ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ನಾಲ್ಕು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದ KSRP ಪೇದೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಪೇದೆಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಪೇದೆ ಹಾಲ್ಲಪ್ಪ ಚಂಡಕಿ (48) ಮೃತ ಪಟ್ಟಿದ್ದಾರೆ. ಮತ್ತೋರ್ವ ಪೇದೆ ದತ್ತು …
Read More »SSLC ಪರೀಕ್ಷೆಯ ಮೊದಲ ದಿನ ಬೆಳಗಾವಿ ಜಿಲ್ಲೆಯಲ್ಲಿ 2446 ವಿದ್ಯಾರ್ಥಿಗಳು ಗೈರು….
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ SSLC ಪರೀಕ್ಷೆ ಯಾವುದೇ ಅಡ್ಡಿ ಆತಂಕಗಳಿಲ್ಲದೇ ಸುಗಮವಾಗಿ ನಡೆಯಿತು. ಬೆಳಗಾವಿ ,ಹಾಗು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 2446 ವಿದ್ಯಾರ್ಥಿಗಳು ಗೈರಾಗಿದ್ದರು. ಬೆಳಗಾವಿ ಶೀಕ್ಷಣಿಕ ಜಿಲ್ಲೆಯಲ್ಲಿ 32,356 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಆದರೆ 31,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು,788 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ,40,436 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಅದರಲ್ಲಿ 38,778 ವಿದ್ಯಾರ್ಥಿಗಳು ಪರೀಕ್ಷೆ ಬರೆದರು,1658 ವಿದ್ಯಾರ್ಥಿಗಳು ಗೈರಾಗಿದ್ದರು . ಬೆಳಗಾವಿ,ಹಾಗೂ ಚಿಕ್ಕೋಡಿ ಶೈಕ್ಷಣಿಕ …
Read More »ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಅಸ್ವಸ್ಥ,ಆಸ್ಪತ್ರೆಗೆ ದಾಖಲು
ಬೆಳಗಾವಿ- ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿನಿ ಸರಸ್ವತಿ ಗೋಕಾಕ್ ನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ಸರಸ್ವತಿ ಗೋಕಾಕ್ ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ
Read More »ಪರೀಕ್ಷೆ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ,ಬೆಳಗಾವಿಯ SSLC ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳಗಾವಿ – SSLC ಪರೀಕ್ಷೆ ಕೊನೆಯ ಕ್ಷಣದಲ್ಲಿ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಬೆಳಗಾವಿಯ SSLC ವಿದ್ಯಾರ್ಥಿನಿಯೊಬ್ಬಳು ನಿನ್ನೆ ತಡರಾತ್ರಿ ಪರೀಕ್ಷೆ ನಡೆಯೋದು ಖಾತ್ರಿಯಾದ ಬಳಿಕ,ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ನಗರದ ವಡಗಾವಿ ಪ್ರದೇಶದ,ಕಲ್ಮೇಶ್ವರ ರಸ್ತೆಯ ನಿವಾಸಿ,ಸುಜಾತಾ ಸುಭಾಷ್ ಢಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ನಿನ್ನೆ ತಡರಾತ್ರಿಯವರೆಗೂ ಪರೀಕ್ಷೆ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಸುಜಾತಾ ಪರೀಕ್ಷೆ ನಡೆಯುತ್ತವೆ ಎಂದು ಖಾತ್ರಿಯಾದ ಬಳಿಕ ನಿನ್ನೆ ರಾತ್ರಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. …
Read More »ಬೆಳಗಾವಿ ಜಿಲ್ಲೆಯಲ್ಲಿ SSLC ಎಕ್ಸಾಂ ವ್ಯವಸ್ಥೆ ಸೂಪರ್……!!
