Breaking News
Home / LOCAL NEWS (page 400)

LOCAL NEWS

ಬೆಳಗಾವಿಯಲ್ಲಿ ಬೀದಿನಾಯಿಗಳ ದಾಳಿಗೆ ಮಗು ಬಲಿ

ಬೆಳಗಾವಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ಮಗು ಸಾವೊನ್ನೊಪ್ಪಿದ ಘಟನೆ ಬೆಳಗಾವಿ ಪಕ್ಕದ ಪಂತ ಬಾಳೆಕುಂದ್ರಿಯಲ್ಲಿ ನಡೆದಿದೆ ಅಬ್ಬಾಸ್ ಅಲಿ (2) ಮೃತ ದುರ್ದೈವಿ.ಯಾಗಿದ್ದು ನಿನ್ನೆ ಸಂಜೆ ಮನೆಯ ಹಿತ್ತಲಲ್ಲಿ ಮಗು ಆಟವಾಡುತ್ತಿರುವಾಗ ದಾಳಿ ಮಾಡಿದ ಬೀದಿನಾಯಿಗಳ ದಂಡು ಮಗುವನ್ನು ಎಳೆದೊಯ್ದು ಬೇಕಾಬಿಡ್ಟಿಯಾಗಿ ಕಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು ಮಗುವನ್ನು ಕೆ ಎಲ್ ಇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಇಂದು ಬೆಳಿಗ್ಗೆ ಚಿಕಿತ್ಸೆ ಫಲ ನೀಡದೇ ಮಗು ಸಾವನ್ನಪ್ಪಿದೆ ಬೆಳಗಾವಿ …

Read More »

ಬೆಳಗಾವಿ ಅಧಿವೇಶನ ಹಾಳು ಮಾಡಲು ಬಿಜೆಪಿ ಹುನ್ನಾರ,- ಕಾಂಗ್ರೆಸ್ ನಾಯಕರ ಆರೋಪ

ಬೆಳಗಾವಿ ಸಮ್ಮಿಶ್ರ ಸರಕಾರದ‌ ಸಚಿವ ಸುಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಗೆ ಎರಡು ಹಾಗೂ ಜೆಡಿಎಸ್ ಗೆ ಎರಡು ಸಚಿವ ಸ್ಥಾನ ಕಾಲಿಯಿದೆ. ಶೀಘ್ರದಲ್ಲಿಯೇ ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ವೀರಣ್ಣ ಮತ್ತಿಕಟ್ಟಿ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಾಡಿದ ಅಭಿವೃದ್ಧಿಯ ಕೆಲಸ ನಮಗೆ ಕೈ ಹಿಡಿಯಲಿಲ್ಲ. ಬಿಜೆಪಿಯವರು ಮಾಡಿರುವ ಅಪಪ್ರಚಾರದಿಂದ ವಿಧಾನ ಸಭಾ ಚುನಾವಣೆಯಲ್ಲಿ ಸ್ಪಲ್ಪ ಹಿನ್ನಡೆಯಾಯಿತು ಎಂದರು. …

Read More »

‌ಚಿನ್ನದ ವ್ಯಾಪಾರಿ ಯಿಂದ 300 ಗ್ರಾಂ ಚಿನ್ನಾಭರಣ ದೋಚಿ ಪರಾರಿ….

