Home / LOCAL NEWS (page 434)

LOCAL NEWS

ಬೈಲಹೊಂಗಲದಲ್ಲಿ ಜೈ..ಜಗದೀಶ…ಬಿಜೆಪಿ ವಿರುದ್ಧ ಬುಗಿಲೆದ್ದ ಆಕ್ರೋಶ…

ಬೈಲಹೊಂಗಲದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಜಗದೀಶ ಮೆಟಗುಡ್ ಬಂಡಾಯದ ಬಾವುಟ ಹಾರಿಸಿದ್ದಾರೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮೆಟಗುಡ್ಡ ನಾಮಪತ್ರ ಸಲ್ಲಿಸಿದ್ದಾರೆ ಪಟ್ಟಣದಲ್ಲಿ ಸಾವಿರಾರು ಬೆಂಬಲಿಗರ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದ ಅವರು ಮರಡಿಬಸವೇಶ್ವರ ದೇವಸ್ಥಾನದಿಂದ ತಹಶೀಲ್ದಾರ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ್ ಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ . ನಾಮಪತ್ರ ಸಲ್ಲಿಕೆ ನಂತರ ಮಾದ್ಯಮಗಳ ಜೊತೆ ಮಾತನಾಡಿದ ಮೆಟಗುಡ್ಡ ಬಿಜೆಪಿ‌ನಡೆಸಿದ ಸರ್ವೇಯಲ್ಲಿ ನಾನೇ …

Read More »

ಬಿಜೆಪಿ ಎಂಈಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಳಗಾವಿ:- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣಾ ಪರ್ವ ಆರಂಭವಾಗಿದೆ. ಬಿಜೆಪಿ ಹಾಗೂ ಎಮ್‍ಇಎಸ್ ಸಂಘಟಣೆಯ ಹಲವಾರು ಜನ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ ರವರನ್ನು ಬೆಂಬಲಿಸಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ ರವರು ಬಿಜೆಪಿ ಹಾಗೂ ಎಮ್‍ಇಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಎಲ್ಲ ಮುಖಂಡರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಹಿರೇಬಾಗೇವಾಡಿ …

Read More »

ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿ ಚೋಪ್ರಾ ಬಂಡಾಯ

ಬೆಳಗಾವಿ- ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಮುನ್ನವೇ ಬಂಡಾಯ ಭುಗಿಲೆದ್ದಿದೆ ಪಕ್ಷದ ಪ್ರಬಲ ಆಕಾಂಕ್ಷಿ ಆನಂದ ಚೋಪ್ರಾ ಅವರಿಗೆ ಕೈ ಟಿಕೆಟ್ ಕೈತಪ್ಪುವ ಭೀತಿಯಿಂದ ಚೋಪ್ರಾ ಬಂಡಾಯದ ಬಾವುಟ ಹಾರಿಸುವ ಮುನ್ಸೂಚನೆ ನೀಡಿದ್ದಾರೆ ಟಿಕೆಟ್ ಘೋಷಣೆಯಾಗುವ ಮುನ್ನವೇ ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಈ ಕ್ಷೇತ್ರದಲ್ಲಿ ಚೋಪ್ರಾ ಬೆಂಬಲಿಗರು ಸಭೆ ನಡೆಸಿ ಕಾಂಗ್ರೆಸ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಕೈ …

Read More »

ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲ,ಉತ್ತರದಿಂದ ಅನೀಲ ಬೆನಕೆ ಫಿಕ್ಸ…!!

ಬೆಳಗಾವಿ- ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲ ಮತ್ತು ಉತ್ತರದಿಂದ ಅನೀಲ ಬೆನಕೆ ಅವರ ಹೆಸರು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದ್ದು ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಬಿಜೆಪಿಯ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲರಿಗೆ ಬಿಜೆಪಿ ಟಿಕೆಟ್ ತಪ್ಪಿಸಲು ಬಿಜೆಪಿಯ ಒಂದು ಗುಂಪು ಕಸರತ್ತು ನಡೆಸಿತ್ತು ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಅಭಯ ಪಾಟೀಲರ ಹೆಸರನ್ನು ಅಂತಿಮಗೊಳಿಸಿದೆ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ …

Read More »

ಮೀಸೆ ತಿರುವಿದ ಸಿದ್ರಾಮಯ್ಯ ಬೇರೆ ಕ್ಷೇತ್ರ ಹುಡುಕುತ್ತಿರುವದೇಕೆ- ಅಮೀತ ಷಾ ಪ್ರಶ್ನೆ

ಬೆಳಗಾವಿ ಮೀಸೆ ಮೇಲೆ ಕೈಹಾಕಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ದಿಸುತ್ತೇನೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜನರ ಆಕ್ರೋಶಕ್ಕೆ ಹೆದರಿ ಮೈಸೂರಿನ ಚಾಮುಂಡಿ ಕ್ಷೇತ್ರವನ್ನು ಬದಲಾಯಿಸಿ ಬೇರೆ ಕ್ಷೇತ್ರವನ್ನು ಹುಡುಕಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ಶುಕ್ರವಾರ ಕಿತ್ತೂರಿನ ಚನ್ನಮ್ಮಳ ಮೂರ್ತಿಗೆ ಮಾಲಾರ್ಪಣೆ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದರು. ಮೀಸೆ ತಿರುವಿ ಚಾಮುಂಡಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಜಂಬದಿಂದ ಹೇಳುತ್ತಿದ್ದ ಸಿದ್ದರಾಮಯ್ಯಗೆ ಆ ಕ್ಷೇತ್ರದ ಜನರ ಆಕ್ರೋಶಕ್ಕೆ ಹೆದರಿ ಕ್ಷೇತ್ರ …

