Breaking News

LOCAL NEWS

ಡಾಲ್ಬಿಗೆ ಖರ್ಚು ಮಾಡುವ ಹಣ ಸಂತ್ರಸ್ಥರಿಗೆ ಖರ್ಚು ಮಾಡಲಿ

ಬೆಳಗಾವಿ ಗಣೇಶ ಉತ್ಸವದಲ್ಲಿ ಮಂಡಳಮುಖಂಡರು ಡಾಲ್ಬಿಗೆ ಖರ್ಚು ಮಾಡುವಹಣವನ್ನು ಕೊಡಗು, ಮಡಿಕೇರಿ ನೆರೆಸಂತ್ರಸ್ತರಿಗೆ ನೀಡಿ ಮಾದರಿಯಾಗಬೇಕುಎಂದು ಪೊಲೀಸ್ ಆಯುಕ್ತಡಾ.ಡಿ.ಸಿ.ರಾಜಪ್ಪ ಹೇಳಿದರು. ಶುಕ್ರವಾರ ನಗರದ ಪೊಲೀಸ್ ಜಿಮ್‍ಖಾನ್ ಸಭಾಂಗಣದಲ್ಲಿಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿಮಾತನಾಡಿದರು. ಗಣೇಶೋತ್ಸವಅತ್ಯಂತ ಸಂಭ್ರಮದಿಂದ ಆಚರಿಸುತ್ತಾರೆ.ಅದರಲ್ಲಿ ಗಣೇಶ ಮಂಡಳದವರು ಡಾಲ್ಬಿಹಚ್ಚಿ ಲಕ್ಷಾಂತರ ರು. ಖರ್ಚು ಮಾಡುವಬದಲು ನೆರೆಯ ಸಂತ್ರಸ್ತರಿಗೆ ಆಹಣವನ್ನು ನೀಡಿದರೆಮಾದರೆಯಾಗುತ್ತದೆ. ಡಾಲ್ಬಿ ಹಚ್ಚುನಿರ್ಧಾರ ಮಾಡಿದರೆ ಕಳೆದ ಬಾರಿಯಕಾನೂನು ಚೌಕಟ್ಟಿನಲ್ಲಿ ಇತಿಮಿತಿಗಳನ್ನುಅಳವಡಿಸಲಾಗುವುದು ಎಂದರು. ಕಳೆದ ಬಾರಿ 357 ಮಂಡಳದವರುಗಣೇಶ ಮೂರ್ತಿಗಳನು ಪ್ರತಿಷ್ಠಾಮಾಡಿದ್ದರು. ಈ ವರ್ಷ 378 ಗಣೇಶಪ್ರತಿಷ್ಠಾಪನೆಯಾಗಿವೆ. ಯಾವುದೇ ರೀತಿಕಾನೂನು ಸುವ್ಯವಸ್ಥೆ ಕದಡದಂತೆಮಂಡಳದವರು ನೋಡಿಕೊಳ್ಳಬೇಕು.ಪೊಲೀಸರು ಎಲ್ಲ ರೀತಿಯಲ್ಲಿ ಸಹಕಾರನೀಡಲಾಗುವುದು. ಯಾವುದೇಕಾರಣಕ್ಕೂ ಅಹೀತಕರ ಘಟನೆನಡೆಯದಂತೆ ನೋಡಿಕೊಳ್ಳಬೇಕೆಂದರು. ಪಾಲಿಕೆ ಸದಸ್ಯ ರಮೇಶ ಸೊಂಟಕ್ಕಿ ಮಾತನಾಡಿ, ಪ್ರತಿವರ್ಷ ಗಣೇಶ ಹಬ್ಬದಂದು ಪ್ರತಿ ಮಂಡಳದವರಿಗೆಕೆಇಬಿ,ಅಗ್ನಿಶಾಮಕ, ಹೆಸ್ಕಾಂ ಸೇರಿದಂತೆ ಇನ್ನಿತರಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಬೇಕಾದರೆ ತುಂಬತೊಂದರೆ ಉಂಟಾಗುತ್ತದೆ.ಆದ್ದರಿಂದ ಜಿಲ್ಲಾಡಳಿತವತಿಯಿಂದ ಸರಳವಾಗಿ ಅನುಮತಿ ನೀಡುವ ವ್ಯವಸ್ಥೆಮಾಡಬೇಕೆಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿಯಾವುಲ್ಲಾಎಸ್., ಪಾಲಿಕೆ ಆಯುಕ್ತ ಶಶಿಧರಕುರೇರ್, ಡಿಸಿಪಿಗಳಾದ ಸೀಮಾಲಾಟ್ಕರ್, ಮಹಾನಿಂಗ ನಂದಗಾವಿ,ಗಣೇಶ ಮಂಡಳದ ರಮಾಕಾಂತಕೊಂಡುಸ್ಕರ್ ಸೇರಿದಂತೆಮೊದಲಾದವರು ಹಾಜರಿದ್ದರು.

