Breaking News
Home / LOCAL NEWS (page 417)

LOCAL NEWS

ಕೆಶಿಪ್,ಆಯುಷ್ ಔಷಧಿ ಘಟಕ ಸ್ಥಳಾಂತರ ವಿರುದ್ಧ ಪ್ರತಿಭಟನೆ

ಬೆಳಗಾವಿ ,- ಬೆಳಗಾವಿಯಿಂದ ಬೆಂಗಳೂರು ಹಾಸನ ಜಿಲ್ಲೆಗಳಿಗೆ ಕಚೇರಿಗಳನ್ನು ಸ್ಥಳಾಂತರ ಮಾಡುತ್ತರುವ ಸರ್ಕಾರದ ಹಠಮಾರಿ ಧೋರಣೆ ಖಂಡಿಸಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯೆದುರು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸಿದವು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಕೆಶಿಪ್ ಮತ್ತು 2017.18 ರ ಬಜೆಟ್ ನಲ್ಲಿ ಘೋಷಿಸಿದ್ದ ಆಯುಷ್ ಔಷಧಿ ತಯಾರಿಕೆ ಘಟಕವನ್ನು ಬೆಳಗಾವಿಯಿಂದ ಸ್ಥಳಾಂತರಿಸಿರುವದನ್ನು ಕನ್ನಡ ಸಂಘಟನೆಗಳು ಪ್ರತಿಭಟಸಿ ಕೂಡಲೇ ಈ ಎರಡೂ ಆದೇಶಗಳನ್ನು ಸರ್ಕಾರ ರದ್ದು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು …

Read More »

P O P ಗಣೇಶ ಮೂರ್ತಿಗಳ ನಿಷೇಧ ಡಿಸಿ ಜಿಯಾವುಲ್ಲಾ ಖಡಕ್ ಆದೇಶ

ಬೆಳಗಾವಿ: ಗಣೇಶ ಚತುರ್ಥಿ ನಿಮಿತ್ಯ ಪಿಓಪಿ ಗಣೇಶ ಮೂರ್ತಿಗಳನ್ನು (ಬಣ್ಣದ ಗಣೇಶ ಮೂರ್ತಿಗಳನ್ನು) ತಯಾರಿಸುವಂತಿಲ್ಲ. ಈ ಬಗ್ಗೆ ತಯಾರಕರಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಅದಾಗ್ಯೂ ತಯಾರಿಸುವುದಕ್ಕೆ ಮುಂದಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆಯನ್ನು ತಡೆಗಟ್ಟುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ …

Read More »

22 ರಂದು ಬುಧವಾರ ಬಕ್ರೀದ ಹಬ್ಬ

ಬೆಳಗಾವಿ- ಬುಧವಾರ ದಿನಾಂಕ 22 ರಂದು ಬೆಳಗಾವಿ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುವದು ಎಂದು ಮುಫ್ತಿ ಅಬ್ದುಲ್ ಅಜೀಜ ಅವರು ಸ್ಪಷ್ಟಪಡಿಸಿದ್ದಾರೆ 23 ರಂದು ಬಕ್ರೀದ ಹಬ್ನವೆಂದು ನಗರದಲ್ಲಿ ವದಂತಿಗಳು ಹರಡಿದ ಕಾರಣ ಬುಧವಾರ ದಿ 22 ರಂದೇ ಬಕ್ರೀದ ಹಬ್ಬ ಆಚರಿಸಲಾಗುತ್ತಿದೆ ಮುಸ್ಲೀಂ ಬಾಂಧವರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡಿರುವ ಮುಫ್ತೀ ಅಬ್ದುಲ್ ಅಜೀಜ್ 22 ರಂದು ಬೆಳಿಗ್ಗೆ 9 ಘಂಟೆಗೆ ಅಂಜುಮನ್ ಸಂಸ್ಥೆಯ ಈದಗಾ ಮೈದಾನದಲ್ಲಿ …

Read More »

ಸಂಕಷ್ಟದಲ್ಲಿಯೂ ಸಂತ್ರಸ್ತರ ನೆರವಿಗೆ ಧಾವಿಸಿದ ಅನ್ನದಾತ…..

