Home / LOCAL NEWS (page 424)

LOCAL NEWS

ಹಿರೇಬಾಗೇವಾಡಿ ಬಳಿ ಬಸ್ ಪಲ್ಟಿ ಇಬ್ಬರ ಸಾವು ನಾಲ್ವರಿಗೆ ಗಂಭೀರ ಗಾಯ

ಬೆಳಗಾವಿ- ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೆಎಸ್ಆರ್ ಟಿಸಿ‌‌ ಸಾರಿಗೆ ಬಸ್ ಪಲ್ಟಿಯಾದ ಪರಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಹಿರೇಬಾಗೇವಾಡಿ ಗ್ರಾಮದ ಬಡೇಕೊಳ್ಳಮಠದ ಹತ್ತಿರ ಬೆಳಗಿನ ಜಾವ ನಡೆದಿದೆ ಬೆಳಗಾವಿ ತಾಲೂಕಿನ ಬಡೇಕೋಳ ಮಠ ಗ್ರಾಮದ ಬಳಿ ಘಟನೆ ನಡಿದಿದ್ದು ಸ್ಥಳದಲ್ಲಿ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯಗಡಿದ್ದಾರೆ ಬೆಳಗಾವಿಯಿಂದ ಉಡುಪಿಗೆ ಹೋಗುತ್ತಿದ್ದ ಸಾರಿಗೆ ಬಸ್. ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಪಲ್ಟಿಯಾಗಿದೆ 18 …

Read More »

ಬೆಳಗಾವಿ ಮೇಯರ್ ಉಪಮೇಯರ್ ಗೆ ಶಿಮ್ಲಾ ಟೋಪಿ

ಬೆಳಗಾವಿ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರ್ಪಡೆಯಾಗಿ ಮೆಟ್ರೋಪಾಲಿಟಿನ್ ಸಿಟಿಯಾಗುವತ್ತ ದಾಪುಗಾಲು ಹಾಕುತ್ತಿರುವ ಬೆಳಗಾವಿ ನಗರ ದೇಶದ ಗಮನ ಸೆಳೆಯುತ್ತಿದೆ. ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆ ನಗರದ ಹತ್ತು ವಾರ್ಡ್‍ಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿರುವ 24*7 ನಿರಂತರ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಈಗ ಹಿಮಾಚಲ್ ಪ್ರದೇಶದ ಶಿಮ್ಲಾ ಪಾಲಿಕೆಯ ಗಮನ ಸೆಳೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಶಿಮ್ಲಾ ಮಹಾನಗರ ಪಾಲಿಕೆಯ ಉಪಮೇಯರ್ ರಾಕೇಶ್ ಶರ್ಮಾ ಸೇರಿದಂತೆ 14ಜನ ಪಾಲಿಕೆ ಸದಸ್ಯರು ಹಾಗೂ …

Read More »

ಪ್ರತ್ಯೇಕ ಉತ್ತರ ಕರ್ನಾಟಕದ ಹೋರಾಟಕ್ಕೆ ಸರ್ಕಾರದ ಪ್ರಚೋದನೆ

ಬೆಳಗಾವಿ- ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುವದರ ಮೂಲಕ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಹೋರಾಟಕ್ಕೆ ಸರ್ಕಾರವೇ ಪ್ರಚೋದಿಸುತ್ತಿದೆ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಆರೋಪಿಸಿದೆ ಪತ್ರಿಕಾಗೋಷ್ಠಿ ನಡೆಸಿದ ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ವಿಧಾನಸಭೆ ಚುನಾವಣೆಯ ಬಳಿಕ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಕುದುರೆ ಏರಿದ್ದು ವಿಧಾನಸಭೆಯ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಬಳಿಕ ಇಂದು ಪತ್ರಿಕಾಗೋಷ್ಠಿ ನಡೆಸಿ ಉತ್ತರ ಕರ್ನಾಟಕಕ್ಕೆ …

Read More »

ಖಡೇಬಝಾರ್ ಪೋಲೀಸರ ಖಾಕಿ ಖದರ್….ಒಂದು ಕೋಟಿ ರೂ ಬಂಗಾರ ಸಮೇತ ಮೂವರು ವಂಚಕರ ಅಂದರ್ ….!!!!!

