Breaking News
Home / LOCAL NEWS (page 396)

LOCAL NEWS

ಬೆಳಗಾವಿಗೆ ಕಾಂಗ್ರೆಸ್ ನಾಯಕರು ದಂಡು, ಮಾದ್ಯಗಳ ವಿರುದ್ಧ ರಮೇಶ್ ಕಿಡಿ……!!!

ಬೆಳಗಾವಿ-ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕರ ದಂಡು. ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರ ದಂಡೇ ಆಗಮಿಸಿತು ಜಮಖಂಡಿಯಲ್ಲಿ ಶಾಸಕ ಆನಂದ ನ್ಯಾಮಗೌಡ ಅವರ ಅಭಿನಂಧನಾ ಸಮಾರಂಭದಲ್ಲಿ ಭಾಗಿಯಾಗಲು ಕಾಂಗ್ರೆಸ್ ನಾಯಕರು ಜಮಖಂಡಿಗೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದರು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಲೋಕಸಭೆ ಚುನಾವಣೆ ಕಾಂಗ್ರೆಸ್ …

Read More »

ಯಾವುದೇ ಖಾತೆ ಕೊಟ್ಟರೂ ಜನರ ಪರವಾಗಿ ಕೆಲಸ ಮಾಡ್ತೀನಿ

ಬೆಳಗಾವಿ- ಸಚಿವ ಸಂಪುಟದ ವಿಸ್ತರಣೆ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ ಸಂಪುಟ ಸೇರ್ಪಡೆ ಬಗ್ಗೆ ಈವರೆಗೂ ಪಕ್ಷದಿಂದ, ಸರ್ಕಾರದಿಂದ ಅಧಿಕೃತವಾಗಿ ಮಾಹಿತಿ ಬಂದಿಲ್ಲಾ. ಆದ್ರೆ ಮಾಧ್ಯಮಗಳಿಂದ ಸಂಪುಟ ಸೇರ್ಪಡೆ ಬಗ್ಗೆ ಗೊತ್ತಾಗಿದೆ ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ ಮಂತ್ರಿ ಆದ್ರೆ ಬೆಳಗಾವಿ ಜಿಲ್ಲೆಗೆ ಮತ್ತೆ ರಾಜಕೀಯ ವೈಭವೀಕರಣ ಬರಬೇಕಿದೆ. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲ ಆಗುತ್ತದೆ. ನನ್ನನ್ನು ಈ ಹಿಂದೆ ಸಚಿವ ಸ್ಥಾನ ಕೈಬಿಟ್ಟಿದ್ದು …

Read More »

ಕಲಾಪ ವೀಕ್ಷಣೆಗೆ ಬಂದವರು ಛೀ…. ಥೂ… ಅಂದರು..

ಬೆಳಗಾವಿ ಗಡಿನಾಡಿನಲ್ಲಿ ಚಳಿಗಾಲದ ಅಧಿವೇಶನ ‌ನಡೆಯುತ್ತಿದೆ. ನಮ್ಮ ಮಂತ್ರಿಗಳು, ಶಾಕರು ಯಾವ ರೀತಿ ಹೋರಾಟ ಮಾಡುತ್ತಾರೆ ಎಂದು ನೋಡಲು ಬೆಳಗಾವಿ ನಗರದ 75 ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಕಲಾಪ ನೋಡಲು ಸೌಧಕ್ಕೆ ಬಂದಿದ್ದರು. ಆದರೆ ಇಂದು ಗುರುವಾರ ಇಂದು ಗದ್ದಲದ ಗುರುವಾರ ಆಗುವುದು ಎಂದು ಶಾಲಾ ಮಕ್ಕಳಿಗೆ ತಿಳಿದಿರಲಿಲ್ಲ. ಬೆಳಿಗ್ಗೆ ಬಂದು ಕಲಾಪ ನೋಡಲು ಸರದಿಯಲ್ಲಿ ನಿಂತ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಗದ್ದಲ ಮಾಡಿದವರಿಗೆ ಹಾಗೂ ಕಲಾಪ …

Read More »

ಸಚಿವ ಸಂಪುಟ ವಿಸ್ತರಣೆ ,ಲಕ್ಷ್ಮೀ ಹೆಬ್ನಾಳಕರ ಗೆ ದೆಹಲಿಗೆ ಬುಲಾವ್

ಬೆಳಗಾವಿ- ರಾಜ್ಯದಲ್ಲಿ ಸಚಿವ ಸಂಪುಟದ ವಿಸರಣೆ ಮಾಡುವ ಸುದ್ಧಿ ಖಾತ್ರಿಯಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಲಾಭಿಯ ಜಾತ್ರೆ ನಡೆಯುತ್ತಿದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ನಾಳೆ ದೆಹಲಿಗೆ ಬುಲಾವ್ ಬಂದಿದ್ದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೂ ಬುಲಾವ್ ಬಂದಿದ್ದು ವಿಶೇಷವಾಗಿದೆ ಸಚಿವ ರಮೇಶ ಜಾರಕಿಹೊಳಿ ಅವರ ಬದಲಾಗಿ ಸತೀಶ್ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಸಿಗುವ ಸುದ್ಧಿ ಈಗ ಜಿಲ್ಲೆಯಾದ್ಯಂತ ದಟ್ಟವಾಗಿ ಹರಡಿದೆ ಜಯಮಾಲಾ …