ಬೆಳಗಾವಿ- ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಬದಾಮಿಯ ಚಿನ್ನದ ವ್ಯಾಪಾರಿಯಿಂದ 30 ತೊಲೆ ಚಿನ್ನಾಭರಣ ದೋಚಿದ ಇಬ್ಬರು ಖದೀಮರು ಪರಾರಿಯಾಗಿದ್ದಾರೆ ಬಾದಾಮಿ ಯಿಂದ ಬೆಳಗಾವಿಗೆ ಬಂದು ಚಿನ್ನಾಭರಣಗಳನ್ನು ಪಾಲಿಶ್ ಮಾಡಿಕೊಂಡು ಬಾದಾಮಿ ಗೆ ತೆರಳಲು ಬಸ್ ಗಾಗಿ ಕಾಯುತ್ತ ಕೇಂದ್ರ ಬಸ್ ನಿಲ್ಧಾಣದಲ್ಲಿ ಮೋಬೈಲ್ ಗೇಮ್ ಆಡುತ್ತ ಕುಳಿತಿದ್ದ ವಿನಾಯಕ ರಾಯ್ಕರ್ ಎಂಬಾತ ಕೊರಳಲ್ಲಿ ಚಿನ್ನಾಭರಣ ಚೀಲ ಹಾಕಿಕೊಂಡು ಮೋಬೈಲ್ ನಲ್ಲಿ ಮಗ್ನವಾರುವಾಗ ಆತನ ಮೇಲೆ …

Read More »

ರಿಯಾಲಿಟಿ ಶೋ ವಿರುದ್ಧ ಹಳ್ಳಿ ಹೈದ ಗರಂ….!!!

ಬೆಳಗಾವಿ ಹಳ್ಳಿ ಹೈದಾ ಪ್ಯಾಟೆಗೆ ಬಂದ್ ಶೋನ‌ ನಿರ್ಗಮಿತ ದೇವೇಂದ್ರ ದೊಡ್ಡನಾಯಕರ ರಿಯಾಲಿಟಿ ಶೋ ವಿರುದ್ಧ ಗಂಭೀರ ಆರೋಪಾಡಿದ್ದು ಇದೊಂದು ರಿಯಾಲಿಟಿ ಶೋ ಅಲ್ಲವೇ ಅಲ್ಲ ಎಂದು ಮಾದ್ಯಮಗಳ ಎದುರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಕಿತ್ತೂರಿನಲ್ಲಿ ಕುಸ್ತಿ ಆಡಿಕೊಂಡು ಬೆಳೆದ ನನಗೆ ಕೆಲ ತಿಂಗಳುಗಳ ಹಿಂದೆ ಶೋನ ಪ್ರಮುಖರು ಆಗಮಿಸಿ ನಿಮಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದರು. ಆದರೆ ನಾನು ರಿಯಾಲಿಟಿ ಶೋನಲ್ಲಿ ನೀಡಿದ್ದ ಟಾಸ್ಕಗಳನ್ನು ಪೂರ್ತಿ ಮಾಡಿದ್ದೇನೆ. …

Read More »

ಅಂಬರೀಶ್ ನಿರ್ಮಿಸಿದ ಮನೆಗಳು ಖಾಲಿ…..ಬಡವರು ಝೋಪಡಿಯಲ್ಲೇ ಜ್ವಾಲಿ…!!!!

ಬೆಳಗಾವಿ- ಬೆಳಗಾವಿಯ ಶ್ರೀನಗರದಲ್ಲಿ ನಿರ್ಮಿಸಿರುವ ಮನೆಗಳನ್ನು ನೋಡಿದ್ರೆ ಕನ್ವರಲಾಲ್ ಅಂಬರೀಶ್ ನೆನಪಾಗುತ್ತಾರೆ ಯಾಕಂದ್ರೆ ಅಂಬರೀಶ್ ಅವರು ವಸತಿ ಸಚಿವರಾಗಿದ್ದಾಗ ಬಹುಮಹಡಿ ಕಟ್ಟಡ ನಿರ್ಮಿಸಿ ಬಡವರಿಗೆ ಆಶ್ರಯ ನೀಡಲು ಕೋಟ್ಯಾಂತರ ರೂ ಅನುದಾನ ನೀಡಿದ್ದರು. ಆಗಿನ ಜಿಲ್ಲಾಧಿಕಾರಿಯಾಗಿದ್ದಾಗ ಎನ್ ಜಯರಾಂ ಅವರ ಮನವಿ ಮೇರೆಗೆ ವಸತಿ ಸಚಿವರಾಗಿದ್ದ ಅಂಬರೀಶ್ ಅವರು ಶ್ರೀನಗರಕ್ಕೆ ಭೇಟಿ ನೀಡಿ ಅಲ್ಲಿ ಗುಡಿಸಿಲಲ್ಲಿ ವಾಸವಾಗಿದ್ದ ಬಡವರ ಜನಜೀವನ ನೋಡಿ ಮರಗಿದ್ದ ಅಂಬರೀಶ ಕಟ್ಟಡ ಸಮಚ್ಛಯ ನಿರ್ಮಿಸಲು ಅಗತ್ಯ …