ಬೆಳಗಾವಿ-ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ ಈ ಜಿಲ್ಲೆಯನ್ನು ಎರಡು ಶೈಕ್ಷಣಿಕ ಜಿಲ್ಲೆಗಳನ್ನಾಗಿ ವಿಂಗಡಿಸಲಾಗಿದೆ,ಈ ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಇಂದಿನಿಂದ SSLC ಪರೀಕ್ಷೆಗಳು ಅತ್ಯಂತ ವ್ಯವಸ್ಥಿತವಾಗಿ ಆರಂಭವಾಗಿವೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 124 ಪರೀಕ್ಷಾ ಕೇಂದ್ರಗಳಿವೆ,ಈ ಕೇಂದ್ರಗಳ ಮುಖ್ಯ ದ್ವಾರಗಳಲ್ಲಿ ಮಾರ್ಕಿಂಗ್ ಮಾಡುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೂ ಮೊದಲು ಥರ್ಮಲ್ ಸ್ಕ್ರೀನಿಂಗ್,ಸೈನಿಟೈಸಿಂಗ್,ಮಾಡಲಾಗುತ್ತಿದೆ.ಮಾಸ್ಕ್ ಕಡ್ಡಾಯ ಮಾಡಲಾಗಿದ್ದು ,ಮಾಸ್ಕ ಇಲ್ಲದ ವಿಧ್ಯಾರ್ಥಿಗಳಿಗೆ …
Read More »ಖಾನಾಪೂರ ಕ್ಷೇತ್ರದಲ್ಲಿ,ಅಂಜಲಿತಾಯಿ MBBS ಸೂಪರ್ ಹಿಟ್…..!
SSLC ವಿಧ್ಯಾರ್ಥಿಗಳಿಗೆ ಕಿಟ್ ಕೊಟ್ಟು ಶುಭ ಕೋರಲಿರುವ ಅಂಜಲಿತಾಯಿ ಬೆಳಗಾವಿ-ಕ್ಷೇತ್ರದ ಮಕ್ಕಳು ಆರೋಗ್ಯಕರವಾಗಿ ಇರಬೇಕು, ಕೊರೋನಾ ಸೊಂಕಿನಿಂದ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವ ಏಕೈಕ ಉದ್ದೇಶದಿಂದ ಸಾವಿರಾರು ಹೆಲ್ತ್ ಕಿಟ್ ಗಳನ್ನು ಸ್ವತಹ ತಾವೇ ಸಿದ್ಧಪಡಿಸಿರುವ ಖಾನಾಪೂರ ಕ್ಷೇತ್ರದ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ನಾಳೆ ಕ್ಷೇತ್ರದ ಎಲ್ಲ SSLC ಪರೀಕ್ಷಾ ಕೇಂದ್ರಗಳಲ್ಲಿ ಕಿಟ್ ಗಳನ್ನು ಹಂಚಿ ವಿದ್ಯಾರ್ಥಿಗಳಿಗೆ ಶುಭ ಕೋರಲಿದ್ದಾರೆ. MBBS ಪದವೀಧರೆ ಆಗಿರುವ ಡಾಕ್ಟರ್ ಅಂಜಲಿ ತಾಯಿ ಕೊರೋನಾ ಸೊಂಕಿನ …
Read More »ಬೆಳಗಾವಿ ಜಿಲ್ಲೆಯಲ್ಲಿ SSLC ಪರೀಕ್ಷೆ, ಎಲ್ಲೆಲ್ಲಿ ..? ಏನೇನು ?
ಬೆಳಗಾವಿಯಲ್ಲಿ ಪರೀಕ್ಷಾ ಕೇಂದ್ರದ ಬದಲಾವಣೆ ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು ದಿಢೀರ್ ಪರೀಕ್ಷಾ ಕೇಂದ್ರವೇ ಬದಲಾವಣೆ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರ ಆಯ್ಕೆಗೂ ಮುನ್ನ ಪರಿಸ್ಥಿತಿ ಅವಲೋಕಿಸದೇ ಬೆಳಗಾವಿ ಶಿಕ್ಷಣ ಇಲಾಖೆ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂಬ ಕಾರಣಕ್ಕೆ ಬೆಳಗಾವಿಯ ಶಹಾಪುರ್ನಲ್ಲಿರುವ ಸರಸ್ವತಿ ಬಾಲಕಿಯರ ಪ್ರೌಢ ಶಾಲೆಯಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಜ್ಞಾನ ಮಂದಿರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶಿಫ್ಟ್ ಮಾಡಿದ್ದಾರೆ. ಬೆಳಗಾವಿಯ 12 …
Read More »ಬಾರ್ಡರ್ ಮಾಡೆಲ್ ಫಾಲೋ ಮಾಡುವಂತೆ ಶಾಸಕ ಅನೀಲ ಬೆನಕೆ,ಆರ್ಡರ್….!!
