Breaking News
Home / LOCAL NEWS (page 370)

LOCAL NEWS

ಮಹಾ ಸಿಎಂ ಉದ್ಧವ ಠಾಕ್ರೆ ಅಲ್ಲ , ಆತ ಉಪಾದ್ಯಾಪಿ ಠಾಕ್ರೆ- ಹೊರಟ್ಟಿ ವ್ಯಂಗ್ಯ

ಮಹಾ ಸಿಎಂ ಉದ್ಧವ ಠಾಕ್ರೆ ಅಲ್ಲ ,ಉಪಾದ್ಯಾಪಿ ಠಾಕ್ರೆ- ಹೊರಟ್ಟಿ ವ್ಯಂಗ್ಯ ಬೆಳಗಾವಿ- ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಯಾವ ಹೆಜ್ಜೆ ಇಡುತ್ತಿದೆತೋ ಕರ್ನಾಟಕ ಸರ್ಕಾರ ಮಹಾರಾಷ್ಟ್ರಕ್ಕಿಂತ ಒಂದು ಹೆಜ್ಜೆ ಮುಂದಿಡಬೇಕು ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಅಲ್ಲ ಅವರು ಉಪದ್ಯಾಪಿ ಠಾಕ್ರೆ ಎಂದು ಜೆಡಿಎಸ್ ಮುಖಂಡ ಮಾಜಿ ಮಂತ್ರಿ ಬಸವರಾಜ ಹೊರಟ್ಟಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯಲ್ಲಿ ಮಹಾದಾಯಿ ಹೋರಾಟದ ಕುರಿತು ಸಭೆ ನಡೆಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಬಸವರಾಜ …

Read More »

ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ…

ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ… ಬೆಳಗಾವಿ- ಎಂಈ ಎಸ್ ನಾಯಕರಿಗೆ ಗಡಿಯಲ್ಲಿ ನಿಲ್ಲಿಸಿ ಗುಂಡು ಹಾಕಿ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಚ ಭೀಮಾ ಶಂಕರ ಪಾಟೀಲರ ಹೇಳಿಕೆ ಖಂಡಿಸಿ,ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ವಿ ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಭೀಮಾ ಶಂಕರ ಪ್ರತಕೃತಿಯ ಮೇಲೆ ಕನ್ನಡ ಧ್ವಜ ಮುಚ್ವಿ ಕನ್ನಡ ಧ್ವಜ ಸಮೇತ ಪ್ರತಿಕೃತಿ ದಹನ ಮಾಡಿ ಶಿವಸೇನೆ …

Read More »

ಸ್ಮಾರ್ಟ್ ಸಿಟಿಯಲ್ಲಿ ಬೆಂಗಳೂರಿಗಿಂತಲೂ ಬೆಳಗಾವಿ ಮುಂದೆ

ಬೆಳಗಾವಿ- ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿ ನಗರ ರಾಜಧಾನಿ ಬೆಂಗಳೂರಿಗಿಂತಲೂ ಮುಂದಿದೆ ಬೆಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಒಂದು ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೆ ಬೆಳಗಾವಿಯಲ್ಲಿ ಈಗಾಗಲೇ ಸುಮಾರು 300 ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು 48 ಕಾಮಗಾರಿಗಳು ಪ್ರಗತಿಯಲ್ಲಿವೆ ,ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಒಟ್ಟು 852 ಕೋಟಿ ರೂ ಖರ್ಚಾಗಿದ್ದು 250 ಕೋಟಿಗೂ ಅಧಿಕ ಅನುದಾನ ಇನ್ನೂ ಸ್ಟಾಕ್ ಇದೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ …

Read More »

ತುರುಮರಿ ಕಚರಾ ಡಿಪೋ ವಿಸ್ತರಣೆ ವಿರೋಧಿಸಿ ರಸ್ತೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಧರಣಿ

ತುರುಮರಿ ಕಚರಾ ಡಿಪೋ ವಿಸ್ತರಣೆ ವಿರೋಧಿಸಿ ರಸ್ತೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಧರಣಿ ಬೆಳಗಾವಿ- ಬೆಳಗಾವಿಯ ನಗರದ ತ್ಯಾಜ್ಯ ವಿಲೇವಾರಿ ಕೇಂದ್ರ ತುರುಮರಿಯ ಕಚರಾ ಡಿಪೋ ವಿಸ್ತರಣೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತೀವ್ರ ವಿರೋಧ ವ್ಯೆಕ್ತಪಡಿಸಿದ್ದಾರೆ ಪಾಲಿಕೆ ಅಧಿಕಾರಿಗಳು ತುರುಮರಿಯ ಕಚರಾ ಡಿಪೋದ ವಿಸ್ತರಣೆಗೆ ಇಂದು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಾಗ ನೂರಾರು ಜನರೊಂದಿಗೆ ರಸ್ತೆಗಿಳಿದ ಶಾಸಕಿ ಹೆಬ್ಬಾಳಕರ ತುರುಮರಿಯಲ್ಲಿ ರಸ್ತೆ ತಡೆ ನಡೆಸಿ ಕಚರಾ ಡಿಪೋ ವಿಸ್ತರಣೆಗೆ ವಿರೋಧ ವ್ಯೆಕ್ತಪಡಿಸಿದರು. …

Read More »

ನೆರೆ ಪರಿಹಾರ ಅಧಿಕಾರಿಗಳ ವಿರುದ್ಧ ಶಾಸಕರ ಪ್ರಹಾರ….!!