Read More »

ಜಿಲ್ಲಾ ಕಾಂಗ್ರೆಸ್ ಸಮೀತಿ ವಿಸರ್ಜಿಸಲು ಶಂಕರ ಮುನವಳ್ಳಿ ಆಗ್ರಹ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಿರ್ನಾಮ. ಶಾಸಕರಿಂದ ಪಕ್ಷ ಅಧೋಗತಿಗೆ ಹೋಗಿದೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಆರೋಪಿಸಿದ್ದಾರೆ. ಬಿಜಿನೆಸ್ ಗ್ರುಪ್ ಕೈಯಲ್ಲಿ ಕಾಂಗ್ರೆಸ್ ಸಿಕ್ಕಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೇಜವಾಬ್ದಾರಿ ಹೇಳಿಕೆ. ನೀಡುತ್ತಿರುವುದು ಸರಿಯಲ್ಲ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕು. ನಮ್ಮ ಪಕ್ಷದ ನಾಯಕರಿಂದ ಕಾರ್ಯಕರ್ತರಿಗೆ ಭಯ ಭೀತಿ ಉಂಟಾಗುತ್ತಿದೆ. ಕೂಡಲೇ ಜಿಲ್ಲಾ ಕಾಂಗ್ರೆಸ್ ಕಮೀಟಿ ವಿಸರ್ಜನೆಗೆ ಆಗ್ರಹಿಸಿದರು. ಪಿಎಲ್ ಡಿ ಬ್ಯಾಂಕ್ …

Read More »

ಹದಗೆಟ್ಟ ಶಾಲೆಗಳನ್ನು ರಿಪೇರಿ ಮಾಡಿ

ಬೆಳಗಾವಿ: ಜಿಲ್ಲೆಯಲ್ಲಿ ಶಿಥಿಲಾ ವ್ಯವಸ್ಥೆಯಲ್ಲಿರುವ ಸರಕಾರಿ ಶಾಲಾ ಕಾಲೇಜುಗಳನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ‌ ಬುಧವಾರ ಎಬಿವಿಪಿ ಕಾರ್ಯಕರ್ತರು ಚನ್ನಮ್ಮ‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪ್ರತಿಷ್ಟಿತ ಸರಕಾರಿ ಶಿಕ್ಷಣ ಸಂಸ್ಥೆಗಳಾದ ಸರಸ್ವತಿ ಪ.ಪೂ ಕಾಲೇಜು, ಸರಕಾರಿ ಡಿಪ್ಲೋಮಾ ಕಾಲೇಜು ಹಾಗೂ ಸರಕಾರಿ ಬಿ.ಎಡ್ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸರಿಯಾದ ಭೋದನಾ ಕೊಠಡಿ ಸೇರಿದಂತೆ ‌ಮೂಲಭೂತ ಸೌಕರ್ಯಗಳ ಕೊರತೆಯಿಂದ ಸರಕಾರಿ ಕಾಲೇಜುಗಳು ಸೊರಗುತ್ತಿವೆ ಅವುಗಳನ್ನು …

Read More »