ಬೆಳಗಾವಿ- ಐದು ತಿಂಗಳ ಸುದೀರ್ಘ ಅವಧಿಯ ಬಳಿಕ,ಕ್ರಾಂತಿಯ ನೆಲ ಬೆಳಗಾವಿಯಲ್ಲಿ,ನಮ್ಮ ಹೆಮ್ಮೆಯ ಅತೀ ಎತ್ತರದ ರಾಷ್ಟ್ರ ಧ್ವಜ ಇಂದು ಹಾರಾಡಿತು. ಅನೇಕ ತಾಂತ್ರಿಕ ಕಾರಣಗಳಿಂದ ಅತೀ ಎತ್ತರದ ರಾಷ್ಟ್ರ ಧ್ವಜವನ್ನು ಹಾರಿಸಲು ಸಾಧ್ಯವಾಗಿರಲಿಲ್ಲ,ಆದರೆ ಪಾಲಿಕೆ,ಮತ್ತು ಬುಡಾ ಅಧಿಕಾರಿಗಳ ಸತತ ಪ್ರಯತ್ನದ ಫಲವಾಗಿ ಧ್ವಜ ಮತ್ತೆ ಹಾರಾಡುತ್ತಿದೆ. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಇಂದು ಕೋಟೆ ಕೆರೆ ಪಕ್ಕದಲ್ಲಿರುವ ಧ್ವಜ ಸ್ತಂಭದ ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದರು. …
Read More »ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ವಿದ್ಯಾರ್ಥಿಗಳಿಗೆ SSLC ಪರೀಕ್ಷೆ ಬರೆಯಲು ಅವಕಾಶವಿಲ್ಲ.
ಬೆಳಗಾವಿ- ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿವೆ.ಪರೀಕ್ಷೆಗೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ಬ್ಲಾಕ್,ಮತ್ತು ನಂಬರ್ ಗಳನ್ನು ಖಾತ್ರಿ ಪಡಿಸಿಕೊಂಡರು. ಬೆಳಗಾವಿಯ ಸರ್ದಾರ್ ಹೈಸ್ಕೂಲ್ ನಲ್ಲಿರುವ ಪರೀಕ್ಷಾ ಕೇಂದ್ರಕ್ಕೂ ವಿದ್ಯಾರ್ಥಿಗಳು ತಮ್ಮ ಪೋಷಕರು ಬೆಳಿಗ್ಗೆಯೇ ಆಗಮಿಸಿದ್ದರು ಆದ್ರೆ ಶಾಲಾ ಸಿಬ್ಬಂಧಿಗಳು ನಿಗದಿತ ಸಮಯಕ್ಕೆ ಬಾರದೇ ಇರುವದರಿಂದ ಪೋಷಕರು ಕೆಲಕಾಲ ಪರದಾಡುವ ಪರಿಸ್ಥಿತಿ …
Read More »ಸರ್ಕಾರಕ್ಕೆ ಮಾಹಿತಿ ನೀಡದೇ ಕಾರ್ಖಾನೆ ಬಂದ್ ಮಾಡುವಂತಿಲ್ಲ.
ಬೆಳಗಾವಿ,m-ಜಿಲ್ಲೆಯಲ್ಲಿ ೧೭ ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿನ ಹಣವನ್ನು ಪಾವತಿ ಮಾಡಿದ್ದು, ಒಟ್ಟಾರೆ ಶೇ. ೯೬ರಷ್ಟು ಬಿಲ್ ಮೊತ್ತವನ್ನು ರೈತರಿಗೆ ನೀಡಲಾಗಿದೆ. ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿರುವ ರೈತರ ಕಬ್ಬಿನ ಹಣವನ್ನು ೧೫ ದಿನಗಳಲ್ಲಿ ರೈತರಿಗೆ ಪಾವತಿಸಬೇಕು ಎಂದು ಸಕ್ಕರೆ ಮತ್ತು ಕಾರ್ಮಿಕ ಇಲಾಖೆಯ ಸಚಿವ ಅರಬೈಲ್ ಶಿವರಾಮ ಹೆಬ್ಬಾರ ಸೂಚಿಸಿದರು. ಸಕ್ಕರೆ ಮತ್ತು ಕಾರ್ಮಿಕ ಇಲಾಖೆಗೆ ಸಂಬಂದಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜೂ.೨೨) ನಡೆದ ಪ್ರಗತಿ ಪರಿಶೀಲನಾ …
Read More »