Read More »

ಬೆಳಗಾವಿ ಅಭಿವೃದ್ಧಿಗೆ ಪಾಲಿಕೆಯಿಂದ 500 ಕೋಟಿ ರೂ ಪ್ರಸ್ತಾವನೆ

ಬೆಳಗಾವಿ-ಬೆಳಗಾವಿ ಅಧಿವೇಶನದ ಕೊಡುಗೆಯಾಗಿ ಬೆಳಗಾವಿ ನಗರದ ಅಭಿವೃದ್ಧಿಗೆ 500 ಕೋಟಿ ರೂ ವಿಶೇಷ  ಅನುದಾನ ನೀಡುವಂತೆ ಬೆಳಗಾವಿ ಮಹಾನಗರ ಪಾಲಿಕೆಯಿಂದ ಸರ್ಕಾರಕ್ಕ 500 ಕೋಟಿ ರೂ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಶಶಿಧರ ಕುರೇರ ತಿಳಿಸಿದ್ದಾರೆ ಬೆಳಗಾವಿ ಮಹಾನಗರದ ರಸ್ತೆಗಳ ಅಭಿವೃದ್ಧಿ,ನಾಲೆಗಳ ಅಭಿವೃದ್ಧಿ,ಗಾರ್ಡನ್ ಗಳ ಅಭಿವೃದ್ಧಿ ಸೇರಿದಂದೆ ಬೆಳಗಾವಿ ಜನತೆಗೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ 500 ಕೋಟಿ ರೂ ವೆಚ್ಚದ ಯೋಜನೆ ರೂಪಿಸಿ …

Read More »

ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ

ಬೆಳಗಾವಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಪಾರಸ್ಸು ಮಾಡಬೇಕೆಂದು ಆಗ್ರಹಿಸಿ‌ ಮಂಗಳವಾರ ಸುವರ್ಣ ಗಾರ್ಡಣ ಬಳಿ ಕರ್ನಾಟಕ ರಾಜ್ಯ ಡಾ.ಬಾಬುಜಗಜೀವನರಾಮ್ ಜನಜಾಗೃತಿ ವೇದಿಕೆ ಕಾರ್ಯಕರ್ತರು ಅರೇಬೇತಲ್ಲೆ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜೇಷ್ಠತಾ ಮುಂಬಡ್ತಿಯನ್ನು ಸುಗ್ರಿವಾಜ್ಞೆ ಹೊರಡಿಸಿ ಯಥಾ ಸ್ಥಿತಿಯಲ್ಲಿ ಮುಂದುವರೆಸಬೇಕು. ಲಮಾಣಿ, ಕೊರಚ, ಕೊರವ ಜಾತಿಯಲ್ಲಿ ಕಾನೂನು ಬಾಹಿರವಾಗಿ ಸೇರಿಕೊಂಡಿರುವವರನ್ನು ಕೈಬಿಡಬೇಕು ಎಂದು ನ್ಯಾಯಾಲಯ ಆದೇಶ ಮಾಡಿದೆ. ಈ …

Read More »

ಸದನದಲ್ಲಿ ವಿಟಿಯು ಅವ್ಯವಹಾರ ಸದ್ದು

ಬೆಳಗಾವಿ-ವಿಧಾನಸಭೆಯಲ್ಲಿಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೋಟ್ಯಂತರ ರುಪಾಯಿ ಅವ್ಯವಹಾರ ಪ್ರಕರಣ ಪ್ರತಿಧ್ವನಿಸಿತು. ಪ್ರಶ್ನೋತ್ತರ ವೇಳೆಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು, ವಿಟಿಯು ಅವ್ಯವಹಾರ ಪ್ರಸ್ತಾಪಿಸಿದಲ್ಲದೇ, ಈ ಪ್ರಕರಣ ಸಂಬಂಧ ಕೇಶವ ನಾರಾಯಣ ಮೂರ್ತಿ ವರದಿ ನೀಡಿದ್ದು,ಈ ವರದಿಯಲ್ಲಿ ಕಳಪೆ ಕಾಮಗಾರಿ ನಡೆದಿರುವ ಕುರಿತು ಉಲ್ಲೇಖಿಸಲಾಗಿದೆ ಎಂದು ಹೇಳಿದರು. ಮಧ್ಯಪ್ರವೇಶಿಸಿದ ಬಾಗಲಕೋಟೆ ಶಾಸಕ ವೀರಣ್ಣ ಚರಂಚಿಮಠ ಅವರು, ಉತ್ತರ ಕರ್ನಾಟಕ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಲ್ಲಿ ಕೋಟ್ಯಂತರ …

