Breaking News
Home / LOCAL NEWS (page 410)

LOCAL NEWS

ಹದಗೆಟ್ಟ ಶಾಲೆಗಳನ್ನು ರಿಪೇರಿ ಮಾಡಿ

ಬೆಳಗಾವಿ: ಜಿಲ್ಲೆಯಲ್ಲಿ ಶಿಥಿಲಾ ವ್ಯವಸ್ಥೆಯಲ್ಲಿರುವ ಸರಕಾರಿ ಶಾಲಾ ಕಾಲೇಜುಗಳನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ‌ ಬುಧವಾರ ಎಬಿವಿಪಿ ಕಾರ್ಯಕರ್ತರು ಚನ್ನಮ್ಮ‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪ್ರತಿಷ್ಟಿತ ಸರಕಾರಿ ಶಿಕ್ಷಣ ಸಂಸ್ಥೆಗಳಾದ ಸರಸ್ವತಿ ಪ.ಪೂ ಕಾಲೇಜು, ಸರಕಾರಿ ಡಿಪ್ಲೋಮಾ ಕಾಲೇಜು ಹಾಗೂ ಸರಕಾರಿ ಬಿ.ಎಡ್ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸರಿಯಾದ ಭೋದನಾ ಕೊಠಡಿ ಸೇರಿದಂತೆ ‌ಮೂಲಭೂತ ಸೌಕರ್ಯಗಳ ಕೊರತೆಯಿಂದ ಸರಕಾರಿ ಕಾಲೇಜುಗಳು ಸೊರಗುತ್ತಿವೆ ಅವುಗಳನ್ನು …

Read More »

ವಿಧ್ಯಾರ್ಥಿಗೆ ಶಿಕ್ಷಕಿಯಿಂದ ಥಳಿತ ಶಾಲೆಗೆ ನೂರಾರು ಪಾಲಕರ ಮುತ್ತಿಗೆ

ಬೆಳಗಾವಿ- ಶಾಲೆಯ ಶಿಕ್ಷಕಿಯೊಬ್ಬಳು ವಿಧ್ಯಾರ್ಥಿಗೆ ಮನಬಂದಂತೆ ಥಳಿಸಿ ಕಾಲಿನ ಮೇಲೆ ಬರೆ ಎಳೆದಿರುವದನ್ನು ವಿರೋಧಿಸಿ ನೂರಾರು ಜನ ಪಾಲಕರು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಬೆಳಗಾವಿಯ ವಡಗಾಂವ ಪ್ರದೇಶದಲ್ಲಿ ನಡೆದಿದೆ ವಡಗಾಂವಿ ಶಾಲೆ ನಂ 3 ರ ಶಾಲೆಯಲ್ಲಿ ಈ ಘಟನೆ ನಡೆದಿದೆ ಶಾಲೆಯ ಶಿಕ್ಷಕಿ ಎಸ್ ಆರ್ ಢವಳಿ ವಿಧ್ಯಾರ್ಥಿಯೊಬ್ಬನಿಗೆ ಮನಬಂದಂತೆ ಥಳಿಸಿದ ಪರಿಣಾಮ ಆತನ ಕಾಲಿಗೆ ಗಾಯವಾಗಿದೆ ಇದನ್ನು ಖಂಡಿಸಿ ಶಾಲೆಗೆ ಮುತ್ತಿಗೆ ಹಾಕಿದ ಪಾಲಕರು …

Read More »

ನನ್ನ ಮಹಾಗುರು ಸತೀಶ – ಲಕ್ಷ್ಮೀ ಹೆಬ್ಬಾಳರ

ಬೆಳಗಾವಿ ತಾಲೂಕಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕ ಸತೀಶ ಜಾರಕಿಹೊಳಿ ನಾನು ಸದಸ್ಯರನ್ನು ಅಪಹರಣ ಮಾಡಿದ್ದಾರೆ ಎಂಬ ಆರೋಪಕ್ಕೆ ಪೊಲೀಸರು ಬಿ ಫಾರ್ಮ್ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಚುನಾವಣೆ ನಿಗಧಿ ಪಡಿಸದಿದ್ದಲ್ಲಿ ಗ್ರಾಮೀಣ ಭಾಗದ ಜನರೊಂದಿಗೆ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವುದಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಿಎಲ್‍ಡಿ ಚುನಾವಣೆ ಮುಂದುಡಿಕೆಯ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಎರಡು ದಿನದಲ್ಲಿ …

Read More »