Read More »

ಕೊಲ್ಹಾಪೂರ ಬೆಂಗಳೂರು ರೈಲಿಗೆ ಚನ್ನಮ್ಮ ಎಕ್ಸಪ್ರೆಸ್ ಎಂದು ನಾಮಕರಣ ಮಾಡಿದ್ದೇ ಜಾಫರ ಷರೀಪ್

ಬೆಳಗಾವಿ-ಕೇಂದ್ರದ ರೆಲ್ವೆ ಸಚಿವರಾಗಿ ಭಾರತೀಯ ರೈಲನ್ನು ಮೀಟರ್ ಗೇಜ್ ನಿಂದ ಬ್ರಾಡ್ ಗೇಜ್ ಗೆ ಪರಿವರ್ತನೆ ಮಾಡಿ ರೆಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿದ್ದ ಬ್ರಾಡ್ ಗೇಜ್ ಪಿತಾಮಹ ಮಾಜಿ ಕೇಂದ್ರ ಸಚಿವ ಸಿಕೆ ಜಾಫರ್ ಷರೀಪ್ ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕೇಂದ್ರದ ರೆಲ್ವೆ ಸಚಿವರಾಗಿದ್ದ ಸಂಧರ್ಭದಲ್ಲಿ ಸಿ ಕೆ ಜಾಫರ್ ಷರೀಪ್ ಕೊಲ್ಹಾಪೂರ ಬೆಂಗಳೂರು ನಡುವೆ ಓಡಾಡುವ ರೈಲಿಗೆ ರಾಣಿ ಚನ್ನಮ್ಮ ಎಕ್ಸಪ್ರೆಸ್ ಎಂದು ನಾಮಕರಣ …

Read More »

ಕುದ್ರೆಮನಿ ಗ್ರಾಮದಲ್ಲಿ ಚಿರತೆ ಪತ್ತೆ …..ಚಿರತೆ ಹಿಡಿಯುವ ಕಾರ್ಯಾಚರಣೆ ಆರಂಭ …!!!

ಕಳಗಾವಿ- ಹಿಂಡಾಲ್ಕೋ ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಇಂದು ಬೆಳಿಗ್ಗೆ ಕುದ್ರೆಮನಿ ಗ್ರಾಮದಲ್ಲಿ ಪತ್ತೆಯಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಹಿಡಿಯುವ ಕಾರ್ಯಾಚರಣೆ ಆಭಿಸಿದ್ದಾರೆ ಇಂದು ಬೆಳಿಗ್ಗೆ ಕುದ್ರೆಮನಿ ಗ್ರಾಮದ ಹದ್ದಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಆರ್ ಎಫ್ ಓ ಕಡೋಲ್ಕರ್ ತಮ್ಮ ತಂಡದೊಂದಿಗೆ ಕುದ್ರೆಮನಿ ಗ್ರಾಮಕ್ಕೆ ತೆರಳಿದ್ದು ಚಿರತೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ ಬೋನಿನಲ್ಲಿ ನಾಯಿ ಇಟ್ಟು ಚಿರತೆ ಹಿಡಿಯವ ತಯಾರಿಯಲ್ಲಿದ್ದು …

Read More »

