Breaking News
Home / LOCAL NEWS (page 433)

LOCAL NEWS

ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದ ಶಂಕರ ಮುನವಳ್ಳಿ ಜಾಹಿರಾತು…!!!!

ಬೆಳಗಾವಿ: ಪರಿಶಿಷ್ಟ ಜಾತಿಯ 92 ಉಪಜಾತಿಗಳಿಗೆ ರಾಜಕೀಯ ಅವಕಾಶ ನೀಡದೇ ಅನ್ಯಾಯ ಮಾಡಿದ ಕಾಂಗ್ರೆಸ್ ವಿರುದ್ಧ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ದನಿ ಎತ್ತಿದ್ದಾರೆ. ಪರಿಶಿಷ್ಟ ಜಾತಿಗಳ 92 ಉಪಜಾತಿಗಳು ಸಾಮಾಜಿಕ ನ್ಯಾಯದಿಂದ ವಂಚಿತಗೊಂಡ ಸಮುದಾಯದ ವೇದಿಕೆ ವತಿಯಿಂದ ಶಂಕರ ಮುನವಳ್ಳಿ ಅವರು ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿರುವುದು ಕಾಂಗ್ರೆಸ್ ಗೆ ಮುಳ್ಳಾಗಿ ಪರಿಣಮಿಸಿದೆ. ಅಲ್ಲದೆ ಕಾಂಗ್ರೆಸ್ ನಾಯಕರ ನಿದ್ದೆ ಗೆಡೆಸಿದೆ. ಪರಿಶಿಷ್ಟ ಜಾತಿಯಲ್ಲಿ ಕೆಲ ನಾಯಕರು …

Read More »

ಕಿತ್ತೂರಿನಲ್ಲಿ ಮುಗಿಯದ ರಾಜಕೀಯ ಕಿತ್ತಾಟ…ಕಾಂಗ್ರೆಸ್ ಟಿಕೆಟ್ ಗಾಗಿ ಮುಂದುವರೆದ ಗುದ್ದಾಟ

ಬೆಳಗಾವಿ – ಐತಿಹಾಸಿಕ ವೀರರಾಣಿಯ ಕ್ರಾಂತಿಯ ನೆಲ ಕಿತ್ತೂರಿನಲ್ಲಿ ರಾಜಕೀಯ ಕಿತ್ತಾಟ ಮುಂದುವರೆದಿದೆ ಈ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಮಾಜಿ ಶಾಸಕ ಡಿಬಿ ಇನಾಮದಾರ ಮತ್ತು ಬಾಬಾಸಾಹೇಬ ಪಾಟೀಲರ ನಡುವೆ ಗುದ್ದಾಟ ನಡೆದಿದೆ ಕಿತ್ತೂರ ಕ್ಷೇತ್ರದ ಬಿಜೆಪಿ ಟಿಕೆಟ್ ಮಹಾಂತೇಶ ದೊಡ್ಡಗೌಡರಿಗೆ ಫೈನಲ್ ಆಗುತ್ತಿದ್ದಂತೆಯೇ ಮಾಜಿ ಶಾಸಕ ಸುರೇಶ ಮಾರಿಹಾಳ ಬಂಡಾಯದ ಬಾವುಟ ಹಾರಿಸಿದ್ದಾರೆ ಮಾರಿಹಾಳ ಬೆಂಬಲಿಗರು ನಿನ್ನೆ ರಾತ್ರಿ ಬಿಜೆಪಿ ನಾಯಕರ ಧೋರಣೆ ಖಂಡಿಸಿ ಪ್ರತಿಭಟಿಸಿದ್ದಾರೆ ಇಂದು …

Read More »

ಲಕ್ಷ್ಮೀ ಹೆಬ್ಬಾಳಕರ ನಾಮಿನೇಶನ್….ಗ್ರಾಮೀಣದಲ್ಲಿ ಕೈ ಪಾರ್ಟಿಗೆ ಫುಲ್ ಪ್ರಮೋಶನ್…..!!!!

