LOCAL NEWS

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಗಾವಿಗೆ

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಿಗ್ಗೆ 11-00 ಘಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ನೇರವಾಗಿ ನಿಪ್ಪಾಣಿಗೆ ತೆರಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ ಸಂಜೆ 4 ಘಂಟೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ

Read More »

ನಾಳೆ ತಾರಾ..ನಾಡಿದ್ದು ಯಡಿಯೂರಪ್ಪ ಬೆಳಗಾವಿಗೆ

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ಪರವಾಗಿ ಮತಯಾಚಿಸಲು ವಿವಿಐಪಿ ಗಳ ದಂಡೇ ಬೆಳಗಾವಿಗೆ ಬರುತ್ತಿದೆ ನಾಳೆ ದಿ 12 ರಂದು ಚಿತ್ರನಟಿ ತಾರಾ,13ರಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,17ರಂದು ಯೋಗಿ ಆದಿತ್ಯನಾಥ 18 ರಂದು ಪ್ರಧಾನಿ ಮೋದಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ

Read More »

ನಾಳೆ ಗೋಕಾಕಿನಲ್ಲಿ ಖಾಸ್ ಬಾತ್….. ರಮೇಶ್, ಸತೀಶ್ ಮುಲಾಖಾತ್….!!!

ಬೆಳಗಾವಿ ಸುದ್ದಿ:- ಬೆಳಗಾವಿ:- ಬೆಳಗಾವಿ ಜಿಲ್ಲೇಯಲ್ಲಿ ಜಾರಕಿಹೋಳಿ ಸಾಹುಕಾರರ ರಾಜಕಾರಣ ಗರಿಗೆದರಿದೆ ಒಬ್ಬ ಸಾಹುಕಾರ ಕಾಂಗ್ರೆಸ್ ನಲ್ಲಿದ್ದುಕೋಂಡೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಣ ತೋಟ್ಟರೆ,ಇನ್ನೋಬ್ಬರ ಸಹೋದರ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಕದನ ಆರಂಭಿಸಿದ್ದಾರೆ. ಗೋಕಾಕ್ ಶಾಸಕ ರಮೇಶ್ ಜಾರಕಿಹೋಳಿ ಕಾಂಗ್ರೆಸ್ ಜೋತೆ ಸಂಬಂಧ ಇಟ್ಟುಕೋಳ್ಳದಿದ್ದರು ಕಾಂಗ್ರೆಸ್ ನಲ್ಲೆ ಇದ್ದುಕೋಂಡು ಕಾಂಗ್ರೆಸ್ಸಿನ ನಾಗಾಲೋಟಕ್ಕೆ ಅಡ್ಡಗಾಲು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸಿದೆ. ಹೈಕಮಾಂಡ್ ಸತೀಶ ಜಾರಕಿಹೋಳಿ …

Read More »

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ-ಮಹಾಂತೇಶ ಕೌಜಲಗಿ

ಬೆಳಗಾವಿ–ಬೆಳಗಾವಿ ಲೋಕಸಭಾಮತಕ್ಷೇತ್ರದಲ್ಲಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ,ವ್ಹಿ ಎಸ್ ಸಾಧುನವರ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದಾರೆ ಬೈಲಹೊಂಗಲ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ ಶಾಸಕ ಮಹಾಂತೇಶ ಕೌಜಲಗಿ ಕಾಂಗ್ರೆಸ್ ಅಭ್ಯರ್ಥಿ ಸಾಧುನವರ ಅವರ ಪರವಾಗಿ ಬೈಲಹೊಂಗಲ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ ಸಾಧುನವರ ಅವರ ಪುತ್ರಿ ಕೃಪಾ ಅವರೂ ಕೂಡಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು ಶಾಸಕ ಮಹಾಂತೇಶ ಕೌಜಲಗಿ ಅವರ …

Read More »

