ ಪೋಸ್ಟ್ ಮಾಡುವದು ಸಾಮಾನ್ಯವಾಗಿದೆ. ಪೀರಣವಾಡಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಕೇವಲ ಹೋರಾಟಗಾರರು,ಮಂತ್ರಿಗಳು,ಲೀಡರ್ ಗಳು ಹೂವಿನ ಹಾರ ಹಾಕುತ್ತಿದ್ದಾರೆ,ಜೊತೆಗೆ ಈ ದಾರಿಯಿಂದ ಸಾಗುವ ಭಕ್ತರು ತಮ್ಮ ವಾಹನಗಳನ್ನು ನಿಲ್ಲಿಸಿ ಕ್ರಾಂತಿಪುರುಷನ ಪ್ರತಿಮೆಗೆ ಕೈ ಮುಗಿದು,ಮುಂದಕ್ಕೆ ಸಾಗುತ್ತಿದ್ದಾರೆ. ಮೋಬೈಲ್ …
Read More »ಗಂಡನ ಕೊಲೆ ಮಾಡಿ ಅಂಗಳದಲ್ಲೇ ಸಮಾಧಿ ಮಾಡಿದ ಪತ್ನಿ
ಬೆಳಗಾವಿ- ಅನೈತಿಕ ಸಂಬಂಧದ ಕುರಿತು ಪ್ರಶ್ನೆ ಮಾಡಿದ ಗಂಡನ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಪತ್ನಿ, ಗಂಡನ ಶವವನ್ನು ಮನೆಯ ಅಂಗಳದಲ್ಲೇ ಸಮಾಧಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಹಂಚನಾಳ ಗ್ರಾಮದಲ್ಲಿ ನಡೆದಿದೆ ಸಚಿನ್ ಸದಾಶಿವ ಭೋಪಲೆ (35) ಮೃತ ದುರ್ದೈವಿಯಾಗಿದ್ದು ಈತ ಮೂಲತಹ ಮಹಾರಾಷ್ಟ್ದ ಕೊಲ್ಹಾಪುರ ಜಿಲ್ಲೆಯ ಕಾಗಲ್ ತಾಲ್ಲೂಕಿನ ನೇರ್ಲಿ ಗ್ರಾಮದವನು ಎಂದು ತಿಳಿದು ಬಂದಿದೆ. ಹಂಚನಾಳ ಗ್ರಾಮದಲ್ಲಿ ವಾಸವಾಗಿದ್ದ ಪತಿ ಸಚಿನ್ …
Read More »ಬೆಳಗಾವಿಯಲ್ಲಿ ಟೀಚರ್ಸ್ ಡೇ…..
ಬೆಳಗಾವಿ, -: ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಪಾಠವನ್ನಷ್ಟೇ ಮಾಡದೇ ಕೋವಿಡ್-೧೯ ಸಂಕಷ್ಟ ಕಾಲದಲ್ಲಿಯೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕ ಅನಿಲ ಬೆನಕೆ ಅವರು ಹೇಳಿದರು. ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ (ಸೆ.೫) ನಗರ ಸಂತ ಅಂಥೋನಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು …
Read More »