ಬೆಳಗಾವಿ- ನೆರೆ ಪರಿಹಾರ ಬೆಳೆ ಪರಿಹಾರದ ಕುರಿತು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಳಗಾವಿ ಜಿಲ್ಲೆಯ ಶಾಸಕರು ಕೆಡಿಪಿ ಸಭೆಯಲ್ಲಿ ಒಮ್ಮತದಿಂದ ಆಕ್ರೋಶವನ್ನು ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು ಶಾಸಕರಾದ ಮಹಾಂತೇಶ ದೊಡ್ಡಗೌಡರ,ಮಹೇಶ ಕುಮಟೊಳ್ಳಿ,ದುರ್ತೋದನ್ ಐಹೊಳೆ ಅವರು ಸಭೆಯಲ್ಲಿ ಮಾತನಾಡಿ ತಮ್ಮ ಕ್ಷೇತ್ರಗಳಲ್ಲಿ ಸರ್ವೇ ಕಾರ್ಯ ಸರಿಯಾಗಿ ಆಗಿಲ್ಲ ಸಂತ್ರಸ್ತರಿಗೆ …

Read More »

ಬೆಳಗಾವಿಯ ಇಂಡೋ ಟಿಬೇಟ್ ಬಾರ್ಡರ್ ಪೋಲೀಸ್ ಫೋರ್ಸಿನ ಪೇದೆಯ ಸಾವು

ಇಂಡೋ ಟಿಬೇಟ್ ಬಾರ್ಡರ್ ಪೋಲೀಸ್ ಫೋರ್ಸಿನ ಪೇದೆಯ ಸಾವು ಬೆಳಗಾವಿ – ಬೆಳಗಾವಿ ಸಮೀಪದ ವಂಟಮೂರಿ ಪಕ್ಕದಲ್ಲಿರುವ ಹಾಲಬಾವಿ ಗ್ರಾಮದ ಇಂಡೋ ಟಿಬೇಟ್ ಬಾರ್ಡರ್ ಫೋರ್ಸ ಟ್ರೆನಿಂಗ್ ಸೆಂಟರ್ ನಲ್ಲಿ ಪೋಲೀಸ್ ಪೇದೆಯೊಬ್ಬ ಅನುಮಾನಸ್ಪದವಾಗಿ ಸಾವನ್ನೊಪ್ಪಿದ ಘಟನೆ ನಡೆದಿದೆ‌ ಉತ್ತರಾಖಾಂಡ್ ಮೂಲದ ರಾಜೇಂದ್ರಸಿಂಗ್ ನರೇಂದ್ರಸಿಂಗ್ ದಾನಿಕ್ 34 ಇಂದು ಟ್ರೇನಿಂಗ್ ಸೆಂಟರಿನ ಎರಡನೇಯ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿದ್ದಾನೆ. ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆ ನಡೆದಿದ್ದು …

Read More »

ಬೆಳಗಾವಿಯ ಸಬ್ ರಜಿಸ್ಟಾರ್ ಕಚೇರಿ, ಬಂದ್…ಬಂದ್..ಬಂದ್ ….!!!!

ಇಬ್ಬರು ಅಧಿಕಾರಿಗಳ ಜಗಳದಲ್ಲಿ ಹಳ್ಳ ಹಿಡಿದ ,ಬೆಳಗಾವಿಯ ಸಬ್ ರಿಜಿಸ್ಟ್ರಾರ್ ಕಚೇರಿ…..!!! ಬೆಳಗಾವಿ- ಬೆಳಗಾವಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಟೆಜ್ನಿಕಲ್ ಪ್ರಬ್ಲಂ ಅಂತೇ ಅದಕ್ಕಾಗಿ ಮಂಗಳವಾರ ಯಾವುದೇ ಸೇಲ್ ಡೀಡ್ ಆಗಲಿಲ್ಲ ,ಬುದ್ಧವಾರ ಕ್ರಿಸ್ ಮಸ್ ರಜೆ ಇಂದು ಗುರುವಾರವೂ ಟೆಕ್ನಿಕಲ್ ಪ್ರಾಬ್ಲಂ ನಾಳೆಯೂ ಸಮಸ್ಯೆ ಬಗೆಹರಿಯುವದಿಲ್ಲ ಸೇಲ್ ಡೀಡ್ ಮಾಡಬೇಕಾದ್ರೆ ಸೋಮವಾರ ಬನ್ನೀ ಅಂತೀದ್ದಾರೆ ಕಚೇರಿಯ ಸಿಬ್ಬಂಧಿ ಇದು ರಾಜ್ಯದ ಎರಡನೇಯ ರಾಜಧಾನಿ,ರಾಜ್ಯದಲ್ಲಿಯೇ ಅತೀ ಹೆಚ್ಚು ಆದಾಯ ನೀಡುವ …