ವಿಧ್ಯಾರ್ಥಿಗೆ ಶಿಕ್ಷಕಿಯಿಂದ ಥಳಿತ ಶಾಲೆಗೆ ನೂರಾರು ಪಾಲಕರ ಮುತ್ತಿಗೆ

ಬೆಳಗಾವಿ- ಶಾಲೆಯ ಶಿಕ್ಷಕಿಯೊಬ್ಬಳು ವಿಧ್ಯಾರ್ಥಿಗೆ ಮನಬಂದಂತೆ ಥಳಿಸಿ ಕಾಲಿನ ಮೇಲೆ ಬರೆ ಎಳೆದಿರುವದನ್ನು ವಿರೋಧಿಸಿ ನೂರಾರು ಜನ ಪಾಲಕರು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಬೆಳಗಾವಿಯ ವಡಗಾಂವ ಪ್ರದೇಶದಲ್ಲಿ ನಡೆದಿದೆ ವಡಗಾಂವಿ ಶಾಲೆ ನಂ 3 ರ ಶಾಲೆಯಲ್ಲಿ ಈ ಘಟನೆ ನಡೆದಿದೆ ಶಾಲೆಯ ಶಿಕ್ಷಕಿ ಎಸ್ ಆರ್ ಢವಳಿ ವಿಧ್ಯಾರ್ಥಿಯೊಬ್ಬನಿಗೆ ಮನಬಂದಂತೆ ಥಳಿಸಿದ ಪರಿಣಾಮ ಆತನ ಕಾಲಿಗೆ ಗಾಯವಾಗಿದೆ ಇದನ್ನು ಖಂಡಿಸಿ ಶಾಲೆಗೆ ಮುತ್ತಿಗೆ ಹಾಕಿದ ಪಾಲಕರು …

Read More »

ನನ್ನ ಮಹಾಗುರು ಸತೀಶ – ಲಕ್ಷ್ಮೀ ಹೆಬ್ಬಾಳರ

ಬೆಳಗಾವಿ ತಾಲೂಕಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕ ಸತೀಶ ಜಾರಕಿಹೊಳಿ ನಾನು ಸದಸ್ಯರನ್ನು ಅಪಹರಣ ಮಾಡಿದ್ದಾರೆ ಎಂಬ ಆರೋಪಕ್ಕೆ ಪೊಲೀಸರು ಬಿ ಫಾರ್ಮ್ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಚುನಾವಣೆ ನಿಗಧಿ ಪಡಿಸದಿದ್ದಲ್ಲಿ ಗ್ರಾಮೀಣ ಭಾಗದ ಜನರೊಂದಿಗೆ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವುದಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಿಎಲ್‍ಡಿ ಚುನಾವಣೆ ಮುಂದುಡಿಕೆಯ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಎರಡು ದಿನದಲ್ಲಿ …

Read More »

ಲಕ್ಷ್ಮೀ ಹೆಬ್ಬಾಳಕರ ಸತೀಶ ಕಾಲಿನ ಕಸಕ್ಕೂ ಸಮವಲ್ಲ- ರಮೇಶ ಜಾರಕಿಹೊಳಿ ಗರಂ

ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳಕ ಸತೀಶ ಜಾರಕಿಹೋಳಿ ಅವರ ಕಾಲಿನ ಕಸಾ ಆಗಲೂ ಯೋಗ್ಯಳಲ್ಲ ಎಂದು ರಮೇಶ ಜಾರಕಿಹೊಳಿ ಕಿಡಿಕಾರಿದ್ದಾರೆ ಅವಳು ನಮ್ಮ ಮೆಲೆ ಪಿ ಎಲ್ ಡಿ ಬ್ಯಾಂಕ ಚುಣಾವಣೆಯ ಅದ್ಯಕ್ಷ ಉಪಾದ್ಯಕ್ಷ ಆಯ್ಕೆಯಲ್ಲಿ ಜಾರಕಿಹೋಳಿ ಕುಟುಂಬ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾಳೆ. ಗೆದ್ದು ಶಾಸಕಿಯಾಗಿದ್ದೀನಿ ಅಂತ ಮೆರೆಯಬಾರದು ನಾನು ಕೂಡ ಮೊದಲ ಬಾರೀ 50 ಸಾವಿರ ಅಂತರದಿಂದ ಗೆದ್ದು …

Read More »

