Breaking News
Home / LOCAL NEWS (page 437)

LOCAL NEWS

ಪೋಲೀಸ್ ಕಮಿಷ್ನರ್ ರಾಜಪ್ಪ …ಬಾಲಕನಿಗೂ ಸಲ್ಯುಟ್ ಹೊಡೆದ್ರಪ್ಪ….!!!!!

  ಸಮವಸ್ತ್ರದೊಳಗೆ ಸುತ್ತು ಹಾಕಿ ಹಾಕಿ ಕಮಿಷ್ನರ್ ರಾಜಪ್ಪ ಸುಸ್ತೋ ಸುಸ್ತು ಕಾರಿನಿಂದ ಕೆಳಗಿಳಿದಾಗ ಎದುರಲ್ಲೇ ನಡೆದಿತ್ತು ಚಿಕ್ಕ ಮಕ್ಕಳ ಗಸ್ತು ಇದನ್ನು ನೋಡಿದ ಕಮಿಷ್ನರ್ ರಾಜಪ್ಪನವರ ಮೂಡ್ ಆಯ್ತು ಮಸ್ತು ಟೆನಶನ್ ಇಲ್ಲದ ರಾಜಪ್ಪನವರು ಆದ್ರೂ ಅಟೇನಶನ್ ಬಾಲಕನ ಎದರು ನಿಂತು ಹೊಡೆದರಪ್ಪ ಸಲ್ಯುಟ್ ಇದನ್ನು ನೋಡಿ ಬಾಲಕನಿಗೂ ಆಯ್ತು ಟೇನಶನ್ ಪ್ರತಿಯಾಗಿ ಬಾಲಕನೂ ಹೊಡೆದ ಸಲ್ಯುಟ್ ಈ ಪೋಜಿಶನ್ ನೋಡಿ ಸಾರ್ವಜನಿಕರಿಗೆ ರಾಜಪ್ಪನವರ ಮೇಲೆ ಫುಲ್ ಲವ್ …

Read More »

ಬೆಳಗಾವಿ ಕನ್ನಡಿಗರ ಅಪ್ಪನ ಆಸ್ತಿಯಲ್ಲ- ಕಿರಣ ಠಾಕೂರ

ಬೆಳಗಾವಿ- ಕರ್ನಾಟಕ ಸರ್ಕಾರಕ್ಕೆ ಬೆಳಗಾವಿ ಪುಕ್ಸಟ್ಟೆಯಾಗಿ ಸಿಕ್ಕಿದೆ ಬೆಳಗಾವಿ ಕನ್ನಡಿಗರ ಅಪ್ಪನ ಆಸ್ತಿ ಅಲ್ಲ ಎಂದು ಎಂಈಎಸ್ ಮುಖಂಡ ಕಿರಣ ಠಾಕೂರ ಪುಂಡಾಟಿಕೆಯ ಹೆಳಿಕೆ ನೀಡಿದ್ದಾರೆ ಬೆಳಗಾವಿಯ ರಾಮನಾಥ ಮಂಗಲ ಕಾರ್ಯಾಲಯ ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ಗಡಿ ವಿವಾದ ಸುಪ್ರೀಂ ಕೋರ್ಟಿನಲ್ಲಿದೆ ಕೇಂದ್ರ ಸರ್ಕಾರ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದರೆ ಕರ್ನಾಟಕ ಸರ್ಕಾರಕ್ಕೆ ಆವಾಗ ಬುದ್ಧಿ ಬರುತ್ತದೆ ಎಂದು ಕಿರಣ ಠಾಕೂರ ಹೇಳಿದ್ದಾರೆ ನಮ್ಮ …

Read More »

ದೇಸೂರ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಣ್ಣ ತಂಗಿ

ಬೆಳಗಾವಿ- ಬೆಳಗಾವಿಯಿಂದ ಖಾನಾಪೂರದ ಕಡೆಗೆ ಹೊರಟಿದ್ದ ಕಾರು ಟ್ರಕ್ ಓವರ್ ಟೇಕ್ ಮಾಡುತ್ತಿರುವಾಗ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಣ್ಣ ಮತ್ತು ತಂಗಿ ಸಾವನ್ನೊಪ್ಪಿದ ಘಟನೆ ದೇಸೂರ ಬಳಿ ನಡೆದಿದೆ ಬೆಳಗಾವಿಯಯ ವಡಗಾಂವ ಪ್ರದೇಶದ ಯುವಕರು ಧಾಬಾಗೆ ಉಟ ಮಾಡಲು ಕಾರಿನಲ್ಲಿ ಹೊರಟಿದ್ದರು ಈ ಕಾರು ದೇಸೂರ ಬಳಿ ಲಾರಿ ಓವರಟೇಕ್ ಮಾಡುತ್ತಿರುವಾಗ ಎದುರಿನಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಾಗ ಬೈಕ್ ಮತ್ತು ಕಾರು …