ಬೆಳಗಾವಿ-ನಾಲ್ಕು ವರ್ಷ ಸತತ ಬರಗಾಲ ಇನ್ನೊಂದೆಡೆ ಸಾಲದ ಶೂಲ,ಜತೆಗೆ ಕಬ್ಬಿನ ಬಿಲ್ ಬಾಕಿ ಇಂತಹ ಸಂಕಷ್ಟದಲ್ಲಿಯೂ ಅನ್ನದಾತ ಸಂತ್ರಸ್ಥರ ನೆರವಿಗೆ ಧಾವಿಸಿ ಇತರರಿಗೆ ಸ್ಪೂರ್ತಿಯಾಗಿದ್ದಾರೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ರೈತ ಸಂಘಟನೆಗಳು ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಹಲವಾರು ವರ್ಷಗಳಿಂದ ಟೆಂಟ್ ಹೊಡೆದಿದ್ದಾರೆ ಆದರೇ ಇದೇ ಟೆಂಟ್ ಇಂದು ಸಂತ್ರಸ್ಥರ ನೆರವಿಗೆ ಧಾವಿಸಿ ಎಲ್ಲರ ಗಮನ ಸೆಳೆಯಿತು ರೈತರು ಇಂದು ಬೆಳಿಗ್ಗೆಯದಲೇ ಮನೆಯಿಂದ ಕಡಕ್ …

Read More »

ಎಂಪಿ ಎಲೆಕ್ಷನ್ ಗೆ ಶಿವಕಾಂತ ಸಿಧ್ನಾಳ ಸೂಕ್ತ ಅಭ್ಯರ್ಥಿ. ಎಸ್ ಬಿ ಸಿದ್ನಾಳ ಸೆಲೆಕ್ಷನ್….!!!

ಬೆಳಗಾವಿ – ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಶಿವಕಾಂತ ಸಿದ್ನಾಳ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಎಸ್ ಬಿ ಸಿದ್ನಾಳ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬಿಜೆಪಿಯವರು ಪ್ರಚಾರ ಪ್ರೀಯರು ಇವರ ಬಾಯಿ ಪಟಾಕಿ ಇವರಿಂದ ಅಭಿವೃದ್ಧಿ ಸಾಧ್ಯವಿಲ್ಲ ಇವರಿಂದ ಒಳ್ಳೆಯ ಭಾಷಣ ಮಾತ್ರ ನಿರೀಕ್ಷೆ ಮಾಡಬಹುದು ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಶಿವಕಾಂತ ಸಿದ್ನಾಳ ಸೂಕ್ತ ಅಭ್ಯರ್ಥಿ ಎಂದರು ಇಂದಿನ‌ ರಾಜಕಾರಣದಲ್ಲಿ ಮಾನವಿಯ ಮೌಲ್ಯಗಳು ಕುಸಿಯುತ್ತಿವೆ …

Read More »

ಗೋಕಾಕ್ ಶಾಲೆಗೆ ಬೆಂಕಿ ಎರಡು ಕೊಠಡಿ ಬಸ್ಮ

ಬೆಳಗಾವಿ- ಗೋಕಾಕಿನ ಶಾಲೆಗೆ ಬೆಂಕಿ ತಗಲಿದ ಪರಿಣಾಮ 2 ಕೊಠಡಿಗಳು ಸುಟ್ಟು ಕರಗಲು ಆದ ಘಟನೆ ಬೆಳಗಿನ ಜಾವ ನಡೆದಿದೆ ಗೋಕಾಕ ನಗರದ ಜಿಎನ್‌ಎಸ್‌ ಪ್ರೌಢ ಶಾಲೆ ಯಲ್ಲಿ ಘಟನೆ ನಡೆದಿದ್ದು ಬೆಳಗಿನ ಜಾವ ವಾಯು ವಿಹಾರಕ್ಕೆ ಬಂದಿದ್ದ ಜನರಿಂದ ಘಟನೆ ಬೆಳಕಿಗೆ ಬಂದಿದೆ ಸಾರ್ವಜನಿಕರ ಎಚ್ಚರಿಕೆಯಿಂದಾಗಿ ಭಾರಿ ಅನಾಹುತ ತಪ್ಪಿದ್ದು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ ಪರಿಣಾಮ ಅನಾಹುತ ತಪ್ಪಿದೆ ಯಾರೊ …

Read More »

ಬೆಳಗಾವಿಯ ಗ್ಲಾಸ್ ಹೌಸ್ ಆಯ್ತು ಗ್ರಾಸ್ ಹೌಸ್ ಉದ್ಘಾಟನೆ ಆಗದಿದ್ರೂ ಆಯ್ತು ಲವರ್ಸ ಹೌಸ್ ..!!!