ಬೆಳಗಾವಿ:- ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಲಕ್ಷ್ಮೀ ಆರ್. ಹೆಬ್ಬಾಳಕರ ರವರು ಇಂದು ಶುಕ್ರವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರದಲ್ಲಿ ವಿಘ್ನವಿನಾಯಕನಿಗೆ ಪೂಜೆ ಸಲ್ಲಿಸಿ ಗಣಪತಿ ಬಪ್ಪಾ ಮೋರಯಾ ಎಂದು ಬರೆಯಲಾದ ಟೋಪಿ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ತಮ್ಮ ಬೆಂಬಲಿಗರೊಂದಿಗೆ ಕ್ಲಬ್ ರಸ್ತೆಯ ಮೂಲಕ ಮೆರವಣಿಗೆಯಲ್ಲಿ ತೆರಳಿ ಲಕ್ಷ್ಮೀ ಆರ್. ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಆಯ್ಕೆ …

Read More »

ಡೌಟ್ ..ಕ್ಲಿಯರ್ ಅಭಯ ಪಾಟೀಲರಿಂದ ಇಂದು ನಾಮಪತ್ರ ಸಲ್ಲಿಕೆ

ಬೆಳಗಾವಿ- ಬೆಳಗಾವಿ ದಕ್ಷಿಣದಲ್ಲಿ ಬಿಜೆಪಿ ಟಿಕೆಟ್ ಗಾಗಿ ನಡೆದ ಗುದ್ದಾಟಕ್ಕೆ ತೆರೆ ಬಿದ್ದಿದೆ ಕೊನೆಗೂ ಬಿಜೆಪಿ ಬಿ ಫಾರ್ಮ ತರುವಲ್ಲಿ ಯಶಸ್ವಿಯಾಗಿರುವ ಅಭಯ ಪಾಟೀಲ ಇಂದು ಮಧ್ಯಾಹ್ನ 1 ಘಂಟೆಯ ನಂತರ ನಾಮಪತ್ರ ಸಲ್ಲಿಸಲಿದ್ದಾರೆ ಐದು ವರ್ಷದ ಹಿಂದೆ ಕಳೆದ ಬಾರಿಯ ಚುನಾವಣೆಯ ಸಂಧರ್ಭದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಗೆ ಬಂದಿದ್ದ ಅಭಯ ಪಾಟೀಲ ಐದು ವರ್ಷದವರೆಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಕಾಲಿಡದ ಅಭಯ ಪಾಟೀಲ ಐದು ವರ್ಷದ ಬಳಿಕ ಪಾಲಿಕೆಗೆ …

Read More »

ಬೆಳಗಾವಿ ಕೋರ್ಟ್ ಆವರಣದಲ್ಲಿ‌ ವ್ಯಕ್ತಿಗೆ ಚೂರಿ ಇರಿದು ಕೊಲೆಗೆ ಯತ್ನ!

ಬೆಳಗಾವಿ: ಕೌಟುಂಬಿಕ ಕಲಹ ಸಂಬಂಧ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಂದು ಕೋರ್ಟ್ ಆವರಣದಲ್ಲಿ ನಡೆದಿದೆ. ಶಿರಸಿ ಮೂಲದ ನಿಖಿಲ್ ಸುರೇಶ ಧಾವಳೆ (೩೨) ಎಂಬಾತನಿಗೆ ಚೂರಿ ಇರಿಯಲಾಗಿದೆ. ಬಲಬದಿ ಬೆನ್ನಿಗೆ ಚೂರಿ ಇರಿಯಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಗಾಯಾಲು ನಿಖಿಲ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಿಖಿಲ್ ಆರೋಗ್ಯದಲ್ಲಿ‌ಚೇತರಿಕೆ ಕಂಡಿದ್ದು, ಯಾವುದೇ ಅಪಾಯ ಇಲ್ಲ ಎಂದು‌ ವೈದ್ಯರು ತಿಳಿಸಿದ್ದಾರೆ. ಘಟನೆಗೆ ಕಾರಣ? ಕೌಟುಂಬಿಕ ಕಲಹದಿಂದ …

Read More »

ಬೈಲಹೊಂಗಲದಲ್ಲಿ ಜೈ..ಜಗದೀಶ…ಬಿಜೆಪಿ ವಿರುದ್ಧ ಬುಗಿಲೆದ್ದ ಆಕ್ರೋಶ…

ಬೈಲಹೊಂಗಲದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಜಗದೀಶ ಮೆಟಗುಡ್ ಬಂಡಾಯದ ಬಾವುಟ ಹಾರಿಸಿದ್ದಾರೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮೆಟಗುಡ್ಡ ನಾಮಪತ್ರ ಸಲ್ಲಿಸಿದ್ದಾರೆ ಪಟ್ಟಣದಲ್ಲಿ ಸಾವಿರಾರು ಬೆಂಬಲಿಗರ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದ ಅವರು ಮರಡಿಬಸವೇಶ್ವರ ದೇವಸ್ಥಾನದಿಂದ ತಹಶೀಲ್ದಾರ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ್ ಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ . ನಾಮಪತ್ರ ಸಲ್ಲಿಕೆ ನಂತರ ಮಾದ್ಯಮಗಳ ಜೊತೆ ಮಾತನಾಡಿದ ಮೆಟಗುಡ್ಡ ಬಿಜೆಪಿ‌ನಡೆಸಿದ ಸರ್ವೇಯಲ್ಲಿ ನಾನೇ …