Read More »

ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ

ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ   ಬೆಳಗಾವಿ – ಕಳೆದ ಆರವತ್ತು ನಾಲ್ಕು ವರ್ಷದಿಂದ ಬೆಳಗಾವಿ ಗಡಿಯಲ್ಲಿ ಸರ್ಕಾರಿ ಆಸ್ತಿಯನ್ನು ಹಾಳು ಮಾಡಿ ಕನ್ನಡಿಗರಿಗೆ ಮುಳ್ಳಿನಂತೆ ಚುಚ್ಚುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ ಅದಕ್ಕೆ ನನ್ನ ಬೆಂಬಲ ಇದೆ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಫರ್ಮಾನು ಹೊರಡಿಸಿದ್ದಾರೆ. ಬೆಳಗಾವಿಯ ಪಂಚತಾರಾ …

Read More »

ಬೆಳಗಾವಿಯಲ್ಲಿ ಸೂರ್ಯಗ್ರಹಣ ಹೇಗಿತ್ತು ಅಂತೀರಾ ? ಲಿಂಕ್ ಕ್ಲಿಕ್ ಮಾಡಿ ಮಜಾ ನೋಡಿ….!!!

ಬೆಳಗಾವಿಯಲ್ಲಿ ಸೂರ್ಯಗ್ರಹಣ ಹೇಗಿತ್ತು ಅಂತೀರಾ ? ಲಿಂಕ್ ಕ್ಲಿಕ್ ಮಾಡಿ ಮಜಾ ನೋಡಿ….!!!   ಬೆಳಗಾವಿ- ಇಂದು ಸೂರ್ಯಗ್ರಹಣ ಈ ಗ್ರಹಣ ನೋಡಲು ಕೆಲವರು ವಿಜ್ಞಾನ ಪ್ರಯೋಗಾಲಯಕ್ಕೆ ಹೋದ್ರೆ ಇನ್ನು ಕೆಲವರು ಮೂಡನಂಬಿಕೆಗಳಿಗೆ ಹೆದರಿ ಗ್ರಹಣ ಇದೆ ಅಂತಾ ಕವದಿ ಹೊತ್ತು ಮನೆಯಲ್ಲೇ ಮಲಗಿದ್ರು ಬೆಳಿಗ್ಗೆ ಹತ್ತು ಘಂಟೆಯಾದರೂ ಸೂರ್ಯನ ಪ್ರಖರ ಬೆಳಕು ಭೂಮಿಯ ಮೇಲೆ ಬೀಳಲೇ ಇಲ್ಲ ಹೀಗಾಗಿ ಬೆಳಗಾವಿಯಲ್ಲಿ ಮೋಡ ಕವಿದ ,ಸೂರ್ಯನಿಗೆ ನಂಜು ಏರಿದ ಮುಸುಕಿನ …

Read More »

ಖಾನಾಪೂರ ಕ್ಷೇತ್ರದಲ್ಲಿ ಅಂಜಲಿತಾಯಿಯ ಡೆವಲಪ್ ಮೆಂಟ್ ಧಮಾಕಾ..!!!

ಖಾನಾಪೂರ ಕ್ಷೇತ್ರದಲ್ಲಿ ಅಂಜಲಿತಾಯಿಯ ಡೆವಲ್ ಮೆಂಟ್ ಧಮಾಕಾ..!!! ಬೆಳಗಾವಿ-ವಿವಾದಿತ ಹೇಳಿಕೆ ಕೊಟ್ಟು ಪ್ರಚಾರ ಪಡೆಯುವ ನಾಯಕಿ ಅವರಲ್ಲ ,ಪ್ರಚಾರಕ್ಕಾಗಿ ಜನಸೇವೆ ಮಾಡುವ ಶಾಸಕಿಯೂ ಅವರಲ್ಲ ಸದ್ದಿಲ್ಕದೇ ಕ್ರಾಂತಿ ಮಾಡುತ್ತಿರುವ ಖಾನಾಪೂರ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ಯಾವುದೇ ರೀತಿಯ ಪ್ರಚಾರ ಬಯಸದೇ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಕದಲ್ಲಿ ಸುಸಂಸ್ಕೃತ ನಾಯಕಿ,ಗಂಡನಿಗೆ ತಕ್ಕ ಹೆಂಡತಿಯಾಗಿ,ಸಂಸಾರದಲ್ಲೂ ಗೆದ್ದಿರುವ ಅಂಜಲಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದ ಜನ ಸುಶಿಕ್ಷಿತರಾಗಬೇಕು ಎನ್ನುವ ಉದ್ದೇಶದಿಂದ ಕ್ಷೇತ್ರದಲ್ಲಿ …

Read More »