Home / LOCAL NEWS (page 394)

LOCAL NEWS

ಯಡಿಯೂರಪ್ಪ ಮಾರ್ಗ…..ಬಣ್ಣದ ಹಕ್ಕಿಗಳ ಸ್ವರ್ಗ, ನೋಡುಗರಿಗೆ ನೋ ಚಾರ್ಜ್…..!!!

  ಬೆಳಗಾವಿ – ಬೆಳಗಾವಿಯ ಯಡೊಯೂರಪ್ಪ ಮಾರ್ಗಕ್ಕೆ ಈಗ ಹೊಸ ಕಳೆ ಬಂದಿದೆ ಈ ಮಾರ್ಗದಲ್ಲಿರುವ ಮಾಲಿನಿ ಸಿಟಿಯ ಬಾನಂಗಳದಲ್ಲಿ ಬಣ್ಣದ ಹಕ್ಕಿಗಳ ಚಿತ್ತಾರ ಮೂಡಿದೆ ಶಾಸಕ ಅಭಯ ಪಾಟೀಲರು ಆಯೋಜಿಸಿರುವ ಗಾಳಿಪಟ ಉತ್ಸವದಲ್ಲಿ ವಿವಿಧ ದೇಶಗಳ ಬಣ್ಣದ ಹಕ್ಕಿಗಳು ಮಾಲಿನಿ ಸಿಟಿಯಲ್ಲಿ ಗೂಡು ಕಟ್ಟಿವೆ ಮಲೇಸಿಯಾ ಸಿಂಗಾಪೂರ ಇಂಡೋನೇಶಿಯಾ ಪೋಲಂಡ ಸೇರಿದಂತೆ ದೇಶದ ವಿವಿಧ ಮಹಾನಗರಗಳ ಗಾಳಿಪಟಗಳು ಎಲ್ಲರನ್ನು ಆಕರ್ಷಿಸುತ್ತವೆ ಮಾಲಿನಿ ಸಿಟಿ ಈಗ ಬೆಳಗಾವಿ ನಿವಾಸಿಗರಿಗೆ ಈಗ …

Read More »

ಕಾರಿನಿಂದ ಬ್ಯಾಗ್ ದೋಚಿದ ಕಳ್ಳನಿಗೆ ಸಿಕ್ಕಿದ್ದು ಕನ್ನಡಿಯೊಳಗಿನ ಗಂಟು…..!!!

ಬೆಳಗಾವಿ – ಇಂದು ಮದ್ಯಾಹ್ನ ಚಾರ್ಟರ್ಡ ಅಕೌಂಟೆಂಟ್ ಸುಭಾಶ್ ಗಾಳಿ ಎಂದಿನಂತೆ ಕಾಲೇಜು ರಸ್ತೆಯ ತಮ್ಮ ಆಫಿಸಿಗೆ ಬರುತ್ತಾರೆ ಅವರಿಗೆ ವಯಸ್ಸು 70 ಹೀಗಾಗಿ ಕಾರಿನ ಚಾಲ ಎಂದಿನಂತೆ ಅವರ ಕೈ ಹಿಡಿದು ಸ್ಟೆಫ್ ಹತ್ತಿಸಿ ಕಾರಿನ ಬಳಿ ಮರಳಿದಾಗ ಕಾರಿನಲ್ಲಿದ್ದ ಬ್ಯಾಗ್ ಕಾಣೆಯಾದ ಘಟನೆ ನಡೆದಿದೆ ಸುಭಾಶ್ ಗಾಳಿ ವಡಗಾಂವಿ ಪ್ರದೇಶದ ನಿವಾಸಿ ಇವರು ಹಿರಿಯ ಚಾರ್ಟೆಡ್ ಅಕೌಂಟೆಂಟ್ ಇವರ ವಯಸ್ಸು 70 ಇವರ ಕಚೇರಿ ಇರುವದು ಕಾಲೇಜು …

Read More »

ಆತ್ಮ ಹತ್ಯೆ ಮಾಡಿಕೊಳ್ಳೋರು ಹಿಗೂ ಮಾಡ್ತಾರಾ ?

ಬೆಳಗಾವಿ- ಆತ ಮಾಡುವದು ಗೌಂಡಿ ಕೆಲಸ ಎರಡು ದಿನದ ಹಿಂದೆ ಮನೆಯಲ್ಲಿ ನಾನು ಘಟಪ್ರಭಾ ಹೋಗಿ ಬರುತ್ತೇನೆ ಎಂದು ವೈಭವ ನಗರದ ಮನೆ ಬಿಟ್ಟ 38 ವರ್ಷದ ಶಭ್ಬೀರ ಮುಲ್ಲಾ ಘಟಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ ಎರಡು ದಿನ ಹಿಂದೆ ಮನೆಯಲ್ಲಿ ಘಟಪ್ರಭಾ ಗೆ ಹೋಗಿ ಬರುವೆ ಎಂದು ಹೇಳಿ ಹೋದ ಶಬ್ಬಿರ್ ಎರಡು ತಾಸಿನ ನಂತರ ತನ್ನ ಮಗನಿಗೆ ಫೋನ್ ಮಾಡಿ ನಾನು ಯಮಕನಮರಡಿಯ ಹೊಳೆಯಲ್ಲಿ …