Read More »

ಬೆಳಗಾವಿ ಉತ್ತರ. ಬಿಜೆಪಿಯಲ್ಲಿ ಯಾರಿಗೆ ಟಿಕೆಟ್ .ಗುಪ್ತ..ಗುಪ್ತ…!!!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆ ಬೆಳಗಾವಿ ನಗರ ನಿವಾಸಿಗಳ ಪ್ರಮುಖ ಚರ್ಚೆಯ ವಿಷಯವಾಗಿದೆ ಈ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ .ಅನೀಲ ಬೆನಕೆ ,ಕಿರಣ ಜಾಧವ, ಡಾ ರವಿ ಪಾಟೀಲ ,ರಾಜೀವ ಟೋಪಣ್ಣವರ ಅವರು ರೇಸ್ ನಲ್ಲಿದ್ದು ಈ ನಾಲ್ಕು ಜನ ಈಗ ಬಿ ಫಾರ್ಮ ದಾರಿ ಕಾಯದೇ ಕ್ಷೇತ್ರದಲ್ಲಿ ಹಲವಾರು ಜನ ಪರ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ …

Read More »

ಮಹಾವಿರ ಜಯಂತಿಗೆ ಬುದ್ಧನ ಪೋಟೋ ಬಳಿಸಿ ಶುಭಾಶಯ ಕೋರಿದ ಅಜ್ಞಾನಿ ಅಧಿಕಾರಿಗಳು

  ಬೆಳಗಾವಿ- ಮಹಾವೀರ ಜಯಂತಿಯ ನಿಮಿತ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಭಾಶಯ ಕೋರಿ ನಗರದೆಲ್ಲೆಡೆ ಕಟೌಟ್ ಮತ್ತು ಬ್ಯಾನರ್ ಹಾಕಿದೆ ಬ್ಯಾನರ್ ಗಳಲ್ಲಿ ಮಹಾವೀರನ ಬದಲು ಭಗವಾನ್ ಬುದ್ಧನ ಪೋಟೋ ಹಾಕಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿದೆ ಧರ್ಮ ಸಂಸ್ಜೃತಿಯ ಗಂಧ ಗಾಳಿ ಇತಿಹಾಸ ತಿಳಿದುಕೊಳ್ಳದ ಅಜ್ಞಾನಿ ಅಧಿಕಾರಿಗಳಿಗೆ ಬುದ್ಧ ಯಾರು? ಮಹಾವೀರ ಯಾರು ? ಅವರು ಯಾವ ಆಸನದಲ್ಲಿರುತ್ತಾರೆ ಅನ್ನೋದೇ ಈ ಅಧಿಕಾರಿಗಳಿಗೆ ಗೊತ್ತಿಲ್ಲ …

Read More »

ಕುಡಚಿ ಕ್ಷೇತ್ರಕ್ಕೆ ಸುರೇಶ ತಳವಾರಗೆ ಕೈ ಟಿಕೇಟ್ ಪಕ್ಕಾ…!

ಬೆಳಗಾವಿ: ಕುಡಚಿ ವಿಧಾನಸಭಾ ಕ್ಷೇತ್ರವನ್ನ ಈ ಬಾರಿ ಕೈ ವಶ ಮಾಡಿಕೊಳ್ಳಲೇಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್  ಈ ಬಾರಿ ಇಲ್ಲಿ ಹೊಸ ಮುಖಕ್ಕೆ ಮಣಿ ಹಾಕಲು ನಿರ್ಧರಿಸಿದೆ. ಇದಕ್ಕಾಗಿಯೇ ಕಾರ್ಯತಂತ್ರ ರೂಪಿಸಿದ್ದು, ಬೆಳಗಾವಿ ಜಿಲ್ಲಾಕಾಂಗ್ರೆಸ್ ಸಮೀತಿಯ ಎಸ್ ಸಿ ಘಟಕದ ಅಧ್ಯಕ್ಷ ಸುರೇಶ ತಳವಾರ ಅವರನ್ನ ಕಣಕ್ಕಿಳಿಸಲು ಮುಂದಾಗಿದೆ.ಹೈಕಮಾಂಡ್ ಸಹ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಇವರಿಗೆ ಟಿಕೇಟ್ ನೀಡುವುದು ಬಹುತೇಕ ಖಚಿತ ಅಂತಾ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು …

Read More »

