Home / LOCAL NEWS (page 388)

LOCAL NEWS

ಬೆಳಗಾವಿಯಲ್ಲಿ ನಡೆಯಲಿದೆಯಾ IPL ಮ್ಯಾಚ್ …!!!???

ಬೆಳಗಾವಿ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮೈದಾನ ಅಟೋ ನಗರದಲ್ಲಿ ರೆಡಿಯಾಗಿದೆ ಈ ಗ್ರೌಂಡ್ ನಲ್ಲಿ ಐಪಿಎಲ್ ಮ್ಯಾಚ್ ನಡೆಯಲೇ ಬೇಕು ಎಂದು ಪಟ್ಟು ಹಿಡಿದವರು ಮೈದಾನ ನಿರ್ಮಾಣ ದ ರೂವಾರಿ ಅವಿನಾಶ ಪೋತದಾರ ಐಪಿಎಲ್ ಮ್ಯಾಚ್ ನಡೆಯುತ್ತೋ ಇಲ್ಲೋ ಗೊತ್ತಿಲ್ಲ ಆದ್ರೆ IPL ಸೌಹಾರ್ದ ಪಂದ್ಯ ಬೆಳಗಾವಿಯಲ್ಲಿ ನಡೆಯೋದು ಖಾತ್ರಿಯಾಗಿದೆ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಿಸುವ ಕನಸು ಕಂಡು ಅದಕ್ಕಾಗಿ ಹಲವಾರು ಕ್ರಿಕೆಟ್ ದಿಗ್ಗಜರ ನ್ನು ಸಂಪರ್ಕ ಮಾಡಿ ಕಾಡು …

Read More »

ನಾಮಪತ್ರ ಸಲ್ಲಿಸಿದ ಸುರೇಶ ಅಂಗಡಿ

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇಯ ಬಾರಿಗೆ ಆಯ್ಕೆ ಬಯಿಸಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಇಂದು ನಾಮಪತ್ರ ಸಲ್ಲಿಸಿದರು ಪ್ರಭಾಕರ ಕೋರೆ.ಅಭಯ ಪಾಟೀಲ ಅನೀಲ ಬೆನಕೆ ಸೇರಿದಂತೆ ಹಲವಾರು ಜನ ಬಿಜೆಪಿ ಮುಖಂಡರ ಜೊತೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ನಾಮಪತ್ರ ಸಲ್ಲಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಪ್ರಭಾಕರ ಕೋರೆ ಈ ಬಾರಿಯೂ ಸುರೇಶ ಅಂಗಡಿ ಗೆಲುವು ನಿಶ್ಚಿತ. ಮೂರು ಲಕ್ಷ ಮತಗಳ ಅಂತರದಿಂದಿ ಅವರು ಗೆಲ್ತಾರೆ ಎಂದು …

Read More »

ಅಂಗಡಿ ಮಣಿಸಲು ಮುನಿಸು ಬಿಟ್ಟ ಸತೀಶ್-ಹೆಬ್ಬಾಳ್ಕರ್

ಬೆಳಗಾವಿ: ಇಲ್ಲಿನ ಪಿಎಲ್ಡಿ ಬ್ಯಾಂಕ್ ‌ಚುನಾವಣೆಯ ಬಳಿಕಹಾವು-ಮುಂಗೂಸಿಯಂತಿದ್ದ ಸಚಿವ ಸತೀಶ ಜಾರಕಿಹೊಳಿ- ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕವೇ ಕುಳಿತುಕೊಂಡು ‌ಅಚ್ಚರಿ ಮೂಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸತೀಶ- ಲಕ್ಷ್ಮಿ ಅಕ್ಕಪಕ್ಕವೇ ಕುಳಿತುಕೊಂಡರು. ಹ್ಯಾಟ್ರಿಕ್ ಗೆಲುವ ದಾಖಲಿಸಿ, ಇದೀಗ ಬೌಂಡರಿ ಹೊಡೆಯಲು ಸಜ್ಜಾಗಿರುವ ಬಿಜೆಪಿಯ ಸುರೇಶ ಅಂಗಡಿ ಮಣಿಸಲು ಕೈ ನಾಯಕರು ಒಂದಾಗಿದ್ದಾರೆ. ವಿಶೇಷ ಅಂದ್ರೆ ಸತೀಶ ಜಾರಕಿಹೊಳಿ- ಲಕ್ಷ್ಮೀ …