Read More »

ಯಡಿಯೂರಪ್ಪಗೆ ಏನಾದ್ರು ಮಾನಮರ್ಯಾದೆ ಇದೇ ಏನ್ರೀ.. ಸಿದ್ರಾಮಯ್ಯ ಪ್ರಶ್ನೆ

ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ರಮೇಶ್ ಜಾರಕಿಹೊಳಿ ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಸಹೋದರ ಲಖನ ಜಾರಕಿಹೊಳಿಗೆ ಹೇಳಿದಿನಿ. ಎಂದು ಸಿದ್ರಾಮಯ್ಯ ಬೆಳಗಾವಿಯಲ್ಲಿ ತಿಳಿಸಿದ್ದಾರೆ ಬಿಎಸವೈ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದವರು. ಅವರೇ ಶಾಸಕರಿಗೆ ಆಸೆ ತೋರಿಸಿ ಮಾಡುವವರು. ಇದರಲ್ಲಿ ಸಿದ್ದರಾಮಯ್ಯ ಏನ ಮಾಡ್ತಾರೇ ಅಂತಾ ಹೇಳ್ತಾರೆ… ಯಡಿಯೂರಪ್ಪಗೆ ಏನಾದ್ರು ಮಾನಮರ್ಯಾದೆ ಇದೇ ಏನ್ರೀ…ಎಂದು ಸಿದ್ರಾಮಯ್ಯ ಪ್ರಶ್ನೆ ಆಡಿದ್ದಾರೆ ಈ ಸಮ್ಮಿಶ್ರ ಸರ್ಕಾರದಲ್ಲಿ …

Read More »

ಬೆಳಗಾವಿಯಲ್ಲಿ ನಡೆದಾಡುವ ದೇವರ ಹೆಜ್ಜೆ ಗುರುತು

ಬೆಳಗಾವಿ ಸುದ್ದಿ: ನಾಲ್ಕು ದಶಕಗಳ ಹಿಂದೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ವೀರಶೈವ ಲಿಂಗಾಯತ ಎಂಬ ತಾರತಮ್ಯ, ಭೇದ ಭಾವ ಇರಲಿಲ್ಲ. ಇಂತಹ ಸಂದರ್ಭದಲ್ಲಿಯೂ ಉತ್ತರ ಕರ್ನಾಟಕ ನಾಗನೂರು ರುದ್ರಾಕ್ಷಿ ಮಠ ಮತ್ತು ದಕ್ಷಿಣ ಕರ್ನಾಟಕದ ಸಿದ್ದಗಂಗಾ ಮಠ ನಡುವೆ ಅನ್ಯೋನ್ಯ ಸಂಬಂಧ ಇತ್ತು. ಹೇಗೆ ಎಂದು ಅಂತೀರಾ? ಹಾಗಾದರೆ ಬೆಳಗಾವಿ ಸುದ್ದಿ ವಿಶೇಷ ಲೇಖನ ಓದಿ. 1967ರಲ್ಲಿ ಬೆಳಗಾವಿಯ ಲಿಂಗರಾಜ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ಶಿವಾನುಭವ ಸಮ್ಮೇಳನ …

Read More »

ಮೆಡಿಕಲ್ ವಿಧ್ಯಾರ್ಥಿಗಳಿಗೆ ಕೊಡುವ ಸವಲತ್ತು ನರ್ಸಿಂಗ್ ವಿಧ್ಯಾರ್ಥಿಗಳಿಗೆ ಯಾಕಿಲ್ಲ? ಕಳಸದ ತಾರತಮ್ಯ ಸಹಿಸಲ್ಲ

ಬೆಳಗಾವಿ: ಸರಕಾರಿ ಬಿಮ್ಸ್ ಬಿಎಸ್ ಸಿ ನರ್ಸಿಂಗ್ ಕಾಲೇಜಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ವಸತಿ ನಿಲಯ ಬಿಡುಗಡೆಯಾಗಿದ್ದು, ಅದರ ಭೂಮಿ ಪೂಜೆಯನ್ನು ನೆರವೆರಿಸಲಾಗಿದೆ. 2016ರಲ್ಲಿಯೇ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭೂಮಿ‌ ಪೂಜೆಯಾಗಿದೆ. ಕಳೆದ ಮಂಗಳವಾರ ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಮಾಡಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಗೃಹ ವೈದ್ಯರಿಗೆ …

Read More »