ಬೆಳಗಾವಿ – ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದ ಸವಿನೆನಪಿಗಾಗಿ ಬೆಳಗಾವಿಯ ವ್ಯಾಕ್ಸೀನ್ ಡಿಪೋದಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿಸಿದ ಗ್ಲಾಸ್ ಹೌಸ್ ಈಗ ತಾನಾಗಿಯೇ ಗ್ರಾಸ್ ಹೌಸ್ ಆಗಿದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಗ್ಲಾಸ್ ಹೌಸ್ ಇನ್ನುವರೆಗೆ ಉದ್ಘಾಟನೆ ಆಗಿಲ್ಲ ಇದನ್ನು ಸದ್ಭಳಕೆ ಮಾಡಿಕೊಳ್ಳುವಲ್ಲಿ ತೋಟಗಾರಿಕೆ ಇಲಾಖೆ ವಿಫಲವಾಗಿದೆ ಹೀಗಾಗಿ ವ್ಯಾಕ್ಸೀನ್ ಡಿಪೋದ ಈ ಗ್ಲಾಸ್ ಹೌಸ್ ನಲ್ಲಿ ಗ್ರಾಸ್ ಬೆಳೆದಿದ್ದು ಇದು ಈಗ ಲವರ್ಸ …

Read More »

ಬೆಳಗಾವಿಯಲ್ಲಿ ಪುಟ್ ಬಾಲ್ ಹಂಗಾಮಾ ….ಫಿನಿಕ್ಸ ಟ್ರಾಫಿ .

ಬೆಳಗಾವಿ: ನಗರದ ಫೀನಿಕ್ಸ್ ಸ್ಪೋರ್ಟ್ಸ್ ಕೌನ್ಸಿಲ್ ವತಿಯಿಂದ ೧೩ ವರ್ಷದೊಳಗಿನ ಬಾಲಕರ ಅಂತರ್ ಶಾಲಾ ಪುಟ್ಬಾಲ್ ಟೂರ್ನಿ ಆ.೨೦ರಿಂದ ೨೭ರವರೆಗೆ ಫೀನಿಕ್ಸ್ ಆಂಗ್ಲ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಲೆಯ ಮುಖ್ಯಶಿಕ್ಷಕಿ ನಂದಿನಿ ಸೇಡೇಕರ್ ತಿಳಿಸಿದರು. ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರದ ೧೮ ಶಾಲೆಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಕಳೆದ ಏಳು ವರ್ಷಗಳಿಂದ ಟೂರ್ನಿ ಆಯೋಜಿಸಲಾಗುತ್ತಿದೆ. ವಿಜೇತ ಹಾಗೂ ರನ್ನರ್ ಅಪ್ ತಂಡಕ್ಕೆ ಟ್ರೋಫಿ ನೀಡಲಾಗುವುದು. ಬಾಲಕರಲ್ಲಿ ಕ್ರೀಡಾ …

Read More »

ವೇತನ ಬಾಕಿ …ಟಾವರ್ ಹತ್ತಿ ಕುಳಿತ ಕಾರ್ಮಿಕ

ಬೆಳಗಾವಿ-ಎಂ ಕೆ ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಕೂಡಲೇ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕನೊಬ್ಬ ಟಾವರ್ ಹತ್ತಿ ನಿಂತು ಪ್ರತಿಭಟನೆ ನಡೆಸುತ್ತಿರುವ ಘಟನೆ ನಡೆದಿದೆಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿ ಟಾವರ್ ಹತ್ತಿ ನಿಂತ ಕಾರ್ಮಿಕ ಮಲಪ್ರಭಾ ಸಕ್ಕರೆ ಕಾರ್ಖಾನೆ ಎಂಜಿನಿಯರ್ ಎಂದು ತಿಳಿದು ಬಂದಿದೆ ವೇತನ ನೀಡಿಲ್ಲ ಎಂದು ಡಾವರ್ ಹತ್ತಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾನೆ ಕಳೆದ ಒಂದು ಗಂಟೆಯಿಂದ ಪ್ರತಿಭಟನೆ …

Read More »

ಬೆಳಗಾವಿಯಿಂದ ಬೆಂಗಳೂರಿಗೆ ಆಯುಷ್ ಔಷಧಿ ಕೇಂದ್ರ ಹೈಜಾಕ್ ……

ಬೆಳಗಾವಿ- ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮುಂದಯವರೆದಿದೆ ಬೆಳಗಾವಿಯಿಂದ ಹಾಸನಕ್ಜೆ ಕೆಶಿಪ್ ಕಚೇರಿ ಸ್ಥಳಾಂತರ ಮಾಡಿದ ಬೆನ್ನಲ್ಲಿಯೇ ಬೆಳಗಾವಿಗೆ ಮಂಜೂರಾಗಿದ್ದ ಆಯುಷ್ ಔಷಧಿ ತಯಾರಿಕಾ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸಿ ಉತ್ತರ ಕರ್ನಾಟಕಕ್ಕೆ ಘೋರ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ ಬೆಳಗಾವಿಯನ್ನು ರಾಜ್ಯದ ಎರಡನೇಯ ರಾಜಧಾನಿಯಾಗಿ ಘೋಷಣೆ ಮಾಡುವದಾಗಿ ಹೇಳಿ …

Read More »