Breaking News
Home / LOCAL NEWS (page 350)

LOCAL NEWS

ಸಾಮೂಹಿಕ ಪ್ರಾರ್ಥನೆ; ಸ್ವಯಂನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮನವಿ

ಬೆಳಗಾವಿ,  ಕೋವಿಡ್ ೧೯ ವೈರಾಣು ಹರಡುವಿಕೆ ತಡೆಗಟ್ಟುವ ಉದ್ಧೇಶದಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲೆಯ ಟೋಲ್ ಪ್ಲಾಜಾಗಳಲ್ಲಿ ಆರೋಗ್ಯ ತಪಾಸಣಾ ತಂಡಗಳನ್ನು ನಿಯೋಜಿಸಲಾಗಿದೆ. ಅದೇ ರೀತಿ ಗೋವಾ ರಾಜ್ಯ ಸಂಪರ್ಕಿಸುವ ಸ್ಥಳಗಳಲ್ಲಿ ಕೂಡ ಸೂಕ್ತ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡದಂತೆ ತಡೆಗಟ್ಟುವಿಕೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಮಂಗಳವಾರ (ಮಾ.೧೭) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ವಿವಿಧ …

Read More »

ಕೊರೋನಾ: ಗೋವಾ,ಮಹಾರಾಷ್ಟ್ರ ಗಡಿಯಲ್ಲಿ ವೈದ್ಯರ ತಂಡದ ನಿಯೋಜನೆ -ಡಿಸಿ ಬೊಮ್ಮನಹಳ್ಳಿ

ಗೋವಾ,ಮಹಾರಾಷ್ಟ್ರ ಗಡಿಯಲ್ಲಿ ವೈದ್ಯರ ತಂಡದ ನಿಯೋಜನೆ -ಡಿಸಿ ಬೊಮ್ಮನಹಳ್ಳಿ ಬೆಳಗಾವಿ- ನೆರೆಯ ರಾಜ್ಯಗಳಲ್ಲಿ ಕೊರೋನಾ ಸೊಂಕು ಹರಡುತ್ತಿರುವ ಹಿನ್ನಲೆಯಲ್ಲಿ , ಮುಂಜಾಗೃತಾ ಕ್ರಮವಾಗಿ,ಬೆಳಗಾವಿ ಜಿಲ್ಲೆಯ,ಗೋವಾ,ಮತ್ತು ಮಹಾರಾಷ್ಟ್ರದ ಗಡಿಯಲ್ಲಿ ವೈದ್ಯರ ತಂಡಗಳನ್ನು ನಿಯೋಜಿಸಿ ಬೆಳಗಾವಿ ಜಿಲ್ಲೆ ಗಡಿ ಪ್ರವೇಶ ಮಾಡುವವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.ಎಂದು ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಮಾಹಿತಿ ನೀಡಿದರು . ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಧಾರ್ಮಿಕ ಮುಖಂಡರ,ವಿವಿಧ ಸಂಘಟನೆಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ …

Read More »

ಒಂದು ವಾರದವರೆಗೆ ಎಲ್ಲಾ ಸಂತೆ,ಜಾತ್ರೆ,ರದ್ದು ,ಇಂದು ಸಂಜೆ ದಾರ್ಮಿಕ ಮುಖಂಡರ ಸಭೆ

ಬೆಳಗಾವಿ- ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೊಂಕು ಹರಡದಂತೆ ತಡೆಯಲು ಜಿಲ್ಲಾಡಳಿತ ಮುಂಜಾಗೃತವಾಗಿ ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯ ಎಲ್ಲ ಸಂತೆ,ಮತ್ತು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ದಿನನಿತ್ಯದ ಪೂಜೆ ಮತ್ತು ಇನ್ನಿತರ ಧಾರ್ಮಿಕ ಕಾರ್ಯಗಳಿಗೆ ವಿನಾಯತಿ ನೀಡಲಾಗಿದ್ದು,ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯಲ್ಲಿ ಸಂತೆ ,ಮತ್ರು ಜಾತ್ರೆ ನಡೆಯುವಂತಿಲ್ಲ ಎಂದು ಕಟ್ಟು ನಿಟ್ಟಿನ ಆದೇಶ ಮಾಡಲಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕು ಹರಡದಂತೆ ತಡೆಯಲು ದೊಡ್ಡ,ದೊಡ್ಡ ಶಾಪಿಂಗ್ ಮಾಲ್ ಮತ್ತು …

Read More »