Read More »

ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗೋದು ನಕ್ಕಿ-ರಮೇಶ ಕತ್ತಿ

ಬೆಳಗಾವಿ- ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯ ನಕಲಿ ಪಟ್ಟಿ ಹರಿದಾಡುತ್ತಿರುವ ಬೆನ್ನಲ್ಲಿಯೇ ಮಾಜಿ ಸಂಸದ ರಮೇಶ್ ಕತ್ತಿ ಮೌನ ಮುರಿದಿದ್ದಾರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಇನ್ನೆರಡು ದಿನದಲ್ಲಿ ಆಗಬಹುದು ಆದರೆ ತಮಗೆ ಟಿಕೆಟ್ ಸಿಗೋದು ನಕ್ಕಿ ಎಂದು ರಮೇಶ್ ಕತ್ತಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ರಮೇಶ್ ಕತ್ತಿ ಮತ್ತು ಅಣ್ಣಾಸಾಹೇಬ್ ಜೊಲ್ಲೆ ನಡುವೆ ಗುದ್ದಾಟ ನಡೆದಿದೆ ಟಿಕೆಟ್ ಜೊಲ್ಲೆಗಾ ? ರಮೇಶ್ …

Read More »

ಕತ್ತಿ ಸಾಹುಕಾರ್ ಗೆ ಚಿಕ್ಕೋಡಿಯಿಂದ ಬಿಜೆಪಿ ಟಿಕೆಟ್ ತಪ್ಪಿದಲ್ಲಿ ಕೋರೆಗೆ ಕ್ಯಾರೆ ಅನ್ನೋದು ಗ್ಯಾರಂಟಿ

ಬಿಜೆಪಿ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಹೋಗಲು ಕತ್ತಿ ಸಾಹುಕಾರ್ ರೆಡಿ.ಬೆಳಗಾವಿಯಲ್ಲಿ ಗಡಿಬಿಡಿ….!!!!! ಬೆಳಗಾವಿ – ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕಗ್ಗಂಟು ಬೆಳಗಾವಿ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ ಚಿಕ್ಕೋಡಿ ಪಾಲಿಟಿಕ್ಸ ಬೆಳವಣಿಗೆ ಮೇಲೆ ನಿಗಾ ಇಟ್ಟಿರುವ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆಗೆ ತಡೆ ಹಿಡಿದಿದೆ ಚಿಕ್ಕೋಡಿ ಕ್ಷೇತ್ರದಿಂದ ರಮೇಶ್ ಕತ್ತಿಗೆ ಟಿಕೆಟ್ ಕೊಡಬಾರ್ದು ಅಂತ RSS ಪಟ್ಟು ಹಿಡಿದಿರುವ ಹಿನ್ನಲೆಯಲ್ಲಿ ಕತ್ತಿ ಸಾಹುಕಾರ್ ಬಿಜೆಪಿ ವಿರುದ್ಧ …

Read More »

ಮಾಜಿ ಶಾಸಕ ನಂದಿಹಳ್ಳಿ ಪುತ್ರನ ಮರ್ಡರ್ ಗೆ ಕಾರಣ ದುಡ್ಡೋ ..ಹೆಣ್ಣೋ….!!!!