ಲಕ್ಷ್ಮೀ ಹೆಬ್ಬಾಳಕರ ಸತೀಶ ಕಾಲಿನ ಕಸಕ್ಕೂ ಸಮವಲ್ಲ- ರಮೇಶ ಜಾರಕಿಹೊಳಿ ಗರಂ

ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳಕ ಸತೀಶ ಜಾರಕಿಹೋಳಿ ಅವರ ಕಾಲಿನ ಕಸಾ ಆಗಲೂ ಯೋಗ್ಯಳಲ್ಲ ಎಂದು ರಮೇಶ ಜಾರಕಿಹೊಳಿ ಕಿಡಿಕಾರಿದ್ದಾರೆ ಅವಳು ನಮ್ಮ ಮೆಲೆ ಪಿ ಎಲ್ ಡಿ ಬ್ಯಾಂಕ ಚುಣಾವಣೆಯ ಅದ್ಯಕ್ಷ ಉಪಾದ್ಯಕ್ಷ ಆಯ್ಕೆಯಲ್ಲಿ ಜಾರಕಿಹೋಳಿ ಕುಟುಂಬ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾಳೆ. ಗೆದ್ದು ಶಾಸಕಿಯಾಗಿದ್ದೀನಿ ಅಂತ ಮೆರೆಯಬಾರದು ನಾನು ಕೂಡ ಮೊದಲ ಬಾರೀ 50 ಸಾವಿರ ಅಂತರದಿಂದ ಗೆದ್ದು …

Read More »

ಪಿ ಎಲ್ ಡಿ ಸದಸ್ಯರಿಗೆ ಹೆಬ್ಬಾಳಕರ ಆಮೀಷ ,ಸತೀಶ ಜಾರಕಿಹೊಳಿ ಆರೋಪ

ಬೆಳಗಾವಿ- ಬೆಳಗಾವಿ ಪಿಎಲಡಿ ಬ್ಯಾಂಕ್ ಚುನಾವಣಾ ಮುಂದೂಡಿದ ಹಿನ್ನೆಲೆ ಬೆಳಗಾವಿಯಲ್ಲಿ ಶಾಸಕ ಸತೀಶ ಜಾರಕಿಹೊ ಳಿ ಪ್ರತಿಕ್ರಿಯೆ ನಿಡಿದ್ದಾರೆ.. ಪಿಎಲಡಿ ಬ್ಯಾಂಕ್ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ‌ಈ ಹಿಂದೆ ನಡೆದುಕೊಂಡು ಬಂದ ಪರಂಪರೆಯಂತೆ ಅವಿರೋಧ ಆಯ್ಕೆಯಾಗಿಬೇಕಿತ್ತು,ಇದರಲ್ಲಿ ಗ್ರಾಮೀಣ ಶಾಸಕಿ ಭಾಗವಹಿಸಿದ್ದಾರೆ ಸದಸ್ಯರಿಗೆ ಆಮಿಷ್ ನೀಡಿ ತಮ್ಮ ಬಣದಲ್ಲಿ 9 ಜನ ನಿರ್ದೇಶಕರು ಇದ್ದಾರೆ ಅಂತಾ ಹೇಳ್ತಿದ್ದಾರೆ. ಇದರಲ್ಲಿ ನಮ್ಮ ಸದಸ್ಯರು ಕಿಡ್ನಾಪ ಆಗಿದ್ದಾರೆ ಆ ಕೇಸ್ ಆಧರಿಸಿ ಚುನಾವಣೆ ಮುಂದೂಡಲಾಗಿದೆ ಈ …

Read More »

ಲಿಂಗಾಯತ ಹೆಣ್ಣು ಮಗಳನ್ನು ಕೆಣಕ ಬೇಡಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲಿಂಗಾಯತ ಸಮಾಜದ ಹೆಣ್ಣು ರಾಜಕೀಯವಾಗಿ ಮುಂದೆ ಬರುತ್ತಿದ್ದಾಳೆ ಎಂದು ಬೆಳಗಾವಿ ಪಿ ಎಲ್ ಡಿ ಬ್ಯಾಂಕಿನ ಅದ್ಯಕ್ಷರ ಚುನಾವಣೆ ವಿನಾಕಾರಣ ಮುಂದೂಡಿರುವ ತಹಶೀಲ್ದಾರ ಕ್ರಮ ಖಂಡಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ತಹಶೀಲ್ದಾರ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸಿದ್ದಾರೆ ಈ ಸಂಧರ್ಭದಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ನಾನು ಲಿಂಗಾಯತ ಸಮಾಜದ ಹೆಣ್ಣು ನನ್ನ ರಾಜಕೀಯ …

Read More »