ಪಾಟೀಲ ಪುಟ್ಟಪ್ಪ LLB ಕಲಿತಿದ್ದು ಬೆಳಗಾವಿಯಲ್ಲಿ

ಬೆಳಗಾವಿ- ಗಡಿನಾಡ ಕನ್ನಡಿಗರ ಧ್ವನಿಯಾಗಿದ್ದ ನಾಡೋಜ ಪಾಟೀಲ ಪುಟ್ಟಪ್ಪನವರಿಗೆ ಬೆಳಗಾವಿ ಅಂದ್ರೆ ಪಂಚ ಪ್ರಾಣ,ಪಾಪು LLB ಕಲಿತಿದ್ದು ಬೆಳಗಾವಿಯ ಕೆ ಎಲ್ ಎಸ್ ಸಂಸ್ಥೆಯ ಲಾ ಕಾಲೇಜಿನಲ್ಲಿ ಪಾಪು ಬೆಳಗಾವಿಯಲ್ಲಿ ಓದುತ್ತಿರುವಾಗಲೇ ಗಡಿನಾಡ ಕನ್ನಡಿಗರ ಪರವಾಗಿ ಹೋರಾಟದಲ್ಲಿ ಧುಮುಕಿ ಬೆಳಗಾವಿಯ ಧ್ವನಿಯಾಗಿ ಹೊರಹೊಮ್ಮಿದ್ದರು ಗಡಿ ಗಟ್ಟಿ ಆಗಬೇಕಾದರೆ ನಿಪ್ಪಾಣಿ ಜಿಲ್ಲೆ ಆಗಲೇ ಬೇಕು ಎಂದು ಪ್ರತಿಪಾದಿಸುತ್ತ ಬಂದ ಪಾಟೀಲ ಪುಟ್ಟಪ್ಪ ನವರು ಗಡಿನಾಡ ಕುರಿತು ಅಪಾರ ಕಾಳಜಿ ಹೊಂದಿದ್ದರು. ಗಡಿ …

Read More »

ಬಾರದ ಲೋಕಕ್ಕೆ ಮರಳಿದ ಪಾಪು…..

ಬಾರದ ಲೋಕಕ್ಕೆ ಮರಳಿದ ಪಾಪು….. ಬೆಳಗಾವಿ-ಪತ್ರಿಕಾ ಲೋಕದ ಉಜ್ವಲ ತಾರೆ, ಕರ್ನಾಟಕ ವಿದ್ಯಾವರ್ಧಕ ‌ಸಂಘದ ಅಧ್ಯಕ್ಷರಾಗಿದ್ದ ಡಾ.ಪಾಟೀಲ ಪುಟ್ಟಪ್ಪ ಇನ್ನಿಲ್ಲ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಈಗಷ್ಟೇ ಕೊನೆಯುಸಿರೆಳೆದರು. ಕರ್ನಾಟಕ ಏಕೀಕರಣದ ಭೀಷ್ಮ ,ಉತ್ತರ ಕರ್ನಾಟಕದ ಅಭಿವೃದ್ಧಿಯ ಹರಿಕಾರ ,ಗಡಿನಾಡ ಗುಡಿಯ ಭಗವಂತ,ಅಪ್ರತಿಮ ಕನ್ನಡ ಹೋರಾಟಗಾರ ರಾಗಿದ್ದ ಪಾಟೀಲ ಪುಟ್ಟಪ್ಪ ಅವರು ಬಾರದ ಲೋಕಕ್ಕೆ ಮರಳಿದ್ದು ಈ ನಾಡಿಗೆ ತುಂಬುಲಾರದ ನಷ್ಟ

Read More »

ಅಲಮಟ್ಟಿ ಎತ್ತರ ಹೆಚ್ಚಿಸಲು ನಾಳೆ ಜಲಸಂಪನ್ಮೂಲ ಸಚಿವರ ದೆಹಲಿ ಚಲೋ….!!!

  ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆಯ ಕಾನೂನು ತೊಡಕುಕುಗಳು ನಿವಾರಣೆಯಾದ ಬಳಿಕ ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗ ಅಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು ಏರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ದಿ. 17.03.2020 ಮಂಗಳವಾರ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ ರಮೇಶ್ ಜಾರಕಿಹೊಳಿಯವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ತಯಾರಿ…..!!!

ಪಳಗಾವಿ ಬರುವ ಮಹಾ ನಗರ ಪಾಲಿಕೆಯ ಚುನಾವಣಾ ಪೂರ್ವಭಾವಿ ಸಭೆಯನ್ನು ನಿನ್ನೆ ಭಾನುವಾರ ಶಾಸಕರ ಕಾರ್ಯಾಲಯದಲ್ಲಿ ನಡೆಸಲಾಯಿತು. ಪಕ್ಷದ ಟಿಕೆಟ್ ಬಯಸುವ ಅಭ್ಯರ್ಥಿಗಳು ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡ್ ಗಳ ಕೆಲಸ ಕಾರ್ಯಗಳ ಬಗ್ಗೆ ಶಾಸಕರ ಗಮನ ಸೆಳೆದರು , ಚುನಾವಣಾ ರೂಪರೇಷೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯಿತು. ಪ್ರಥಮ ಬಾರಿಗೆ ಪಕ್ಷದ ಚಿಹ್ನೆ ಯ ಮೇಲೆ ಚುನಾವಣೆ ನಡೆಸುವುದರಿಂದ ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಪಕ್ಷದ ” …