Read More »

ಬಿಜೆಪಿ ಎಂಈಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಳಗಾವಿ:- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣಾ ಪರ್ವ ಆರಂಭವಾಗಿದೆ. ಬಿಜೆಪಿ ಹಾಗೂ ಎಮ್‍ಇಎಸ್ ಸಂಘಟಣೆಯ ಹಲವಾರು ಜನ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ ರವರನ್ನು ಬೆಂಬಲಿಸಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ ರವರು ಬಿಜೆಪಿ ಹಾಗೂ ಎಮ್‍ಇಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಎಲ್ಲ ಮುಖಂಡರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಹಿರೇಬಾಗೇವಾಡಿ …

Read More »

ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿ ಚೋಪ್ರಾ ಬಂಡಾಯ

ಬೆಳಗಾವಿ- ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಮುನ್ನವೇ ಬಂಡಾಯ ಭುಗಿಲೆದ್ದಿದೆ ಪಕ್ಷದ ಪ್ರಬಲ ಆಕಾಂಕ್ಷಿ ಆನಂದ ಚೋಪ್ರಾ ಅವರಿಗೆ ಕೈ ಟಿಕೆಟ್ ಕೈತಪ್ಪುವ ಭೀತಿಯಿಂದ ಚೋಪ್ರಾ ಬಂಡಾಯದ ಬಾವುಟ ಹಾರಿಸುವ ಮುನ್ಸೂಚನೆ ನೀಡಿದ್ದಾರೆ ಟಿಕೆಟ್ ಘೋಷಣೆಯಾಗುವ ಮುನ್ನವೇ ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಈ ಕ್ಷೇತ್ರದಲ್ಲಿ ಚೋಪ್ರಾ ಬೆಂಬಲಿಗರು ಸಭೆ ನಡೆಸಿ ಕಾಂಗ್ರೆಸ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಕೈ …

Read More »

ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲ,ಉತ್ತರದಿಂದ ಅನೀಲ ಬೆನಕೆ ಫಿಕ್ಸ…!!

ಬೆಳಗಾವಿ- ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲ ಮತ್ತು ಉತ್ತರದಿಂದ ಅನೀಲ ಬೆನಕೆ ಅವರ ಹೆಸರು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದ್ದು ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಬಿಜೆಪಿಯ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲರಿಗೆ ಬಿಜೆಪಿ ಟಿಕೆಟ್ ತಪ್ಪಿಸಲು ಬಿಜೆಪಿಯ ಒಂದು ಗುಂಪು ಕಸರತ್ತು ನಡೆಸಿತ್ತು ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಅಭಯ ಪಾಟೀಲರ ಹೆಸರನ್ನು ಅಂತಿಮಗೊಳಿಸಿದೆ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ …

Read More »

ಮೀಸೆ ತಿರುವಿದ ಸಿದ್ರಾಮಯ್ಯ ಬೇರೆ ಕ್ಷೇತ್ರ ಹುಡುಕುತ್ತಿರುವದೇಕೆ- ಅಮೀತ ಷಾ ಪ್ರಶ್ನೆ

ಬೆಳಗಾವಿ ಮೀಸೆ ಮೇಲೆ ಕೈಹಾಕಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ದಿಸುತ್ತೇನೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜನರ ಆಕ್ರೋಶಕ್ಕೆ ಹೆದರಿ ಮೈಸೂರಿನ ಚಾಮುಂಡಿ ಕ್ಷೇತ್ರವನ್ನು ಬದಲಾಯಿಸಿ ಬೇರೆ ಕ್ಷೇತ್ರವನ್ನು ಹುಡುಕಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ಶುಕ್ರವಾರ ಕಿತ್ತೂರಿನ ಚನ್ನಮ್ಮಳ ಮೂರ್ತಿಗೆ ಮಾಲಾರ್ಪಣೆ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದರು. ಮೀಸೆ ತಿರುವಿ ಚಾಮುಂಡಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಜಂಬದಿಂದ ಹೇಳುತ್ತಿದ್ದ ಸಿದ್ದರಾಮಯ್ಯಗೆ ಆ ಕ್ಷೇತ್ರದ ಜನರ ಆಕ್ರೋಶಕ್ಕೆ ಹೆದರಿ ಕ್ಷೇತ್ರ …

Read More »