ಪರಿಷ್ಲೃತ ಮತದಾರರ ಯಾದಿ ಪ್ರಕಟ- ಡಿಸಿ ಬೊಮ್ಮನಹಳ್ಳಿ

ಬೆಳಗಾವಿ ಮತದಾರ ತಿದ್ದುಪಡಿ ಹಾಗೂ ಪರಿಷ್ಕರಣೆಯಲ್ಲಿ ಮಹಿಳಾ ಹಾಗೂ ಪುರುಷರು ಸೇರಿ 3722034 ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ‌ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 2200 ಮತದಾರರ ಭಾವಚಿತ್ರ ಸಿಕ್ಕಿಲ್ಲ. ಇನ್ನೂ ನಮಗೆ ಕಾಲಾವಕಾಶವಿದೆ. ಅವರ ಭಾವ ಚಿತ್ರ ಸಂಗ್ರಹಿಸುವ ಕೆಲಸವನ್ನು ಮಾಡುತ್ತೇವೆ. 66901 ಹೊಸ‌ ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದರು. ಭಾರತದ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಸೂಚನೆ ಮೆರಗೆ 1-1-2019ರ ದಿನಾಂಕವನ್ನು ಆದರಿಸಿ ಭಾವಚಿತ್ರ ಇರುವ ಮತದಾರರ …

Read More »

ಮುಂಬೈ ಪಾಲಿಟಿಕ್ಸಗೆ ಡಿಕೆ ಶಿವಕುಮಾರ್ ಎಂಟ್ರಿ….

ಬೆಳಗಾವಿ- ಮುಂಬೈಯಲ್ಲಿ ಕರ್ ನಾಟಕ್ ಪಾಲಿಟಿಕ್ಸ ಜೋರಾಗಿಯೇ ನಡೆಯುತ್ತಿದ್ದು ಬಿಜೆಪಿ ಗಾಳಕ್ಕೆ ಪ್ರತಿಗಾಳ ಹಾಕಲು ಕಾಂಗ್ರೆಸ್ಸಿನ ಪವರ್ ಫುಲ್ ಲೀಡರ್ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಎಂಟ್ರಿ ಹೊಡೆದಿದ್ದಾರೆ ಇಂದು ಬೆಳಿಗ್ಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಂಬೈಗೆ ದೌಡಾಯಿಸಿರುವ ಡಿಕೆಶಿ ಬಿಜೆಪಿ ನಾಯಕರ ನಿಯಂತ್ರಣದಲ್ಲಿರುವ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಿರಿಯ ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಿದ್ದು …

Read More »

ಮುಂಬೈಯಲ್ಲಿ ಕ್ಲೈಮ್ಯಾಕ್ಸ ಹಂತ ತಲುಪಿದ ಬೆಳಗಾವಿಯ ಪವರ್ ಪಾಲಿಟಿಕ್ಸ……!!!!

ಬೆಳಗಾವಿ- ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಆಪರೇಶನ್ ರಾಜಕಾರಣ ಈಗ ಕ್ಲೈಮ್ಯಾಕ್ಸ ಹಂತ ತಲುಪಿದೆ ಬೆಳಗಾವಿ ಜಿಲ್ಲೆಯ ಪಾಲಿಟಿಕ್ಸ ಪವರ್ ರಾಜ್ಯ ಸರ್ಕಾರವನ್ನೇ ಬುಡಮೇಲು ಮಾಡುವ ಎಲ್ಲ ಲಕ್ಷಣಗಳು ಕಂಡು ಬಂದಿವೆ ಬಿಜೆಪಿಯ ಉನ್ನತ ಮೂಲಗಳ ಪ್ರಕಾರ ಕಾಂಗ್ರೆಸ್ಸಿನ ಎಂಟು ಜನ ಶಾಸಕರು ಮುಂಬೈನ ಬೇರೆ ಬೇರೆ ಹೊಟೇಲ್ ಗಳಲ್ಲಿ ತಂಗಿದ್ದು ಬಿಜೆಪಿ ಒಟ್ಟು ಹದಿನಾಲ್ಕು ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿ ಅವರ ಎಲ್ಲ ಷರತ್ತುಗಳಿಗೆ ಒ್ಪಿಗೆ ಸೂಚಿಸಿದ್ದು …

Read More »

ಬೆಳಗಾವಿ ಸಮೀಪ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಉರುಳಿದ ಲಾರಿ ,ಸ್ಥಳದಲ್ಲೇ ಚಾಲಕನ ಸಾವು

ಬೆಳಗಾವಿ ಜಿಲ್ಲೆಯ ಕಡಬಿ ಶಿವಾಪೂರ ಬಳಿಯ ನಾಲೆಯಲ್ಲಿ ಕಾರು ಉರುಳಿ ಐವರು ಜನ ಜಲಸಮಾಧಿಯಾದ ಬೆನ್ನಲ್ಲಿಯೇ ಮೊತ್ತೊಂದು ದುರ್ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಮೇಲೆ ಸಂಭವಿಸಿದೆ ಬೆಳಗಾವಿ ಜಿಲ್ಲೆಯಲ್ಲಿ ಸಂಕ್ರಮಣದ ಸಂಕಟ ಮುಂದುವರೆದಿದೆ ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಯಮನಾಪೂರದ ಬಳಿ ಭೀಕರ ಅಪಘಾತ ಸಂಭವಿಸಿದೆ ಹೆದ್ದಾರಿ ಮೇಲಿಂದ ಸರ್ವಿಸ್ ರಸ್ತೆಗೆ ಟ್ರಕ್ ಉರುಳಿ ಬಿದ್ದಿದೆ ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದ್ದು ಲಾರಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಕ್ಲಿನರ್ …

Read More »