ಒಂದು ಕೋಟಿ ರೂ ಬಂಗಾರ ಸಮೇತ ಮೂವರು ಖದೀಮರ ಅರೆಸ್ಟ ಬೆಳಗಾವಿ- ಬೆಳಗಾವಿಯ ಬಾಪಟ ಗಲ್ಲಿಯ ಕಾಳಿಕಾ ದೈವಜ್ಞ ಸೌಹಾರ್ದ ಸೊಸೈಟಿ ಯಲ್ಲಿ ಗ್ರಾಹಕರು ಅಡುವಿಟ್ಟ ನಾಲ್ಕು ಕೆಜಿ ಬಂಗಾರದ ಆಭರಣಗಳನ್ನು ಕದ್ದು ಈ ಆಭರಣಗಳನ್ನು ಮಣಿಪ್ಪುರಂ,ಮುತ್ತೂಟ ಫೈನಾನ್ಸಲ್ಲಿ ಅಡುವಿಟ್ಟು ಲಕ್ಷಾಂತರ ರೂ ಸಾಲ ಪಡೆದು ಮಜಾ ಮಾಡಿದ ಮೂವರು ಜನ ವಂಚರನ್ನು ಬಂಧಿಸಿರುವ ಖಡೇಬಝಾರ್ ಪೋಲೀಸರು ಬಂಧಿಸಿ ಒಂದು ಕೋಟಿ ಬೆಲೆಬಾಳುವ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಸೊಸೈಟಿಯ ಮ್ಯಾನೇಜರ್ ಮಂಗೇಶ …

Read More »

ಮಳೆಯ ಅರ್ಭಟ, ಸೂಪರ್ ಹೈವೇದಲ್ಲಿ ಕಂಟೇನರ್ ಸ್ಲೀಪಿಂಗ್ …!!

ಬೆಳಗಾವಿ ಬಿಟ್ಟು ಬಿಡದೇ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಕಂಟೇನರ್ ಮುಗಿಚಿಬಿದ್ದ ಪರಿಣಾಮ ಕೆಲಕಾಲ. ರಾಷ್ಟ್ರೀಯ ಹೆದ್ಧಾರಿಯಲ್ಲಿ ಸಂಚಾರ ಸ್ಥಗಿತಗೊಂಡ ಘಟನೆ ನಡೆಯಿತು ಕಂಟೇನರ್ ಮುಗಿಚಿ ಬಿದ್ದ ಪರಿಣಾಮವಾಗಿ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ.ಗೊಂಡಿತ್ತು ಸರ್ವೀಸ್ ರಸ್ತೆ ಮೂಲಕ ವಾಹನ ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು ಆದರೆ ಸರ್ವೀಸ್ ರಸ್ತೆಯಲ್ಲೂ ಟಾಟಾಏಸ್ ವಾಹನ ಮುಗಿಚಿ ಬಿದ್ದಿತು ಇದರಿಂದ ಎರಡೂ ರಸ್ತೆ ಸಂಚಾರ ಸ್ಥಗಿತಗೊಂಡು ಗಂಟೆಗಳ …

Read More »

ಪೋಲೀಸ್ ಮಕ್ಕಳಿಗಾಗಿ ಇಂಗ್ಲೀಷ್ ನರ್ಸರಿ…..ಕಮಿಷ್ನರ್ ಸೇವೆ ಭರ್ಜರಿ….!!!

ಬೆಳಗಾವಿ- ಪೋಲೀಸರ ಮಕ್ಕಳು ಇಂಗ್ಲೀಷ್ ಕಾನ್ವೆಂಟ್ ಶಾಲೆಗಳಲ್ಲಿ ಪ್ರವೇಶ ಪಡೆಯಲು ಪರದಾಡುವ ಸ್ಥಿತಿ ಬರಬಾರದು ಅವರು ವಾಸವಾಗಿರುವ ಕಾಲೋನಿಯಲ್ಲಿ ಕನಿಷ್ಠ ನರ್ಸರಿ ಶಾಲೆಯ ಸವಲತ್ತು ದೊರಕಿಸಿ ಕೊಡಲು ಬೆಳಗಾವಿ ನಗರ ಪೋಲೀಸ್ ಆಯುಕ್ತ ಡಿಸಿ ರಾಜಪ್ಪ ಮುಂದಾಗಿದ್ದಾರೆ ಬೆಳಗಾವಿಯ ಪೋಲೀಸ್ ಹೆಡ್ ಕ್ವಾಟರ್ಸ ಆವರಣದಲ್ಲಿ ವೀರಭದ್ರೇಶ್ವರ. ಮಂದಿರದ ಹತ್ತಿರವಿರುವ ಖಾಲಿ ಕ್ವಾಟರ್ಸನಲ್ಲಿ ಎಕಸ್ ಕಂಪನಿಯ ಮಾಡಿದ ಮೂರು ಲಕ್ಷ ರೂ ಧನ ಸಹಾಯದಲ್ಲಿ ಖಾಲಿ ಕ್ವಾಟರ್ಸನ್ನು ನವೀಕರಣ ಮಾಡಿ ಅಲ್ಲಿ …