ಬೆಳಗಾವಿ ಗ್ರಾಮೀಣದಲ್ಲಿ ಲಕ್ಷ್ಮೀ ಡೆವಲಪ್ಮೆಂಟ್ ಎಕ್ಸಪ್ರೆಸ್…..!!!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ನಿನ್ನೆಯಷ್ಟೇ ಹತ್ತು ಹೊಸ ಬಸ್ ಗಳ ಸೇವೆ ಒದಗಿಸಿಕೊಟ್ಟ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ. ಮಹತ್ವದ ಕೂಡು ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು ಇಂದು ಶುಕ್ರವಾರ ದೇಸೂರ ಗ್ರಾಮದಲ್ಲಿ ಅಕ್ಷರಶಃ ಲಕ್ಷ್ಮೀ ವಾರ ಆಗಿತ್ತು ಹಲವಾರು ವರ್ಷಗಳಿಂದ ಹದಗೆಟ್ಟು ಹೋಗಿದ್ದ ನಾಲ್ಕು ಗ್ರಾಮಗಳನ್ನು ಕೂಡಿಸುವ ದೇಸೂರ,ನಂದಿಹಳ್ಳಿ,ಗಜಪತಿ,ಕುಕಡೊಳ್ಳಿ ಕೂಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಾಲ್ಕೂ ಗ್ರಾಮಗಳ ಹಿರಿಯರ ಸಮ್ಮುಖದಲ್ಲಿ ಪೂಜೆ …

Read More »

ಶೀಘ್ರದಲ್ಲಿಯೇ ರಾಜ್ಯದಲ್ಲಿ ನರ್ಸಿಂಗ್ ಯುನಿವರ್ಸಿಟಿ ಸ್ಥಾಪನೆ – ಡಿಕೆ ಶಿವಕುಮಾರ್

ಬೆಳಗಾವಿ- ರಾಜ್ಯದಲ್ಲಿ ನರ್ಸಿಂಗ್ ವಿಶ್ವ ವಿದ್ಯಾಲಯ ಸ್ಫಾಪಿಸುವ ನಿಟ್ಟಿನಲ್ಲಿ ಕಾನೂನು ಸಲಹೆ ಪಡೆದು ತಜ್ಞರ ಅಭಿಪ್ರಾಯ ಪಡೆದು ರಾಜೀವ ಗಾಂಧಿ ಯುನಿವರ್ಸಿಟಿ ಜೊತೆ ಸಮಾಲೋಚನೆ ಮುಂದುವರೆದಿದ್ದು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವದು ಎಂದು ಜಲಸಂಪನ್ಮೂಲ ,ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಭರವಸೆ ನೀಡಿದ್ದಾರೆ ಬೆಳಗಾವಿಯಲ್ಲಿ ಕೆಎಲ್ಈ ಸಂಸ್ಥೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಟ್ಟದ ನರ್ಸಿಂಗ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ …

Read More »

ಡಿ ಕೆ ಶಿವಕುಮಾರ್ ಸಂದಾನ ಸಫಲ ಪ್ರತಿಭಟನೆ ಕೈಬಿಟ್ಟ ರೈತರು

ಬೆಳಗಾವಿ- ಎಫ್ ಆರ್ ಪಿ ದರ ನಿಗದಿ ಕಬ್ಬಿನ ಬಾಕಿ ಬಿಲ್ ಗಾಗಿ ಹಲವಾರು ದಿನಗಳಿಂದ ಬೆಳಗಾವಿ ರೈತರು ನಡೆಸುತ್ತಿದ್ದ ರೈತರ ಅಹೋ ರಾತ್ರಿ ಧರಣಿ ಅಂತ್ಯಗೊಂಡಿದೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ರೈತರ ಜೊತೆ ನಡೆಸಿದ ಸಂಧಾನ ಸಫಲವಾಗಿದೆ ಡಿಸಿ ಕಚೇರಿ ಎದುರು ರೈತರು ನಡೆಸುತ್ತಿದ್ದ ಆಮರಣ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಡಿ ಕೆ ಶಿವಕುಮಾರ್ ರಾಜ್ಯ ಸರ್ಕಾರ ರೈತರ ಪರವಾಗಿದೆ ರೈತರ …

Read More »