Breaking News
Home / LOCAL NEWS (page 422)

LOCAL NEWS

ಹನಿ….ಹನಿ…ಮಳೆ ಬಿತ್ರೀ…..ರೋಗಿ ಕೈಯ್ಯಾಗ ಛತ್ರಿ….ಸರ್ಕಾರಿ ದವಾಖಾನೆ ಆಯ್ತು .ಕಸಾಯಿ ಖಾನೆ….!!!!!!!

ಬೆಳಗಾವಿ- ಮಳೆ ಬಂದೈತಿ…ಅಂದ್ರೆ ಸಿವ್ಹಿಲ್ ಆಸ್ಪತ್ರೆ ರೋಗಿಗಳಿಗೆ ಪ್ರಾಬ್ಲಮ್ ಆಗೈತಿ ಅಂತ ತಿಳಿಯಬೇಕು ಯಾಕಂದ್ರ ಮಳೆ ಸುರಿದು ಆಸ್ಪತ್ರೆ ಸೋರಿದ್ರಾಸ್ಪತ್ರೆಯೊಳಗಿನ ರೋಗಿಗಳು ಛತ್ರಿ ಹಿಡ್ಕೊಂಡು ಮಲಗುವ ಪರಿಸ್ಥಿತಿ ಐತ್ರಿ ಸಾಹೇಬ್ತ ಕರುಣೆ …ಮಾನವೀಯತೆ ಇದ್ರೆ ಕ್ರಮ ಕೈಗೊಳ್ಳಿ ಮಳೆಗಾಲ ಆರಂಭವಾದ್ರೆ ಶಾಲೆಗಳು ಸೋರುವುದು ಸಾಮಾನ್ಯ… ಆದ್ರೆ ಜಿಲ್ಲಾಸ್ಪತ್ರೆ ಸೋರುತ್ತೆ ಅಂದ್ರೆ ನಂಬ್ತೀರಾ. ಬೆಳಗಾವಿ ಜಿಲ್ಲಾಸ್ಪತ್ರೆ ಮಳೆಯಾದ್ರೆ ಸಾಕು ಅವ್ಯವ್ಶಸ್ಥೆ ಆಗರವಾಗುತ್ತದೆ.. ಯಾವುದೇ ವಾರ್ಡಗೆ ಹೋದ್ರೂ ಟಿಪ್ ಟಿಪ್ ಮಳೆ ಹನಿಗಳು …

Read More »

ಜಿಪಂ ಸ್ಥಾಯಿ ಸಮಿತಿ ಚುನಾವಣೆ: ಅಧ್ಯಕ್ಷ-ಸದಸ್ಯರ ಅವಿರೋಧ ಆಯ್ಕೆ

ಬೆಳಗಾವಿ): ಜಿಲ್ಲಾ ಪಂಚಾಯತ ಎರಡನೇ ಅವಧಿಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಗಳ ಆಯ್ಕೆಗೆ ಸೋಮವಾರ (ಜು.23) ಜರುಗಿದ ಚುನಾವಣೆಯಲ್ಲಿ ಎಲ್ಲ ಅಧ್ಯಕ್ಷರು ಹಾಗೂ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರಮೇಶ ಪರಶುರಾಮ ಗೋರಲ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಂಕರ ಭರಮಪ್ಪಾ ಮಾಡಲಗಿ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಶೈಲಜಾ ವಿದ್ಯಾಧರ ಕಾಗೆ ಅವರು …

Read More »

ಉತ್ತರ ಕರ್ನಾಟಕದ ಅಭಿವೃದ್ಧಿ ಆಗದಿದ್ದರೆ ಪ್ರತ್ಯೇಕತೆ ಅನಿವಾರ್ಯ- ನಾಗನೂರು ಶ್ರೀಗಳು

ಬೆಳಗಾವಿ-ಕರ್ನಾಟಕ ಏಕೀಕರಣ ಸಾಧಿಸಿದ ಸಮಿತಿ ಉತ್ತರ ಕರ್ನಾಟಕ‌. ಆದರೆ ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದ ಈ ಭಾಗ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಸಮ್ಮಿಶ್ರ ಸರಕಾರದ ಬಜೆಟ್ ನಲ್ಲಿಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಉತ್ತರ ಕರ್ನಾಟಕದ ಕೇಂದ್ರ ಬಿಂದು ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡಿ ನಿರಂತರ ಕಾರ್ಯಚಟುವಟಿಕೆ ನಡೆಸಬೇಕು. ಎಂದು ನಾಗನೂರು ರುದ್ರಾಕ್ಷಿ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ ಎಚ್ವರಿಕೆ ನೀಡಿದ್ದಾರೆ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಪ್ರತಿ ತಿಂಗಳು …

Read More »