ಕೆಎಲ್ಇ ಗೂ ಚುನಾವಣೆಗೂ ಸಂಬಂಧವಿಲ್ಲ -ಕೋರೆ

ಬೆಳಗಾವಿ ಸುದ್ದಿ: *ಬೆಳಗಾವಿ:-* ಮಾಜಿ ಸಚಿವ ರೆಬಲ್ ನಾಯಕ ರಮೇಶ್ ಜಾರಕಿಹೋಳಿ ಅವರಿಗೆ ಬಿಜೆಪಿಯ ಪರವಾಗಿ ಆಸಕ್ತಿ ಇದೆ ಈಗಾಗಲೇ ರಮೇಶ್ ಬೆಂಬಲಿತ ಕಾರ್ಯಕರ್ತರು ಬಿಜೆಪಿ ಜೋತೆ ಕೈ ಜೋಡಿಸಿ ಪಕ್ಷಕ್ಕಾಗಿ ಕೆಲಸಮಾಡುತ್ತಿದ್ದಾರೆ ಎಂದುರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಬೆಳಗಾವಿಯಲ್ಲಿ ಹೋಸ ಬಾಂಬ್ ಸಿಡಿಸುವುದರೋಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಕೋರೆ ಅವರು ನಾನು ಸುರೇಶ್ ಅಂಗಡಿ ಜೋಡೆತ್ತುಗಳಿದ್ದಂತೆ ನಮ್ಮ ಪಕ್ಷದ ಅಭ್ಯರ್ಥಿ ಅಂಗಡಿಯವರು ನಾಮಪತ್ರ ಸಲ್ಲಿಸಿದ …

Read More »

101 ಎಂಈಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವದು ಕಾಂಗ್ರೆಸ್ ಶಡ್ಯಂತ್ರ- ಸುರೇಶ ಅಂಗಡಿ ಆರೋಪ

ಮೋಹನ್ ಮೋರೆಯಿಂದ ಯು ಟರ್ನ…ಸುರೇಶ ಅಂಗಡಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಬೆಳಗಾವಿ- ನಾಮಪತ್ರ ವಾಪಸ್ ಪಡೆದಿರುವ ಮೋಹನ್ ಮೋರೆ ಯು ಟರ್ನ ಪಡೆದು ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರನ್ನು ಬೆಂಬಲಿಸಿ ಬಿಜೆಪಿ ಸೇರ್ಪಡೆಯಾಗಿದ್ದಾರೆ ಸುರೇಶ ಅಂಗಡಿ ಅವರ ಗೃಹ ಕಚೇರಿಯಲ್ಲಿ ಮೋಹನ್ ಮೋರೆ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು ಈ ಸಂಧರ್ಭದಲ್ಲಿ ಮಾತನಾಡಿದ ಸುರೇಶ ಅಂಗಡಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ತಮಗೆ ಅಭೂತಪೂರ್ವ ಬೆಂಬಲ ವ್ಯೆಕ್ತವಾಗುತ್ತಿದ್ದು ಹಲವಾರು …

Read More »

ಮಂಡ್ಯ ಚುನಾವಣೆಯಲ್ಲಿ ಗುಡುಗಲಿದ್ದಾಳೆ ಬೆಳಗಾವಿಯ ಲೇಡಿ ಟೈಗರ್…

*ಬೆಳಗಾವಿ:-* ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರಿದ್ದು ಬೆಳಗಾವಿಯ ರೈತ ಮಹಿಳೆಯೋಬ್ಬಳು ಸುಮಲತಾ ಅಂಬರೀಶ್ಗೆ ಸಪೋರ್ಟ್ ಮಾಡಲು ಕುಮಾರಸ್ವಾಮಿ ವಿರುದ್ದ ತೋಡೆತಟ್ಟಲು ಮಂಡ್ಯಕ್ಕೆ ತೆರಳಲು ನಿರ್ಧರಿಸಿದ್ದಾಳೆ. ಬೆಳಗಾವಿಯ ರೈತ ಮಹಿಳೆ ಜಯಶ್ರೀ ಗುರಣ್ಣವರ್ ಈ ಹಿಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಬ್ಬಿನ ಬಾಕಿ ಬಿಲ್ ಗೆ ಸಂಬಂದಿಸಿದಂತೆ ಕುಮಾರಸ್ವಾಮಿ ವಿರುದ್ದ ಸಮರಸಾರಿದ್ದಳು ಈಗ ಸುಮಲತಾ ವಿರುದ್ದ ಕುಮಾರಸ್ವಾಮಿ ಪುತ್ರ ಸ್ಫರ್ಧೆ ಮಾಡಿರುವುದರಿಂದ ಗಂಡು ಮೆಟ್ಟಿದ ನೆಲದ ಹೆಣ್ಣು ಜಯಶ್ರೀ …

Read More »

ಬೆಳಗಾವಿಯಲ್ಲಿ ಬರೊಬ್ಬರಿ 22 ಜನರಿಂದ ದೇಹದಾನ.