Read More »

ಕ್ರಾಂತಿಯ ನೆಲದಲ್ಲಿ ಮತಬೇಟೆಗೆ ಚಾಣಕ್ಯನ ತಂತ್ರ….!!! ವೀರರಾಣಿ, ಕ್ರಾಂತಿವೀರನಿಗೆ ಗೌರವ ಸಮರ್ಪಣೆ

*ರಾಣಿ ಚನ್ನಮ್ಮ , ಸಂಗೊಳ್ಳಿ ರಾಯಣ್ಣನ ಮೇಲಿನ ಗೌರವ ಫಲ ನೀಡುವುದೇ?* ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ನಿನ್ನೆಯಿಂದ ಉತ್ತರ ಕಾರ್ನಾಟಕ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಿನ್ನೆ ಧಾರವಾಡ ಮತ್ತು ಗದಗ ಜಿಲ್ಲೆ ಮುಗಿಸಿಕೊಂಡು ಇಂದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರಚಾರ ಕಾರ್ಯಕೈಗೊಂಡಿದ್ದಾgಷ್ಟಿಂದು ಮುಂಜಾನೆ ಕಿತ್ತೂರಿನಲ್ಲಿ ಪ್ರಥಮ ಸ್ವಾತಂತ್ರ್ಯ ಹೋರಾಟಗಾರತಿ ವೀರರಾಣಿ ಚನ್ನಮ್ಮನ ಸ್ಮಾರಕಕ್ಕೆ ಭೆಟ್ಟಿ ನೀಡಿ ಪುಷ್ಟ ಅರ್ಪಿಸಿ ಗೌರವಾರ್ಪಣೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತಬೇಟೆ ಆರಂಭ

ಬೆಳಗಾವಿ- ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಸವರಾಜ ಮೇಳೇದ ಅವರು ಇಂದು ತಮ್ಮ ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಆರ್. ಹೆಬ್ಬಾಳಕರ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಗುರುವಾರ ನೂರಾರು ಬೆಂಬಲಿಗರೊಂದಿಗೆ ಲಕ್ಷ್ಮೀ ಆರ್. ಹೆಬ್ಬಾಳಕರ ರವರನ್ನು ಭೇಟಿಯಾದ ಬಸವರಾಜ ಮೇಳೇದ ಮತ್ತು ಅವರ ಬೆಂಬಲಿಗರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ ರವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ …

Read More »

ಸಚಿವ ವಿನಯ ಕುಲಕರ್ಣಿ ವಿರುದ್ಧ ಶಿವಯೋಗಿ ಸ್ವಾಮೀಜಿ ಗರಂ

ಬೆಳಗಾವಿ- ವಿನಯ ಕುಲಕರ್ಣಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪದ ಮೇಲೆ 2008 ರಲ್ಲಿ ಧಾರವಾಡದ ಮುರುಘಾಮಠದ ಮುಖ್ಯ ಪೀಠಾಧಿಪತಿ ಸ್ಥಾನದಿಂದ ಎತ್ತಂಗಡಿಯಾಗಿ ಮಠದಿಂದ ಹೊರಕಾಲ್ಪಟ್ಡಿದ್ದ ಶಿವಯೋಗಿ ಸ್ವಾಮಿಗಳು ಅನಾರೋಗ್ಯದಿಂದ ಬಳಲುತ್ತಿದ್ದು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ ವಿನಯ ಕುಲಕರ್ಣಿ ಅವರಿಗೆ ಮತಹಾಕಬೇಡಿ ಎಂದು ನಾನು ಹೇಳಿದೆ,ಮಠದ ಹೊಲ ಮಾರಾಟ ಮಾಡಿದೆ ,ನನಗೆ ಹೆಂಡತಿ ಮಕ್ಕಳಿದ್ದಾರೆ, ಎಂದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ವಿನಯ ಕುಲಕರ್ಣಿ ಗುಂಡಾಗಿರಿ ಮಾಡಿ ನನ್ನನ್ನು …

Read More »

ಬಿಜೆಪಿ ಬೆಂಬಲಿಸದಂತೆ ಬಹುಭಾಷಾ ನಟ ಪ್ರಕಾಶ ರೈ ಸಲಹೆ

ಬೆಳಗಾವಿ-ಕೇಂದ್ರದಲ್ಲಿ  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ ಭವರಸೆಗಳನ್ನು ಈಡೇರಿಸದೇ ಕೋಮು ಸಂರ್ಘಗಳು ಹೆಚ್ಚಾಗುವುದಕ್ಕೆ ಕಾರಣವಾಗಿರುವ ಬಿಜೆಪಿ  ಪಕ್ಷಕ್ಕೆ ನಾಗರಿಕರು ಬೆಂಬಲಿಸದಂತೆ ಬಹುಭಾಷಾ ಖ್ಯಾತ ನಟ ಪ್ರಕಾಶ ರೈ ಸಲಹೆ ನೀಡಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಸ್ತುತ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸುವುದಿಲ್ಲ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸುವುದು ಖಚಿತ. ಈಗಾಗಲೇ ಬಿಜೆಪಿ ವಿರುದ್ದ …

Read More »