ಇಬ್ಬರು ಯುವತಿಯರ ಪ್ರಾಣ ರಕ್ಷಿಸಿದ ಯುವಕನಿಗೆ ಸನ್ಮಾನ ಜೊತೆಗೆ ಬಹುಮಾನ

ಬೆಳಗಾವಿ ಸಮೀಪದ ತಿಲಾರಿ ಘಾಟಿನಲ್ಲಿರುವ ಫಿಕನಿಕ್ ಸ್ಪಾಟಿನಲ್ಲಿ ಈಜುತಿದ್ದ ಮೂವರು ಕಾಲೇಜು ಹುಡುಗಿಯರಲ್ಲಿ ಜೀವದ ಹಂಗು ತೊರೆದು ಇಬ್ಬರು ಯುವತಿಯರ ಪ್ರಾಣ ಉಳಿಸಿದ ಅಂಗವೀಕಲ ಯುವಕನ ಧೈರ್ಯವನ್ನು ಮೆಚ್ಚಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಯುವಕನಿಗೆ ಸನ್ಮಾನಿಸಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದ ಮನೋಜ ಪರಶುರಾಮ ಧಾಮನೆಕರ ವಿಕಲಾಂಗನಾದರೂ ನೀರಿನಲ್ಲಿ ಮುಳುಗುತ್ತಿದ್ದ. ಬೆಳಗಾವಿಯ ಇಬ್ಬರೂ ಕಾಲೇಜ …

Read More »

ಸಂಸದ ಸುರೇಶ ಅಂಗಡಿ ಮನೆಗೆ ಲಿಂಗಾಯತ ಮಹಾಸಭಾ ಮುತ್ತಿಗೆ

ಬೆಳಗಾವಿ- ಲಿಂಗಾಯತ ಧರ್ಮಕ್ಜೆ ಸ್ವತಂತ್ರ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ ಸಂಘಟನೆ ಸೇರಿದಂತೆ ವಿವಿಧ ಲಿಂಗಾಯತ ಸಮಾಜದ ಸಂಘಟನೆಗಳು ಸಂಸದ ಸುರೇಶ ಅಂಗಡಿ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು ರಾಜ್ಯ ಸರ್ಕಾರ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ಶಿಫಾರಸ್ಸು ಮಾಡಿದೆ ಆದ್ರೆ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಲಿಂಗಾಯತ ಸಮಾಜಕ್ಕೆ ಅನ್ಯಾಯ ಮಾಡಿದ್ದು ಸಮಾಜಕ್ಕೆ ನ್ಯಾಯ …

Read More »

ರಮೇಶ ಜಾರಕಿಹೊಳಿಗೆ ಬೆಳಗಾವಿ,ಜೊತೆಗೆ ಹುಬ್ಬಳ್ಳಿ ಧಾರವಾಡ ಉಸ್ತುವಾರಿ ….!!!!

ಬೆಳಗಾವಿ- ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಸರ್ಕಸ್ ಸಕ್ಸೆಸ್ ಆದ ಮೇಲೆ ಈಗ ಜಿಲ್ಲಾ ಉಸ್ತುವಾರಿ ಸಚಿವರ ಸಂಭಾವ್ಯ ಪಟ್ಟಿ ಬಿಡುಗಡೆ ಆಗಿದೆ.. ಬೆಳಗಾವಿ ಜಿಲ್ಲೆಯ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬೆಳಗಾವಿ ಜಿಲ್ಲೆಯ ಜೊತೆಗೆ ಹುಬ್ಬಳ್ಳಿ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಸಿಗುವ ಸಂಭವ ಇದೆ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ ಜಿಲ್ಲೆಯ ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ …

Read More »

ಮಾದ್ಯಮಗಳ ಹದ್ದಿನ ಕಣ್ಣು….ಸತೀಶ ಜಾರಕಿಹೊಳಿ ಕೈಯಲ್ಲಿ ನಿಂಬೆಹಣ್ಣು……!!!!!!

ಬೆಳಗಾವಿ-ಇತ್ತೀಚಿನ ದಿನಗಳಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಫುಲ್ ಚೇಂಜ್ ಆಗಿದ್ದಾರೆ ಕ್ಷೇತ್ರದ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಸ್ವತಹ ಜನರ ಸಮಸ್ಯೆ ಆಲಿಸಿ ಅದಕ್ಕೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡುತ್ತಿದ್ದಾರೆ ಪ್ರತಿ ವರ್ಷ ಡಿಸೆಂಬರ 6 ರಂದು ಸ್ಮಶಾನದಲ್ಲಿ ಮೂಢನಂಬಿಕೆ ವಿರೋಧಿಸಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ರಾಷ್ಟ್ರದ ಗಮನ ಸೆಳೆದಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಕೈಯಲ್ಲಿ ಇತ್ತೀಚಿನ ದಿನಗಳಲ್ಲಿ ಲಿಂಬೆಹಣ್ಣು ಕಾಣಿಸುತ್ತಿದೆ ಇದು ನಂಬಿಕೆಗೆ ದೂರವಾದರೂ ಸತ್ಯ …