Read More »

ರಾಷ್ಟ್ರಪತಿಗಳ ಗಾರ್ಡನ್ ಗೆ ಮೂರು ವರ್ಷದಲ್ಲಿ 12 ಕೋಟಿ ಖರ್ಚು

ಬೆಳಗಾವಿ-ರಾಷ್ಟ್ರಪತಿಗಳ ಉದ್ಯಾನವನ ನಿರ್ವಹಣೆಗೆ ದುಂದುವೆಚ್ಚ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡ ಭೀಮಪ್ಪ ಗಡಾದ ಆರೋಪಿಸಿದ್ದು ಮೂರು ವರ್ಷದ ಅವಧಿಯಲ್ಲಿ 12ಕೋಟಿ ರೂ ಉದ್ಯಾನವನಕ್ಕೆ ಖರ್ಚು ಮಾಡಲಾಗಿದೆ ಎಂಬ ಮಾಹಿತಿಯನ್ನು ಮಾಹಿತಿಹಕ್ಕಿನಲ್ಲಿ ಹೊರಹಾಕಿದ್ದಾರೆ ಮಾಹಿತಿ ಹಕ್ಕಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಹಣ ಪೋಲಾಗುತ್ತಿರುವುದು ಬಹಿರಂಗ ಮಾಡಿರುವ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ ಉದ್ಯಾನವನಕ್ಕೆ ದುಂದು ವೆಚ್ಚ ಮಾಡಲಾಗಿದೆ ಹೂದೋಟ ನಿರ್ವಹಣೆಗೆ ಅವಶ್ಯವಿರುವ ಯಂತ್ರೋಪಕರಣಗಳಿಗೆ 1.46ಕೋಟಿ ವೆಚ್ಚ 12ಕೋಟಿ ನಿರ್ವಹಣಾ ವೆಚ್ಚವಾಗಿದ್ದುಇದರಲ್ಲಿ ಕೆಲಸಗಾರರ …

Read More »

ಮನೆಗಳು ರೆಡಿ ಆಶ್ರಯ ನೀಡಲು ಇವ್ರಿಗೇನು ಧಾಡಿ…..!!!!

ಬೆಳಗಾವಿ ಶ್ರೀನಗರ ಉದ್ಯಾನವದ ಜೋಪಡಪಟ್ಟಿಯ ಪಕ್ಕದಲ್ಲಿ ನಿರ್ಮಾಣವಾಗಿರುವ ರಾಜೀವಗಾಂಧಿ ಆವಾಸ್ ಯೋಜನೆಯಡಿಯಲ್ಲಿ ಮನೆಗಳು ನಿರ್ಮಾಣವಾಗಿದ್ದು ಅಲೆಮಾರಿ ಸಮುದಾಯದವರಿಗೆ ನೀಡುವಂತೆ ಆಗ್ರಹಿಸಿ ಬುಧವಾರ ಅಖಿಲ ಕರ್ನಾಟಕ ಅಲೆಮಾರಿ ಸಮುದಾಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು . ಕಳೆದ 30 ವರ್ಷದಿಂದ ಶ್ರೀನಗರದ ಜೋಪಡಪಟ್ಟಿಯಲ್ಲಿ ವಾಸ ಮಾಡುತ್ತಿದ್ದೇವೆ. ಸರಕಾರ ಅಲೆಮಾರಿ ಜನಾಂಗದವರಿಗಾಗಿ 2015ರಲ್ಲಿ ಕಟ್ಟಡ ನಿರ್ಮಿಸಿದ್ದಾರೆ. ಸ್ಥಳೀಯ ಶಾಸಕರ ಹಸ್ತಕ್ಷೇಪದಿಂದ ನಮಗೆ ಹಸ್ತಾಂತರವಾಗಬೇಕಿದ್ದ ಮನೆಗಳು ಇಲ್ಲಿಯವರೆಗೂ ಹಂಚಿಕೆ ಮಾಡದೆ ಅನ್ಯಾಯ ಮಾಡಿದ್ದಾರೆ ಎಂದು ಮನವಿಯಲ್ಲಿ …