ಪಿ ಎಲ್ ಡಿ ಸದಸ್ಯರಿಗೆ ಹೆಬ್ಬಾಳಕರ ಆಮೀಷ ,ಸತೀಶ ಜಾರಕಿಹೊಳಿ ಆರೋಪ

ಬೆಳಗಾವಿ- ಬೆಳಗಾವಿ ಪಿಎಲಡಿ ಬ್ಯಾಂಕ್ ಚುನಾವಣಾ ಮುಂದೂಡಿದ ಹಿನ್ನೆಲೆ ಬೆಳಗಾವಿಯಲ್ಲಿ ಶಾಸಕ ಸತೀಶ ಜಾರಕಿಹೊ ಳಿ ಪ್ರತಿಕ್ರಿಯೆ ನಿಡಿದ್ದಾರೆ.. ಪಿಎಲಡಿ ಬ್ಯಾಂಕ್ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ‌ಈ ಹಿಂದೆ ನಡೆದುಕೊಂಡು ಬಂದ ಪರಂಪರೆಯಂತೆ ಅವಿರೋಧ ಆಯ್ಕೆಯಾಗಿಬೇಕಿತ್ತು,ಇದರಲ್ಲಿ ಗ್ರಾಮೀಣ ಶಾಸಕಿ ಭಾಗವಹಿಸಿದ್ದಾರೆ ಸದಸ್ಯರಿಗೆ ಆಮಿಷ್ ನೀಡಿ ತಮ್ಮ ಬಣದಲ್ಲಿ 9 ಜನ ನಿರ್ದೇಶಕರು ಇದ್ದಾರೆ ಅಂತಾ ಹೇಳ್ತಿದ್ದಾರೆ. ಇದರಲ್ಲಿ ನಮ್ಮ ಸದಸ್ಯರು ಕಿಡ್ನಾಪ ಆಗಿದ್ದಾರೆ ಆ ಕೇಸ್ ಆಧರಿಸಿ ಚುನಾವಣೆ ಮುಂದೂಡಲಾಗಿದೆ ಈ …

Read More »

ಲಿಂಗಾಯತ ಹೆಣ್ಣು ಮಗಳನ್ನು ಕೆಣಕ ಬೇಡಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲಿಂಗಾಯತ ಸಮಾಜದ ಹೆಣ್ಣು ರಾಜಕೀಯವಾಗಿ ಮುಂದೆ ಬರುತ್ತಿದ್ದಾಳೆ ಎಂದು ಬೆಳಗಾವಿ ಪಿ ಎಲ್ ಡಿ ಬ್ಯಾಂಕಿನ ಅದ್ಯಕ್ಷರ ಚುನಾವಣೆ ವಿನಾಕಾರಣ ಮುಂದೂಡಿರುವ ತಹಶೀಲ್ದಾರ ಕ್ರಮ ಖಂಡಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ತಹಶೀಲ್ದಾರ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸಿದ್ದಾರೆ ಈ ಸಂಧರ್ಭದಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ನಾನು ಲಿಂಗಾಯತ ಸಮಾಜದ ಹೆಣ್ಣು ನನ್ನ ರಾಜಕೀಯ …

Read More »

ಬಸ್ಸಿಗೆ ಕಾರು ಡಿಕ್ಕಿ ಇಬ್ಬರ ಸಾವು ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ-ಸರ್ಕಾರಿ ಬಸ್, ಕಾರಿನ ನಡುವೆ ಡಿಕ್ಕಿಯಾದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆಬೆ ಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಡವನ್ ಗ್ರಾಸ್ ಬಳಿ ನಡೆದಿದೆ ಬೆಳಗಾವಿಯಿಂದ ಹಳಿಯಾಳಕ್ಕೆ ಹೊರಟ್ಟಿದ್ದ ಬಸ್ ಕಾರ ನಡುವೆ ಡಿಕ್ಕಿ ಯಾಗಿದ್ದು ಸ್ಥಳದಲ್ಲಿ ಕಾರ ನಲ್ಲಿ ಇದ್ದ ಇಬ್ಬರು ಸಾವನ್ನೊಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More »

ಮಾರಕಾಸ್ತ್ರಗಳಿಂದ ಹಲ್ಲೆ..ಗೆಳೆಯರಿಂದ ಗೆಳೆಯನ ಮೇಲೆ ಹಲ್ಲೆ

ಬೆಳಗಾವಿ ಕಳೆದ ರಾತ್ರಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಗೆಳೆಯರೇ ಸೇರಿಕೊಂಡು ಗೆಳೆಯನೊಬ್ಬನಿಗೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ಹೋಟೆಲ್ ಒಂದರ ಬಳಿ ನಡೆದಿದೆ. ಬಾಳೆಕುಂದ್ರಿ ಗ್ರಾಮದ ನಿವಾಸಿ ಸಾಹಿಲ್ ಎಂಬಾತ ಊಟ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಐದು ಜನ ದುಷ್ಕರ್ಮಿಗಳು ಲಾಂಗು ಹಾಗೂ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ತಕ್ಷಣ ಸ್ಥಳೀಯರು ಸಾಹಿಲ್ ನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ತಲೆ ಬಾಗಕ್ಕೆ ಬಲವಾದ ಪೆಟ್ಟು …

Read More »