Read More »

ತಿಲ್ಲಾರಿ ಡ್ಯಾಂ ನಲ್ಲಿ ಬೆಳಗಾವಿಯ ಕಾಲೇಜು ಹುಡಗಿ ನೀರು ಪಾಲು

ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಕಾಲೇಜುವೊಂದರ ಸುಮಾರು ಹದಿನೈದು ಜನ ಕಾಲೇಜು ಹುಡುಗರು,ಮೂವರು ಜನ ಹುಡುಗರು ತಿಲ್ಲಾರಿ ಡ್ಯಾಂ ಗೆ ಪಿಕನಿಕ್ ಗೆ ಹೋದ ಸಂಧರ್ಭದಲ್ಲಿ ಈಜಲು ಹೋದ ಹುಡುಗಿಯೊಬ್ಬಳು ನೀರು ಪಾಲಾದ ಘಟನೆ ಗುರುವಾರ ಸಂಜೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಖಾನಾಪೂರ ತಾಲ್ಲೂಕಿನ ಇಟಗಿ ಗ್ರಾಮದ ಸುಚಿತ್ರಾ ಘಾಡಿ ಬೆಳಗಾವಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು ತನ್ನ ಗೆಳತಿಯರ ಜೊತೆ ತಿಲ್ಲಾರಿ ಡ್ಯಾಂ ಗೆ ಹೋದ ಸಂಧರ್ಭದಲ್ಲಿ ಈ ಘಟನೆ …

Read More »

ಅಭಿವೃದ್ಧಿಯ ಇಚ್ಛಾಶಕ್ತಿ ಅಂದ್ರೆ ಇದಪ್ಪ….

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರವನ್ನು ಬೆಳಗಾಗುವಷ್ಟರಲ್ಲಿ ಅಭಿವೃದ್ಧಿ ಮಾಡಿ ತೋರಿಸಬೇಕು ಎನ್ನುವ ಛಲದೊಂದಿಗೆ ಫುಲ್ ಸ್ಪೀಡ್ ನಲ್ಲಿ ಓಡಾಡುತ್ತಿದ್ದಾರೆ,ಅಧಿಕಾರಿಗಳ ಜೊತೆ ಸಭೆ ನಡೆಸೋದು ಗ್ರಾಮಗಳಿಗೆ ಭೇಟಿ ನಿಡೋದು ಅವರ ದಿನಚರಿಯಾಗಿದೆ ಬೆಳಿಗ್ಗೆ ಸಾಂಬ್ರಾದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ನಂತರ ಗೋಜಗಾ ಗ್ರಾಮಕ್ಕೆ ಭೇಟಿ ಕೊಟ್ಟು ಅಲ್ಲಿಯ ಸಮಸ್ಯೆ ಆಲಿಸಿ ಬೆಳಗಾವಿಗೆ ಮರಳಿದ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ನೀರಾವರಿ ನಿಗಮದ ಕಚೇರಿಯಲ್ಲಿ …

Read More »

ಶಾಸಕರ ಅಜ್ಮೇರ್ ಭೇಟಿಗೆ ರಾಜಕೀಯ ಬಣ್ಣ ಬೇಡ- ಸತೀಶ

ಬೆಳಗಾವಿ: ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಶಾಸಕರೊಡನೆ ಅಜ್ಮಿರ್ ಪ್ರವಾಸ ಕೈಗೊಂಡಿರುವ ಹಿಂದೆ ರಾಜಕೀಯ ಉದ್ದೇಶ ಇಲ್ಲ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಗುರುವಾರ ಜಿಪಂ ಅಧ್ಯಕ್ಷರ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಸಚಿವ ರಮೇಶ ಜಾರಕಿಹೊಳಿ ಶಾಸಕರೊಂದಿಗೆ ಅಜ್ಮಿರ್ ಪ್ರವಾಸ ಕೈಗೊಂಡಿರುವ ಹಿಂದೆ ಯಾವುದೇ ರಾಜಕೀಯವಿಲ್ಲ. ಅದ ಸಹಜ ಪ್ರವಾಸ. ಈ ಹಿಂದೆ ಅಶೋಕ ಪಟ್ಟಣ ಸೇರಿದಂತೆ ನಾನು ಪ್ರವಾಸಕ್ಕೆ ಹೋಗಿದ್ದೆ ಅದಕ್ಕೆ ರಾಜಕೀಯ ಕಲ್ಪಿಸುವುದು ಸರಿಯಲ್ಲ …

Read More »