Read More »

ಬೆಳಗಾವಿಯ ಡಿ ಮಾರ್ಟ್,ಬಿಗ್ ಬಝಾರ್,ರಿಲಾಯಿನ್ಸ ,ಇತರ ಶಾಪಿಂಗ್ ಮಾಲ್ ಮುಚ್ಚಲು ಪಾಲಿಕೆ ಆದೇಶ

ಬೆಳಗಾವಿ- ಕರೋನಾ ಸೊಂಕು ಹರಡದಂತೆ ಪಾಲಿಕೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಬೆಳಗಾವಿಯ ,ಬಿಗ್ ಬಝಾರ್,ರಿಲಾಯಿನ್ಸ್ ಡಿ ಮಾರ್ಟ್ ಸೇರಿದಂತೆ ಇನ್ನಿತರ ಬೃಹತ್ತ್ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆದೇಶಿಸಿದ್ದು ಮದ್ಯಾಹ್ನ ಕಾರ್ಯಾಚರಣೆ ಆರಂಭವಾಗಲಿದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು (SI) ತಂಡ ರಚಿಸಲಾಗಿದ್ದು ಈ ತಂಡ ಮದ್ಯಾಹ್ನ ದಿಂದ ಬೆಳಗಾವಿಯ ,ಡಿ ಮಾರ್ಟ್ ಮಳಿಗಳನ್ನು ,ರಿಲಾಯಿನ್ಸ ಮಳಿಗೆ,ಬಿಗ್ ಬಝಾರ್ ,ಸೇರಿದಂತೆ ಜನ ಹೆಚ್ವಿನ ಸಂಖ್ಯೆಯಲ್ಲಿ ಸೇರುವ ನಗರದ ದೊಡ್ಡ ದೊಡ್ಡ …

Read More »

ಕೋರೋನಾ ಭೀತಿ,ಬೆಳಗಾವಿಯಲ್ಲಿ ಕುಕಟೋದ್ಯಮಕ್ಕೆ ಭಾರೀ ಹೊಡೆತ…!!

ಬೆಳಗಾವಿ- ಕರೋಣಾ ವದಂತಿಗಳ ಕಾಟಕ್ಕೆ ಈಡೀ ಜಗತ್ತೇ ತಲ್ಲಣಗೊಂಡಿದೆ ಆದರೆ ಇದರ ಭೀತಿಯ ಕಾಟಕ್ಕೆ ಕೋಳಿ ಕೂಗಿದ್ದೇ ಹೆಚ್ವು ಅದು ಹೇಗಂತೀರಾ ? ಹಾಗಾದರೆ ಡಿಟೇಲ್ಸ್ ಇಲ್ಲಿದೆ ನೋಡಿ ಬೆಳಗಾವಿ ನಗರದಲ್ಲಿ ದಿನನಿತ್ಯ ಟನ್ ಗಟ್ಟಲೇ ಚಿಕನ್ ಮಟನ್ ಮಾರಾಟವಾಗುತ್ತದೆ ,ಜೊತೆಗೆ ಮೂರ್ನಾಲ್ಕು ಲಾರಿ ಫಿಶ್ ದಿನನಿತ್ಯ ಬೆಳಗಾವಿಗೆ ಬರುತ್ತದೆ .ಕೋರೋನಾ ವೈರಸ್ ಸುದ್ಧಿಗಳು,ವಿವಿಧ ಪೋಸ್ಟ್ ಗಳು, ಟಿಕ್ ಟಾಕ್ ಟಿಂಗಲ್ ಗಳು ಹರಿದಾಡಿದ ನಂತರ,ಬೆಳಗಾವಿಯ ಮಾಂಸಾಹಾರಿ ಉದ್ಯಮ ಹಳ್ಳ …

Read More »

ಪೌರ ಕಾರ್ಮಿಕರ ಕುರಿತು ಶಾಸಕ ಅನೀಲ ಬೆನಕೆ ಕಳಕಳಿ

ಪೌರ ಕಾರ್ಮಿಕರ ಕುರಿತು ಶಾಸಕ ಅನೀಲ ಬೆನಕೆ ಕಳಕಳಿ ಬೆಳಗಾವಿ- ಕರೋನಾ ವೈರಸ್ ಹರಡದಂತೆ ಬೆಳಗಾವಿ ಮಹಾನಗರ ಪಾಲಿಕೆ ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಕುರಿತು ಶಾಸಕ ಅನೀಲ ಬೆನಕೆ ಪ್ರಗತಿ ಪರಶೀಲನೆ ನಡೆಸಿದರು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ,ಬೆಳಗಾವಿ ಮಹಾನಗರದಲ್ಲಿ ನೂರಾರು ಪೌರ ಕಾರ್ಮಿಕರು ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವದು ಪಾಲಿಕೆಯ ಜವಾಬ್ದಾರಿ ,ನಗರವನ್ನು ಸ್ವಚ್ಛ …

Read More »