Read More »

ಸರ್ಕಾರ ಕುಂಬಕರ್ಣ ನಿದ್ರೆಯಲ್ಲಿದೆ, ಮನವಿ ಸ್ವೀಕರಿಸೋರ್ರು ಯಾರೂ ಇಲ್ಲ- ಯಡಿಯೂರಪ್ಪ

ಬೆಳಗಾವಿ- ಸಮ್ಮಿಶ್ರ ಸರಕಾರ ಕುಂಬಕರ್ಣ ನಿದ್ರೆಯಲ್ಲಿದೆ. ಸಚಿವರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಹೋಗಿ ಮನವಿ ಸ್ವೀಕರಿಸುತ್ತಿಲ್ಲ ಎಂದು ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತೇ ಸರಕಾರದ ವಿರುದ್ದ ಹರಿಹಾಯ್ದರು. ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಕೊಂಡಸಕೊಪ್ಪ ಗ್ರಾಮದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ನಡೆಸುತ್ತಿರುವ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದರು. ಸಮ್ಮಿಶ್ರ ಸರಕಾರದ ಆಡಳಿತ ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಅವರಿಗೆ …

Read More »

ಅಂತೂ ಇಂತೂ ಬೆಳಗಾವಿಯಲ್ಲಿ ಕೆಎಟಿ ಪೀಠ ಉದ್ಘಾಟನೆ

ಬೆಳಗಾವಿ- ಹಲವಾರು ವರ್ಷಗಳ ಬೆಳಗಾವಿ ವಕೀಲರ ಹೋರಾಟದ ಫಲ ರಾಜ್ಯ ಸರ್ಕಾರದ ಇಚ್ಛಾಶಕ್ತಿಯಿಂದಾಗಿ ಇಂದು ಬೆಳಗಾವಿಯಲ್ಲಿ ಕೆಎಟಿ ಪೀಠ ಕರ್ನಾಟಕ ಅಡಳಿತಾತ್ಮಕ ನ್ಯಾಯಮಂಡಳಿ ಉದ್ಘಾಟನೆಯಾಯಿತು ಬೆಳಗಾವಿಯ ಭೀಮ್ಸ ಸರ್ಕಾರಿ ಮೆಡಿಕಲ್ ಕಾಲೇಜು ಎದುರಿನ ಬಾಡಿಗೆ ಕಟ್ಟಡದಲ್ಲಿ ಕೆಎಟಿ ಪೀಠವನ್ನು ಸಚಿವ ಕೃಷ್ಣ ಬೈರೇಗೌಡ ಇಂದು ಉದ್ಘಾಟಿಸಿ ಮಾತನಾಡಿದರು ಕಲ್ಬುರ್ಗಿ ಯಲ್ಲೂ ಕೆಎಟಿ ಪೀಠ ಸ್ಥಾಪನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಪೀಠ ಆರಂಭಿಸಲು ಐದು ಜನ ಸದಸ್ಯರ ಕೊರತೆ ಇದೆ …

Read More »

ಅತೀ ದೊಡ್ಡ ಜಿಲ್ಲೆ ಬೆಳಗಾವಿಗೆ ಇನ್ನೊಂದು ಸಚಿವ ಸ್ಥಾನ ಸಿಗಬಹುದೇ..?

ಅಧಿವೇಶನ ಬೆಳಗಾವಿಯಲ್ಲಿ…..ಎಲ್ಲರ ಚಿತ್ತ ದೆಹಲಿಯಲ್ಲಿ..,..!!!! ಬೆಳಗಾವಿ- ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ ಮೊದಲ ಇನ್ನೀಂಗ್ಸ ಯಾವುದೇ ಗದ್ದಲ ಗಲಾಟೆ ಇಲ್ಲದೆ ಸುಗಮವಾಗಿ ನಡೆದಿದೆ ಇಂದಿನಿಂದ ಎರಡನೇಯ ಇನ್ನೀಂಗ್ಸ ಆರಂಭವಾಗಲಿದೆ ಅಧಿವೇಶನ ಮುಗಿದ ಬಳಿಕ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಖಾಲಿ ಉಳಿದಿರುವ ಸ್ಥಾನಗಳನ್ನು ತುಂಬಲು ಜೆಡಿಎಸ್ ಕಾಂಗ್ರೆಸ್ ಪಕ್ಷಗಳು ತಯಾರಿ ನಡೆಸಿವೆ ಆಕಾಂಕ್ಷಿಗಳು ಬೆಳಗಾವಿಯಲ್ಲಿ ಜೋರ್ ದಾರ್ ಲಾಭಿ ನಡೆಸಿದ್ದಾರೆ ಎರಡೂ ಪಕ್ಷಗಳ ನಾಯಕರು ಬೆಳಗಾವಿಯಲ್ಲಿ ಇರೋದ್ರಿಂದ ಮಂತ್ರಿ ಸ್ಥಾನ ಪಡೆಯಲು …

Read More »