ಎಪ್ರಿಲ್ 2 ರಂದು ಬೆಳಗಾವಿ ಜಿಲ್ಲೆಯಲ್ಲಿ ಅಮೀತ ಶಾ ಪ್ರವಾಸ

ಬೆಳಗಾವಿ- ಚುನಾವಣೆಯ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ ಬಿಜೆಪಿ ಅಧ್ಯಕ್ಷ ಅಮೀತ ಶಾ ಎಪ್ರೀಲ್ 2 ರಂದು ಬೆಳಗಾವಿಗೆ ಬರಲಿದ್ದಾರೆ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಇದೇ ಏಪ್ರೀಲ್  2 ರಿಂದ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಬಿ ಜೆ ಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯಲ್ಲಿ  ನಾಲ್ಕು ವಿವಿಧ ಉಪ ಸಮಿತಿಗಳನ್ನು …

Read More »

ಫಿರೋಜ್ ಸೇಠ ಗೆ ಮುಸ್ಲೀಂ ಸಮುದಾಯದ ಒಗ್ಗಟ್ಟಿನ ಬೆಂಬಲ

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ ಕಳೆದ ಹತ್ತು ವರ್ಷಗಳಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಬೆಳಗಾವಿ ಉತ್ತರ ಕ್ಷೇತ್ರದ 58 ಜಮಾತಗಳು ಸೇಠ ಅವರಿಗೆ ಒಗ್ಗಟ್ಟಿನ ಬೆಂಬಲ ವ್ಯೆಕ್ತ ಪಡಿಸಿವೆ ಎಂದು ಕಾಂಗ್ರೆಸ್ ಮುಖಂಡ ಸಲೀಂ ಖತೀಬ ತಿಳಿಸಿದ್ದಾರೆ ಬೆಳಗಾವಿಯ ಉತ್ತರ ಕ್ಷೇತ್ರದ 58 ಜಮಾತಗಳ ಮುಖಂಡರು ಸೇಠ ಅವರಿಗೆ ಬೆಂಬಲ ಸೂಚಿಸಿ ಲಿಖಿತ ಬೆಂಬಲ ಪತ್ರವನ್ನು ಸೇಠ ಅವರಿಗೆ ನೀಡಿವೆ ಮುಸ್ಲೀಂ ಫೋರಮ್ ಸಂಘಟನೆ …

Read More »

ಆಶ್ರಯ ಮನೆ ಮಂಜೂರು ಮಾಡಿಸುವದಾಗಿ ವಂಚಿಸಿದ ದೇಸಾಯಿಗೆ ಗೂಸಾ

ಬೆಳಗಾವಿ- ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯಿಂದ ಆಶ್ರಯ ಮನೆಗಳನ್ನು ಮಂಜೂರು ಮಾಡಿಸುವದಾಗಿ ಸಾರ್ವಜನಿಕರಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಮನಬಂದಂತೆ ಥಳಿಸಿದ ಘಟನೆ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ ಬೆಳಗಾವಿಯಲ್ಲಿ ಹಲವಾರು ವರ್ಷಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ,ಪಾದಯಾತ್ರೆ,ಪಾಲಿಕೆಗೆ ಹತ್ತು ಹಲವು ಬಾರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದ ಮಹ್ಮದ ರಪೀಕ ದೇಸಾಯಿ ನೂರಾರು ಜನ ಮಹಿಳೆಯರಿಂದ ಆಶ್ರಯ ಮನೆ ಕೊಡಿಸುವದಾಗಿ ಲಕ್ಷಾಂತರ ರೂಪಾಯಿ …

Read More »

ಕೆಎಲ್ಇ ಸಂಸ್ಥೆಯ ಆರೋಗ್ಯ ಸೇವೆಗೆ ಜಾಗತಿಕ ಮೆಚ್ಚುಗೆ

  ಬೆಳಗಾವಿ- ಆರೋಗ್ಯ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆ ಮಾಡುವ ಮೂಲಕ ಜಾಗತಿಕ ಮಟ್ಟದ ಪ್ರಶಂಸೆಗೆ ಪಾತ್ರವಾಗಿರುವ ಬೆಳಗಾವಿಯ ಕೆಎಲ್ಇ ಸಂಸ್ಥೆ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೊಸ ಸಂಶೋಧನೆ ಮಾಡಿದೆ ತಾಯಿ ಮತ್ತು ಶಿಶು ಮರಣಕ್ಕೆ ಕಾರಣ ಏನು? ಅದನ್ನು ಹೇಗೆ ತಡೆಗಟ್ಟಬಹುದು ಎಂದು ಪುಸ್ತಕವೊಂದನ್ನು ಸಿದ್ಧ ಪಡಿಸಲಾಗಿದ್ದು ಕೇಂದ್ರ ಸಚಿವ ಹರ್ಷವರ್ದನ್ ಇಂದು ಈ ಪುಸ್ತಕವನ್ನು ಬಿಡುಗಡೆ ಮಾಡಿದರು ಹತ್ತು ಹಲವು ದೇಶಗಳ ಪ್ರತಿನಿಧಿಗಳು …

Read More »