ಬೆಳಗಾವಿ – ಬೆಳಗಾವಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ರಾಜ್ಯದ ಗಮನ ಸೆಳೆಯುವ ಮಹತ್ವದ ಕಾರ್ಯವೊಂದು ನಡೆದಿದೆ ಹುಕ್ಕೇರಿ ಹಿರೇಮಠದ ಶ್ರೀಗಳ ಸಾನಿದ್ಯದಲ್ಲಿ ಬರೊಬ್ಬರಿ 22ಜನ ದೇಹದಾನ ಮಾಡುವ ಒಪ್ಪಿಗೆ ಪತ್ರ ನೀಡಿದ್ದಾರೆ ಜೊತೆಗೆ ಇಬ್ಬರು ಅಂಗದಾನ ಮಾಡುವ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ ಇಂದು ಸಂಜೆ ಹುಕ್ಕೇರಿ ಶ್ರೀ ಗಳು ಬೆಳಗಾವಿಯ ಮಠದಲ್ಲಿ ದೇಹದಾನ.ಮತ್ತು ಅಂಗದಾನ ಮಾಡಿದ ದಾನಿಗಳನ್ನು ಸತ್ಕರಿಸಿದ್ದಾರೆ ಬೆಳಗಾವಿಯ ಭೀಮ್ಸ ಮತ್ತು …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉದ್ಯೋಗದಲ್ಲೂ ಶೇ 30 ರಷ್ಟು ಮೀಸಲಾತಿ

*ಬೆಳಗಾವಿ:-* ಮೋದಿ ಸರಕಾರ ಜನಸಾಮಾನ್ಯರಿಗೆ ಸುಳ್ಳು ಭರವಸೆಗಳ ಮೂಲಕ ದಾರಿತಪ್ಪಿಸುತ್ತಿದೆ ಎಂದು ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಹೇಳಿದರು ಬೆಳಗಾವಿಯ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಮಾಡಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇವಲ ರಾಜಕೀಯ ಕ್ಷೇತ್ರದಲ್ಲಿ ಅಷ್ಟೇ ಅಲ್ಲ ಉದ್ಯೋಗದಲ್ಲೂ ಶೇ 30 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೋಳ್ಳುತ್ತಿದೆ. ಸುಪ್ರೀಂಕೋರ್ಟ್ನ ನಾಲ್ಕು ಹಿರಿಯ ನ್ಯಾಯಾಧೀಶರು ತಮ್ಮಗಾಗುತ್ತಿರುವ ಅನ್ಯಾಯದ …

Read More »

18 ರಂದು ಬೆಳಗಾವಿಗೆ ನರೇಂದ್ರ ಮೋದಿ…

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರೀಲ್ 18 ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರಚಾರ ಮಾಡಲಿದ್ದಾರೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ದಲ್ಲಿ ಎಪ್ರಿಲ್ 18 ರಂದು ವಿಜಯ ಸಂಕಲ್ಪ ಸಮಾವೇಶ ನಡೆಸಲು ಬಿಜೆಪಿ ನಾಯಕರು ನಿರ್ಧರಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಸಂಸದ ಸುರೇಶ ಅಂಗಡಿ ಮತ್ತು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಘಟಪ್ರಭಾದಲ್ಲಿ ಸಮಾವೇಶ ನಡೆಯುವ ಜಾಗೆಯನ್ನು ಪರಿಶೀಲಿಸಿದ್ದಾರೆ. ಘಟಪ್ರಭಾ ದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ …

Read More »