Read More »

ನಾಗರಗಾಳಿ ಅರಣ್ಯದಲ್ಲಿ ಕದ್ದು ಮುಚ್ಚಿ ಬೇಟೆಯಾಡುತ್ತಿದ ಬೇಟೆಗಾರನಿಗೆ ಬೇಡಿ ಹಾಕಿದ ಅರಣ್ಯಾಧಿಕಾರಿ

*ನಾಗರಗಾಳಿ:ತಡರಾತ್ರಿ ಮುಳ್ಳುಹಂದಿ ಕೊಲ್ಲಿತ್ತಿದ್ದವನು ಅರೆಸ್ಟ್* ಬೆಳಗಾವಿ: ನಶಿಸುವ ಅಂಚಿನಲ್ಲಿರುವ ಮುಳ್ಳುಹಂದಿ ಅಕ್ರಮವಾಗಿ ತಡರಾತ್ರಿ ಭೇಟಿ ಆಡಿದ್ದ ವ್ಯಕ್ತಿಯನ್ನು ನಾಗರಗಾಳಿ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನಾಗರಗಾಳಿ ಅರಣ್ಯ ವಲಯದ ಬಸ್ತವಾಡ ಗ್ರಾಮದ ಪರಶುರಾಮ ನಾರಾಯಣ ಕಾಪೋಲಕರ ಎಂಬಾತ ಕಳೆದ ಜು. 8ರಂದು ಮಧ್ಯರಾತ್ರಿ ತನ್ನ ಸಿಂಗಲ್ ಬಾರ್ ಗನ್ ನಿಂದ ಮುಳ್ಳುಹಂದಿಗೆ ಗುಂಡು ಹಾರಿಸಿ, ಕಳ್ಳತನದಿಂದ ಹೊತ್ತೊಯ್ಯುತ್ತಿದ್ದಾಗ ಕರ್ತವ್ಯದಲ್ಲಿದ್ದ DRFO ಸಂತೋಷ ಗೌಡರ ಮತ್ತು ಸಿಬ್ಬಂಧಿ ರಾಜು ಚಿಂತಾ, ಮಂಜುನಾಥ ಹುಣಸಿಕಟ್ಟಿ, …

Read More »

ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಯೋಧ ಹುತಾತ್ಮ

ಬೆಳಗಾವಿ- ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಮೂಲದ ಯೋಧ ಹುತಾತ್ಮನಾದ ಘಟನೆ ನಡೆದಿದೆ ಬೆಳಗಾವಿ ಮೂಲದ ಸಂತೋಷ ಗೌರ (27) ಹುತಾತ್ಮ ಖಾನಾಪುರ ತಾಲೂಕಿನ ಹುಲಗಾ ಗ್ರಾಮದ ಯೋಧನಾಗಿದ್ದು ಸುಧಾರಿತ ಸ್ಟೋಟಕ ಸಿಡಿದು ನಿನ್ನೆ ಛತ್ತಿಸಗಢದಲ್ಲಿ ಹುತಾತ್ಮನಾಗಿದ್ದಾನೆ ನಾಳೆ ಬೆಳಗ್ಗೆ ಯೋಧನ ಪಾರ್ಥಿವ ಶರೀರ ಸ್ವ ಗ್ರಾಮಕ್ಕೆ ಆಗಮಿಸಲಿದ್ದು ಛತೀಸಗಢದಿಂದ ಬೆಂಗಳೂರು ಮಾರ್ಗ ಸ್ವ ಗ್ರಾಮಕ್ಕೆ ಬರಲಿದೆ ಬಿ ಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂತೋಷ ಬೆಳಗಾವಿ ಜಿಲ್ಲೆಯ ಖಾನಾಪೂರ …

Read More »