ಮಾಜಿ ಶಾಸಕ ನಂದಿಹಳ್ಳಿ ಪುತ್ರನ ಮರ್ಡರ್ …ಮುಂದುವರೆದ ತನಿಖೆ ಇನ್ನುವರೆಗೆ ಯಾವುದೇ ಆರೋಪಿ ಅರೆಸ್ಟ ಆಗಿಲ್ಲ ಬೆಳಗಾವಿ- ಮಾಜಿ ಶಾಸಕ ಪರಶರಾಮ ನಂದಿಹಳ್ಳಿ ಪುತ್ರ ಅರುಣ ನಂದಿಹಳ್ಳಿ ಪ್ರಕರಣ ಈಗ ತನಿಖಾ ಹಂತದಲ್ಲಿದೆ ದೂರಿನಲ್ಲಿರುವ ಅಂಶಗಳನ್ನು ಬಿಟ್ಟು ಪೋಲೀಸರು ಬೇರೆ ಆ್ಯಂಗಲ್ ನಲ್ಲಿ ತನಿಖೆ ಶುರು ಮಾಡಿಕೊಂಡಿದ್ದಾರೆ ಮಾಜಿ ಶಾಸಕನ ಪುತ್ರ ಅರುಣ ನಂದಿಹಳ್ಳಿ ಮೊದಲನೆಯ ಹೆಂಡತಿಗೆ ಮಕ್ಕಳಾಗಿಲ್ಲ ಅಂತ ಮೊದಲನೇಯ ಹಡತಿಯ ಒಪ್ಪಿಗೆ ಮೇರೆಗೆ ಎರಡನೇಯ ಮದುವೆಯಾಗಿದ್ದ ಇಬ್ಬರನ್ನೂ …

Read More »

ಬೆಳಗಾವಿ ಕ್ಷೇತ್ರದಿಂದ ಸಾಧುನವರ ಗೆ ಕಾಂಗ್ರೆಸ್ ಟಿಕೆಟ್ ಪಕ್ಕಾ…,!!!

ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಬೆಳಗಾವಿ ಕ್ಷೇತ್ರದಿಂದ ಡಾ.ವಿ.ಎಸ್.ಸಾಧುನವರ ಅವರ ಹೆಸರೇ ಅಂತಿಮವಾಗುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ನಿನ್ನೆಯಷ್ಟೇಬಿಜೆಪಿಯ ಮೊದಲ ಪಟ್ಟಿ ಪ್ರಕಟವಾಗಿದ್ದು, ಬೆಳಗಾವಿ ಕ್ಷೇತ್ರದಿಂದ ಹಾಲಿ ಸಂಸದ ಸುರೇಶ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಅಂಗಡಿ ಅವರು ಈಗ ನಾಲ್ಕನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬಿಜೆಪಿ ಹಾದಿ ಸುಗಮವಾಗಿದೆ. ಆದರೆ, ಕಾಂಗ್ರೆಸ್‍ನಿಂದ ಯಾರು …

Read More »

ಧಾರವಾಡದ ಕಟ್ಟಡದ ಅವಶೇಷದಲ್ಲಿ ಬದುಕುಳಿದ ಬೆಳಗಾವಿ ಜಿಲ್ಲೆಯ ಯುವಕ

75 ಘಂಟೆಗಳ ಬಳಿಕವೂ ಬದುಕುಳಿದ ಸವದತ್ತಿ ತಾಲ್ಲೂಕಿನ ಯುವಕ ಬೆಳಗಾವಿ- ಸವದತ್ತಿ ಯಲ್ಲಮ್ಮ ದೇವಿಯ ಪವಾಡವೋ ಅಥವಾ ಆತನ ಅದೃಷ್ಟ ವೋ ಗೊತ್ತಿಲ್ಲ ಆದರೆ ಧಾರವಾಡದಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಕಡ್ಟಡದ ಅವಶೇಷದಲ್ಲಿ ಸವದತ್ತಿ ತಾಲ್ಲೂಕಿನ ಬದುಕುಳಿದ ಃಟನೆ ನಡೆದಿದೆ ದಾರವಾಡದ ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಭಂದಪಟ್ಟಂತೆ ಓರ್ವ ಯುವಕ 75 ಘಂಟೆಗಳ ಬಳಿಕ ಜಿವಂತವಾಗಿ ಬದುಕಿ ಬಂದಿದ್ದಾನೆ, ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ …

Read More »

ಯಾರು ನಾಯಕ ? ಚಿಕ್ಕೋಡಿ ಪಾಲಿಟಿಕ್ಸ ಚಿಪ್ಪಾಡಿ ಹರಕ…..!!!

ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಾಜಕಾರಣ ಗರಿಗೆದರಿದೆ ಈ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯಲು ದಿಗ್ಗಜರಲ್ಲಿ ಗುದ್ದಾಟ ಮುಂದುವರೆದಿದೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಾಗಿ ರಮೇಶ್ ಕತ್ತಿ ಮತ್ತು ಅಣ್ಣಾಸಾಹೇಬ ಜೊಲ್ಲೆ ನಡುವೆ ಪೈಪೋಟಿ ಅಷ್ಟೇ ಅಲ್ಲ ಬಹಿರಂಗ ಗುದ್ದಾಟವೇ ಶುರುವಾಗಿದೆ ಇಬ್ಬರ ಗುದ್ದಾಟದ ನಡುವೆ ಮರಣ ಗೆದ್ದ ಶರಣ ಪ್ರಭಾಕರ ಕೋರೆ ತಮಗೂ ಟಿಕೆಟ್ ಕೊಟ್ಟರೆ ಸ್ಪರ್ದೆ ಮಾಡುತ್ತೇನೆ ಜೊತೆಗೆ ಗೆಲ್ಲುತ್ತೇನೆ ಎನ್ನುವ ಇಂಗಿತ ವ್ಯೆಕ್ತ …

Read More »

ಸಾವಿರಾರು ಮಹಿಳೆಯರ ಮೊಗದಲ್ಲಿ ಬಣ್ಣದ ಹರ್ಷ….!!!!

ಬೆಳಗಾವಿ-ಭಾರತೀಯ ಸಂಸ್ಕೃತಿಯ ಸಂಗಮವಾಗಿರುವ ಕುಂದಾನಗರಿಯಲ್ಲಿ ಸಾವಿರಾರು ಮಹಿಳೆಯರು ಒಂದೇ ಸ್ಥಳದಲ್ಲಿ ಬಣ್ಣದೋಕುಳಿ ಆಡಿ,ಐದು ಘಂಟೆಗಳ ಕಾಲ ಸಾಮೂಹಿಕವಾಗಿ ಹೆಜ್ಜೆ ಹಾಕಿ ಸಂಬ್ರಮಿಸಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಒಡೆತನದ ಹರ್ಷಾ ಶುಗರ್ಸ ಮಹಿಳೆಯರಿಗಾಗಯೇ ಆಯೋಜಿಸಿದ ವುಮೇನಿಯಾ ಹೋಳಿ ಮುಖ್ಯ ವೇದಿಕೆಯಾಯಿತು ಪುರುಷರಂತೆ ಮಹಿಳೆಯರು ನಿಶ್ಚಿಂತವಾಗಿ ನಿರಾತಂಕವಾಗಿ ಬಣ್ಣದ ಹಬ್ಬ ಆಚರಿಸಬೇಕು ಎಂಬ ಉದ್ದೇಶದಿಂದ ಕಳೆದ ಮೂರು ವರ್ಷದ ಹಿಂದೆ ಲಕ್ಷ್ಮೀ ಹೆಬ್ಬಾಳಕರ ಅವರು ಮಹಿಳೆಯರ ಸಂಬ್ರಮಕ್ಕಾಗಿ ವುಮೇನಿಯಾ ಹೋಳಿ ಕಾರ್ಯಕ್ರಮ ಆರಂಭಿಸಿದರು …

Read More »