ಬಸ್ಸಿಗೆ ಕಾರು ಡಿಕ್ಕಿ ಇಬ್ಬರ ಸಾವು ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ-ಸರ್ಕಾರಿ ಬಸ್, ಕಾರಿನ ನಡುವೆ ಡಿಕ್ಕಿಯಾದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆಬೆ ಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಡವನ್ ಗ್ರಾಸ್ ಬಳಿ ನಡೆದಿದೆ ಬೆಳಗಾವಿಯಿಂದ ಹಳಿಯಾಳಕ್ಕೆ ಹೊರಟ್ಟಿದ್ದ ಬಸ್ ಕಾರ ನಡುವೆ ಡಿಕ್ಕಿ ಯಾಗಿದ್ದು ಸ್ಥಳದಲ್ಲಿ ಕಾರ ನಲ್ಲಿ ಇದ್ದ ಇಬ್ಬರು ಸಾವನ್ನೊಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More »

ಮಾರಕಾಸ್ತ್ರಗಳಿಂದ ಹಲ್ಲೆ..ಗೆಳೆಯರಿಂದ ಗೆಳೆಯನ ಮೇಲೆ ಹಲ್ಲೆ

ಬೆಳಗಾವಿ ಕಳೆದ ರಾತ್ರಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಗೆಳೆಯರೇ ಸೇರಿಕೊಂಡು ಗೆಳೆಯನೊಬ್ಬನಿಗೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ಹೋಟೆಲ್ ಒಂದರ ಬಳಿ ನಡೆದಿದೆ. ಬಾಳೆಕುಂದ್ರಿ ಗ್ರಾಮದ ನಿವಾಸಿ ಸಾಹಿಲ್ ಎಂಬಾತ ಊಟ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಐದು ಜನ ದುಷ್ಕರ್ಮಿಗಳು ಲಾಂಗು ಹಾಗೂ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ತಕ್ಷಣ ಸ್ಥಳೀಯರು ಸಾಹಿಲ್ ನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ತಲೆ ಬಾಗಕ್ಕೆ ಬಲವಾದ ಪೆಟ್ಟು …

Read More »

ಸ್ಮಾರ್ಟ್ ಸಿಟಿಯಲ್ಲಿ ಬಿಗ್ ಫ್ರಾಡ್ ಬಿಜೆಪಿ ಶಾಸಕ ಅಭಯ ಪಾಟೀಲ ಆರೋಪ

ಬೆಳಗಾವಿ- ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಗರದ ವ್ಯಾಕ್ಸೀನ್ ಡಿಪೋದಲ್ಲಿ ನಡೆಯುತ್ತಿರುವ ಕಾಲುವೆ ಕಾಮಗಾರಿ ಸಂಪೂರ್ಣವಾಗಿ ಕಳಪೆಮಟ್ಟದಾಗಿದ್ದು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಗಳಲ್ಲಿ ಅವ್ಯೆವಹಾರ ನಡೆಯುತ್ತಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಗಂಬೀರ ಆರೋಪ ಮಾಡಿದ್ದಾರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಕ್ಸೀನ್ ಡಿಪೋದಲ್ಲಿ ಸುಮಾರು ಎರಡು ನೂರು ಅಡಿ ಆಳದಲ್ಲಿ ನಡೆಯುತ್ತಿರುವ ಕಾಲುವೆ ಕಾಮಗಾರಿಯನ್ನು ಪರಶೀಲನೆ ಮಾಡಿರುವ ಅಭಯ ಪಾಟೀಲ ಈ ಕಾಮಗಾರಿಯಲ್ಲಿ ಶೇ80 ರಷ್ಟು ಮಣ್ಣು …

Read More »

ಪಿ ಎಲ್ ಡಿ ಅಧ್ಯಕ್ಷ ಸ್ಥಾನಕ್ಕಾಗಿ ಬಿಗ್ ಫೈಟ್ …

ಬೆಳಗಾವಿ- ನಾಳೆ ಮಂಗಳವಾರ ಬೆಳಗಾವಿ ತಾಲ್ಲೂಕಿನ ಪಿ ಎಲ್ ಡಿ ಬ್ಯಾಂಕಿನ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆಯಲಿದ್ದು ಜಿಲ್ಲೆಯ ಒಂದೇ ಪಕ್ಷದ ಇಬ್ಬರು ರಾಜಕೀಯ ನಾಯಕರ ನಡುವೆ ಬಿಗ್ ಫೈಟ್ ನಡೆಯಲಿದ್ದು ಚುನಾವಣೆಯ ಸಂಧರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಡಿಸಿಪಿ ಕ್ರೈಂ ಸಂಪಗಾವಿ ಅವರನ್ನು ಬಂದೋಬಸ್ತಿಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರ ಚುನಾವಣೆ ಮುಗಿದಿದೆ 14 ಜನ ನಿರ್ದೇಶಕರು ಆಯ್ಕೆ ಆಗಿದ್ದಾರೆ ಸರ್ಕಾರ ಒಬ್ಬ ಸದಸ್ಯನನ್ನು …

Read More »